Tag: JOURNALISM

ದಿ-ಫೈಲ್ ಮಹಾಂತೇಶ್ ವಿರುದ್ದ ಬೇಹುಗಾರಿಕೆ…!?

ದಿಕ್ಕಾರವಿರಲಿ, ಸತ್ಯದ ಉಸಿರು ನಿಲ್ಲಿಸುವ ಆಳುವವರ  ದುಸ್ಸಾಹಸಕ್ಕೆ..! ಕುಲಗೆಟ್ಟು ಹೋಗಿರುವ ಪ್ರಸಕ್ತ ರಾಜಕೀಯ ಸನ್ನಿವೇಶದಲ್ಲಿ ಪತ್ರಿಕೋದ್ಯಮವೂ ಬಹುತೇಕ ಕಲುಷಿತಗೊಂಡಿದೆ.ಸಿದ್ದಾಂತ-ಆದರ್ಶ-ವೃತ್ತಿನಿಷ್ಟೆ-ರಾಜಿಯಾಗದ ಮನಸ್ಥಿತಿ-ನಿಷ್ಟವಾದುದನ್ನ ನಿಷ್ಟೂರವಾಗಿ ಹೇಳುವ ಜಾಯಮಾನವನ್ನು ಶೇಕಡಾ 99 ರಷ್ಟು ಮಾದ್ಯಮಗಳು ಕಳಕೊಂಡುಬಿಟ್ಟಿವೆ ಎನ್ನುವುದು ದುರಂತವಾದ್ರೂ ಒಪ್ಪಿಕೊಳ್ಳಲೇಬೇಕಾದ ಸಂಗತಿ.ಇದರ ನಡುವೆಯೂ ಒಂದಷ್ಟು ವೃತ್ತಿಪಾವಿತ್ರ್ಯತೆಯನ್ನು…

SAD DEMISE: WOMEN JOURNALIST BHUVANESHWARI NO MORE…. “ನುಡಿ ಶೃದ್ಧಾಂಜಲಿ”. ಸಹೃದಯ ಪತ್ರಕರ್ತೆಯ ಅನ್ಯಾಯದ ಸಾವು..ಥೈರಾಯ್ಡ್ ವಿರುದ್ದದ ಹೋರಾಟದಲ್ಲಿ ಸಾವಿಗೆ ಶರಣಾದ ಹಿರಿಯ ಪತ್ರಕರ್ತೆ ಭುವನೇಶ್ವರಿ…

ಇದು ನಿಜಕ್ಕೂ ಅನ್ಯಾಯದ  ಸಾವು ಕಣ್ರಿ..”ಈ- ಟಿವಿ” ಅಂಥ ದಿಗ್ಗಜ ಮಾದ್ಯಮ ಸಂಸ್ಥೆಯಲ್ಲಿ ರಿಪೋರ್ಟರ್ ಆಗಿ ಕೆಲಸ ಮಾಡುತ್ತಿದ್ದರೂ ಸ್ವಲ್ಪವೂ ಅಹಮಿಕೆ ಪ್ರದರ್ಶಿಸಿದೆ ತೀರಾ ಸರಳವಾಗಿ ಬದುಕಿದ ಜೀವ ಅದು..ಆದ್ರೆ ಇದ್ದಕ್ಕಿದ್ದಂತೆ ನೇಪಥ್ಯಕ್ಕೆ ಸರಿದು ಅನೇಕ ವರ್ಷಗಳೇ ಕಳೆದಿದ್ವು..ಅವರು ಇನ್ನಿಲ್ಲ ಎನ್ನುವ…

CONTROVERSY RISE ABOUT “PRESS CLUB HONOUR”..!? ವಿವಾದ-ಗೊಂದಲದ ಗೂಡಾದ “ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ”:ಪ್ರಶಸ್ತಿಗೆ ರಾಜಕೀಯದ ಸೋಂಕು ಬೇಕಾ..?

ಆಯ್ಕೆ ಸಮಿತಿ ವಿರುದ್ಧ, ಅರ್ಹ-ಸಮರ್ಥರ ನಿರ್ಲಕ್ಷ್ಯ,ಸ್ವಜನ ಪಕ್ಷಪಾತ-ಪ್ರಾದೇಶಿಕ ಅಸಮತೋಲನ-ಮಹಿಳಾ ಪ್ರಾತಿನಿಧ್ಯತೆಗೆ ಒತ್ತು ನೀಡದ ಆರೋಪ ಬೆಂಗಳೂರು: ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ-2023 ಘೋಷಣೆಗೆ ಅಸಮಾ ಧಾನ-ಆಕ್ಷೇಪ-ವಿರೋಧ ವ್ಯಕ್ತವಾಗಿದೆ.ಸಾಮಾಜಿಕ ಜಾಲತಾಣಗಳಲ್ಲಿ  ಈ ಬಗ್ಗೆ ಸಾಕಷ್ಟು  ಚರ್ಚೆ-ಟೀಕೆ ಶುರುವಾಗಿದೆ.ಪ್ರಶಸ್ತಿ ಘೋಷಣೆಯ ಮಾನದಂಡವೇನು ಎನ್ನುವ ಪ್ರಶ್ನೆ…

