advertise here

Search

Director Mata Guruprasad Suicide: ಮಠ ಖ್ಯಾತಿಯ ಡೈರೆಕ್ಟರ್ ಗುರುಪ್ರಸಾದ್ ಸೂಸೈಡ್


ಚಿತ್ರನಿರ್ದೇಶಕ ಗುರುಪ್ರಸಾದ್ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ,‌ಮಠ,ಎದ್ದೇಳು ಮಂಜುನಾಥ ಖ್ಯಾತಿಯ ಗುರುಪ್ರಸಾದ್ ಸಾಲದ ಬಾಧೆಗೆ ಬೇಸತ್ತು‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ತಮ್ಮ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದು ಸ್ಥಿತಿಯಲ್ಲಿ ಗುರುಪ್ರಸಾದ್ ಶವ ಪತ್ತೆಯಾಗಿದೆ‌.ಹಣಕಾಸಿನ ಮುಗ್ಗಟ್ಟಿನಿಂದ ಜರ್ಝರಿತವಾಗಿದ್ದ ಗುರುಪ್ರಸಾದ್ ಅಪಾರ ಸಾಲ ಮಾಡಿಕೊಂಡಿದ್ದರೆನ್ನಲಾಗಿದೆ.ಈ‌ ಕಾರಣದಿಂದಲೇ ಆತ್ಮಹತ್ಯೆ ಮಾಡಿಕೊಂಡಿರಬಹುದೆನ್ನಲಾಗುತ್ತಿದೆ.

ನೆಲಮಂಗಲ ಬಳಿ ಮಾದನಾತಕನಹಳ್ಳಿಯ ಅಪಾರ್ಟ್ಮೆಂಟ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಅವರ ಸಾವು ಅಘಾತವನ್ನುಂಟು‌ಮಾಡಿದೆ.

ಮಠ,ಎದ್ದೇಳು ಮಂಜುನಾಥ್,ಡೈರೆಕ್ಟರ್ ಸ್ಪೆಷಲ್, ಎರಡನೇ ಸಲ,‌ರಂಗನಾಯಕ ದಂಥ ಚಿತ್ರಗಳನ್ನು‌  ನಿರ್ದೇಶಿಸಿದ್ದ ಗುರುಪ್ರಸಾದ್ ಇತ್ತೀಚೆಗೆ ಚಿತ್ರರಂಗದಿಂದ ದೂರ ಉಳಿದಿದ್ದರು.

ಗುರುಪ್ರಸಾದ್ ಸಾವಿಗೆ ಕನ್ನಡ ಚಿತ್ರರಂಗ ದಿಗ್ಬ್ರಾಂತಿ,‌ಶೋಕ ವ್ಯಕ್ತಪಡಿಸಿದೆ.

ALSO READ :  ಬಿಜೆಪಿ ಆಡಳಿತದಲ್ಲಿ 619 ಕೋಮುಗಲಭೆಯ ಕೇಸ್ ವಾಪಸ್: ಕಾಂಗ್ರೆಸ್ ಆರೋಪ

Political News

ಗ್ಯಾರೆಂಟಿ ಹೊರೆಗಳಿಂದ ಮತ್ತಷ್ಟು ಬಡವಾಯ್ತೇ ರಾಜ್ಯ ಸರ್ಕಾರ?

ಬಾಗಲಕೋಟೆ ಉಪಚುನಾವಣೆ ಕಣದಲ್ಲಿ ರಾಜಕೀಯದ ಜಿದ್ದಾಜಿದ್ದಿ, ಮುನ್ನೆಲೆಗೆ ಬಂದ ದಶಕಗಳಿಂದ ಬಗೆ ಹರಿಯದ ಸಮಸ್ಯೆಗಳು

ಬಾಗಲಕೋಟೆ ಉಪಚುನಾವಣೆಯ ‘ಕೈ’ ಗ್ರೌಂಡ್ ರಿಪೋರ್ಟ್ ಬಹಿರಂಗ; ಯಾರಿಗೆ ಎಷ್ಟು ಪರ್ಸೆಂಟ್ ಗೆಲ್ಲುವ ಚಾನ್ಸ್?

ಪಂಚರಾಜ್ಯಗಳ ಚುನಾವಣಾ ಅಖಾಡದಲ್ಲಿ ಖಾಕಿ ಹದ್ದಿನ ಕಣ್ಣು: ಬರೋಬ್ಬರಿ ₹650 ಕೋಟಿ ಮೌಲ್ಯದ ನಗದು, ಮದ್ಯ, ಡ್ರಗ್ಸ್ ಸೀಜ್

ನಾಳೆ ಬಟಾಬಯಲಾಗಲಿದೆಯಂತೆ ಪರಿಶ್ರಮ ಗೋಲ್ಮಾಲ್‌ .! ಕಳಚಲಿದೆಯಂತೆ ಪ್ರದೀಪ್‌ ಈಶ್ವರ್‌ ಮುಖವಾಡ..!

ದಾವಣಗೆರೆ (ದಕ್ಷಿಣ) ದಂಗಲ್‌:ಮಾದ್ಯಮ-ರಿಪೋರ್ಟರ್‌ ಗಳು(ಕೆಲವು) ಮಾಲಾಮಾಲ್..! ಕ್ಯಾಮೆರಾಮನ್‌ ಗಳು ಕಂಗಾಲ್..!

ಕೇಜ್ರಿವಾಲ್ ಆಪ್ತ ಚಡ್ಡಾಗೆ ಬಿಗ್ ಶಾಕ್: ರಾಜ್ಯಸಭಾ ಉಪ ನಾಯಕನ ಸ್ಥಾನದಿಂದ ವಜಾ..!

ಯುದ್ಧ ಅಮೆರಿಕದ್ದು, ಹಣ ನಿಮ್ಮದು! ಅರಬ್ ರಾಷ್ಟ್ರಗಳಿಗೆ ಟ್ರಂಪ್ ನೀಡಿದ ಶಾಕಿಂಗ್ ಆಫರ್ ಏನು?

Scroll to Top