ದುಡುಕಿಬಿಟ್ರಾ ಸಚಿವ ಭೈರತಿ ಸುರೇಶ್..?”ಉಗುರಿ”ನಲ್ಲಿ ಹೋಗೋದಕ್ಕೆ “ಕೊಡಲಿ” ತಗೊಂಡ್ ಬಿಟ್ರಾ..?

ಸಾರಿಗೆ ಸಚಿವ ಭೈರತಿ ಸುರೇಶ್‌(TRANSPORT MINISTER BYRATHI SURESH) ಗೆ ಇದಕ್ಕಿಂತ ದೊಡ್ಡ  ಮುಖಭಂಗ ಮತ್ತೊಂದಿಲ್ವೇನೋ..? ಅವರಿಗೆ ಕೊನೆಗೂ ನಮ್ಮ ಸಾರಿಗೆ ಸಿಬ್ಬಂದಿಯ ಅಸಲಿತನ ಅರಿವಾಯ್ತಲ್ಲ..ಸಾರಿಗೆ ನಿಗಮಗಳಲ್ಲಿ ಹೀಗೊಂದು ಅಭಿಪ್ರಾಯ ವ್ಯಕ್ತವಾಗ್ತಿದೆ. ಇಡೀ ಸಾರಿಗೆ ಇಲಾಖೆ(TRANSPORT DEPARTMENT)ಯೇ ನನ್ನ ಕುಟುಂಬವಿದ್ದಂತೆ ಎಂದು ಹೇಳಿಕೊಳ್ಳುವ ಸಚಿವರಿಗೆ, ತನ್ನ  ಕುಟುಂಬದ ಸದಸ್ಯರ ಬಗ್ಗೆ ಕನಿಷ್ಟ ಕಾಳಜಿ-ಮಾನವೀಯತೆ ಖಂಡಿತಾ ಇರಬೇಕಿತ್ತು.ಇದೀಗ ಆತ ನಿರಪರಾಧಿ ಸತ್ಯ ಮನವರಿಕೆ ಆದಂತಿದೆ.ಹಾಗಾಗಿ ಆತನ ಸಸ್ಪೆಂಡ್‌ ಆದೇಶ ವಾಪಸ್‌ ಪಡೆಯುವಂತೆ ಆದೇಶಿಸಿದ್ದಾರೆನ್ನುವುದು ವರ್ತಮಾನ.ಆದರೆ  ಈಗ ಚರ್ಚೆ ಆಗುತ್ತಿರುವ … Read more

EXCLUSIVE: ಸರ್ಕಾರಕ್ಕೆ ಬೇಡವಾದ್ರಾ ಖಡಕ್‌ IPS ಶಿವಪ್ರಕಾಶ್‌ ದೇವರಾಜ್‌.! ದಕ್ಷರಾಗಿದ್ದೇ ತಪ್ಪಾ..?

ಬೆಂಗಳೂರು: ಅಪ್ರಮಾಣಿಕತೆಯನ್ನೇ ಸಹಿಸೊಲ್ಲ..ಭ್ರಷ್ಟಾಚಾರವನ್ನು ಪ್ರೋತ್ಸಾಹಿಸೊಲ್ಲ ..ಇದು ಈ ರಾಜ್ಯದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಅಧಿಕಾರ ವಹಿಸಿಕೊಂಡ ಆರಂಭದಲ್ಲಿ ಹೇಳಿದ್ದ ಮಾತು.ಆದರೆ ಈಗ ನಾವು ಅವರನ್ನು ಪ್ರಶ್ನಿಸ ಬೇಕಾಗಿರೋದು ಏನಂದ್ರೆ, ನೀವು ಅಧಿಕಾರ ಸಿಕ್ಕ ಉತ್ಸಾಹದಲ್ಲಿ ಹೀಗೆಂದು ಹೇಳಿಕೆ ಕೊಟ್ಟಿದ್ರೋ ಅಥವಾ ಬಾಯ್ತಪ್ಪಿನಿಂದ ಅಂದ್ರೆ ಸ್ಲಿಪ್‌ ಆಫ್‌ ಟಂಗೋ ಗೊತ್ತಾಗ್ತಿಲ್ಲ..ಏಕಂದ್ರೆ ವಾಸ್ತವದಲ್ಲಿ ನೀವಂದ ಮಾತು ಈಡೇರಲೂ ಸಾ‍ಧ್ಯವಿಲ್ಲ ಎನ್ನುವ ಸತ್ಯ ನಿಮಗೇ ಗೊತ್ತು..ಅದಕ್ಕೆ ಅವಕಾಶವನ್ನು ಅಧಿಕಾರದಲ್ಲಿರೋರೇ ಮಾಡಿಕೊಡಲ್ಲ ಎನ್ನುವ ಸತ್ಯವೂ ನಿಮ್ಗೆ ತಿಳಿದಿದೆ.ಹೀಗಿರುವಾಗ ನೀವು ಹೇಳಿದ ಮಾತು … Read more

