EXCLUSIVE..”ಸೈಲೆಂಟ್” ಸುನೀಲ,”ರವಿಶಂಕರ್” ಗುರೂಜಿ ಭೇಟಿ ಮಾಡಿದ್ದೇಕೆ…ಆಶೀರ್ವಾದ ಪಡೆದಿದ್ದೇಕೆ…ಇಲ್ಲಿದೆ ಆ ಸೀಕ್ರೇಟ್..

ಶೀಘ್ರವೇ ರಾಜಕೀಯಕ್ಕೆ ಅಧೀಕೃತ ಎಂಟ್ರಿ…..ಜಿಬಿಎ ಎಲೆಕ್ಷನ್‌ ನಲ್ಲಿ ಸ್ಪರ್ದೆ ಖಚಿತ…..ಅಡಚಣೆ ಎದುರಾಗದಿರುವಂತೆ ಹರಿಸಿ ಆಶೀರ್ವದಿಸಿ ಎಂದು ಮನವಿ.. ಸೈಲೆಂಟ್‌ ಸುನೀಲ ಮತ್ತೆ ಸುದ್ದಿಯಲ್ಲಿದ್ದಾನೆ. ಬೆಂಗಳೂರು ಪಾತಕ ಜಗತ್ತು ಕಂಡ ಅತ್ಯಂತ ನಟೋರಿಯಸ್ ಹೆಸರು ಸುನೀಲನದು.ಯಾವ ವ್ಯಕ್ತಿಯ ಹೆಸರು ಕೇಳಿದ್ರೆ ಒಂದು ಕ್ಷಣ ಅಲರ್ಟ್‌ ಆಗ್ತಿತ್ತೋ ಅದೇ ಹೆಸರು ಇವತ್ತು ಮತ್ತೊಂದು ಮಗ್ಗಲು ಬದಲಿಸಲಿಕ್ಕೆ ಯತ್ನಿಸುತ್ತಿದೆ. ಈ ಕಾರಣಕ್ಕೆ ಸೈಲೆಂಟ್‌ ಸುನೀಲ ಮತ್ತೆ ಸುದ್ದಿಯಲ್ಲಿದ್ದಾನೆ. ಒಂದಷ್ಟು ಅವಧಿಯಿಂದ ಯಾವುದೇ ಆಕ್ಟಿವಿಟಿಸ್‌ ಇಲ್ಲದೆ  ಸೈಲೆಂಟ್‌ ಆಗಿದ್ದ ಸುನೀಲ ಸುದ್ದಿಯಾಗೊಕ್ಕೆ ಕಾರಣವೇ … Read more

VITM Recruitment 2026: ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ವಸ್ತು ಸಂಗ್ರಹಾಲಯದಲ್ಲಿ ಭರ್ಜರಿ ಉದ್ಯೋಗಾವಕಾಶ

VITM Recruitment 2026: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಪ್ರತಿಷ್ಠಿತ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯದಲ್ಲಿ ಕೆಲಸ ಖಾಲಿಯಿದೆ. 15-06-2026 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಕೋಲಾರ: ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ನೇರ ನೇಮಕಾತಿ -ಒಳ್ಳೆಯ ಸಂಬಳ, ಉಚಿತ ಊಟ, ವಸತಿ

kolar-narsapura-assembly-line-operator-jobs-2000-vacancy

Narasapura Employment: ಭಾರೀ ಉದ್ಯೋಗಾವಕಾಶಗಳು! ಕೋಲಾರ ಜಿಲ್ಲೆಯ ನರಸಾಪುರದಲ್ಲಿ 2000 ಅಸೆಂಬ್ಲಿ ಲೈನ್ ಆಪರೇಟರ್ ಹುದ್ದೆಗಳಿಗೆ ನೇರ ನೇಮಕಾತಿ. ಸಂಬಳ ₹19,715 CTC, ESI, PF, ಬೋನಸ್. ವಿದ್ಯಾರ್ಹತೆ: SSLC, PUC, ITI, ಡಿಪ್ಲೊಮಾ, ಡಿಗ್ರಿ. ವಯಸ್ಸು 18-27. ಪುರುಷ-ಮಹಿಳೆಯರಿಗೆ ಅವಕಾಶ. ಉಚಿತ ಊಟ ಮತ್ತು ವಸತಿ ಸೌಲಭ್ಯ. ಈಗಲೇ ಅರ್ಜಿ ಸಲ್ಲಿಸಿ!

