Deepavali bumper: KSRTC ಗೆ 18 ಕೋಟಿ ಗಳಿಕೆ, ಒಂದೇ ದಿನ ಸಾರ್ವಕಾಲಿಕ ದಾಖಲೆಯ ಟಿಕೆಟ್ ಬುಕ್ಕಿಂಗ್

ಬೆಂಗಳೂರು: ನಷ್ಟದ ಹೊರೆಗೆ ಸಿಲುಕಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(KARNATAKA STATE ROAD TRANSPORT CORPORATION) ಗೆ ದೀಪಾವಳಿ ಹಬ್ಬ(DEEPAWALI FESTIAVL) ಸ್ವಲ್ಪ ಮಟ್ಟದ ಚೇತರಿಕೆ ನೀಡಿದೆ.ಇತ್ತೀಚಿನ ವರ್ಷಗಳಲ್ಲಿ ದಾಖಲೆ ಪ್ರಮಾಣದ ಎನ್ನಬಹುದಾದ(ಆದರೆ ಸಾರ್ವಕಾಲಿಕ ದಾಖಲೆಯಲ್ಲ) ಗಳಿಕೆಯನ್ನು ಕೆಎಸ್ ಆರ್ ಟಿಸಿ ಮಾಡಿದೆ. ಗಳಿಕೆಯಲ್ಲಷ್ಟೇ ಅಲ್ಲ, ಪ್ರಯಾಣಿಕರ ಸಂಖ್ಯೆ ಮತ್ತು ಅವತಾರ್ ನಲ್ಲಿ ಟಿಕೆಟ್ ಬುಕ್ಕಿಂಗ್ ನಲ್ಲೂ ಹೊಸ ವಿಕ್ರಮವನ್ನೇ ಸಾಧಿಸಿದೆ. ದೀಪಾವಳಿ ಹಬ್ಬದಾಚರಣೆಯ ಹಿಂದೆ ಮುಂದಿನ ದಿನಗಳಲ್ಲಿ ಸಹಜವಾಗಿಯೇ ಸಾಲು ಸಾಲು ರಜೆಗಳು ಬರುವುದರಿಂದ … Read more

Rajyotsava awards 2024: ರಾಜ್ಯೋತ್ಸವ ಪ್ರಶಸ್ತಿ ಪ್ರಕಟ- ಹೇಮಾ ಚೌಧರಿ, ಅರುಣ್ ಯೋಗಿರಾಜ್ ಸೇರಿ 69 ಸಾಧಕರಿಗೆ ಪ್ರಶಸ್ತಿಯ ಗರಿ

ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ, ನಟಿ ಹೇಮಾ ಚೌಧರಿ, ಪವಾಡ ಭಂಜಕ ಖ್ಯಾತಿಯ ಹುಲಿಕಲ್ ನಟರಾಜ್, ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್, ಶಿಲ್ಪಿ ಅರುಣ್ ಯೋಗಿರಾಜ್, ಪ್ರೊ. ಟಿ.ವಿ. ರಾಮಚಂದ್ರ ಅವರಿಗೆ ಪ್ರಶಸ್ತಿ                     ಬೆಂಗಳೂರು: 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಮಾಡಿದ ಗಣನೀಯ ಸಾಧನೆಯ ಹಿನ್ನಲೆಯಲ್ಲಿ 69 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ … Read more

BMTC ಸಿಬ್ಬಂದಿ ಪಾಲಿಗೆ ಕತ್ತಲಾದ ದೀಪಾವಳಿ, KSRTC ಸಿಬ್ಬಂದಿಗೆ ಫುಲ್ ಸ್ಯಾಲರಿ!