ಟಿವಿ9 ಕನ್ನಡದಲ್ಲಿ ಕೆಲ ಸುದ್ದಿಮಿತ್ರರಿಗೆ “ಗೇಟ್ ಪಾಸ್”..! ಪ್ರಾಮಾಣಿಕ ಸಿಬ್ಬಂದಿ “ಕೇರ್ ಆಫ್ ಪುಟ್ಪಾತ್..!”

ಟಿವಿ9 ಕೇಂದ್ರ ಮ್ಯಾನೇಜ್ಮೆಂಟ್‌ ನಿಗಧಿಪಡಿಸಿದ ಮಾನದಂಡವೇ ನಿರ್ಲಕ್ಷ್ಯ:..! ಬೆಂಗಳೂರು ಕಚೇರಿಯಲ್ಲಿ ದರ್ಬಾರ್‌ ನಡೆಸ್ತಿರುವವರಿಂದ ನಿಜಕ್ಕೂ ಅರ್ಹರಿಗೆ ಆಗೋಯ್ತಾ ಅನ್ಯಾಯ..? ಬೆಂಗಳೂರು:ಟಿವಿ9  ಕನ್ನಡ(TV9 KANNADA)ದ ಕಚೇರಿಯ ಇತಿಹಾಸದಲ್ಲೇ ಇಷ್ಟೊಂದು ಭೀತಿ-ಆತಂಕದ ವಾತಾವರಣ  ಹಿಂದೆಂದೂ ನಿರ್ಮಾಣವೇ ಆಗಿರಲಿಕ್ಕಿಲ್ಲವೇನೋ..? ಫಾರ್‌ ದಿ ಫಸ್ಟ್‌ ಟೈಮ್‌ ಚಾನೆಲ್‌ ನ ಕಚೇರಿಯಲ್ಲಿ ಭಯದ ದೊಡ್ಡ  ಸುನಾಮಿನೇ ಎದ್ದಿದೆ.ಯೆಸ್..ಈ ಸುನಾಮಿ ಸಾಕಷ್ಟು ಉದ್ಯೋಗಿಗಳ “ತುತ್ತ”ನ್ನೇ ಕಸಿದುಕೊಂಡಿದೆ.ಇದಕ್ಕೆಲ್ಲಾ ಕಾರಣ ಅನಗತ್ಯ ಅಥವಾ ಹೆಚ್ಚು”ವರಿ”ವೆಚ್ಚಗಳ ಕಡಿತ ಎನ್ನಲಾಗಿದೆ.ಈ ಪೈಕಿ ಕೆಲಸ ಕಳೆದುಕೊಂಡಿರುವವರಲ್ಲಿ ಹೆಚ್ಚಿನವರು ಬೆಂಗಳೂರು ಕೇಂದ್ರ ಕಚೇರಿ ಮತ್ತು … Read more

ಟಿವಿ 9 ಸಮೂಹಕ್ಕೆ “ಆರ್ಥಿಕ” ಹಿಂಜರಿಕೆಯೇ..!? ಅನಗತ್ಯ “ವೆಚ್ಚ”ಕ್ಕೂ ಬ್ರೇಕ್‌..! ಸಧ್ಯಕ್ಕೆ ಸಿಬ್ಬಂದಿಗಿಲ್ಲವಂತೆ “ಅಭದ್ರತೆ”ಯ ಆತಂಕ…!