ಪದ್ಮಶ್ರೀ ಪುರಸ್ಕೃತ ವೆಂಕಟೇಶ್ ಖಾತೆಗೆ ಕನ್ನ ಹಾಕಿದ ಸೈಬರ್ ಖದೀಮರು

Padmashree awardee Para Athlete K Y Venkatesh loses ninety thousand rupees in his account by cyber criminals

ಇತ್ತೀಚೆಗೆ ವೆಂಕಟೇಶ್ ಅವರಿಗೆ ಮಧ್ಯೆರಾತ್ರಿ 12 ಗಂಟೆಯ ಅವೇಳೆಯಲ್ಲಿ ನಿರಂತರವಾಗಿ ಒಟಿಪಿ ಬಂದಿತಂತೆ. ಹಾಗಾಗಿ ಮಾರನೆಯ ದಿನ ಬ್ಯಾಂಕಿಗೆ ಭೇಟಿ ನೀಡಿ, ವಿಚಾರಿಸಿದಾಗ ತಾವು ಮರಾಮೋಸ ಹೋಗಿರುವುದು ಅನುಭವಕ್ಕೆ ಬಂದಿದೆ. ತಮ್ಮ ಅಕೌಂಟ್‌ನಲ್ಲಿ ಬ್ಯಾಲೆನ್ಸ್‌ ಚೆಕ್ ಮಾಡಿದಾಗ ಹಣ ಕಳೆದುಕೊಂಡಿರೋದು ಸ್ಪಷ್ಟವಾಗಿದೆ. ಈ ಸಂಬಂಧ ವೆಂಕಟೇಶ್ ಅವರು ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Vat Guarantee: ಡೀಸೆಲ್ ಬೆಲೆ ಏರಿಕೆ ರಾಜ್ಯಕ್ಕೆ ಜಾಕ್‌ಪಾಟ್ ಆಗಿದ್ದರೂ, ಬಸ್ ಪ್ರಯಾಣ ದರ ಏರಿಕೆ ಗ್ಯಾರಂಟಿ! ಇಲ್ಲಿದೆ ಕಾರಣಗಳು

Due to Diesel Price Hike bus fare increase is imminent its a vat guarantee by karnataka government

Fuel price surge windfall for Karnataka Government: ಇಂಧನ ಬೆಲೆ ಏರಿಕೆ – ಇದು ರಾಜ್ಯ ಸರ್ಕಾರಕ್ಕೆ ಜಾಕ್‌ಪಾಟ್ ಆದರೆ ಬಸ್ ಪ್ರಯಾಣಿಕರಿಗೆ ದರ ಏರಿಕೆ ಶಾಕ್! ಡೀಸೆಲ್ ಬೆಲೆ 7, 8 ರೂ ಏರಿಕೆಯಿಂದ ರಾಜ್ಯಕ್ಕೆ 4,000 ಕೋಟಿ ರೂ VAT ಆದಾಯ. ಆದರೆ KSRTC, BMTC ಮೇಲೆ 480 ಕೋಟಿ ರೂ ಹೊರೆ. ಬಸ್ ದರ ಏರಿಕೆ ಯಾಕೆ ಗ್ಯಾರಂಟಿ? ಇಲ್ಲಿದೆ 5 ಕಾರಣಗಳು.

ತಿಂಗಳೆಲ್ಲಾ ದುಡಿದ್ರೂ ಸುದ್ದಿಮನೆ ಮಿತ್ರರಿಗೇಕಿಲ್ಲ “ಸಂಪೂರ್ಣ” ಸಂಬಳ..!?

