advertise here

Search

ಜೀವ ಬೆದರಿಕೆಯಿದೆ, ರಕ್ಷಣೆ ಕೊಡಿ! ಪೊಲೀಸ್ ಕಮಿಷನರ್‌ಗೆ ಬಿಗ್ ಬಾಸ್ ಸ್ಪರ್ಧಿ ಜಗದೀಶ್ ಮನವಿ


ಬೆಂಗಳೂರು: ನನಗೆ ಜೀವ ಬೆದರಿಕೆ ಇದೆ..ನನಗೆ ಅಭಿಮಾನಿಗಳು ಹೆಚ್ಚಾಗಿರುವಷ್ಟೇ ನನ್ನ ಏಳಿಗೆ-ನೇರವಂತಿಕೆ ಸಹಿಸದೆ ಸಾಕಷ್ಟು ಶತೃಗಳು ಹುಟ್ಟಿಕೊಂಡಿದ್ದಾರೆ.ಹಾಗಾಗಿ ನನಗೆ ಸೂಕ್ತ ಭದ್ರತೆ ಬೇಕು ಎಂದು ಬಿಗ್ ಬಾಸ್ ಸ್ಪರ್ದಿ ಜಗದೀಶ್ ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಜಗದೀಶ್ ಅವರು, ಅನ್ಯಾಯದ ವಿರುದ್ಧ ಮೊದಲಿಂದಲು ಹೋರಾಡುತ್ತಿರುವವನು ನಾನು..ನನ್ನ ಮೇಲೆ ಸಾಕಷ್ಟು ಹಲ್ಲೆ ಯತ್ನ ನಡೆದಿವೆ.ನನ್ನ ಮೇಲಿನ ದ್ವೇಷಕ್ಕೆ ನನ್ನ ಮಗನ  ಮೇಲೂ ಹಲ್ಲೆ ನಡೆಸಲಾಗಿದೆ.ಮಾಡದ ತಪ್ಪಿಗೆ ನನ್ನನ್ನು ಜೈಲಿಗೆ ಕಳುಹಿಸಲಾಗಿತ್ತು.ಅದೆಲ್ಲವನ್ನು ನಾನು ಸಹಿಸಿಕೊಂಡಿದ್ದೇನೆ.ಅನ್ಯಾಯದ ವಿರುದ್ಧ ಹೋರಾಡುತ್ತಿರುವ ನನಗೆ ಜೀವಬೆದರಿಕೆ ಇದೆ ಎಂದು ನಾನು ಸುಮ್ಮನೆ ಕೂರುವುದಿಲ್ಲ.ನನ್ನ ಹೋರಾಟ ಮುಂದುವರೆಸುತ್ತೇನೆ.ಆದರೆ ಇದಕ್ಕಾಗಿ ನನಗೆ ಸೂಕ್ತ ಭದ್ರತೆಯ ಅಗತ್ಯವಿದೆ ಎಂದು ದೂರಿನಲ್ಲಿ ಜಗದೀಶ್ ವಿವರಿಸಿದ್ದಾರೆ.

ALSO READ :  ಕೊಲೆ ಮಾಡಿ "ರಾಕ್ಷಸನ ಸಂಹಾರ"ವಾಗಿದೆ ಎಂದು ಮೆಸೇಜ್‌ ಮಾಡಿದ್ದ ನಿವೃತ್ತ ಡಿಜಿಐಜಿಪಿ ಓಂಪ್ರಕಾಶ್‌ ಪತ್ನಿ..!

