advertise here

Search

ಮಹಿಳಾ ದಿನಾಚರಣೆಯಂದು ಮಹಿಳಾ ಸಮುದಾಯಕ್ಕೆ ಗಿಪ್ಟ್.. ರಾಜ್ಯಸಭೆಗೆ ಸುಧಾಮೂರ್ತಿ ನೇಮಕ


ಬೆಂಗಳೂರು: ಮಹಿಳಾ ದಿನಾಚರಣೆಯಂದೇ ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಮಹಿಳಾ ಸಮುದಾಯಕ್ಕೆ ಹೊಸ ಗಿಫ್ಟ್ ನೀಡಿದ್ದಾರೆ.ಕರ್ನಾಟಕದ ಮಹಿಳಾ ಸಮುದಾಯದ ಐಕಾನ್ ( ಮಾದರಿ,ಆದರ್ಶ) ಎನಿಸಿಕೊಂಡಿರುವ ಇನ್ಫೋಸಿಸ್ ಪ್ರತಿಷ್ಟಾನದ ಅಧ್ಯಕ್ಷೆ ಹಾಗೂ ಲೇಖಕಿ,ಸಮಾಜಸುಧಾರಕಿ ಸುಧಾಮೂರ್ತಿ ಅವರನ್ನು  ರಾಷ್ಟ್ರಪ್ರತಿ ದ್ರೌಪತಿ ಮುರ್ಮು ನಾಮನಿರ್ದೆಶಕ ಮಾಡಿದ್ದಾರೆ.ಈ ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರು    ತಮ್ಮ ಎಕ್ಸ್ ಅಕೌಂಟ್ ನಲ್ಲಿ ಪ್ರಕಟಿಸಿದ್ದಾರೆ.

ರಾ್ಜ್ಯದ ಜನತೆ ಮಟ್ಟಿಗೆ ತೀವ್ರ ಅಶ್ಚರ್ಯಕರ ಹಾಗೂ ಸಂತೋಷದಾಯಕ ಬೆಳವಣಿಗೆ ಎಂದೇ ಕರೆಯಿಸಿಕೊಂಡಿರುವ ಸುಧಾಮೂರ್ತಿ ಅವರ ರಾಜ್ಯಸಭೆಗೆ ನಾಮನಿರ್ದೇಶನ ಪ್ರಕ್ರಿಯೆ ಕರ್ನಾಟಕದ ಮಟ್ಟಿಗೆ ದೊಡ್ಡಮಟ್ಟದ ಸಾಧನೆ ಎನಿಸಿಕೊಂಡಿದೆ.ಅವರ  ಸಾಮಾಜಿಕ ಕಳಕಳಿ ಹಾಗೂ ಅನನ್ಯಸೇವೆಗೆ  ಪ್ರಧಾನಿ ನರೇಂದ್ರಮೋದಿ ಅವರೇ ಈ ಗಿಫ್ಟ್ ನೀಡಿದ್ದಾರೆ. ಸುಧಾಮೂರ್ತಿ ಅವರಿಗೆ ಸಂದಿರುವ ಈ ಗೌರವಕ್ಕೆ ದೇಶಾಧ್ಯಂತ ಮೆಚ್ಚುಗೆ ಹಾಗೂ ಪ್ರಶಂಸೆಯ ಮಾತುಗಳು ಕೇಳಿಬರುತ್ತಿವೆ.ಕನ್ನಡ ಫ್ಲ್ಯಾಶ್ ನ್ಯೂಸ್ ಕೂಡ ಸುಧಾಮೂರ್ತಿ ಅವರಿಗೆ ಅಭಿನಂದನೆ ಸಲ್ಲಿಸುತ್ತದೆ.

ALSO READ :  "ಸುವರ್ಣ"ದಲ್ಲಿ ಬದಲಾವಣೆ "ಕ್ರಾಂತಿ"..!:- ಮ್ಯಾನೇಜ್ಮೆಂಟ್ "ರಂಗಪ್ರವೇಶ"..! ಉಳಿಯೋರು ಯಾರು..?

Political News

ತಮಿಳುನಾಡು ಮತದಾರರ ಪಟ್ಟಿಯಲ್ಲಿ ಭಾರಿ ಕಡಿತ; 74 ಲಕ್ಷ ಮತದಾರರ ಹೆಸರು ನಾಪತ್ತೆ!

ವಿಧಾನಸೌಧಕ್ಕೆ ನಿರ್ಬಂಧ ಹೇರಿದ್ರೂ ಮಾದ್ಯಮಗಳೇಕೆ ಮೌನ? ನಿದ್ರೆಯಲ್ಲಿದೆಯಾ ಸಂಘ-ಕ್ಲಬ್..

ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ: 5 ಲಕ್ಷ ಲಂಚ ಪಡೆಯುವಾಗ ಅರೆಸ್ಟ್!

ಟ್ರಂಪ್‌ ಆರ್ಥಿಕ ಸಂಘರ್ಷ: ಸುಪ್ರೀಂ ಕೋರ್ಟ್ ತಡೆ ನಡುವೆಯೂ ಶೇ.10ರಷ್ಟು ಆಮದು ಸುಂಕ ಜಾರಿ!

“ಭಾರತ-ಪಾಕ್ ಸಂಘರ್ಷ ನಿಲ್ಲಿಸಿದ್ದು ನಾನೇ” ಟ್ರಂಪ್ ಹೇಳಿಕೆ

ಎಐ ಶೃಂಗಸಭೆಯಲ್ಲಿ ಹೈಡ್ರಾಮಾ: ಅರೆಬೆತ್ತಲೆ ಮೆರವಣಿಗೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು!

ವಿಕ್ಟೋರಿಯಾ(ನೆಫ್ರೋ) ಆಸ್ಪತ್ರೆಯ “ಯಮರೂಪಿ” ವೈದ್ಯರ ನಿರ್ಲಕ್ಷ್ಯಕ್ಕೆ ಜೀವಂತ “ಶವ” ವಾದ ರಂಜಿತ್!

“ಧರ್ಮಪತ್ನಿ”ಯ ಕಂಪೆನಿ ವಿರುದ್ಧ “ಭ್ರಷ್ಟಾಚಾರ”ದ ಆರೋಪ..ಸುವರ್ಣನ್ಯೂಸ್‌ ಸಂಪಾದಕ ಅಜಿತ್‌ ಹನುಮಕ್ಕನವರ್‌  ಗೆ  “ಮುಜುಗರ”..!?

Scroll to Top