ಶಾಸಕ ಪ್ರದೀಪ್ ಈಶ್ವರ್ ‘ಪರಿಶ್ರಮ’ದ ಮತ್ತೊಂದು ಬಂಡವಾಳ ಬಯಲು..!

ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡುತ್ತಿದ್ದೇವೆ ಎಂದು ಬೀಗುತ್ತಿದ್ದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮಾಲೀಕತ್ವದ ‘ಪರಿಶ್ರಮ ನೀಟ್ ಮತ್ತು ಜೆಇಇ ಅಕಾಡೆಮಿ’ಯ ಮತ್ತೊಂದು ಕರಾಳ ಮುಖ ಈಗ ಬಯಲಾಗಿದೆ.

ದೇವರಾಜು ಅರಸು ನಿಗಮದಲ್ಲಿ ಗಂಗಾ ಕಲ್ಯಾಣದ ಹೆಸರಲ್ಲಿ ₹600 ಕೋಟಿ ಲೂಟಿ!

ganga kalyan scam

ದೇವರಾಜು ಅರಸು ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಯಲ್ಲಿ ನಡೆದ ₹600 ಕೋಟಿ ಬೃಹತ್ ಹಗರಣದ ಕರಾಳ ಮುಖ ಇಲ್ಲಿದೆ. ಎಸ್ಕಾಂ ಅಧಿಕಾರಿಗಳು ಮತ್ತು ನಿಗಮದ ಅಧಿಕಾರಿಗಳ ನೆಕ್ಸಸ್ ಬಡ ರೈತರಿಗೆ ಹೇಗೆ ವಂಚಿಸಿದೆ? ಪೂರ್ಣ ವರದಿ ಓದಿ.

ನಾಳೆ ಬಟಾಬಯಲಾಗಲಿದೆಯಂತೆ ಪರಿಶ್ರಮ ಗೋಲ್ಮಾಲ್‌ .! ಕಳಚಲಿದೆಯಂತೆ ಪ್ರದೀಪ್‌ ಈಶ್ವರ್‌ ಮುಖವಾಡ..!

ಹೀಗೊಂದು ಸುದ್ದಿ ಸೋಶಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.ಚಿಕ್ಕಾಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ಮಾಲೀಕತ್ವದ ಪರಿಶ್ರಮ ಶಿಕ್ಷಣ ಸಂಸ್ಥೆ ಹೆಸರಲ್ಲಿ ಅವರು ನಡೆಸುತ್ತಿದ್ದಾರೆ ಎನ್ನಲಾಗಿರುವ ಬೃಹತ್‌ ಅಕ್ರಮವನ್ನು ಪಾಠಶಾಲೆ ನಾಳೆ ಜಗಜ್ಜಾಹೀರುಗೊಳಿಸಲಿದೆಯಂತೆ. ಪರಿಶ್ರಮ ಜೆಇಇ ಹಾಗೂ ನೀಟ್‌ ಅಕಾಡೆಮಿಗೆ ಪರ್ಮಿಷನ್‌ ಪಡೆದು ಆ ಸೆಂಟರ್‌ ಗಳಲ್ಲಿ ಅಕ್ರಮವಾಗಿ ಪಿಯು ಕಾಲೇಜ್‌ ( ಮಲ್ಲತ್ತಹಳ್ಳಿಯಲ್ಲಿ ಮಾತ್ರ ಪಿಯು ಕಾಲೇಜಿಗೆ ಅವಕಾಶ ನೀಡಿರುವದು, ಆದ್ರೆ ಪ್ರದೀಪ್‌ ಈಶ್ವರ್‌ ಮೂರು ಕಡೆ ಅನಧೀಕೃತವಾಗಿ ಕಾಲೇಜ್‌ ನಡೆಸುತ್ತಿದ್ದಾರೆನ್ನುವುದನ್ನು ತನಿಖಾ ವರದಿಯಲ್ಲೇ … Read more

ಕನ್ನಡ ಕ್ರೈಸ್ತ ಸಾಹಿತ್ಯದ ಗಾನಕೋಗಿಲೆ, ಫಾದರ್‌ ಫೆಲಿಕ್ಸ್‌ ನರೊನ್ಹಾ “ಕ್ರಿಸ್ತೈಕ್ಯ”

