ಸಾವಿನಲ್ಲೂ ಸಾರ್ಥಕತೆ: ಮಂಡ್ಯದ ಯುವಕನ ಅಂಗಾಂಗ ದಾನ, ಆರು ಜನರ ಬಾಳಿಗೆ ಬೆಳಕು!

organ donation bangalore victoria

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಕೇರ್‌ ಸೆಂಟರ್‌ನಲ್ಲಿ ನಡೆದ ಅಪರೂಪದ ಮತ್ತು ಮಾನವೀಯ ಅಂಗಾಂಗ ದಾನದ ಕುರಿತಾದ ವಿಶೇಷ ವರದಿ ಇಲ್ಲಿದೆ.

ಟಿವಿ-9 ಕನ್ನಡಕ್ಕೆ ಇದೆಂಥಾ ದುಸ್ತಿತಿ..!?  ಟಿಆರ್ ಪಿಯಲ್ಲಿ ನಿರಂತರ ಪತನ..ಎಚ್ಚೆತ್ತುಕೊಳ್ಳದಿದ್ದರೆ ಅಪಾಯ ಗ್ಯಾರಂಟಿ..!

tv9 kannada trp ratings

ಒಂದಷ್ಟು ವಾರ ಅಂಬಾನಿ ಒಡೆತನದ ನೆಟ್ ವರ್ಕ್ 18 ಗ್ರೂಪ್ ನ ನ್ಯೂಸ್ 18 ಕನ್ನಡ tv9ನ್ನು ಹಿಂದಿಕ್ಕಿದ್ರೆ ಈ ವಾರ ಪಬ್ಲಿಕ್ ಟಿವಿ tv9ನ್ನು ಬೀಟ್ ಮಾಡಿ ಮುಂದಕ್ಕೆ ಹೋಗಿದೆ.

ವಿಧಾನಸೌಧಕ್ಕೆ ನಿರ್ಬಂಧ ಹೇರಿದ್ರೂ ಮಾದ್ಯಮಗಳೇಕೆ ಮೌನ? ನಿದ್ರೆಯಲ್ಲಿದೆಯಾ ಸಂಘ-ಕ್ಲಬ್..

vidhana soudha media ban

ಪತ್ರಿಕಾ ಸ್ವಾತಂತ್ರ್ಯ( ಅಭಿವ್ಯಕ್ತಿ ಸ್ವಾತಂತ್ರ್ಯ)ವನ್ನು ಹತ್ತಿಕ್ಕುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಧೋರಣೆಗೆ ಯಾವ ರೀತಿಯ ವಿರೋಧ ವ್ಯಕ್ತವಾಗಬೇಕಿತ್ತೋ,?

ವಿಕ್ಟೋರಿಯಾದಲ್ಲಿ ಸ್ಕ್ಯಾನಿಂಗ್‌ ಭಾಗ್ಯವಿಲ್ಲ! ಬಡ ರೋಗಿಗಳ ಪಾಲಿಗೆ ‘ನರಕ’ವಾದ ಮಹಾ ಆಸ್ಪತ್ರೆ

victoria hospital mri scanning

ರಾಜಧಾನಿಯ ಅತಿ ದೊಡ್ಡ ಸರ್ಕಾರಿ ಆಸ್ಪತ್ರೆ, ಸಾವಿರಾರು ಬಡವರ ಪಾಲಿನ ಆಶಾಕಿರಣವಾದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಈಗ ರೋಗಿಗಳ ಆರ್ತನಾದ ಮುಗಿಲು ಮುಟ್ಟಿದೆ.ರಾಜಧಾನಿಯ ಅತಿ ದೊಡ್ಡ ಸರ್ಕಾರಿ ಆಸ್ಪತ್ರೆ, ಸಾವಿರಾರು ಬಡವರ ಪಾಲಿನ ಆಶಾಕಿರಣವಾದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಈಗ ರೋಗಿಗಳ ಆರ್ತನಾದ ಮುಗಿಲು ಮುಟ್ಟಿದೆ.

