ಎಲ್ಲಿಯ “ವಿಜಯ್”…! ಎಲ್ಲಿಯ “ಉಪೇಂದ್ರ”..! ಇಬ್ಬರ  ಹೋಲಿಕೆ ಸರಿನಾ..?

ಪಕ್ಷ ಕಟ್ಟಿದ ದಿನದಿಂದಲೇ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷವನ್ನು ಅಧಿಕಾರಕ್ಕೆ ತಂದ ವಿಜಯ್‌ ಜತೆ, ಮನೆಯಲ್ಲೇ ಕೂತು ಬದಲಾವಣೆ ಬಗ್ಗೆ ಕಂಠಶೋಷಣೆ ಮಾಡಿಕೊಳ್ಳುವ  ಉಪೇಂದ್ರ ಹೋಲಿಕೆ ಸರಿನಾ..! ತಮಿಳ್ನಾಡು(tamilnadu) ರಾಜಕೀಯದಲ್ಲಿ ಬಹುದೊಡ್ಡ ಕ್ರಾಂತಿ ನಡೆದು ಸಿನೆಮಾ ನಟ(cinema star) ವಿಜಯ್‌ (vijay)  ಸಿಎಂ ಆಗುತ್ತಿದ್ದಂತೆ ನಮ್ಮ ಕರ್ನಾಟಕದಲ್ಲಿ  ಮಾದ್ಯಮಗಳಿಗೆ (karnataka medais)ಅದ್ಹೇಕೆ, ರಿಯಲ್‌ ಸ್ಟಾರ್‌ ಹಾಗೂ ಬುದ್ದಿವಂತ ನಟ ಉಪೇಂದ್ರ (real star upendra) ಅವರ ಬೆನ್ನು ಹತ್ತಿ ಕಾಡುವ ಕೆಟ್ಟ ಛಟ-ಚಾಳಿ ಮೈ ಗಂಟಿದೆಯೋ ಗೊತ್ತಾಗ್ತಿಲ್ಲ … Read more

ಯುವ ಕಾಂಗ್ರೆಸ್ ಮುಖಂಡೆ “ದೀಪಿಕಾ ರೆಡ್ಡಿ” ವಿರುದ್ಧದ “ಮಂಜುನಾಥ ಗೌಡ” ಅವರ ಶಿಸ್ತು ಕ್ರಮ ರಾಜಕೀಯ ಕಾರಣವೋ? ವೈಯುಕ್ತಿಕ ಹಿತಾಸಕ್ತಿನೋ..?1

ಬೆಂಗಳೂರು:ಕಾಂಗ್ರೆಸ್ ನೇತೃತ್ವದ ಸರ್ಕಾರದಲ್ಲಿ ಭಿನ್ನಮತ-ಗುಂಪುಗಾರಿಕೆ ಹೈಕಮಾಂಡ್ ಗೆ ನುಂಗಲಾರದ ತುತ್ತಾಗಿ ಪರಿಣಮಿಸಿರುವ ಸನ್ನಿವೇಶದಲ್ಲಿ ಯುವ ಕಾಂಗ್ರೆಸ್ ನಲ್ಲಿನ ಕಚ್ಚಾಟ ಬೀದಿಗೆ ಬಿದ್ದಿದೆ.ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ಡಿಕೆ ಶಿವಕುಮಾರ್ ಬಲಗೈ ಭಂಟ ಎಂದೇ ಕರೆಯಿಸಿಕೊಳ್ಳುವ ಎಚ್.ಎಸ್ ಮಂಜುನಾಥ್ ಗೌಡ ಪಕ್ಷ ತನಗೆ ಕೊಟ್ಟಿರುವ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಆಪಾದನೆಗೆ ಗುರಿಯಾಗಿದ್ದಾರೆ.ಇದಕ್ಕೆ ಪುಷ್ಟಿ ನೀಡುವಂತೆ ರಾಜ್ಯದ ಮಟ್ಟದಲ್ಲಿ ಲಕ್ಷಾಂತರ ಮತ ಪಡೆದ ಯುವ ಕಾಂಗ್ರೆಸ್ ಪದಾಧಿಕಾರಿಗಳಲ್ಲಿ ಒಬ್ಬರಾದ ದೀಪಿಕಾ ರೆಡ್ಡಿ ವಿರುದ್ಧ ಹರಿಹಾಯ್ದು ಇಕ್ಕಟ್ಟಿಗೆ ಸಿಲುಕುವ ಪರಿಸ್ತಿತಿ … Read more

