ಅಕ್ರಮ ಖಾತಾ ವರ್ಗಾವಣೆ ಆರೋಪಕ್ಕೆ ತುತ್ತಾದ AC ದುರ್ಗಶ್ರೀ,ತಹಸೀಲ್ದಾರ್ ವಿಭಾ ರಾಠೋಡ್ ವಿರುದ್ಧ ಮತ್ತೆರೆಡು ದೂರು…ಸಾಕ್ಷ್ಯವಿದ್ರೂ ಕ್ರಮ ಕೈಗೊಳ್ಳದೆ ಸಚಿವ ಕೃಷ್ಣ ಭೈರೇಗೌಡ ಮೌನ..?!

ಬೆಂಗಳೂರು(ದೊಡ್ಡಬಳ್ಳಾಪುರ): ಕ್ರಮ ಕೈಗೊಳ್ಳಲು ಸಾಕ್ಷ್ಯಗಳನ್ನು ಕೇಳುತ್ತಿದ್ದ ಕಂದಾಯ ಸಚಿವ ಕೃಷ್ಣಭೈರೇಗೌಡರ ಮುಂದೆ ಈಗ  ಎಲ್ಲಾ ಸಾಕ್ಷ್ಯಗಳಿವೆ..ಆದರೆ ನಿರ್ದಾಕ್ಷಿಣ್ಯ  ಕ್ರಮ ಕೈಗೊಳ್ಳುವ ಧೈರ್ಯ ನಿಮಗಿದೆಯೇ..? ಇದು ಕನ್ನಡ ಫ್ಲ್ಯಾಶ್ ನ್ಯೂಸ್ ಸಚಿವರಿಗೆ ಹಾಕುತ್ತಿರುವ ನೇರ ಪ್ರಶ್ನೆ.. ಏಕಂದ್ರೆ ದೊಡ್ಡ ಬಳ್ಳಾಪುರದ  ದೊಡ್ಡಬೆಳವಂಗಲ ಗ್ರಾಮದ ಹುಲಿಕುಂಟೆಯ ಸರ್ವೆ ನಂಬರ್ 150ರಲ್ಲಿ ಖಾಸಗಿ ಬಿಲ್ಡರ್ಸ್ ಗಳ ಲಾಭಿಗೆ ಒಳಗಾಗಿ ಖಾತೆ ವರ್ಗಾವಣೆ ಮಾಡಿದ ಆರೋಪಕ್ಕೆ ತುತ್ತಾಗಿರುವ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್.ದುರ್ಗಶ್ರೀ ಹಾಗೂ ತಹಸಿಲ್ದಾರ್ ವಿಭಾ ರಾಠೋಡ್  ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಸಾಕ್ಷ್ಯಗಳು … Read more

ಬಾಲಿವುಡ್ ನ ಖ್ಯಾತ ಹಾಸ್ಯನಟ  ಟಿಕು ತಲ್ಸಾನಿಯಾಗೆ ಹೃದಯಸ್ಥಂಭನ-ಸ್ಥಿತಿ ಗಂಭೀರ…

ನವದೆಹಲಿ: ಅಂದಾಜ್ ಅಪ್ನಾ ಅಪ್ನಾ..ದಿಲ್ ಹೈ ಕೆ ಮಂತಾ ನಹೀ, ಉಮರ್ 55 ಕಿ ದಿಲ್ ಬಚ್ಪನ್ ಕಾ, ಬೋಲ್ ರಾಧಾ ಬೋಲ್, ಅಂದಾಜ್ ಅಪ್ನಾ ಅಪ್ನಾ ಮತ್ತು ಮಿಸ್ಟರ್ ಬೆಚರಾ ,ವಕ್ತ್ ಹಮಾರಾ ಹೈ,ಇಷ್ಕ್, ಜೋಡಿ ನಂ.1 ಪಾರ್ಟ್ನರ್ ,ದೇವದಾಸ್ ನಂತ ಸೂಪರ್ ಹಿಟ್ ಚಿತ್ರಗಳಲ್ಲಿ ಕಾಮಿಡಿ ಪಾತ್ರದಿಂದ ಹಿಡಿದು ಗಂಭೀರ ಪಾತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದ  70ರ ವಯಸ್ಸಿನ ಖ್ಯಾತ ನಟ  ಟಿಕು ತಲ್ಸಾನಿಯಾಗೆ ಭಾರಿ ಹೃದಯಾಘಾತವಾಗಿದೆ. ಜನವರಿ 10 ರ ಶುಕ್ರವಾರ ಹೃದಯ … Read more

