ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ‘ರೆಸಾರ್ಟ್’ ರಾಜಕಾರಣ: ಈ ಮೀಟಿಂಗ್ನ ಹಿಂದಿರುವ ಅಸಲಿ ಮರ್ಮವೇನು?
ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ನಡೆಯುತ್ತಿರುವ ಈ ಬೆಳವಣಿಗೆಗಳು ನೌಕರರ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿವೆ.
ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ನಡೆಯುತ್ತಿರುವ ಈ ಬೆಳವಣಿಗೆಗಳು ನೌಕರರ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿವೆ.
ರಾಜ್ಯದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಮೊಬೈಲ್ ನಿಷೇಧಿಸುವ ವಿಚಾರದ ಕುರಿತಾದ ಸಮಗ್ರ ಲೇಖನ ಮತ್ತು ಎಸ್ಇಒ ಮಾಹಿತಿ ಇಲ್ಲಿದೆ.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್ನಲ್ಲಿ ನಡೆದ ಅಪರೂಪದ ಮತ್ತು ಮಾನವೀಯ ಅಂಗಾಂಗ ದಾನದ ಕುರಿತಾದ ವಿಶೇಷ ವರದಿ ಇಲ್ಲಿದೆ.
ಒಂದಷ್ಟು ವಾರ ಅಂಬಾನಿ ಒಡೆತನದ ನೆಟ್ ವರ್ಕ್ 18 ಗ್ರೂಪ್ ನ ನ್ಯೂಸ್ 18 ಕನ್ನಡ tv9ನ್ನು ಹಿಂದಿಕ್ಕಿದ್ರೆ ಈ ವಾರ ಪಬ್ಲಿಕ್ ಟಿವಿ tv9ನ್ನು ಬೀಟ್ ಮಾಡಿ ಮುಂದಕ್ಕೆ ಹೋಗಿದೆ.
ಪತ್ರಿಕಾ ಸ್ವಾತಂತ್ರ್ಯ( ಅಭಿವ್ಯಕ್ತಿ ಸ್ವಾತಂತ್ರ್ಯ)ವನ್ನು ಹತ್ತಿಕ್ಕುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಧೋರಣೆಗೆ ಯಾವ ರೀತಿಯ ವಿರೋಧ ವ್ಯಕ್ತವಾಗಬೇಕಿತ್ತೋ,?
ರಾಜಧಾನಿಯ ಅತಿ ದೊಡ್ಡ ಸರ್ಕಾರಿ ಆಸ್ಪತ್ರೆ, ಸಾವಿರಾರು ಬಡವರ ಪಾಲಿನ ಆಶಾಕಿರಣವಾದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಈಗ ರೋಗಿಗಳ ಆರ್ತನಾದ ಮುಗಿಲು ಮುಟ್ಟಿದೆ.ರಾಜಧಾನಿಯ ಅತಿ ದೊಡ್ಡ ಸರ್ಕಾರಿ ಆಸ್ಪತ್ರೆ, ಸಾವಿರಾರು ಬಡವರ ಪಾಲಿನ ಆಶಾಕಿರಣವಾದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಈಗ ರೋಗಿಗಳ ಆರ್ತನಾದ ಮುಗಿಲು ಮುಟ್ಟಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರವು ವಿಧಾನಸೌಧದೊಳಗೆ ಮಾಧ್ಯಮದವರ ಪ್ರವೇಶಕ್ಕೆ ನಿರ್ಬಂಧ ಹೇರಿರುವುದು ಕೇವಲ ಪತ್ರಕರ್ತರ ಹಕ್ಕಿನ ಉಲ್ಲಂಘನೆಯಲ್ಲ, ಬದಲಾಗಿ ಇದು ಪ್ರಜಾಪ್ರಭುತ್ವದ ಆಶಯಗಳಿಗೇ ಎಸಗಿದ ದ್ರೋಹವಾಗಿದೆ.
