advertise here

Search

ಶಿಗ್ಗಾಂವಿ, ಸಂಡೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಪ್ರಕಟ: ಚನ್ನಪಟ್ಟಣ ಜೆಡಿಎಸ್ ಪಾಲು!


ಕರ್ನಾಟಕ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ 2 ಕ್ಷೇತ್ರಗಳಿಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಹೆಸರು ಪ್ರಕಟವಾಗಿದ್ದು. ಚನ್ನಪಟ್ಟಣದ ಟಿಕೆಟ್ ಗೌಪ್ಯವಾಗಿರಿಸಲಾಗಿದೆ.

ಸಂಡೂರು ಕ್ಷೇತ್ರದಿಂದ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಹಾಗೂ ಶಿಗ್ಗಾಂವಿ ಕ್ಷೇತ್ರದಿಂದ ಭರತ್ ಬಸವರಾಜ್ ಬೊಮ್ಮಾಯಿ ಸ್ಪರ್ಧಿಸಲಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಯಾವುದೇ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿಲ್ಲ.

ಮೂಲಗಳ ಪ್ರಕಾರ ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳನ್ನು ಬಿಜೆಪಿಗೆ ಬಿಟ್ಟುಕೊಡಲಾಗಿದ್ದು, ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸಲಿದ್ದಾರೆ.

ಶಿಗ್ಗಾಂವಿ ಕ್ಷೇತ್ರದಿಂದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಕಣಕ್ಕಿಳಿದಿದ್ದರೆ ಸಂಡೂರು ಕ್ಷೇತ್ರದಿಂದ ಬಳ್ಳಾರಿಯ ಸಂಡೂರು ವಿಭಾಗದ ಎಸ್‌ಟಿ ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ALSO READ :  ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ "ಗೌಡ್ತಿ"ಯರು ಗರಂ: ಮಹಿಳಾ ಆಯೋಗಕ್ಕೆ ದೂರು

Political News

ಅಕ್ರಮ ಖಾತಾ ವರ್ಗಾವಣೆ ಆರೋಪಕ್ಕೆ ತುತ್ತಾದ AC ದುರ್ಗಶ್ರೀ,ತಹಸೀಲ್ದಾರ್ ವಿಭಾ ರಾಠೋಡ್ ವಿರುದ್ಧ ಮತ್ತೆರೆಡು ದೂರು…ಸಾಕ್ಷ್ಯವಿದ್ರೂ ಕ್ರಮ ಕೈಗೊಳ್ಳದೆ ಸಚಿವ ಕೃಷ್ಣ ಭೈರೇಗೌಡ ಮೌನ..?!

DCM ಆಪ್ತ ಬಿ.ಎಸ್ .ಪ್ರಹ್ಲಾದ್ ಕಚೇರಿ ಮೇಲೆ ಇ.ಡಿ ರೇಡ್ ಗೆ ಬೆಚ್ಚಿಬಿದ್ದ ಭ್ರಷ್ಟರು: ನಿಟ್ಟುಸಿರು ಬಿಟ್ಟ ಸಂತ್ರಸ್ಥ ಅಧಿಕಾರಿ ಸಿಬ್ಬಂದಿ..

ಪೋಡಿ ಇಲ್ಲ,ಪ್ರತ್ಯೇಕ ಸರ್ವೆ ಸ್ಕೆಚ್ ಆಗಿಲ್ಲ-ಸರ್ವೆ ನಂಬರ್ ಕೊಟ್ಟಿಲ್ಲ, GPA ಮೇಲೆ ಖಾಸಗಿ ಬಿಲ್ಡರ್ಸ್ ಗೆ ಎಸಿ, ತಹಸೀಲ್ದಾರ್ ರಿಂದ ಖಾತಾ ವರ್ಗಾವಣೆ.!

ಬಣ್ಣಗಳಲ್ಲಿ ಲೀನವಾದ Btv ಮೇಕಪ್‌ಮ್ಯಾನ್‌ ಚೇತನ್

Exclusive: ಅಕ್ರಮ-ಅವ್ಯವಸ್ಥೆಯ ಗೂಡಾಯ್ತಾ ಪಿಯು ಇಲಾಖೆ? ಏನ್ ಮಾಡುತ್ತಿದ್ದೀರಾ ಶಿಕ್ಷಣ ಸಚಿವರೇ!?

BMTC ಸಿಬ್ಬಂದಿಯಿಂದಲೇ ಬಸ್ ಕ್ಲೀನಿಂಗ್.. ಸ್ವಚ್ಛತೆಗೆಂದೇ ಕೊಟ್ಟ ಟೆಂಡರ್ ಹಣ ಎಲ್ಲೋಯ್ತು!?

Sahyadri science College alumni meet: ಸಹ್ಯಾದ್ರಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳ ಮಹಾಸಮಾಗಮಕ್ಕೆ ಮುಹೂರ್ತ ಫಿಕ್ಸ್

Puneeth rajkumar award: ನ್ಯೂಸ್ ಚಾನೆಲ್‌ಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 12 ಕ್ಯಾಮೆರಾಮನ್ ಮಿತ್ರರಿಗೆ ಪುನೀತ್ ರಾಜ್‌ಕುಮಾರ್ ಪ್ರಶಸ್ತಿ

Scroll to Top