ಬೆಂಗಳೂರು: ಎಲ್ಲಾ ನಿಗಮಗಳ ಸಾರಿಗೆ ಸಿಬ್ಬಂದಿಯನ್ನೂ ಒಂದೇ ರೀತಿ ಸರ್ಕಾರ ಟ್ರೀಟ್ ಮಾಡಬೇಕಾಗುತ್ತದೆ.ಅದು ಸ್ವಾಭಾವಿಕ ಅಷ್ಟೇ ಅಲ್ಲ ಸಾಮಾಜಿಕ ನ್ಯಾಯ ಕೂಡ ಹೌದು..ಆದ್ರೆ ಪರಸ್ಪರರು ಹಿಡಿಶಾಪ ಹಾಕಿಕೊಳ್ಳುವ ,ಬೈಯ್ದಾಡಿಕೊಳ್ಳುವ,ಆರೋಪ-ಪ್ರತ್ಯಾರೋಪಗಳಲ್ಲಿ ಸಂಘರ್ಷಕ್ಕಿಳಿಯುವ ಮಟ್ಟಕ್ಕೆ  ನಿಗಮಗಳ ಸಿಬ್ಬಂದಿಯ ನಡುವೆ ತಂದಿಟ್ಟು ತಮಾಷೆ ನೋಡುವ ಕೆಲಸವನ್ನು ಸರ್ಕಾರ ಮಾಡಿದ್ರೆ ಹೇಗೆ..? ಅದನ್ನು ಸಹಿಸಿಕೊಳ್ಳಲಿಕ್ಕೆ ಆಗುತ್ತಾ..? ಖಂಡಿತಾ ಇಲ್ಲ. ಕೆಎಸ್ ಆರ್ ಟಿಸಿ(KSRTC) ಹಾಗೂ ಬಿಎಂಟಿಸಿ (BMTC) ಸಿಬ್ಬಂದಿ ಪರಿಸ್ತಿತಿ ಹಾಗೆಯೇ ಆಗಿದೆ.ಇದಕ್ಕೆಲ್ಲಾ ಕಾರಣ  ಬೆಳಕಿನ ಹಬ್ಬ ದೀಪಾವಳಿ(DEEPAVALI FESTIAVAL) ಆಚರಣೆಗೆ ಪೂರಕವಾಗಿ … Read more

ದಸರಾ ನಂದಿಧ್ವಜದ ಮಹಾದೇವಣ್ಣರನ್ನು ಮರೆತೇ ಬಿಡ್ತಾ ಸರ್ಕಾರ? ಜೀವನ್ಮರಣ ಹೋರಾಟದಲ್ಲಿ ಮಹದೇವಣ್ಣ

ಬೆಂಗಳೂರು/ಮೈಸೂರು: ವಿಶ್ವಪ್ರಸಿದ್ದ ದಸರಾ ಹಬ್ಬ(WORLDFAMOUS MYSORE DASARA)ಕ್ಕೆ ಚಾಲನೆ ದೊರೆಯುವುದೇ ಸಾಂಪ್ರದಾಯಿಕ ನಂದಿದ್ವಜ( NANDIDWAJA POOJE)ದ ಪೂಜೆ ಮೂಲಕ.ದೇವರ ಮೇಲೆ ಹೂವು ತಪ್ಪುತ್ತೋ ಇಲ್ಲವೋ ಗೊತ್ತಿಲ್ಲ,ಆದ್ರೆ ಈ ಸಂಪ್ರದಾಯ ಮಾತ್ರ ಯಾವ  ವರ್ಷವೂ ತಪ್ಪಿಲ್ಲ.ಇಂತದ್ದೊಂದು ಪೂಜಾ ಕೈಂಕರ್ಯವನ್ನು ಮಾಡುತ್ತಾ ಬಂದಿರುವ ಕುಟುಂಬ ಮೈಸೂರಿನಲ್ಲಿದೆ.ಆ ಕುಟುಂಬದ ಮುಖ್ಯಪ್ರಾಣವೇ ಮಹಾದೇವಣ್ಣ. .ಅಲ್ಲಲಾ ನಂದಿದ್ವಜದ ಮಹಾದೇವಣ್ಣ..(NANDIDWAJA MAHADEVANNA) ಅನೇಕ ದಶಕಗಳಿಂದ ವಂಶಪಾರಂಪರ್ಯವಾಗಿ ಈ ಸಂಪ್ರದಾಯ ನಡೆಸುತ್ತಾ ಬಂದಿರುವ ಇದೇ ಮಹಾದೇವಣ್ಣರನ್ನು ಸರ್ಕಾರ ಮರೆತೇ ಬಿಟ್ಟಿದೆ.ಅವರು ನಾಡಿಗೆ ಮಾಡುತ್ತಿರುವ ಕಲಾಸೇವೆಯನ್ನು ಗುರುತಿಸಿಯೇ ಇಲ್ಲ..ಸಧ್ಯ … Read more