ಶಿವಮೊಗ್ಗ: ಕನ್ನಡ ಕ್ರೈಸ್ತ ಧಾರ್ಮಿಕ ಸಾಹಿತ್ಯಕ್ಕೆ ಅತ್ಯದ್ಭುತ ಕೊಡುಗೆ ನೀಡಿದ್ದ ಕನ್ನಡ ಕ್ರೈಸ್ತ ಸಾಹಿತ್ಯಕ್ಕೆ ತಮ್ಮ ಸಂಗೀತ ಮತ್ತು ಗಾಯನದ ಮೂಲಕ ಜೀವ ತುಂಬಿ ಅನೇಕ ದಶಕಗಳವರೆಗೂ ನಾಭೂತೋ ನಾ ಭವಿಷ್ಯತಿ ಎನ್ನುವಂತೆ ರಾರಾಜಿಸಿದ್ದ ಗುರುಶ್ರೇಷ್ಟ ಫಾದರ್‌ ಫೆಲಿಕ್ಸ್‌ ನರೊನ್ಹಾ(76) ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಅವರು ದೇಹ ತ್ಯಜಿಸಿದ್ದಾರೆ ಎಂದು ಶಿವಮೊಗ್ಗ ಧರ್ಮಕ್ಷೇತ್ರದ ಮೂಲಗಳು ಅಧೀಕೃತವಾಗಿ ದೃಢಪಡಿಸಿವೆ. ಏಸುಕ್ರಿಸ್ತರ ಪುನರುತ್ಥಾನದ ಪ್ರತೀಕವಾದ ಪವಿತ್ರ ಈಸ್ಟರ್ ದಿನವೇ ಅವರು ಶಾಶ್ವತವಾಗಿ ಇಹಲೋಕ ವನ್ನು ತ್ಯಜಿಸಿದ್ದಾರೆ.ಬೆಂಗಳೂರಿನ ಸೆಂಟ್‌ ಜಾನ್ಸ್‌ ಆಸ್ಪತ್ರೆಯ  ತೀವ್ರ … Read more

ದಾವಣಗೆರೆ (ದಕ್ಷಿಣ) ದಂಗಲ್‌:ಮಾದ್ಯಮ-ರಿಪೋರ್ಟರ್‌ ಗಳು(ಕೆಲವು) ಮಾಲಾಮಾಲ್..! ಕ್ಯಾಮೆರಾಮನ್‌ ಗಳು ಕಂಗಾಲ್..!

ಬಾಗಲಕೋಟೆ ಹಾಗೂ  ದಾವಣಗೆರೆ ದಕ್ಷಿಣ ಕ್ಷೇತ್ರಗಳಿಗೆ ನಡೆಯುತ್ತಿರುವ ಬೈ ಎಲೆಕ್ಷನ್‌ ನ ಕಾವು ಬಿಸಿಲ ಝಳಕ್ಕಿಂತ ಹೆಚ್ಚಾಗಿ ಸುಡುತ್ತಿದ್ದರೆ ಕೆಲವೊಂದು ಅಪಥ್ಯ ಎನ್ನಬಹುದಾದ ಸಾಕಷ್ಟು ಸುದ್ದಿಗಳು ಮಾದ್ಯಮಗಳ ನಡುವಿಂದ ಕೇಳಿಬರಲಿಕ್ಕಾರಂಭಿಸಿವೆ.ಬಾಗಲಕೋಟೆ ಕಣದಲ್ಲಿ ಹೇಳಿಕೊಳ್ಳುವಂತ ವರ್ತಮಾನಗಳು ಸದ್ದು ಮಾಡದಿದ್ದರೂ ದಾವಣಗೆರೆ ದಕ್ಷಿಣದಲ್ಲಿ ಮಾತ್ರ ಚುನಾವಣಾ ಅಖಾಡವನ್ನು ಮಾದ್ಯಮಗಳು ತಮ್ಮ ಸ್ವಹಿತಾಸಕ್ತಿ-ಲಾಭಕ್ಕೆ ಬಳಸಿಕೊಳ್ಳುತ್ತಿರುವು ದಾಗಿ ವರದಿಯಾಗ್ತಿದೆ.ಈ ಸುದ್ದಿ ಕನ್ನಡ ಫ್ಲ್ಯಾಶ್‌ ನ್ಯೂಸ್‌ ನ ಸುದ್ದಿಮನೆಯಂಗಳಕ್ಕೂ ಬಂದು ತಲುಪಿದೆ. ಅಂದ್ಹಾಗೆ ಈ ಸುದ್ದಿ ಬರೆಯುವ ಯಾವುದೇ ಉದ್ದೇಶ ಕನ್ನಡ ಫ್ಲ್ಯಾಶ್‌ ನ್ಯೂಸ್‌ … Read more