ವಿಶ್ವ ರಾಜಕಾರಣದಲ್ಲಿ ಹೊಸ ಸಮೀಕರಣ: ಟ್ರಂಪ್-ಮೋದಿ ಕಾಲ್‌ನಲ್ಲಿ ಎಲಾನ್ ಮಸ್ಕ್ ಎಂಟ್ರಿ!

elon musk joins trump

ಜಾಗತಿಕ ರಾಜಕಾರಣದ ಇಬ್ಬರು ಪ್ರಭಾವಿ ನಾಯಕರಾದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (donald trump) ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ (narendra modi) ನಡುವೆ ನಡೆದ ದೂರವಾಣಿ ಸಂಭಾಷಣೆ ಈಗ ಹೊಸ ಸಂಚಲನ ಸೃಷ್ಟಿಸಿದೆ.

ರಸ್ತೆ ಬದಿಯಲ್ಲಿ ನಿಂತಲ್ಲೇ ನಿಂತ ಬ್ಲಿಂಕಿಟ್ ಬಾಯ್‌: ಇದು ವಿಚಿತ್ರ ಕಾಯಿಲೆಯೋ ಅಥವಾ ‘ಜಾಂಬಿ ಡ್ರಗ್’ ಪ್ರಭಾವವೋ?

Chandigarh blinkit delivery boy

ಚಂಡೀಗಢದ ಸೆಕ್ಟರ್ 33B ನಲ್ಲಿ ಬ್ಲಿಂಕಿಟ್ ಡೆಲಿವರಿ ಬಾಯ್ ಒಬ್ಬ ಬರೋಬ್ಬರಿ 2 ಗಂಟೆಗಳ ಕಾಲ ಪ್ರತಿಮೆಯಂತೆ ನಿಂತಿರುವ ವಿಡಿಯೋ ವೈರಲ್ ಆಗಿದೆ.

ಪೆಟ್ರೋಲ್-ಡೀಸೆಲ್ ಶಾಕ್ ನಡುವೆ ಕೇಂದ್ರದ ಮಾಸ್ಟರ್ ಪ್ಲಾನ್: ಅಬಕಾರಿ ಸುಂಕ ₹10 ಕಡಿತ

Fuel price relief

ವಿಶ್ವದಾದ್ಯಂತ ಕಚ್ಚಾ ತೈಲ ಬೆಲೆಗಳು ಗಗನಕ್ಕೇರುತ್ತಿರುವ ಈ ಸಮಯದಲ್ಲಿ, ಭಾರತ ಸರ್ಕಾರವು ದೇಶದ ಸಾಮಾನ್ಯ ಜನರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ.

ಕರಾವಳಿಗೆ ಬಂತು ‘ಅನಿಲ’ ಸಂಜೀವಿನಿ: ಮಂಗಳೂರು ಬಂದರಿಗೆ 16 ಸಾವಿರ ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತ ಹಡಗು ಆಗಮಿಸಿ!

lpg ship arrives

ಜಾಗತಿಕ ಮಟ್ಟದಲ್ಲಿ ತೈಲ ಮತ್ತು ಅನಿಲ ಪೂರೈಕೆ ಅಸ್ತವ್ಯಸ್ತಗೊಂಡಿರುವ ಈ ಸಂದಿಗ್ಧ ಪರಿಸ್ಥಿತಿಯಲ್ಲಿ, ನವಮಂಗಳೂರು ಬಂದರಿಗೆ (New Mangalore Port) ಬೃಹತ್ ಪ್ರಮಾಣದ ಎಲ್‌ಪಿಜಿ (LPG) ಹೊತ್ತ ಹಡಗು ಯಶಸ್ವಿಯಾಗಿ ಆಗಮಿಸಿದೆ.

ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ರಷ್ಯಾದಿಂದ ‘ಡಬಲ್’ ತೈಲ ಆಮದು!

india russian oil deal

ಪಶ್ಚಿಮ ಏಷ್ಯಾದಲ್ಲಿ (Middle East) ಯುದ್ಧದ ಕಾರ್ಮೋಡಗಳು ಕವಿದಿದ್ದು, ಜಾಗತಿಕ ತೈಲ ಪೂರೈಕೆಯ ಜೀವನಾಡಿ ‘ಹಾರ್ಮುಜ್ ಜಲಸಂಧಿ’ (Strait of Hormuz) ಮೇಲೆ ಬಿಗಿ ಹಿಡಿತ ಮುಂದುವರಿದಿದೆ.

ಆರ್‌ಸಿಬಿ ಈಗ ಬಿರ್ಲಾ ಪಾಲು! 16,706 ಕೋಟಿಗೆ ಮಾರಾಟವಾದ ತಂಡ: ‘ರಾಯಲ್’ ಹೆಸರು ಬದಲಾಗುವುದು ಪಕ್ಕಾ?

aditya birla group buys

ಐಪಿಎಲ್ ಇತಿಹಾಸದಲ್ಲೇ ಅತ್ಯಂತ ದೊಡ್ಡ ವಹಿವಾಟಿಗೆ ಸಿಲಿಕಾನ್ ಸಿಟಿ ಸಾಕ್ಷಿಯಾಗಿದೆ. ಕೋಟ್ಯಂತರ ಅಭಿಮಾನಿಗಳ ಆರಾಧ್ಯ ದೈವದಂತಿರುವ ‘ರಾಯಲ್ ಚಾಲೆಂಜರ್ಸ್ ಬೆಂಗಳೂರು’ (RCB) ತಂಡ ಈಗ ಹೊಸ ಮಾಲೀಕರ ತೆಕ್ಕೆಗೆ ಜಾರಿದೆ.

ಪಶ್ಚಿಮ ಏಷ್ಯಾ ಯುದ್ಧದ ಭೀತಿ: ಸಂಸತ್‌ನಲ್ಲಿ ಪ್ರಧಾನಿ ಮೋದಿ ‘ಅಭಯ ಹಸ್ತ’; ಭಾರತದ ರಣತಂತ್ರವೇನು?

pm modi parliament speech

ಪ್ರಧಾನಿ ನರೇಂದ್ರ ಮೋದಿ ಅವರು, “ಪರಿಸ್ಥಿತಿ ಅತ್ಯಂತ ಆತಂಕಕಾರಿಯಾಗಿದೆ, ಆದರೆ ಭಾರತವು ಯಾವುದೇ ಸವಾಲನ್ನು ಎದುರಿಸಲು ಸನ್ನದ್ಧವಾಗಿದೆ” ಎಂದು ದೇಶದ ಜನತೆಗೆ ಭರವಸೆ ನೀಡಿದ್ದಾರೆ.

ಟ್ರಂಪ್ ಡೆಡ್‌ಲೈನ್ ಅಂತ್ಯ: ಇರಾನ್ ಮೇಲೆ ದಾಳಿ ನಡೆಸುವ ಬದಲು 5 ದಿನ ಕದನ ವಿರಾಮ ಘೋಷಿಸಿದ ಅಮೆರಿಕ!

trump declares

ಟ್ರಂಪ್ ನೀಡಿದ್ದ 48 ಗಂಟೆಗಳ ಎಚ್ಚರಿಕೆಯ ನಂತರ, ಅನಿರೀಕ್ಷಿತವಾಗಿ ‘5 ದಿನಗಳ ಕದನ ವಿರಾಮ’ ಘೋಷಿಸುವ ಮೂಲಕ ರಣತಂತ್ರದ ಹೊಸ ದಾಳ ಉರುಳಿಸಿದ್ದಾರೆ.