ನಿರ್ಮಾಣ ಹಂತದ ಅಕ್ರಮ ಕಟ್ಟಡಗಳ ಸರ್ವೆ…1712 ಒತ್ತುವರಿ ಕಟ್ಟಡಗಳಿಗೆ ಕಾದಿದೆ ಡೆಮಾಲಿಷನ್ ಭೀತಿ

              ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ಅಕ್ರಮ ಕಟ್ಟಡಗಳನ್ನು ನಿರ್ಮಿಸುತ್ತಿರುವವರಿಗೆ ಬಿಬಿಎಂಪಿ ಕೊನೆಯ ವಾರ್ನಿಂಗ್ ನೀಡಿದೆ.ಎಚ್ಚರಿಕೆ ಹೊರತಾಗಿಯೂ ಅಕ್ರಮ ಕಟ್ಟಡ ನಿರ್ಮಿಸುವುದನ್ನು ಮುಂದುವರೆ ಸಿದರೆ ಪರಿಣಾಮ ನೆಟ್ಟಗಿರೊಲ್ಲ ಎನ್ನುವ ಎಚ್ಚರಿಕೆಯನ್ನು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ ಗಿರಿನಾಥ್ ನೀಡಿದ್ದಾರೆ.ಅಕ್ರಮ ಕಟ್ಟಡಗಳ ಸರ್ವೆಯನ್ನು ಸೋಮವಾರದಿಂದಲೇ ಆರಂಭಿಸಲಾಗುತ್ತಿದ್ದು ಸರ್ವೆ ವೇಳೆ ಕಂಡುಬರುವ ಉಲ್ಲಂಘನೆಗಳನ್ನು ನಿರ್ದಾಕ್ಷಿಣ್ಯವಾಗಿ ಶಿಕ್ಷಿಸುವ ಕೆಲಸ ಮಾಡುವುದಾಗಿ ತುಷಾರ ಗಿರಿನಾಥ್ ಸ್ಪಷ್ಟಪಡಿಸಿದ್ದಾರೆ. ಬಾಬುಸಾಬ್ ಪಾಳ್ಯದ ಕಟ್ಟಡ ದುರಂತ ಬರೋಬ್ಬರಿ ಒಂಬತ್ತು ಅಮಾಯಕ-ನಿಷ್ಪಾಪಿ … Read more

ಜೀವ ಬೆದರಿಕೆಯಿದೆ, ರಕ್ಷಣೆ ಕೊಡಿ! ಪೊಲೀಸ್ ಕಮಿಷನರ್‌ಗೆ ಬಿಗ್ ಬಾಸ್ ಸ್ಪರ್ಧಿ ಜಗದೀಶ್ ಮನವಿ

ಬೆಂಗಳೂರು: ನನಗೆ ಜೀವ ಬೆದರಿಕೆ ಇದೆ..ನನಗೆ ಅಭಿಮಾನಿಗಳು ಹೆಚ್ಚಾಗಿರುವಷ್ಟೇ ನನ್ನ ಏಳಿಗೆ-ನೇರವಂತಿಕೆ ಸಹಿಸದೆ ಸಾಕಷ್ಟು ಶತೃಗಳು ಹುಟ್ಟಿಕೊಂಡಿದ್ದಾರೆ.ಹಾಗಾಗಿ ನನಗೆ ಸೂಕ್ತ ಭದ್ರತೆ ಬೇಕು ಎಂದು ಬಿಗ್ ಬಾಸ್ ಸ್ಪರ್ದಿ ಜಗದೀಶ್ ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಜಗದೀಶ್ ಅವರು, ಅನ್ಯಾಯದ ವಿರುದ್ಧ ಮೊದಲಿಂದಲು ಹೋರಾಡುತ್ತಿರುವವನು ನಾನು..ನನ್ನ ಮೇಲೆ ಸಾಕಷ್ಟು ಹಲ್ಲೆ ಯತ್ನ ನಡೆದಿವೆ.ನನ್ನ ಮೇಲಿನ ದ್ವೇಷಕ್ಕೆ ನನ್ನ ಮಗನ  ಮೇಲೂ ಹಲ್ಲೆ … Read more