ಟಿವಿ-9 ಕನ್ನಡಕ್ಕೆ ಇದೆಂಥಾ ದುಸ್ತಿತಿ..!? ಟಿಆರ್ ಪಿಯಲ್ಲಿ ನಿರಂತರ ಪತನ..ಎಚ್ಚೆತ್ತುಕೊಳ್ಳದಿದ್ದರೆ ಅಪಾಯ ಗ್ಯಾರಂಟಿ..!
ಒಂದಷ್ಟು ವಾರ ಅಂಬಾನಿ ಒಡೆತನದ ನೆಟ್ ವರ್ಕ್ 18 ಗ್ರೂಪ್ ನ ನ್ಯೂಸ್ 18 ಕನ್ನಡ tv9ನ್ನು ಹಿಂದಿಕ್ಕಿದ್ರೆ ಈ ವಾರ ಪಬ್ಲಿಕ್ ಟಿವಿ tv9ನ್ನು ಬೀಟ್ ಮಾಡಿ ಮುಂದಕ್ಕೆ ಹೋಗಿದೆ.
ಒಂದಷ್ಟು ವಾರ ಅಂಬಾನಿ ಒಡೆತನದ ನೆಟ್ ವರ್ಕ್ 18 ಗ್ರೂಪ್ ನ ನ್ಯೂಸ್ 18 ಕನ್ನಡ tv9ನ್ನು ಹಿಂದಿಕ್ಕಿದ್ರೆ ಈ ವಾರ ಪಬ್ಲಿಕ್ ಟಿವಿ tv9ನ್ನು ಬೀಟ್ ಮಾಡಿ ಮುಂದಕ್ಕೆ ಹೋಗಿದೆ.
ಪತ್ರಿಕಾ ಸ್ವಾತಂತ್ರ್ಯ( ಅಭಿವ್ಯಕ್ತಿ ಸ್ವಾತಂತ್ರ್ಯ)ವನ್ನು ಹತ್ತಿಕ್ಕುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಧೋರಣೆಗೆ ಯಾವ ರೀತಿಯ ವಿರೋಧ ವ್ಯಕ್ತವಾಗಬೇಕಿತ್ತೋ,?
ರಾಜ್ಯ ಕಾಂಗ್ರೆಸ್ ಸರ್ಕಾರವು ವಿಧಾನಸೌಧದೊಳಗೆ ಮಾಧ್ಯಮದವರ ಪ್ರವೇಶಕ್ಕೆ ನಿರ್ಬಂಧ ಹೇರಿರುವುದು ಕೇವಲ ಪತ್ರಕರ್ತರ ಹಕ್ಕಿನ ಉಲ್ಲಂಘನೆಯಲ್ಲ, ಬದಲಾಗಿ ಇದು ಪ್ರಜಾಪ್ರಭುತ್ವದ ಆಶಯಗಳಿಗೇ ಎಸಗಿದ ದ್ರೋಹವಾಗಿದೆ.
ಭೂಮಿಯ ಮೇಲಿನ ಅತ್ಯಂತ ಬೆಲೆಬಾಳುವ ಆಸ್ತಿ ಇದ್ದರೆ ಅದು ‘ವಿದ್ಯೆ’ ಮಾತ್ರ. ಯಾರು ಎಷ್ಟೇ ಕದ್ದರೂ ಕರಗದ, ಹಂಚಿದಷ್ಟು ಹೆಚ್ಚಾಗುವ ಈ ಜ್ಞಾನಭಂಡಾರ.
heart touching story… ಒಂದು ಚಿನ್ನದ ನೆಕ್ಲೆಸ್.. ಮಗನ ಭವಿಷ್ಯವನ್ನೇ ಬಂಗಾರವನ್ನಾಗಿಸಿದ ನೈಜ ಕಥೆ..! ಸುಮಾರು 11 ವರುಷಗಳ ಹಿಂದೆ… 13 ವರ್ಷದ ಬಾಲಕ ಒಂದು ಸಾಧಾರಣ ಮೊತ್ತದ ಕ್ರಿಕೆಟ್ ಬ್ಯಾಟ್ ಮತ್ತು ಕಿಟ್ಗಾಗಿ ಅಪ್ಪ- ಅಮ್ಮನ ಜೊತೆ ಹಠ ಮಾತ್ರವಲ್ಲ.. ರಂಪಾಟವನ್ನೇ ಮಾಡಿದ್ದ. ನಾನು ಕ್ರಿಕೆಟ್ ಆಡಬೇಕು.. ನನಗೆ ಬ್ಯಾಟ್ ಬೇಕು ಎಂದು ಕಿರುಚಾಡುತ್ತಿದ್ದ ಮಗನ ಮೇಲೆ ತಾಳ್ಮೆ ಕಳೆದುಕೊಂಡ ಅಪ್ಪ ಸರಿಯಾಗಿಯೇ ಪೆಟ್ಟು ಕೊಟ್ಟಿದ್ದ. ಇದರಿಂದ ಇನ್ನಷ್ಟು ಸಿಟ್ಟು ಮಾಡಿಕೊಂಡ ಆ ಬಾಲಕ ಸೀದಾ … Read more