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನೋ ಎಂಟ್ರಿ: ಸಿದ್ದರಾಮಯ್ಯ ಸರ್ಕಾರದ ನಿರ್ಧಾರ ಸರಿಯೇ? 

vidhana soudha media restriction

ರಾಜ್ಯ ಕಾಂಗ್ರೆಸ್ ಸರ್ಕಾರವು ವಿಧಾನಸೌಧದೊಳಗೆ ಮಾಧ್ಯಮದವರ ಪ್ರವೇಶಕ್ಕೆ ನಿರ್ಬಂಧ ಹೇರಿರುವುದು ಕೇವಲ ಪತ್ರಕರ್ತರ ಹಕ್ಕಿನ ಉಲ್ಲಂಘನೆಯಲ್ಲ, ಬದಲಾಗಿ ಇದು ಪ್ರಜಾಪ್ರಭುತ್ವದ ಆಶಯಗಳಿಗೇ ಎಸಗಿದ ದ್ರೋಹವಾಗಿದೆ.

ಡಿಪೋ ಮ್ಯಾನೇಜರ್ ಕಿರುಕುಳಕ್ಕೆ ಕೆಎಸ್ ಆರ್ ಟಿಸಿ  ಡ್ರೈವರ್ ಬಲಿ..!?

ಶಿವಮೊಗ್ಗ ಜಿಲ್ಲೆ ಸಾಗರ ಡಿಪೋದ ಶ್ರೀಶೈಲ ಬಿರಾದಾರ್ ಕಿರುಕುಳಕ್ಕೆ ಡ್ರೈವರ್ ನಾಗಪ್ಪ ಬಲಿ..! ಶಿವಮೊಗ್ಗ/ಬೆಂಗಳೂರು: ಸಚಿವ ರಾಮಲಿಂಗಾರೆಡ್ಡಿ ಅವರು ಸಾರಿಗೆ ನಿಗಮಗಳಲ್ಲಿ ಏನೆಲ್ಲಾ ಬದಲಾವಣೆ ಮಾಡಿದ್ರೂ ಅದೆಲ್ಲಕ್ಕಿಂತ ಮೊದಲು ಅಮೂಲಾಗ್ರ ಬದಲಾವಣೆ ಆಗಬೇಕಿರುವುದು ಅಧಿಕಾರಿಗಳ ಆಡಳಿತ ವೈಖರಿ-ಸಿಬ್ಬಂದಿ ಜತೆಗಿನ ವ್ಯವಹಾರದಲ್ಲಿ..ಕೆಳ ಹಂತದ ಸಿಬ್ಬಂದಿಯನ್ನು ಕಾಲಕಸಕ್ಕಿಂತ ಕಡೆಯಾಗಿ ನೋಡುವ ಅಧಿಕಾರಿಗಳ ದೌರ್ಜನ್ಯ-ಆಟಾಟೋಪಕ್ಕೆ ಶಿವಮೊಗ್ಗ ವಿಭಾಗೀಯ ಕಚೇರಿಯ ಸಾಗರ ಡಿಪೋದ ಡ್ರೈವರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನುವ ಆಪಾದನೆ ಕೇಳಿಬಂದಿದೆ. ಶಿವಮೊಗ್ಗ ವಿಭಾಗೀಯ ಕಚೇರಿಗೆ ಶಿವಮೊಗ್ಗ, ಸಾಗರ,ಶಿಕಾರಿಪುರ, ಭದ್ರಾವತಿ ಸೇರಿದಂತೆ ಐದು … Read more

“ಗಗನಯಾನಿ”ಯಾಗೋದು ಕಷ್ಟ,ಆದರೆ ಅಸಾಧ್ಯವಲ್ಲ

ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜತೆಗೆ ಜೀವನದಲ್ಲಿ ಶಿಸ್ತು ರೂಢಿಸಿಕೊಂಡಲ್ಲಿ, ನೀವು ನನ್ನ ರೀತಿ ಗಗನಯಾನಿ ಆಗಬಹುದು. ಜವಾಹರಲಾಲ್ ನೆಹರು ತಾರಾಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆಕ್ಸಿಯಂ ಸ್ಪೇಸ್-4 ಮಿಷನ್ ರುವಾರಿ ಶುಭಾಂಶು ಶುಕ್ಲಾ ಹೇಳಿದ ಮಾತಿದು. ವಿದ್ಯಾರ್ಥಿಗಳ ಜತೆ ನಡೆಸಿದ ಸಂವಾದದಲ್ಲಿ ಅವರು ಹಲವಾರು ಪ್ರಶ್ನೆಗಳಿಗೆ ಉತ್ತರಿಸಿದರು. `ನೀವು ಸಹ ನನ್ನಂತೆಯೇ ಗಗನಯಾನಿ ಆಗಬಹುದು. ಆದರೆ, ಇದೊಂದೇ ಆಗಬೇಕೆಂದು ಕನಸು ಕಾಣಬೇಡಿ. ಏಕೆಂದರೆ, ಈ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ನಾನು ಹೀರೋ ರೀತಿ ನಿಮಗೆ ಕಾಣಬಹುದು. … Read more