ಇದನ್ನು ಅಘಾತಕಾರಿ ಎನ್ನಬೇಕೋ.. ಆತಂಕಕಾರಿ ಎನ್ನಬೇಕೋ..ಅಥವಾ ನಿರೀಕ್ಷಿತ ಎನ್ನಬೇಕೋ ಗೊತ್ತಾಗ್ತಿಲ್ಲ.ಕನ್ನಡದ ನಂಬರ್‌ 1 ಚಾನೆಲ್‌ ಟಿವಿ9 ನ  ಮಾತೃ ಸಂಸ್ಥೆಯ ಅಧೀನದಲ್ಲಿ ನಡೆಯುತ್ತಿರುವ ಸಾಕಷ್ಟು ಚಾನೆಲ್‌ ಗಳು ಆರ್ಥಿಕ ನಷ್ಟದಲ್ಲಿವೆ ಎನ್ನುವ ಸುದ್ದಿ ಮಾರುಕಟ್ಟೆಯಲ್ಲಿ ಪಸರ್‌ ಆಗ್ತಿದೆ. ಟಿವಿ9 ಟ್ಯಾಗ್‌ ನ ಅಡಿಯಲ್ಲಿ ನಡೆಯುತ್ತಿರುವ ಚಾನೆಲ್‌ ಗಳ ಪೈಕಿ ಲಾಭದಲ್ಲಿರುವುದು ಕೇವಲ ಟಿವಿ9 ಕನ್ನಡ ಎನ್ನಲಾಗ್ತಿದೆ.ಉಳಿದ ಪ್ರಾದೇಶಿಕ ಭಾಷೆಯ ನ್ಯೂಸ್‌ ಚಾನೆಲ್‌ ಗಳ ಆರ್ಥಿಕತೆ ಕುಸಿದುಬಿದ್ದಿದೆಯಂತೆ.ಇದನ್ನು ಸರಿದೂಗಿಸುವ ಕಾರಣಕ್ಕೆ ಮ್ಯಾನೇಜ್ಮೆಂಟ್‌ ಮೊದಲ ಹಂತದಲ್ಲಿ ಕೈ ಹಾಕಿರುವುದು ಅನಗತ್ಯ … Read more

ಕಿದ್ವಾಯಿ ಆಡಳಿತಕ್ಕೇ ಕ್ಯಾನ್ಸರ್..!? ಕಿದ್ವಾಯಿಯಲ್ಲಿ ಕೆಎಎಸ್ ಗಳಿಗೇಕೆ ಅಲ್ಪಾಯುಷ್ಯ..!

ಅಧಿಕಾರ ನೀಡೋದು ಸರ್ಕಾರನೇ..ಮೊಟಕುಗೊಳಿಸಿರೋದು ಸರ್ಕಾರನೇ.? ಬೆಂಗಳೂರು: ಸರ್ಕಾರದ ಪ್ರತಿಷ್ಟಿತ ಆರೋಗ್ಯ ಸಂಸ್ಥೆಗಳಲ್ಲಿ ಕಿದ್ವಾಯಿ ಕ್ಯಾನ್ಸರ್‌ ಆಸ್ಪತ್ರೆ ಕೂಡ ಒಂದು.ಕ್ಯಾನ್ಸರ್‌ ವಿಷಯಕ್ಕೆ ಬಂದರೆ ಆರ್ಥಿಕವಾಗಿ ಹಿಂದುಳಿದಿರುವ ಕ್ಯಾನ್ಸರ್‌ ಪೀಡಿತರಿಗೆ ಚಿಕಿತ್ಸೆ-ಉಪಚಾರಕ್ಕೆ ಇರೋ ಏಕೈಕ ಆಸರೆ ಹಾಗೂ ಆಶಾಕಿರಣ ಎಂದರೆ ಅದು ಕಿದ್ವಾಯಿ ಮಾತ್ರ. ಆದರೆ ಇಲ್ಲಿನ ವ್ಯವಸ್ಥೆ ಸರಿಯಾಗಿದೆಯಾ..? ಸರ್ಕಾರ ಯಾವ ಉದ್ದೇಶಕ್ಕಾಗಿ ಈ ಆಸ್ಪತ್ರೆಯನ್ನು ಪ್ರಾರಂಭಿಸಿತೋ ಆ ಉದ್ದೇಶ ಈಡೇರುತ್ತಿದೆಯಾ.? ಸರ್ಕಾರದ ಸೌಲಭ್ಯಗಳು ಕ್ಯಾನ್ಸರ್‌ ಪೀಡಿತರಿಗೆ ಸಿಗುತ್ತಿದೆಯಾ ಎಂದುನೋಡಿದ್ರೆ ಸಿಗೋ ಉತ್ತರ ಶೂನ್ಯ ಅಂತೆ..ಯಾಕಂದ್ರೆ ಒಳ್ಳೆಯ ಕಾರಣಕ್ಕೆ … Read more