“ವಿಸ್ತಾರ” ಪುನರಾಂಭಕ್ಕೆ ದೊಡ್ಡ ಹಿನ್ನಡೆ..!! “ಚಾನೆಲ್” ಮಾಲೀಕತ್ವದ ಕಂಪೆನಿಯ ಸ್ವತ್ತುಗಳು ಜಪ್ತಿ..!?

ಬೆಂಗಳೂರು: ಹಿರಿಯ ಪತ್ರಕರ್ತ ಹಾಗೂ ವಿಸ್ತಾರ ನ್ಯೂಸ್ ಚಾನೆಲ್ ನ ನಿರ್ದೇಶಕರಲ್ಲಿ ಒಬ್ಬರೆನ್ನಲಾಗಿದ್ದ ಹರಿಪ್ರಕಾಶ್ ಕೋಣೆಮನೆ ವಿರುದ್ಧ ಮಾಹಿತಿ ಮತ್ತು  ಪ್ರಸಾರ ಸಚಿವಾಲಯಕ್ಕೆ ದೂರು ಸಲ್ಲಿಕೆಯಾಗಿದೆ ಎಂದು ಮಾದ್ಯಮಗಳು ವರದಿ ಮಾಡಿವೆ.ವಿಸ್ತಾರ ಮೀಡಿಯಾ ಪ್ರೈವೇಟ್ ಲಿಮಿಟೆಡ್ ನ ಪಾಲುದಾರರೂ ಆಗಿರುವ ಮೈಸೂರು ಮರ್ಕಂಟೈಲ್  ಕಂಪೆನಿಯ  ಮ್ಯಾನೇಜಿಂಗ್ ಡೈರೆಕ್ಟರ್ ಆಗಿರುವ ಡಾ.ಎಚ್.ಎಸ್ ಶೆಟ್ಟಿ ಅವರು ದೂರು ನೀಡಿದ್ದಾರೆನ್ನಲಾಗಿದ್ದು,ಅನುಮತಿ ಇಲ್ಲದೆ ಕಂಪೆನಿಯ ಷೇರುಗಳನ್ನು ಹಸ್ತಾಂತರಿಸಿದ್ದಾರೆನ್ನುವುದು ಕೋಣೆಮನೆ ಮೇಲೆ ಕೇಳಿಬಂದಿರುವ ಆಪಾದನೆ. ಅನುಮತಿ ಇಲ್ಲದೆ ಷೇರುಗಳನ್ನು ಇನ್ನೊಬ್ಬರಿಗೆ ಮಾರಬಾರದೆನ್ನುವುದು ಕಂಪೆನಿ ರೂಲ್ಸ್.ಆದರೆ … Read more

DCM ಆಪ್ತ ಬಿ.ಎಸ್ .ಪ್ರಹ್ಲಾದ್ ಕಚೇರಿ ಮೇಲೆ ಇ.ಡಿ ರೇಡ್ ಗೆ ಬೆಚ್ಚಿಬಿದ್ದ ಭ್ರಷ್ಟರು: ನಿಟ್ಟುಸಿರು ಬಿಟ್ಟ ಸಂತ್ರಸ್ಥ ಅಧಿಕಾರಿ ಸಿಬ್ಬಂದಿ..