ಇದು… ಕನ್ನಡ ಸುದ್ದಿ ಚಾನೆಲ್‌ ಗಳ ಸಾಲಿಗೆ ಮತ್ತೊಂದಾಗಿ ಸೇರ್ಪಡೆಯಾಗುವ ಸಾಧ್ಯತೆ ಸೃಷ್ಟಿಸಿದ್ದ ಡಿಜಿಟಲ್‌ ಚಾನೆಲ್‌ ವೊಂದರ ಬೆಳವಣಿಗೆ ದೃಷ್ಟಿಯಿಂದ  ನಿಜಕ್ಕೂ ಒಳ್ಳೆಯ  ಸುದ್ದಿಯಲ್ಲ.. ಏಕೆಂದರೆ ಕೆಲವು ವಿಶ್ವಸನೀಯ ಮೂಲಗಳ ಪ್ರಕಾರ, ಅಲ್ಲಿ ದುಡಿಯುತ್ತಿರುವ ಕೆಲವು ಮಾದ್ಯಮ ಸಿಬ್ಬಂದಿಗೆ ವೇತನವನ್ನೇ ನೀಡಿಲ್ಲ ಎನ್ನುವ ಮಾಹಿತಿ  ಸುದ್ದಿಜಗತ್ತಿನಲ್ಲಿ ಪಸರ್‌ ಆಗಿದೆ. ಆರ್ಥಿಕವಾಗಿ ಆ ಡಿಜಿಟಲ್‌ ಚಾನೆಲ್‌ ನ ಸ್ತಿತಿ ಚೆನ್ನಾಗಿದ್ದರೂ ಸಿಬ್ಬಂದಿಯನ್ನು ಮಾತ್ರ ಸಂಬಳ ಕೊಡದೆ ಸತಾಯಿಸಲಾಗುತ್ತಿದೆಯಂತೆ. ಒಂದಷ್ಟು ಜನರಿಗೆ ಸಂಬಳ ಕೊಟ್ಟು ಇನ್ನೊಂದಷ್ಟು ಸಿಬ್ಬಂದಿ ವೇತನವನ್ನು ತಡೆಹಿಡಿದಿಟ್ಟುಕೊಳ್ಳಲಾಗಿದೆಯಂತೆ. … Read more

ಯುವ ಕಾಂಗ್ರೆಸ್ ಮುಖಂಡೆ “ದೀಪಿಕಾ ರೆಡ್ಡಿ” ವಿರುದ್ಧದ “ಮಂಜುನಾಥ ಗೌಡ” ಅವರ ಶಿಸ್ತು ಕ್ರಮ ರಾಜಕೀಯ ಕಾರಣವೋ? ವೈಯುಕ್ತಿಕ ಹಿತಾಸಕ್ತಿನೋ..?1

ಬೆಂಗಳೂರು:ಕಾಂಗ್ರೆಸ್ ನೇತೃತ್ವದ ಸರ್ಕಾರದಲ್ಲಿ ಭಿನ್ನಮತ-ಗುಂಪುಗಾರಿಕೆ ಹೈಕಮಾಂಡ್ ಗೆ ನುಂಗಲಾರದ ತುತ್ತಾಗಿ ಪರಿಣಮಿಸಿರುವ ಸನ್ನಿವೇಶದಲ್ಲಿ ಯುವ ಕಾಂಗ್ರೆಸ್ ನಲ್ಲಿನ ಕಚ್ಚಾಟ ಬೀದಿಗೆ ಬಿದ್ದಿದೆ.ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ಡಿಕೆ ಶಿವಕುಮಾರ್ ಬಲಗೈ ಭಂಟ ಎಂದೇ ಕರೆಯಿಸಿಕೊಳ್ಳುವ ಎಚ್.ಎಸ್ ಮಂಜುನಾಥ್ ಗೌಡ ಪಕ್ಷ ತನಗೆ ಕೊಟ್ಟಿರುವ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಆಪಾದನೆಗೆ ಗುರಿಯಾಗಿದ್ದಾರೆ.ಇದಕ್ಕೆ ಪುಷ್ಟಿ ನೀಡುವಂತೆ ರಾಜ್ಯದ ಮಟ್ಟದಲ್ಲಿ ಲಕ್ಷಾಂತರ ಮತ ಪಡೆದ ಯುವ ಕಾಂಗ್ರೆಸ್ ಪದಾಧಿಕಾರಿಗಳಲ್ಲಿ ಒಬ್ಬರಾದ ದೀಪಿಕಾ ರೆಡ್ಡಿ ವಿರುದ್ಧ ಹರಿಹಾಯ್ದು ಇಕ್ಕಟ್ಟಿಗೆ ಸಿಲುಕುವ ಪರಿಸ್ತಿತಿ … Read more