EXCLUSIVE..”ಸೈಲೆಂಟ್” ಸುನೀಲ,”ರವಿಶಂಕರ್” ಗುರೂಜಿ ಭೇಟಿ ಮಾಡಿದ್ದೇಕೆ…ಆಶೀರ್ವಾದ ಪಡೆದಿದ್ದೇಕೆ…ಇಲ್ಲಿದೆ ಆ ಸೀಕ್ರೇಟ್..

ಶೀಘ್ರವೇ ರಾಜಕೀಯಕ್ಕೆ ಅಧೀಕೃತ ಎಂಟ್ರಿ…..ಜಿಬಿಎ ಎಲೆಕ್ಷನ್‌ ನಲ್ಲಿ ಸ್ಪರ್ದೆ ಖಚಿತ…..ಅಡಚಣೆ ಎದುರಾಗದಿರುವಂತೆ ಹರಿಸಿ ಆಶೀರ್ವದಿಸಿ ಎಂದು ಮನವಿ.. ಸೈಲೆಂಟ್‌ ಸುನೀಲ ಮತ್ತೆ ಸುದ್ದಿಯಲ್ಲಿದ್ದಾನೆ. ಬೆಂಗಳೂರು ಪಾತಕ ಜಗತ್ತು ಕಂಡ ಅತ್ಯಂತ ನಟೋರಿಯಸ್ ಹೆಸರು ಸುನೀಲನದು.ಯಾವ ವ್ಯಕ್ತಿಯ ಹೆಸರು ಕೇಳಿದ್ರೆ ಒಂದು ಕ್ಷಣ ಅಲರ್ಟ್‌ ಆಗ್ತಿತ್ತೋ ಅದೇ ಹೆಸರು ಇವತ್ತು ಮತ್ತೊಂದು ಮಗ್ಗಲು ಬದಲಿಸಲಿಕ್ಕೆ ಯತ್ನಿಸುತ್ತಿದೆ. ಈ ಕಾರಣಕ್ಕೆ ಸೈಲೆಂಟ್‌ ಸುನೀಲ ಮತ್ತೆ ಸುದ್ದಿಯಲ್ಲಿದ್ದಾನೆ. ಒಂದಷ್ಟು ಅವಧಿಯಿಂದ ಯಾವುದೇ ಆಕ್ಟಿವಿಟಿಸ್‌ ಇಲ್ಲದೆ  ಸೈಲೆಂಟ್‌ ಆಗಿದ್ದ ಸುನೀಲ ಸುದ್ದಿಯಾಗೊಕ್ಕೆ ಕಾರಣವೇ … Read more

ಆರೋಗ್ಯ ವಿಮೆ ಮಾಡಿಸಬೇಕಾ? ಒಮ್ಮೆ ಈ ಕತೆಯನ್ನು ಕೇಳಿ!