ಒಂದೆಡೆ ಜೀವ ಬೆದರಿಕೆ ಇನ್ನೊಂದೆಡೆ ಅಭಿಮಾನಿಗಳ ಪ್ರೀತಿ.ಬಿಗ್ ಬಾಸ್ ನಿಂದ ಬಂದ ನಂತರವಮತೂ ಅಭಿಮಾನಿಗಳು ಹೆಚ್ಚಾಗಿದ್ದಾರೆ. ಕೆಲ ಕಾರ್ಯಕ್ರಮದ ವೇಳೆ ಅಭಿಮಾನಿಗಳು ಮಾತನಾಡಲಿಕ್ಕೆ ಮುಗಿಬೀಳ್ತಿದ್ದಾರೆ. ಅಭಿಮಾನಿಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನಲೆ ಸೂಕ್ತ ಭದ್ರತೆ  ಬೇಕಿದೆ.ನಾನು ಅಭಿಮಾನಿಗಳಿಂದ ಅಂತರ ಕಾಯ್ದುಕೊಳ್ಳಬೇಕು.ಅವರಿಂದ ತೊಂದರೆ ಇದೆ ಎನ್ನುವ ಕಾರಣಕ್ಕೆ ಭದ್ರತೆ ಕೇಳುತ್ತಿಲ್ಲ.ನಾನು ಸುರಕ್ಷಿತ ಎಂದು ಫೀಲ್ ಮಾಡಲು ನನಗೆ ರಕ್ಷಣೆಯ ಅಗತ್ಯವಿದೆ ಅಷ್ಟೆ.ಅದನ್ನು ಕೇಳಿದ್ದೇನೆ.ನನಗೆ ಪೊಲೀಸರ ಮೇಲೆ ನಂಬಿಕೆಯಿದೆ ಎಂದು ಅವರು ತಿಳಿಸಿದ್ದಾರೆ.ಕೇವಲ  ಪೊಲೀಸ್ ಕಮಿಷನರ್ ಅವರಿಗೆ ಮಾತ್ರವಲ್ಲ ಸಿಎಂ, ಡಿಜಿಪಿಗೂ ಈ ಬಗ್ಗೆ ಜಗದೀಶ್ ಅವರು ಮನವಿ ಸಲ್ಲಿಸಿದ್ದಾರೆ.


Political News

ವಿಧಾನಸೌಧಕ್ಕೆ ನಿರ್ಬಂಧ ಹೇರಿದ್ರೂ ಮಾದ್ಯಮಗಳೇಕೆ ಮೌನ? ನಿದ್ರೆಯಲ್ಲಿದೆಯಾ ಸಂಘ-ಕ್ಲಬ್..

ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ: 5 ಲಕ್ಷ ಲಂಚ ಪಡೆಯುವಾಗ ಅರೆಸ್ಟ್!

ಟ್ರಂಪ್‌ ಆರ್ಥಿಕ ಸಂಘರ್ಷ: ಸುಪ್ರೀಂ ಕೋರ್ಟ್ ತಡೆ ನಡುವೆಯೂ ಶೇ.10ರಷ್ಟು ಆಮದು ಸುಂಕ ಜಾರಿ!

“ಭಾರತ-ಪಾಕ್ ಸಂಘರ್ಷ ನಿಲ್ಲಿಸಿದ್ದು ನಾನೇ” ಟ್ರಂಪ್ ಹೇಳಿಕೆ

ಎಐ ಶೃಂಗಸಭೆಯಲ್ಲಿ ಹೈಡ್ರಾಮಾ: ಅರೆಬೆತ್ತಲೆ ಮೆರವಣಿಗೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು!

ವಿಕ್ಟೋರಿಯಾ(ನೆಫ್ರೋ) ಆಸ್ಪತ್ರೆಯ “ಯಮರೂಪಿ” ವೈದ್ಯರ ನಿರ್ಲಕ್ಷ್ಯಕ್ಕೆ ಜೀವಂತ “ಶವ” ವಾದ ರಂಜಿತ್!

“ಧರ್ಮಪತ್ನಿ”ಯ ಕಂಪೆನಿ ವಿರುದ್ಧ “ಭ್ರಷ್ಟಾಚಾರ”ದ ಆರೋಪ..ಸುವರ್ಣನ್ಯೂಸ್‌ ಸಂಪಾದಕ ಅಜಿತ್‌ ಹನುಮಕ್ಕನವರ್‌  ಗೆ  “ಮುಜುಗರ”..!?

ಬಿಎಂಟಿಸಿ ಸಿಬ್ಬಂದಿಗೆ “ಹಬ್ಬದ ರಜೆ” ಯಲ್ಲಿ ಘೋರ ಅನ್ಯಾಯ..!?

Scroll to Top