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕ್ಯಾಂಪಸ್ ನಲ್ಲಿ ಇವತ್ತು ಒಂದೇ ವಿಷಯದ ಬಗ್ಗೆ ಚರ್ಚೆ..ಅದು ಪ್ರಧಾನ ಎಂಜಿನಿಯರ್ ಬಿ.ಎಸ್. ಪ್ರಹ್ಲಾದ್ ಕಚೇರಿ ಮೇಲೆ ನಡೆದ ಇ.ಡಿ ರೇಡ್.. ಬಹುಷಃ  ಬಿಬಿಎಂಪಿಯಲ್ಲೇ ಪ್ರಹ್ಲಾದ್ ಅವರಷ್ಟು ಪ್ರಭಾವಶಾಲಿ ಅಧಿಕಾರಿ ಇನ್ನೊಬ್ಬನಿರಲಾರರೇನೋ..?!.ಅಂಥಾ ಅಧಿಕಾರಿಗೇನೆ ಇ.ಡಿ ತೋಡಿದ ಖೆಡ್ಡಾಕ್ಕೆ ಕೇವಲ ಬಿಬಿಎಂಪಿಯಷ್ಟೇ ಅಲ್ಲ, ಸರ್ಕಾರವೇ ಒಂದ್ ಕ್ಷಣ ಅದುರೋಗಿದೆ.ಏಕಂದ್ರೆ ಎಲ್ಲರಿಗು ಗೊತ್ತಿರುವಂತೆ ಪ್ರಹ್ಲಾದ್  ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಅತ್ಯಾಪ್ತ ವರ್ಗದಲ್ಲಿ ಗುರುತಿಸಿಕೊಂಡಿದ್ದ ಅಧಿಕಾರಿ. ನಿಮಗೆ ಗೊತ್ತಿರಲಿ ಅಂಥಾ ಹೇಳುತ್ತೇವೆ ಕೇಳಿ, … Read more

ಪೋಡಿ ಇಲ್ಲ,ಪ್ರತ್ಯೇಕ ಸರ್ವೆ ಸ್ಕೆಚ್ ಆಗಿಲ್ಲ-ಸರ್ವೆ ನಂಬರ್ ಕೊಟ್ಟಿಲ್ಲ, GPA ಮೇಲೆ ಖಾಸಗಿ ಬಿಲ್ಡರ್ಸ್ ಗೆ ಎಸಿ, ತಹಸೀಲ್ದಾರ್ ರಿಂದ ಖಾತಾ ವರ್ಗಾವಣೆ.!

ಹೇಳಿ ಸಚಿವ ಕೃಷ್ಣಭೈರೇಗೌಡ ಅವರೇ, ದೊಡ್ಡಬಳ್ಳಾಪುರ AC ದುರ್ಗಶ್ರೀ, ತಹಸಿಲ್ದಾರ್  ವಿಭಾ ವಿದ್ಯಾ ರಾಥೋಡ್  ವಿರುದ್ಧ ಕ್ರಮ ಕೈಗೊಳ್ಳಲು ಇದಕ್ಕಿಂತ ಸಾಕ್ಷ್ಯಬೇಕಾ?!   ದೊಡ್ಡಬಳ್ಳಾಪುರ: ಯಾರೇ ಅಧಿಕಾರಿಗೆ ಆಗಲಿ,ಯಾವುದೇ ಹೊಸ ಸ್ಥಳಕ್ಕೆ ಬಂದು,ಹೊಸ ಜವಾಬ್ದಾರಿ ವಹಿಸಿಕೊಂಡರೂ ಅಲ್ಲಿನ ವಾತಾವರಣಕ್ಕೆ ಒಗ್ಗಿ ಹೋಗಲು,ಕೆಲಸ ಅರ್ಥ ಮಾಡಿಕೊಳ್ಳಲು ಒಂದಷ್ಟು ಕಾಲಾವಕಾಶ ಬೇಕಾಗುತ್ತದೆ.ಆದರೆ ದೊಡ್ಡಬಳ್ಳಾಪುರ ಉಪವಿಭಾಗಕ್ಕೆ ಎಸಿ ಆಗಿ ಬಂದ ದುರ್ಗಶ್ರೀ ಅವರ ವಿಷಯದಲ್ಲಿ ಆಗಿದ್ದೇ ಸಂಪೂರ್ಣ ಉಲ್ಟಾ.ತಾಲುಕು ಕಚೇರಿ ಮೂಲಗಳ ಪ್ರಕಾರವೆ ಕಚೇರಿಗೆ ಬಂದು ತುಂಬಾ ಸಮಯವೇನು ಆಗದಿದ್ದರೂ ದುರ್ಗಶ್ರೀ ಮೇಡಮ್ … Read more

EXCLUSIVE.. ಹೊಸ ವರ್ಷದಂದೇ ಸರ್ಕಾರದಿಂದ 4 ಸಾರಿಗೆ ನಿಗಮಗಳಿಗೆ 2,000 ಕೋಟಿ ಬಂಪರ್ ಗಿಫ್ಟ್..