TVK ವಿಜಯ್‌ರ ಗೆಲುವಿನ ಸೂತ್ರ: ತಮಿಳುನಾಡಿನಲ್ಲಿ ಜನಮೆಚ್ಚುಗೆ ಪಡೆದ ಮೆಗಾ ಭರವಸೆಗಳು!

TVK ವಿಜಯ್‌ರ ಗೆಲುವಿನ ಸೂತ್ರ: ತಮಿಳುನಾಡಿನಲ್ಲಿ ಜನಮೆಚ್ಚುಗೆ ಪಡೆದ ಮೆಗಾ ಭರವಸೆಗಳು!

2026ರ ತಮಿಳುನಾಡು ಅಸೆಂಬ್ಲಿ ಚುನಾವಣೆಗಳ ಕುರಿತು ಈಗಲೇ ಒಂದು ದೊಡ್ಡ ಚರ್ಚೆ ಶುರುವಾಗಿದೆ. ಇದಕ್ಕೆ ಮುಖ್ಯ ಕಾರಣ ‘ಇಳಯ ದಳಪತಿ’ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷ. ಇವರು ಘೋಷಿಸಿದ ಕೆಲವು ಮೆಗಾ ಪ್ರಾಮಿಸಸ್‌ಗಳು ರಾಜಕೀಯ ವಲಯದಲ್ಲಿ ಮಾತ್ರವಲ್ಲದೆ, ಸಾಮಾನ್ಯ ಜನರಲ್ಲೂ ಕುತೂಹಲ ಮೂಡಿಸಿವೆ. ಟಿವಿ ರಾಜಕೀಯ ಭರವಸೆಗಳಿಗಿಂತ ಹೆಚ್ಚಾಗಿ, ಸಮಾಜದ ವಿವಿಧ ಸ್ತರಗಳಿಗೆ ಪ್ರಯೋಜನವಾಗುವ ಯೋಜನೆಗಳನ್ನು ರೂಪಿಸಿದ್ದಾರೆ. ಹಾಗಾದರೆ, ವಿಜಯ್ ಅವರ ಈ ಪ್ರಾಮಿಸಸ್‌ಗಳು ಯಾವುವು, ಮತ್ತು ಅವುಗಳು ಹೇಗೆ ಜನಮನ ಗೆಲ್ಲುತ್ತಿವೆ … Read more

Lidkar Competition 2026: ಪಾದರಕ್ಷೆ ತಯಾರಿಕಾ ಸ್ಪರ್ಧೆಯಲ್ಲಿ ಭಾಗವಹಿಸಿ – ₹50,000 ಬಹುಮಾನ ಗೆಲ್ಲಿ..!

Lidkar Competition 2026: ಪಾದರಕ್ಷೆ ತಯಾರಿಕಾ ಸ್ಪರ್ಧೆಯಲ್ಲಿ ಭಾಗವಹಿಸಿ – ₹50,000 ಬಹುಮಾನ ಗೆಲ್ಲಿ..!