ಶಿವಮೊಗ್ಗ ಜಿಲ್ಲೆ ಸಾಗರ ಡಿಪೋದ ಶ್ರೀಶೈಲ ಬಿರಾದಾರ್ ಕಿರುಕುಳಕ್ಕೆ ಡ್ರೈವರ್ ನಾಗಪ್ಪ ಬಲಿ..! ಶಿವಮೊಗ್ಗ/ಬೆಂಗಳೂರು: ಸಚಿವ ರಾಮಲಿಂಗಾರೆಡ್ಡಿ ಅವರು ಸಾರಿಗೆ ನಿಗಮಗಳಲ್ಲಿ ಏನೆಲ್ಲಾ ಬದಲಾವಣೆ ಮಾಡಿದ್ರೂ ಅದೆಲ್ಲಕ್ಕಿಂತ ಮೊದಲು ಅಮೂಲಾಗ್ರ ಬದಲಾವಣೆ ಆಗಬೇಕಿರುವುದು ಅಧಿಕಾರಿಗಳ ಆಡಳಿತ ವೈಖರಿ-ಸಿಬ್ಬಂದಿ ಜತೆಗಿನ ವ್ಯವಹಾರದಲ್ಲಿ..ಕೆಳ ಹಂತದ ಸಿಬ್ಬಂದಿಯನ್ನು ಕಾಲಕಸಕ್ಕಿಂತ ಕಡೆಯಾಗಿ ನೋಡುವ ಅಧಿಕಾರಿಗಳ ದೌರ್ಜನ್ಯ-ಆಟಾಟೋಪಕ್ಕೆ ಶಿವಮೊಗ್ಗ ವಿಭಾಗೀಯ ಕಚೇರಿಯ ಸಾಗರ ಡಿಪೋದ ಡ್ರೈವರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನುವ ಆಪಾದನೆ ಕೇಳಿಬಂದಿದೆ. ಶಿವಮೊಗ್ಗ ವಿಭಾಗೀಯ ಕಚೇರಿಗೆ ಶಿವಮೊಗ್ಗ, ಸಾಗರ,ಶಿಕಾರಿಪುರ, ಭದ್ರಾವತಿ ಸೇರಿದಂತೆ ಐದು … Read more
ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜತೆಗೆ ಜೀವನದಲ್ಲಿ ಶಿಸ್ತು ರೂಢಿಸಿಕೊಂಡಲ್ಲಿ, ನೀವು ನನ್ನ ರೀತಿ ಗಗನಯಾನಿ ಆಗಬಹುದು. ಜವಾಹರಲಾಲ್ ನೆಹರು ತಾರಾಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆಕ್ಸಿಯಂ ಸ್ಪೇಸ್-4 ಮಿಷನ್ ರುವಾರಿ ಶುಭಾಂಶು ಶುಕ್ಲಾ ಹೇಳಿದ ಮಾತಿದು. ವಿದ್ಯಾರ್ಥಿಗಳ ಜತೆ ನಡೆಸಿದ ಸಂವಾದದಲ್ಲಿ ಅವರು ಹಲವಾರು ಪ್ರಶ್ನೆಗಳಿಗೆ ಉತ್ತರಿಸಿದರು. `ನೀವು ಸಹ ನನ್ನಂತೆಯೇ ಗಗನಯಾನಿ ಆಗಬಹುದು. ಆದರೆ, ಇದೊಂದೇ ಆಗಬೇಕೆಂದು ಕನಸು ಕಾಣಬೇಡಿ. ಏಕೆಂದರೆ, ಈ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ನಾನು ಹೀರೋ ರೀತಿ ನಿಮಗೆ ಕಾಣಬಹುದು. … Read more
ಶಿವಮೊಗ್ಗ: ನಮ್ಮ ಪತ್ರಕರ್ತರ ಮಕ್ಕಳಲ್ಲೂ ಸಾಧಕರಿಗೇನು ಕೊರತೆಯಿಲ್ಲ.ಆದರೆ ಕಾರ್ಯ ಒತ್ತಡದ ಕಾರಣಕ್ಕೆ ತಮ್ಮ ಮಕ್ಕಳ ಪ್ರತಿಯೊಂದು ಬೆಳವಣಿಗೆ ಮೇಲೆ ಕಣ್ಣು ಹಾಯಿಸೋದು ಸ್ವಲ್ಪ ಕಷ್ಟವೇ..ವಿಪರೀತ ಕೆಲಸಗಳಲ್ಲೇ ಮುಳುಗಿ ಹೋಗಿರುವ ಪತ್ರಕರ್ತರಿಗೆ ತಮ್ಮ ಮಕ್ಕಳು ಬೆಳೆಯೋದು ಗೊತ್ತಾಗುವುದಿಲ್ಲ..ಅವರು ಏನ್ ಸಾಧನೆ ಮಾಡಿದ್ದಾರೆ ಎನ್ನುವುದರ ಮಾಹಿತಿನೇ ಇರದಂಗಾಗಿರುತ್ತದೆ. ಮಕ್ಕಳು ಸಾಧನೆ ಮಾಡಿದ ಸುದ್ದಿ ಕೇಳಿದಾಗ ಹೌದಾ..ಎನ್ನುವ ಸಂತೋಷ-ಅಚ್ಚರಿಯ ಉದ್ಘಾರ ಮಾತ್ರ ಅವರಿಂದ ಹೊರಡುತ್ತದೆ.(ನಮ್ಮ ಹೆಮ್ಮೆಯ ಶಿವಮೊಗ್ಗದ ಪತ್ರಕರ್ತ ಮಿತ್ರರ ಮಕ್ಕಳು ಮಾಡಿರುವ ಸಾಧನೆ ಬೆಳೆಕಿಗೆ ಬಂದಿ್ಲ್ಲ ಅಷ್ಟೆ) ಇದನ್ನೆಲ್ಲಾ ಏಕೆ … Read more