advertise here

Search

ನಟಿ ತಮನ್ನಾ ಭಾಟಿಯಾಗೆ ಸಂಕಷ್ಟ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ವಿಚಾರಣೆ


ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಗುರುವಾರ ವಿಚಾರಣೆಗೊಳಪಡಿಸಿದೆ.

ಎಚ್ ಪಿಜೆಡ್ ಮೊಬೈಲ್ ಆಪ್ ಮೂಲಕ ಬಿಟ್ ಕಾಯಿನ್ ಅಥವಾ ಕ್ರಿಪ್ಟೊಕರೆನ್ಸಿ ಹೆಸರಿನಲ್ಲಿ ಹಲವಾರು ಜನರಿಗೆ ಸಂದೇಶ ಕಳುಹಿಸಿ ವಂಚಿಸಿದ ಪ್ರಕರಣದ ಹಿನ್ನೆಲೆಯಲ್ಲಿ ತಮನ್ನಾ ಭಾಟಿಯಾ ಅವರನ್ನು ಇಡಿ ವಿಚಾರಣೆ ನಡೆಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 34 ವರ್ಷದ ತಮನ್ನಾ ಭಾಟಿಯಾ ಅವರ ಹೇಳಿಕೆಯನ್ನು ಇಡಿ ದಾಖಲಿಸಿಕೊಂಡಿದೆ.

ಮೊಬೈಲ್ ಆಪ್ ಸಂಸ್ಥೆಯ ಕಾರ್ಯಕ್ರಮದಲ್ಲಿ ತಮನ್ನಾ ಭಾಟಿಯಾ `ಸೆಲೆಬ್ರೆಟಿಯಾಗಿ ಭಾಗಿ’ ಆಗಲು ಹಣ ಪಡೆದಿದ್ದರು ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳದೇ ಇದ್ದರೂ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ.

ALSO READ :  POLITICAL EXCLUSIVE.."ಡಿ.ಕೆ" ಗೆ "ಠಕ್ಕರ್" ಕೊಡಲು "ಸತೀಶ್ ಜಾರಕಿಹೊಳಿ" ಹೆಸ್ರು "ತೇಲಿ"ಬಿಟ್ಟವರು "ಇವರೇ"ನಾ..? ಏಕೆ..?

ತಮನ್ನಾ ಭಾಟಿಯಾಗೆ ವಿಚಾರಣೆಗೆ ಹಾಜರಾಗುವಂತೆ ಇಡಿಯಿಂದ ಹಲವು ಬಾರಿ ನೋಟಿಸ್ ಜಾರಿ ಮಾಡಲಾಗಿತ್ತು. ಆದರೆ ಕೆಲಸದ ಒತ್ತಡದ ಹಿನ್ನೆಲೆಯಲ್ಲಿ ಹಾಜರಾಗಲು ಸಾಧ್ಯವಾಗಿರಲಿಲ್ಲ.


Political News

BDA BIG SCAM: 524 ಕೋಟಿ ಬಿಡಿಎ ಅಕ್ರಮ:ತನಿಖೆಗೆ ಕ್ಯಾಪ್ಟನ್ ಮಣಿವಣ್ಣನ್ ರಿಂದ ಸಮಿತಿ ರಚನೆ, ಅಧಿಕಾರಿಗಳಿಗೆ “ಢವ ಢವ”..

“ಸುವರ್ಣ”ದಲ್ಲಿ ಬದಲಾವಣೆ “ಕ್ರಾಂತಿ”..!:- ಮ್ಯಾನೇಜ್ಮೆಂಟ್ “ರಂಗಪ್ರವೇಶ”..! ಉಳಿಯೋರು ಯಾರು..?

“eV ಬಸ್‌” ಡ್ರೈವರ್‌ ಗಳಿಗೆ “ಗೇಟ್‌ ಪಾಸ್”..! “ಕಿಲ್ಲರ್‌” ಕಳಂಕ ತೊಡೆದುಕೊಳ್ಳಲು “ಪ್ಲ್ಯಾನ್‌”.!

“ಅಕ್ರಮ”ದ ವಿರುದ್ಧ ಸಿಡಿದೆದ್ದ “ದಕ್ಷ-ಖಡಕ್” ಅಧಿಕಾರಿ “ಲೇಡಿ ಸಿಂಗಂ” ಆಶಾ ಪರ್ವಿನ್ ಎತ್ತಂಗಡಿ..?!

ಸವಾಲುಗಳ ನಡುವೆ ಬಿಎಂಟಿಸಿ ಅಧ್ಯಕ್ಷರಾಗಿ ನಿಕೇತ್ ರಾಜ್ ಮೌರ್ಯ ನೇಮಕ..

ಹುಡುಕಿಕೊಡಿ.! ಪರಿಶಿಷ್ಟರ “ಅಭ್ಯುದಯ”ಕ್ಕೆ ನಿರ್ಮಿಸಬೇಕಿದ್ದ “ಸಮುದಾಯ ಭವನ”ವೇ ಮಿಸ್…!

“ಸಾರಿಗೆ ಕೂಟ”ದ ಚಂದ್ರು ಅಕ್ಷರಶಃ ಒಂಟಿಯಾದ್ರಾ ..!ಜತೆಗಿದ್ದವರೆಲ್ಲಾ ದೂರ..ದೂರವಾದ್ರಾ..?

” pOPಬ್ಯಾನ್” ಎನ್ನೋದೇ  “ಮಹಾಮೋಸ”…!? ಕರ್ನಾಟಕಕ್ಕೆ ಸುಳ್ಳು ಹೇಳ್ತಿದಿರಾ “ಮಿನಿಸ್ಟರ್ ಖಂಡ್ರೆ-ಚೇರ್ಮನ್ ನರೇಂದ್ರಸ್ವಾಮಿ..!”

Scroll to Top