ವಾ. ಸಾರಿಗೆ-646 ಕೋಟಿ, ಕ.ರಾ.ರ.ಸಾ.ನಿಗಮ-623.80 ಕೋಟಿ, ಬೆಂ.ಮ.ಸಾ.ಸಂಸ್ಥೆ-589.20 ಕೋಟಿ, ಕ.ಕ.ರಾ.ರ.ಸಾರಿಗೆಗೆ 141 ಕೋಟಿ ಬಂಪರ್. ಬೆಂಗಳೂರು: ಬಿಎಂಟಿಸಿ,ಕೆಎಸ್ ಆರ್ ಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳಿಗೆ ಸರ್ಕಾರ ಹೊಸ ವರ್ಷದ ಬಂಪರ್ ಗಿಫ್ಟ್ ನೀಡಿದೆ. 2025ನ್ನು ಸಂಭ್ರಮದಿಂದ ಆಚರಿಸಿಕೊಳ್ಳಲು ಅನುವಾಗುವಂತೆ ನಾಲ್ಕು ನಿಗಮಗಳಿಗೆ 2000 ಕೋಟಿ ಹಣ ಬಿಡುಗಡೆ ಮಾಡಿದೆ.ಈ ಮೂಲಕ ಕೊಟ್ಟ ಮಾತನ್ನು ಉಳಿಸಿಕೊಂಡಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ.ಪರಿಸ್ಥಿತಿ ಹೀಗೆಯೇ ಮುಂದುವ ರುದ್ರೆ … Read more

EXCLUSIVE..ತೆಲಂಗಾಣದ ನಂತರ ಉತ್ತರ ಪ್ರದೇಶ-ಆಂದ್ರಪ್ರದೇಶಗಳಲ್ಲೂ “ಶಕ್ತಿ” ಯೋಜನೆ ಅನುಷ್ಟಾನ..!

ಜನವರಿ ಮೊದಲ ವಾರದಲ್ಲಿ ಆಂದ್ರಪ್ರದೇಶ ಮತ್ತು ಫೆಬ್ರವರಿ 2ನೇ ವಾರದಲ್ಲಿ ಉತ್ತರ ಪ್ರದೇಶ ರಾಜ್ಯಗಳ ನಿಯೋಗ ಕರ್ನಾಟಕಕ್ಕೆ ಭೇಟಿ ಸಾಧ್ಯತೆ ಬೆಂಗಳೂರು/ತೆಲಂಗಾಣ: ಕರ್ನಾಟಕ(KARNATAKA)ವನ್ನು ಅನೇಕ ವಿಚಾರಗಳಲ್ಲಿ ಕೆಟ್ಟದಾಗಿ ಬಿಂಬಿಸುವ ಪ್ರವೃತ್ತಿ ರಾಜಕೀಯದಲ್ಲಿ ನಡೆಯುತ್ತಲೇ ಬಂದಿದೆ.ಕರ್ನಾಟಕದಲ್ಲಿ ಜಾರಿಗೊಳಿಸಲಾದ “ಉಚಿತ”ಗಳಿಂದ ರಾಜ್ಯ ಬರ್ಬಾದ್ ಆಗಿದೆ.ಅಭಿವೃದ್ಧಿಗೆ ಹಣವಿಲ್ಲ ಎಂದು ಬಿಂಬಿಸಿ ಅದನ್ನು  ಚುನಾವಣೆ ವೇಳೆ ಅನೇಕ ರಾಜ್ಯಗಳಲ್ಲಿ ಬಿಜೆಪಿ ಸೇರಿದಂತೆ ಅನೇಕ ವಿಪಕ್ಷಗಳು ಚುನಾವಣಾ ಅಸ್ತ್ರವನ್ನಾಗಿಸಿಕೊಂಡಿದ್ದವು.ಆದರೆ ತೆಲಂಗಾಣ(TELANGANA) ದಲ್ಲಿ ಕಾಂಗ್ರೆಸ್(CONGRESS) ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಘೋಷಿಸಿದ್ದ ಭರವಸೆಗಳನ್ನು  ಜಾರಿ ಮಾಡಿದ ಬೆನ್ನಲ್ಲೇ … Read more