ಪ್ರೆಸ್‌ ಕ್ಲಬ್-2023 ಪ್ರಶಸ್ತಿ ಪ್ರಕಟ: ಡಿಕೆ ಶಿವಕುಮಾರ್ “ವರ್ಷದ ವ್ಯಕ್ತಿ”-ಶಾಮನೂರು ಶಿವಶಂಕರಪ್ಪಗೆ  “ಪ್ರೆಸ್‌ಕ್ಲಬ್ ವಿಶೇಷ ಪ್ರಶಸ್ತಿ”-ಕಾರ್ಮಿಕ ಸಚಿವ  ಸಂತೊಷ್ ಲಾಡ್ ,ಡಾ. ಕೆ. ಗೋವಿಂದರಾಜುಗೆ “ಪ್ರೆಸ್‌ಕ್ಲಬ್ ಪ್ರಶಸ್ತಿ”

29 ಪತ್ರಕರ್ತರಿಗೆ “ಪ್ರೆಸ್‌ಕ್ಲಬ್ ಜೀವಮಾನ ಸಾಧನೆ” ಪ್ರಶಸ್ತಿ:ಡಿಸೆಂಬರ್ 31 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ   ಕಾರ್ಯಕ್ರಮ  ಉದ್ಘಾಟನೆ-ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ರಿಂದ  ಪ್ರಶಸ್ತಿ ಪ್ರಧಾನ   ಬೆಂಗಳೂರು:ಪ್ರತಿ ವರ್ಷದಂತೆ ಈ ಬಾರಿಯೂ  ಪ್ರೆಸ್‌ಕ್ಲಬ್ ಆಫ್ ಬೆಂಗಳೂರು  ತನ್ನ ವಾರ್ಷಿಕ…

“POLITICAL 360” NEWS CHANNEL IN BIG CRISIS..!? “ಪುಟ್ಟಪ್ಪ”ನ ನಂಬಿ “ಕೇರ್‌ ಆಫ್‌ ಪುಟ್ಪಾತ್‌” ಆದ್ರಾ “ಪೊಲಿಟಿಕಲ್‌ 360” ಚಾನೆಲ್‌ ನ 250 ಸಿಬ್ಬಂದಿ..!?

ನಿರ್ದೇಶಕ ಸ್ಥಾನಕ್ಕೆ ಅಧೀಕೃತವಾಗಿ ರಾಜೀನಾಮೆ ಘೋಷಿಸಿದ “ಅರಮನೆ ಶಂಕರ್‌” ಬೆಂಗಳೂರು: ಇದು ನಿಜಕ್ಕೂ ಖಂಡನೀಯ…ಹಾಗೆಯೇ ಅಮಾನವೀಯ ಕೂಡ….ಯಾರೇ ಪತ್ರಕರ್ತರು ಕೆಲಸವಿಲ್ಲದೆ ಅತಂತ್ರರಾಗುವುದನ್ನು ನೋಡಿದಾಗ ಬೇಸರವಾಗುತ್ತದೆ.ಈ “ಫೀಲ್ಡ್‌” ಇಷ್ಟೊಂದು ಅಭದ್ರನಾ..? ಅಸುರಕ್ಷಿತನಾ..? ಅತಂತ್ರನಾ.? ಎಂಬ ನೋವುಂಟಾಗುತ್ತದೆ.ಪತ್ರಕರ್ತ ತನ್ನ ಸ್ವಯಂಕೃತಾಪರಾಧದಿಂದ ಅತಂತ್ರವಾಗೋದಕ್ಕೂ, ಅವರನ್ನು ನಂಬಿಸಿ…

“ಪಬ್ಲಿಕ್ ಟಿವಿ”ಗೆ ಬಿಗ್ ಶಾಕ್..! “ಪೊಲಿಟಿಕಲ್ ಹೆಡ್” ಬದ್ರುದ್ದೀನ್ ಗುಡ್ ಬೈ.?! ನಿರ್ಗಮನಕ್ಕೆ ಕಾರಣವೇನು..?!

:ವೃತ್ತಿನಿಷ್ಠೆ-ಕಾರ್ಯಕ್ಷಮತೆ”ಗೆ ಮತ್ತೊಂದು ಹೆಸರೇ “ಎಕ್ಸ್ ಕ್ಲ್ಯೂಸಿವ್ ನ್ಯೂಸ್” ಗಳ “ಹೆಡ್ ಕ್ವಾರ್ಟರ್ಸ್” ಬದ್ರುದ್ದೀನ್.. ಬೆಂಗಳೂರು: ಕನ್ನಡ ಪತ್ರಿಕಾರಂಗದಲ್ಲಿ  ಸ್ನೇಹಜೀವಿ-ಅಜಾತಶತೃ ಎಂದೇ ಕರೆಯಿಸಿ ಕೊಳ್ಳುವುದು ತೀರಾ ಕಷ್ಟ… ಕಷ್ಟ ಎನ್ನುವುದಕ್ಕಿಂತ ಅಸಾಧ್ಯವಾದ ಮಾತು.ಆದರೆ ಅದಕ್ಕೆ ಅಪವಾದ ಎನ್ನುವಂತೆ ಹೆಸರು-ವ್ಯಕ್ತಿತ್ವ-ಕೈ.. ಯಾವುದನ್ನೂ ಕೊಳಕು ಮಾಡಿಕೊಳ್ಳದೆ…

You missed