ಬೆಂಗಳೂರು ಕರಗ:  “ನಿಮಗೆ ತಿಳಿಯದ 10 ಅಚ್ಚರಿಯ ಸಂಗತಿಗಳು”

ಬೆಂಗಳೂರಿನ ಐತಿಹಾಸಿಕ ‘ಧರ್ಮರಾಯಸ್ವಾಮಿ ದೇವಸ್ಥಾನ’ದಿಂದ ಹೊರಡುವ ಕರಗ ಮಹೋತ್ಸವವು ಕೇವಲ ಮೆರವಣಿಗೆಯಲ್ಲ, ಅದು ಅದ್ಭುತಗಳ ಮೇಳ. ಅದರ ಹಿಂದಿನ ಆ 10 ರಹಸ್ಯಗಳು ಇಲ್ಲಿವೆ:

ಪತ್ನಿಯಿಂದ ಲೈಂಗಿಕ ಕಿರುಕುಳ ಆರೋಪ: ಪೊಲೀಸ್ ಮೆಟ್ಟಿಲೇರಿದ ಪತಿ

bangalore

ಬೆಂಗಳೂರಿನ ಪತಿಯೊಬ್ಬರು ತನ್ನ ಪತ್ನಿ ಹಾಗೂ ಅತ್ತೆ-ಮಾವನ ವಿರುದ್ಧ ಲೈಂಗಿಕ ಕಿರುಕುಳ ಆರೋಪದಡಿ ದೂರು ದಾಖಲಿಸಿದ್ದಾರೆ. ಪೂರ್ಣ ವಿವರಗಳಿಗಾಗಿ ಓದಿ.

ಬೆಂಗಳೂರಲ್ಲಿ ಸಿಲಿಂಡರ್ ಗೋಳಾಟ: 20 ದಿನದ ಹಿಂದೆ ಬುಕ್ ಮಾಡಿದ್ರೂ ಬರ್ತಿಲ್ಲ ಗ್ಯಾಸ್!

lpg cylinder shortage

ಕಳೆದ ಹದಿನೈದು ದಿನಗಳಿಂದ ಮನೆ ಬಳಕೆಯ ಸಿಲಿಂಡರ್ ಮತ್ತು ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ಭಾರಿ ವ್ಯತ್ಯಯ ಉಂಟಾಗಿದ್ದು, ಜನಸಾಮಾನ್ಯರು ಗ್ಯಾಸ್ ಏಜೆನ್ಸಿಗಳ ಮುಂದೆ ಕ್ಯೂ ನಿಲ್ಲುವಂತಾಗಿದೆ.

ಬೆಂಗಳೂರಿನಲ್ಲಿ 18 ಸಾವಿರಕ್ಕೆ ಜೀವನ ಸಾಧ್ಯವೇ? ಜೆನ್-ಜಿ ಯುವತಿಯ ‘ರಿಯಲ್ ಲೈಫ್’ ಬಜೆಟ್ ಈಗ ವೈರಲ್!

bangalore

ಬೆಂಗಳೂರು ತನ್ನ ದುಬಾರಿ ಜೀವನಶೈಲಿ ಮತ್ತು ಅತಿಯಾದ ಬಾಡಿಗೆಗೆ ಹೆಸರುವಾಸಿ. ಇಲ್ಲಿ ಬದುಕಬೇಕಾದರೆ ಕೈತುಂಬಾ ಸಂಬಳ ಇರಬೇಕು ಎಂಬುದು ಸಾಮಾನ್ಯ ನಂಬಿಕೆ.

ದಾವಣಗೆರೆ ದಕ್ಷಿಣದಲ್ಲಿ ಜಮೀರ್ ಗೈರುಹಾಜರಿ: ಸಮರ್ಥ್ ಶಾಮನೂರು ಗೆಲುವಿಗೆ ಮುಸ್ಲಿಂ ಮತಗಳೇ ಅಡ್ಡಿ?

zameer ahmed

ರಾಜ್ಯ ರಾಜಕಾರಣದ ಕುತೂಹಲದ ಕೇಂದ್ರಬಿಂದುವಾಗಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಕಣ ಈಗ ಹೊಸ ತಿರುವು ಪಡೆದುಕೊಂಡಿದೆ.