ಬೆಂಗಳೂರಿನ ಡಾ. ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್) ವತಿಯಿಂದ ರಾಜ್ಯಮಟ್ಟದ ಚರ್ಮದ ಪಾದರಕ್ಷೆ ತಯಾರಿಕಾ ಸ್ಪರ್ಧೆ 2026 ಆಯೋಜಿಸಲಾಗಿದೆ. ಪಾದರಕ್ಷೆ ತಯಾರಿಕೆಯಲ್ಲಿ ನೈಪುಣ್ಯತೆ ಹೊಂದಿರುವವರಿಗೆ ತಮ್ಮ ಕೌಶಲ್ಯ ಪ್ರದರ್ಶಿಸಲು ಇದೊಂದು ಉತ್ತಮ ಅವಕಾಶವಾಗಿದ್ದು, ಆಸಕ್ತರು ಮೇ 30, 2026ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಸ್ಪರ್ಧೆಯು ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಲೆದರ್ ಅಂಡ್ ಫ್ಯಾಶನ್ ಟೆಕ್ನಾಲಜಿ (ಕಿಲ್ಟ್), ಉಳ್ಳಾಳ ಉಪನಗರ, ಕೆಂಗೇರಿ, ಬೆಂಗಳೂರು – 56010 ಇಲ್ಲಿ ನಡೆಯಲಿದೆ. ವಿಜೇತರಿಗೆ ಆಕರ್ಷಕ ಬಹುಮಾನಗಳನ್ನು … Read more

ಮೇ 2026 ಬ್ಯಾಂಕ್ ರಜೆಗಳ ಪಟ್ಟಿ: ಯಾವ ದಿನ ಬ್ಯಾಂಕ್ ಬಂದ್ – ಈಗಲೇ ಪ್ಲಾನ್ ಮಾಡಿ..!

ಮೇ 2026 ಬ್ಯಾಂಕ್ ರಜೆಗಳ ಪಟ್ಟಿ: ಯಾವ ದಿನ ಬ್ಯಾಂಕ್ ಬಂದ್ – ಈಗಲೇ ಪ್ಲಾನ್ ಮಾಡಿ..!

ಮಾರ್ಚ್, ಏಪ್ರಿಲ್ ಅಂತ ಬ್ಯಾಂಕ್‌ಗಳಲ್ಲಿ ರಶ್ ಇತ್ತು ಅಲ್ವಾ? ಈಗ ಮೇ 2026 ಬಂದಿದೆ, ಅದರ ಜೊತೆ ಬ್ಯಾಂಕ್ ರಜೆಗಳ ಲಿಸ್ಟ್ ಕೂಡ ಬಂದಿದೆ. ನೀವೇನಾದ್ರೂ ಬ್ಯಾಂಕ್‌ನಲ್ಲಿ ಏನಾದ್ರೂ ಮುಖ್ಯ ಕೆಲಸ ಇಟ್ಕೊಂಡಿದ್ರೆ, ಈಗಲೇ ಪ್ಲಾನ್ ಮಾಡೋದು ಬೆಸ್ಟ್. ಇಲ್ಲಾಂದ್ರೆ ಬ್ಯಾಂಕ್ ಮುಂದೆ ಹೋಗಿ ನಿಂತಾಗ ‘ಇಂದು ರಜೆ‘ ಬೋರ್ಡ್ ನೋಡಿದ್ರೆ ಟೈಮ್ ವೇಸ್ಟ್ ಆದಂಗೆ. RBI release ಮಾಡಿರೋ ಲಿಸ್ಟ್ ಪ್ರಕಾರ, ಮೇ ತಿಂಗಳಲ್ಲಿ ಒಟ್ಟು 12 ದಿನ ಬ್ಯಾಂಕ್‌ಗಳು ಕ್ಲೋಸ್ ಇರ್ತವೆ. ಇದ್ರಲ್ಲಿ ಪಬ್ಲಿಕ್ … Read more