Health Insurance: Financial Firewall Between Your Family and Medical Debt by Dr Bhaskar Adhventha

ನಡುರಾತ್ರಿ ಎರಡು ಗಂಟೆ ಸಮಯ: ತೀವ್ರ ನಿಗಾ ಘಟಕದ ಬಾಗಿಲ ಹೊರಗೆ ಲಕ್ಷ್ಮಿ ಕೂತಿದ್ದಳು. ಅವರ ಕೈಗಳು ವ್ರೈಬ್ರೇಟ್‌ ಆಗುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿತ್ತು. ಆದರೆ ಅವರ ಅಂಗೈಯಲ್ಲಿ ನಡುಗುತ್ತಾ ಇದ್ದದ್ದು ಪುಟ್ಟ ಮೊಬೈಲ್ ಅಲ್ಲ; ಬದಲಿಗೆ ಬೆಟ್ಟದಷ್ಟು ಗಾತ್ರದ ಆಸ್ಪತ್ರೆಯ ಎಸ್ಟಿಮೇಟ್ ಬಿಲ್ – 6,75,000 ರೂಪಾಯಿ. ಸಂಜೆವರೆಗೂ ಎಲ್ಲ ಸರಿ ಇತ್ತು. 8 ವರ್ಷದ ಮಗ ಮಂಚದಿಂದ ಬಿದ್ದ. ತಲೆಗೆ ಪೆಟ್ಟು. ಸ್ಕ್ಯಾನ್ ಮಾಡಿದಾಗ ಬ್ರೈನ್‌ನಲ್ಲಿ ರಕ್ತ ಹೆಪ್ಪುಗಟ್ಟಿದೆ ಅಂತ ಗೊತ್ತಾಯ್ತು. “ತಕ್ಷಣ ಆಪರೇಷನ್ ಮಾಡಬೇಕು, … Read more

ಎಲ್ಲಿಯ “ವಿಜಯ್”…! ಎಲ್ಲಿಯ “ಉಪೇಂದ್ರ”..! ಇಬ್ಬರ  ಹೋಲಿಕೆ ಸರಿನಾ..?

ಪಕ್ಷ ಕಟ್ಟಿದ ದಿನದಿಂದಲೇ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷವನ್ನು ಅಧಿಕಾರಕ್ಕೆ ತಂದ ವಿಜಯ್‌ ಜತೆ, ಮನೆಯಲ್ಲೇ ಕೂತು ಬದಲಾವಣೆ ಬಗ್ಗೆ ಕಂಠಶೋಷಣೆ ಮಾಡಿಕೊಳ್ಳುವ  ಉಪೇಂದ್ರ ಹೋಲಿಕೆ ಸರಿನಾ..! ತಮಿಳ್ನಾಡು(tamilnadu) ರಾಜಕೀಯದಲ್ಲಿ ಬಹುದೊಡ್ಡ ಕ್ರಾಂತಿ ನಡೆದು ಸಿನೆಮಾ ನಟ(cinema star) ವಿಜಯ್‌ (vijay)  ಸಿಎಂ ಆಗುತ್ತಿದ್ದಂತೆ ನಮ್ಮ ಕರ್ನಾಟಕದಲ್ಲಿ  ಮಾದ್ಯಮಗಳಿಗೆ (karnataka medais)ಅದ್ಹೇಕೆ, ರಿಯಲ್‌ ಸ್ಟಾರ್‌ ಹಾಗೂ ಬುದ್ದಿವಂತ ನಟ ಉಪೇಂದ್ರ (real star upendra) ಅವರ ಬೆನ್ನು ಹತ್ತಿ ಕಾಡುವ ಕೆಟ್ಟ ಛಟ-ಚಾಳಿ ಮೈ ಗಂಟಿದೆಯೋ ಗೊತ್ತಾಗ್ತಿಲ್ಲ … Read more

ತಿಂಗಳೆಲ್ಲಾ ದುಡಿದ್ರೂ ಸುದ್ದಿಮನೆ ಮಿತ್ರರಿಗೇಕಿಲ್ಲ “ಸಂಪೂರ್ಣ” ಸಂಬಳ..!?

