advertise here

Search

ಗಾಯಕ ಜೋಗಿಲ ಸಿದ್ದರಾಜುಗೆ ಜಾತಿನಿಂದನೆ ಮಾಡಿದ್ರಾ ಗಾಯತ್ರಿ..!


ಬೆಂಗಳೂರು: ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ನಿರ್ದೇಶಕರಾದ ಗಾಯತ್ರಿ ಅವರ ಮೇಲೆ ಜಾತಿನಿಂದನೆ ಆರೋಪ ಕೇಳಿಬಂದಿದೆ. ಜನಪದ ಗಾಯಕ ಜೋಗಿಲ ಸಿದ್ದರಾಜು ಅವರು ಸಲ್ಲಿಸಿದ ದೂರಿನ ಮೇಲೆ ಬೆಂಗಳೂರಿನ ಎಸ್ ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಜನಪದ ಗಾಯಕರಾಗಿರುವ  ಜೋಗಿಲ ಸಿದ್ಧರಾಜು  ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ವಿವಿಧ ಕಾರ್ಯಕ್ರಮವನ್ನ ನಡೆಸಿಕೊಡುತ್ತಿದ್ದರು. ಕಳೆದ ಮೂರು ವರ್ಷದಿಂದ ಅವರು ನಡೆಸಿಕೊಟ್ಟ ಕಾರ್ಯಕ್ರಮಕ್ಕೆ ಹಣ ಸಂದಾಯವಾಗಬೇಕಿತ್ತು

ಈ ಹಿನ್ನಲೆಯಲ್ಲಿ ಇದೇ ಜುಲೈ 11 ರಂದು ಸಂಭಾವನೆಯ ಹಣ ಕೇಳಲು  ತೆರಳಿದ್ದರಂತೆ. ಈ ವೇಳೆ ಇಲಾಖೆ ನಿರ್ದೇಶಕಿ ಆಗಿರುವ  ಗಾಯತ್ರಿಯವರು ಸಿದ್ಧರಾಜುಗೆ ಅವಾಚ್ಯ ಶಬ್ಧದಿಂದ ನಿಂದಿಸಿ ಜಾತಿ ನಿಂದನೆ ಮಾಡಿದ್ದರೆನ್ನಲಾಗಿದೆ.

ALSO READ :  ದಸರಾ ನಂದಿಧ್ವಜದ ಮಹಾದೇವಣ್ಣರನ್ನು ಮರೆತೇ ಬಿಡ್ತಾ ಸರ್ಕಾರ? ಜೀವನ್ಮರಣ ಹೋರಾಟದಲ್ಲಿ ಮಹದೇವಣ್ಣ

ಈ ಸಂಬಂಧ ಜೋಗಿಲ ಸಿದ್ಧರಾಜು ಜಾತಿನಿಂದನೆ ಪ್ರಕರಣ ದಾಖಲಸಿದ್ದಾರೆ SJ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಹಿನ್ನಲೆಯಲ್ಲಿ  ನಿರ್ದೇಶಕಿ ಗಾಯತ್ರಿ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ.


Political News

“ಅಧಿಕಾರಿ”ಗಳು ಕೆಲಸ ಬಿಟ್ಟು ರಸ್ತೆಗಿಳಿದ್ರೆ ಮಾತ್ರ “ಇವ್ರು” ಬಸ್ ಓಡಿಸೊಲ್ಲವಂತೆ!

“ವರ್ಗಾವಣೆ” ಲೀಸ್ಟ್ ನಿಂದಲೇ ಹೆಸ್ರು ಡಿಲೀಟ್ ಮಾಡಿಸಿಕೊಂಡ್ ಬಿಟ್ರಾ ddpu ಮನೋಹರ್ ಕೊಳ್ಳಾ..?!

“ಬಿಕ್ಲ ಶಿವು” ಮರ್ಡರ್‌-MLA ಭೈರತಿ ಬಸವರಾಜ್‌ ರಾಜಕೀಯ ಭವಿಷ್ಯ ಅತಂತ್ರ.!?

ರಾಷ್ಟ್ರವಾದಿ ಚಿಂತಕ ಚಕ್ರವರ್ತಿ ಸೂಲಿಬೆಲೆಗೆ ಕ್ಯಾನ್ಸರ್..!?

ಎಲೆನ್ (allen) ಅಕ್ರಮದ ಸಕ್ರಮಕ್ಕೆ ಮುಂದಾಯ್ತಾ ಶಿಕ್ಷಣ ಇಲಾಖೆ..? ಕ್ರಮಕ್ಕೆ ಶಿಫಾರಸ್ಸು ಮಾಡಿದ್ದ  ಡಿಡಿಪಿಯು(ddpu) ಮನೋಹರ್  ಕೊಳ್ಳಾ “ಯೂ ಟರ್ನ್” ಹಿಂದಿದ್ಯಾ “ಮೆಗಾ ಪ್ಲ್ಯಾನ್”-“ಬಿಗ್ ಡೀಲ್”..!?

EXCLUSIVE….. ಯಾವ ಕ್ಷಣದಲ್ಲೂ ಎಲೆನ್‌ (ALLEN) ಟ್ಯೂಷನ್‌ ಸೆಂಟರ್ಸ್‌ ಗಳಿಗೆ ಬೀಗ..?!

BBMP ಯುಗಾಂತ್ಯ-ಗ್ರೇಟರ್ ಬೆಂಗಳೂರು ಯುಗಾರಂಭ..GBA ಗೆ ತುಷಾರ ಗಿರಿನಾಥ್ ಬಾಸ್…!

“ಯುದ್ಧಭೂಮಿ”ಯಲ್ಲಿ ಪ್ರಾಣದ ಹಂಗು ತೊರೆದ “ಮಾದ್ಯಮಯೋಧರು”

Scroll to Top