ಶಿವಮೊಗ್ಗ ಜಿಲ್ಲಾ ಚೆಸ್ ಚಾಂಪಿಯನ್ ಶಿಪ್  ಗೆದ್ದ ಪತ್ರಕರ್ತ ನಾಗೇಶನಾಯ್ಕ ಪುತ್ರಿ ದೀಪಿಕಾ..

ಶಿವಮೊಗ್ಗ: ನಮ್ಮ ಪತ್ರಕರ್ತರ ಮಕ್ಕಳಲ್ಲೂ ಸಾಧಕರಿಗೇನು ಕೊರತೆಯಿಲ್ಲ.ಆದರೆ ಕಾರ್ಯ ಒತ್ತಡದ ಕಾರಣಕ್ಕೆ ತಮ್ಮ ಮಕ್ಕಳ ಪ್ರತಿಯೊಂದು ಬೆಳವಣಿಗೆ ಮೇಲೆ ಕಣ್ಣು ಹಾಯಿಸೋದು ಸ್ವಲ್ಪ ಕಷ್ಟವೇ..ವಿಪರೀತ ಕೆಲಸಗಳಲ್ಲೇ ಮುಳುಗಿ ಹೋಗಿರುವ ಪತ್ರಕರ್ತರಿಗೆ ತಮ್ಮ ಮಕ್ಕಳು ಬೆಳೆಯೋದು ಗೊತ್ತಾಗುವುದಿಲ್ಲ..ಅವರು ಏನ್ ಸಾಧನೆ ಮಾಡಿದ್ದಾರೆ ಎನ್ನುವುದರ ಮಾಹಿತಿನೇ ಇರದಂಗಾಗಿರುತ್ತದೆ. ಮಕ್ಕಳು ಸಾಧನೆ ಮಾಡಿದ ಸುದ್ದಿ ಕೇಳಿದಾಗ ಹೌದಾ..ಎನ್ನುವ ಸಂತೋಷ-ಅಚ್ಚರಿಯ ಉದ್ಘಾರ ಮಾತ್ರ ಅವರಿಂದ ಹೊರಡುತ್ತದೆ.(ನಮ್ಮ ಹೆಮ್ಮೆಯ ಶಿವಮೊಗ್ಗದ ಪತ್ರಕರ್ತ ಮಿತ್ರರ ಮಕ್ಕಳು ಮಾಡಿರುವ ಸಾಧನೆ ಬೆಳೆಕಿಗೆ ಬಂದಿ್ಲ್ಲ ಅಷ್ಟೆ) ಇದನ್ನೆಲ್ಲಾ ಏಕೆ … Read more

ನವೆಂಬರ್ 09 ಕ್ಕೆ ಪತ್ರಕರ್ತರ ಸಂಘದ ಎಲೆಕ್ಷನ್: ಅಖಾಡದಲ್ಲಿ “ತಂತ್ರ-ಕುತಂತ್ರ-ರಣತಂತ್ರ”

