advertise here

Search

ಏರ್ ಇಂಡಿಯಾಗೆ ಹುಸಿಬಾಂಬ್ ಕರೆ: 3 ದಿನದಲ್ಲಿ 12 ವಿಮಾನ ಮಾರ್ಗ ಬದಲು


ಹುಸಿ ಬಾಂಬ್ ಬೆದರಿಕೆಗಳಿಂದ ಏರ್ ಇಂಡಿಯಾ ವಿಮಾನ ಸಂಸ್ಥೆ ತತ್ತರಿಸಿದ್ದು, ಕಳೆದ ಮೂರು ದಿನದಲ್ಲಿ 12 ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ಮಂಗಳವಾರ ಒಂದೇ ದಿನದಲ್ಲಿ ಹುಸಿಬಾಂಬ್ ಬೆದರಿಕೆಯಿಂದ 7 ವಿಮಾನಗಳ ಸಂಚಾರದ ಮೇಲೆ ಪರಿಣಾಮ ಬೀರಿದೆ. ಅಲ್ಲದೇ ಕಳೆದ 48 ಗಂಟೆಗಳಲ್ಲಿ ಈ ರೀತಿ ಬಾಂಬ್ ಬೆದರಿಕೆ ಕರೆಗಳ ಹಿನ್ನೆಲೆಯಲ್ಲಿ 10 ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಬುಧವಾರ ಮತ್ತೆ ಹುಸಿ ಬಾಂಬ್ ಬೆದರಿಕೆಯಿಂದ ಮೂರು ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ಮುಂಬೈನಿಂದ ಚಿಕಾಗೊಗೆ ಹೊರಟ್ಟಿದ್ದ ಏರ್ ಇಂಡಿಯಾ ವಿಮಾನವನ್ನು ಕೆನಡಾದ ಗ್ರಾಮೀಣ ಪ್ರದೇಶವಾದ ಇಲ್ಕುತ್ ವಿಮಾನ ನಿಲ್ದಾಣದಲ್ಲಿ ತುರ್ತಾಗಿ ಇಳಿಸಲಾಗಿದೆ.

ALSO READ :  ನೌಕಾಪಡೆ ಬಲವರ್ಧನೆಗೆ 80,000 ಕೋಟಿ ರೂ. ವಿನಿಯೋಗಿಸಲು ಕೇಂದ್ರ ಅಸ್ತು

ಸೋಮವಾರ 2 ಇಂಡಿಗೊ ಹಾಗೂ ಒಂದು ಏರ್ ಇಂಡಿಯಾ ವಿಮಾನಗಳ ಸಂಚಾರ ಮಾರ್ಗ ಬದಲಾಯಿಸಲಾಗಿತ್ತು. ಇದೀಗ ಮಂಗಳವಾರ ಒಂದೇ ದಿನ 7 ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದೆ.

ಇಂದು, ಏರ್ ಇಂಡಿಯಾ ದೆಹಲಿ-ಚಿಕಾಗೋ ವಿಮಾನ, ದಮ್ಮಾಮ್-ಲಕ್ನೋ ಇಂಡಿಗೋ ವಿಮಾನ, ಅಯೋಧ್ಯೆ-ಬೆಂಗಳೂರು ಏರ್ ಇಂಡಿಯಾ ಎಕ್ಸ್‌ಪ್ರೆಸ್, ದರ್ಭಾಂಗಾದಿಂದ ಮುಂಬೈಗೆ ಸ್ಪೈಸ್‌ಜೆಟ್ ವಿಮಾನ (SG116), ಬಾಗ್ಡೋಗ್ರಾದಿಂದ ಬೆಂಗಳೂರಿಗೆ ಆಕಾಶ ಏರ್ ವಿಮಾನ (QP 1373), ಅಲಯನ್ಸ್ ಏರ್ ಅಮೃತಸರ -ಡೆಹ್ರಾಡೂನ್-ದೆಹಲಿ ವಿಮಾನ (9I 650) ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ (IX 684) ಮಧುರೈನಿಂದ ಸಿಂಗಾಪುರ ವಿಮಾನಗಳ ಮೇಲೆ ಬಾಂಬ್ ಬೆದರಿಕೆ ಕರೆಗಳು ಬಂದಿವೆ.


Political News

“ಯುದ್ಧಭೂಮಿ”ಯಲ್ಲಿ ಪ್ರಾಣದ ಹಂಗು ತೊರೆದ “ಮಾದ್ಯಮಯೋಧರು”

ಶೈಕ್ಷಣಿಕ ನಿಯಮ ಉಲ್ಲಂಘಿಸಿ “ಡೆಲ್ಲಿ ಪಬ್ಲಿಕ್‌ ಸ್ಕೂಲ್‌” ನಿರ್ಮಾಣ..!?

ಇದೆಂಥಾ ನ್ಯಾಯ.? ಸಂಬಂಧಿಗೇ ಸಾಲ.. ?! ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರ ವಿರುದ್ಧ “ಸ್ವಜನ ಪಕ್ಷಪಾತ” ಆರೋಪ..?!

ಈ ಸುದ್ದಿ ನಮ್ಮಲ್ಲಿ ಮಾತ್ರ…POLITICAL EXCLUSIVE… ಕಾಂಗ್ರೆಸ್ ಗೆ ಗುಡ್ ಬೈ..! ಬಿಜೆಪಿಗೆ ಜೈ..ಜೈ.. ! 60 ಶಾಸಕರಿಗೆ ಗಾಳ….! 42 ಶಾಸಕರ ಲೀಸ್ಟ್ ರೆಡಿ..! ನವೆಂಬರ್ ಗೆ “ಡಿಕೆಶಿ” ಜಂಪಿಂಗ್ ಪಕ್ಕಾ..!

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಲೀಸ್ಟ್ ನ ಆ ಮುಂಚೂಣಿ ಹೆಸರು..ರೇಸ್ ನಲ್ಲಿರೋರು ಯಾರ್ ಗೊತ್ತಾ..!?

EXCLUSIVE..ಹಿರಿಯ “ಪತ್ರಕರ್ತ ದಿಗ್ಗಜ”ರೊಬ್ಬರಿಗೆ ಬಿಜೆಪಿ ಗಾಳ..!- ಆಯಕಟ್ಟಿನ ಹುದ್ದೆಗೆ ಡಿಮ್ಯಾಂಡ್..!

EXCLUSIVE…ಅಧಿಕಾರ ವಹಿಸಿಕೊಂಡ ದಿನವೇ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರಸ್ವಾಮಿಗೆ ಬಿಗ್ ಶಾಕ್..!

ಅಕ್ರಮ ಖಾತಾ ವರ್ಗಾವಣೆ ಆರೋಪಕ್ಕೆ ತುತ್ತಾದ AC ದುರ್ಗಶ್ರೀ,ತಹಸೀಲ್ದಾರ್ ವಿಭಾ ರಾಠೋಡ್ ವಿರುದ್ಧ ಮತ್ತೆರೆಡು ದೂರು…ಸಾಕ್ಷ್ಯವಿದ್ರೂ ಕ್ರಮ ಕೈಗೊಳ್ಳದೆ ಸಚಿವ ಕೃಷ್ಣ ಭೈರೇಗೌಡ ಮೌನ..?!

Scroll to Top