ಇದು… ಕನ್ನಡ ಸುದ್ದಿ ಚಾನೆಲ್‌ ಗಳ ಸಾಲಿಗೆ ಮತ್ತೊಂದಾಗಿ ಸೇರ್ಪಡೆಯಾಗುವ ಸಾಧ್ಯತೆ ಸೃಷ್ಟಿಸಿದ್ದ ಡಿಜಿಟಲ್‌ ಚಾನೆಲ್‌ ವೊಂದರ ಬೆಳವಣಿಗೆ ದೃಷ್ಟಿಯಿಂದ  ನಿಜಕ್ಕೂ ಒಳ್ಳೆಯ  ಸುದ್ದಿಯಲ್ಲ.. ಏಕೆಂದರೆ ಕೆಲವು ವಿಶ್ವಸನೀಯ ಮೂಲಗಳ ಪ್ರಕಾರ, ಅಲ್ಲಿ ದುಡಿಯುತ್ತಿರುವ ಕೆಲವು ಮಾದ್ಯಮ ಸಿಬ್ಬಂದಿಗೆ ವೇತನವನ್ನೇ ನೀಡಿಲ್ಲ ಎನ್ನುವ ಮಾಹಿತಿ  ಸುದ್ದಿಜಗತ್ತಿನಲ್ಲಿ ಪಸರ್‌ ಆಗಿದೆ. ಆರ್ಥಿಕವಾಗಿ ಆ ಡಿಜಿಟಲ್‌ ಚಾನೆಲ್‌ ನ ಸ್ತಿತಿ ಚೆನ್ನಾಗಿದ್ದರೂ ಸಿಬ್ಬಂದಿಯನ್ನು ಮಾತ್ರ ಸಂಬಳ ಕೊಡದೆ ಸತಾಯಿಸಲಾಗುತ್ತಿದೆಯಂತೆ. ಒಂದಷ್ಟು ಜನರಿಗೆ ಸಂಬಳ ಕೊಟ್ಟು ಇನ್ನೊಂದಷ್ಟು ಸಿಬ್ಬಂದಿ ವೇತನವನ್ನು ತಡೆಹಿಡಿದಿಟ್ಟುಕೊಳ್ಳಲಾಗಿದೆಯಂತೆ. … Read more

ಯುವ ಕಾಂಗ್ರೆಸ್ ಮುಖಂಡೆ “ದೀಪಿಕಾ ರೆಡ್ಡಿ” ವಿರುದ್ಧದ “ಮಂಜುನಾಥ ಗೌಡ” ಅವರ ಶಿಸ್ತು ಕ್ರಮ ರಾಜಕೀಯ ಕಾರಣವೋ? ವೈಯುಕ್ತಿಕ ಹಿತಾಸಕ್ತಿನೋ..?1

ಬೆಂಗಳೂರು:ಕಾಂಗ್ರೆಸ್ ನೇತೃತ್ವದ ಸರ್ಕಾರದಲ್ಲಿ ಭಿನ್ನಮತ-ಗುಂಪುಗಾರಿಕೆ ಹೈಕಮಾಂಡ್ ಗೆ ನುಂಗಲಾರದ ತುತ್ತಾಗಿ ಪರಿಣಮಿಸಿರುವ ಸನ್ನಿವೇಶದಲ್ಲಿ ಯುವ ಕಾಂಗ್ರೆಸ್ ನಲ್ಲಿನ ಕಚ್ಚಾಟ ಬೀದಿಗೆ ಬಿದ್ದಿದೆ.ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ಡಿಕೆ ಶಿವಕುಮಾರ್ ಬಲಗೈ ಭಂಟ ಎಂದೇ ಕರೆಯಿಸಿಕೊಳ್ಳುವ ಎಚ್.ಎಸ್ ಮಂಜುನಾಥ್ ಗೌಡ ಪಕ್ಷ ತನಗೆ ಕೊಟ್ಟಿರುವ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಆಪಾದನೆಗೆ ಗುರಿಯಾಗಿದ್ದಾರೆ.ಇದಕ್ಕೆ ಪುಷ್ಟಿ ನೀಡುವಂತೆ ರಾಜ್ಯದ ಮಟ್ಟದಲ್ಲಿ ಲಕ್ಷಾಂತರ ಮತ ಪಡೆದ ಯುವ ಕಾಂಗ್ರೆಸ್ ಪದಾಧಿಕಾರಿಗಳಲ್ಲಿ ಒಬ್ಬರಾದ ದೀಪಿಕಾ ರೆಡ್ಡಿ ವಿರುದ್ಧ ಹರಿಹಾಯ್ದು ಇಕ್ಕಟ್ಟಿಗೆ ಸಿಲುಕುವ ಪರಿಸ್ತಿತಿ … Read more