ಬೆಂಗಳೂರು: ಪತ್ರಕರ್ತರ ಕ್ಷೇಮಾಭಿವೃದ್ಧಿ ಮತ್ತು ಕಾಳಜಿ,ಒಳಿತಿಗೆ ಏನ್ ಕೆಲಸ ಮಾಡದಿದ್ರೂ ಪರ್ವಾಗಿಲ್ಲ.ನಿರ್ದಿಷ್ಟ ಅವಧಿ ಚುನಾವಣೆ ಹತ್ತಿರವಾಗ್ತಿದ್ದಂಗೆ ಪತ್ರಕರ್ತರ ಸಂಘದಲ್ಲಿ ಚಟುವಟಿಕೆ ಬಿರುಸುಗೊಳ್ಳುತ್ತವೆ. ಅದೇ ರೀತಿ ನವೆಂಬರ್ 9 ರಂದು( 09-11-2025) ನಡೆಯಲಿರುವ ರಾಜ್ಯವ್ಯಾಪಿ ಚುನಾವಣೆ ಕಣ ಕೂಡ ಯಾವುದೇ ರಾಜಕೀಯ ಚುನಾವಣೆಗಿಂತ ಭಿನ್ನವಾಗಿಲ್ಲ. ಎಲ್ಲಾ ಜಿಲ್ಲೆಗಳಲ್ಲೂ ಘಟಕವಾರು ಚುನಾವಣೆಗೆ ಅಂತಿಮ ಹಂತದ ಸಿದ್ದತೆಗಳು ಪೂರ್ಣಗೊಂಡಿವೆ.ಪತ್ರಕರ್ತರು ಅಧಿಕಾರದ ಚುಕ್ಕಾಣಿ ಹಿಡಿಯೊಕ್ಕೆ ಎಲ್ಲಾ ರೀತಿಯ ತಂತ್ರ-ಕುತಂತ್ರಗಾರಿಕೆ, ರಣತಂತ್ರ ರೂಪಿಸುವಲ್ಲಿ ನಿರತರಾಗಿದ್ದಾರೆ. ರಾಜ್ಯದ ಎಲ್ಲಾ ಘಟಕಗಳದ್ದು ಒಂದು ಕೈಯಾದ್ರೆ ಬೆಂಗಳೂರು ನಗರ … Read more

pU ಬೋರ್ಡ್‌ ನೂತನ ನಿರ್ದೇಶಕ ಭರತ್‌ ಎದುರು ದಂಡಿ ದಂಡಿ ಸವಾಲುಗಳು..!

ಹಾಳೆದ್ದು ಹೋಗಿರುವ ಪಿಯು ಬೋರ್ಡ್ ಗೆ  ಕಾಯಕಲ್ಪ-ಲಂಗುಲಗಾಮಿಲ್ಲದಂತಾಗಿರುವ ಇಲಾಖೆಯ ಕೆಲವು ಭ್ರಷ್ಟರ ಅಂದಾದರ್ಬಾರ್-ಅಟ್ಟಹಾಸಕ್ಕೆ  ಕಡಿವಾಣ ಹಾಕುವರಾ..? ಪಿಯು ಬೋರ್ಡ್‌ ಗೆ ನೂತನ ನಿರ್ದೇಶಕರಾಗಿ ಕಿರಿಯ ಐಎಎಸ್‌ ಅಧಿಕಾರಿ ಭರತ್‌ ನಿಯೋಜನೆಗೊಂಡಿದ್ದಾರೆ. ಅನೇಕ ಇಲಾಖೆಗಳಲ್ಲಿ ಆಯಕಟ್ಟಿನ ಹುದ್ದೆಯಲ್ಲಿ ಕೆಲಸ ಮಾಡಿರುವ ಯುವ ಹಾಗೂ ಉತ್ಸಾಹಿ ಐಎಎಸ್‌ ಅಧಿಕಾರಿ ಭರತ್‌ ಅವರನ್ನು ಕನ್ನಡ ಫ್ಲ್ಯಾಶ್‌ ನ್ಯೂಸ್‌ ಹೃತ್ಪೂರ್ವಕವಾಗಿ ಅಭಿನಂದಿಸಿ,ಸ್ವಾಗತಿಸುವುದಲ್ಲದೇ ಹೇಳೋರ್..ಕೇಳೋರ್‌ ಇಲ್ಲದೆ ತಬ್ಬಲಿಭಾವದಿಂದ ಬಳಲುತ್ತಿರುವ ಇಲಾಖೆಯ ಬಗ್ಗೆ ಕಾಳಜಿ ವಹಿಸಿ ಅಗಾಧ ಪ್ರಮಾಣದ ಸುಧಾರಣೆಗೆ ಶ್ರಮಿಸುವಂತೆ ಮನವಿ ಮಾಡುತ್ತದೆ. ಸರ್ಕಾರದಿಂದ … Read more