WHY SENIOR J‌OURNALIST LAXMAN HOOGAR QUIT JOURNALISM/ “ಪತ್ರಿಕೋದ್ಯಮ”ದ ಗಟ್ಟಿ ದ್ವನಿ “ಲಕ್ಷ್ಮಣ್ ಹೂಗಾರ್” ಮೌನಿಯಾಗಿದ್ದೇಕೆ..? ಇಲ್ಲಿವೆ ಅವರೇ ನೀಡುವ ಕಾರಣ..!

ಲಕ್ಷ್ಮಣ್ ಹೂಗಾರ್.. …ಕನ್ನಡ ಪತ್ರಿಕೋದ್ಯಮ ಇವತ್ತಿಗೂ ಮಿಸ್ ಮಾಡಿಕೊಳ್ಳುತ್ತಿರುವ ಹೆಸರಿದು.. ಬಹುತೇಕ ಪತ್ರಕರ್ತರು ಅಗತ್ಯಕ್ಕೋ-ಅನಿವಾರ್ಯಕ್ಕೋ ಪರಿಸ್ಥಿತಿ ಜತೆಗೆ ಹೊಂದಾಣಿಕೆ ಮಾಡಿಕೊಂಡಿರುವ ಇಂದಿನ ಪ್ರಕ್ಷುದ್ಧ ಪರಿಸ್ತಿತಿಯಲ್ಲಿ ಲಕ್ಷ್ಮಣ್ ಹೂಗಾರ್ ಎನ್ನುವಂತ ಪತ್ರಕರ್ತನ ಅನುಪಸ್ತಿತಿ ತೀವ್ರವಾಗಿ ಕಾಡದೆ ಇರೊಲ್ಲ…ಇತ್ತೀಚೆಗೆ ಸಾಮಾಜಿಕ ಜಾಲತಾಣ ಗಳಲ್ಲಿ  ಲಕ್ಷ್ಮಣ್ ಹೂಗಾರ್ ಅವರ ಕಣ್ಮರೆ ಬಗ್ಗೆ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ.ಅಷ್ಟೊಂದು ಆಕ್ಟೀವ್ ಆಗಿದ್ದ ಲಕ್ಷ್ಮಣ್  ಎಲ್ಲಿ ಹೋದರು..? ಎಲ್ಲಿದ್ದಾರೆ..? ಏನಾದರು..?ಏನ್ ಮಾಡುತ್ತಿದ್ದಾರೆ..?ಪತ್ರಿಕೋದ್ಯಮದ ಸಂಗ-ಸಹವಾಸ-ಸಾಂಗತ್ಯವನ್ನೇ ಬಿಟ್ರಾ..? ಪರ್ಯಾಯವನ್ನೇನಾದ್ರೂ ಹುಡುಕಿಕೊಂಡಿದ್ದಾರಾ..? ಪತ್ರಿಕೋದ್ಯಮಕ್ಕಿಂತ ಅವರು ಆಯ್ಕೆ ಮಾಡಿಕೊಂಡಿರುವ ಕ್ಷೇತ್ರದಲ್ಲೇ ನೆಮ್ಮದಿಯಾಗಿದ್ದಾರಾ..? ಎನ್ನುವ … Read more

ಏಪ್ರಿಲ್,18ಕ್ಕೆ “ವಿಸ್ತಾರ” ರೀ ಲಾಂಚ್…ಶೀಘ್ರವೇ “ಫ್ರೀಡಂ” ಲೋಕಾರ್ಪಣೆ

ಭವಿಷ್ಯದ ಪರಿಣಾಮಗಳೇನೇ ಇರಲಿ,ಕನ್ನಡ ಮಾದ್ಯಮ ಲೋಕ ಎರಡು ಬೆಳವಣಿಗೆಗಳಿಗೆ ಸಾಕ್ಷಿ ಆಗುತ್ತಿದೆ.  ಒಂದು ಕೆಲ ವರ್ಷಗಳಿಂದೆ ಅಬ್ಬರದಲ್ಲಿ ಆರಂಭವಾದಷ್ಟೇ ವೇಗದಲ್ಲಿ ಬಾಗಿಲು ಮುಚ್ಚಿಕೊಂಡ ವಿಸ್ತಾರ ನ್ಯೂಸ್ ಚಾನೆಲ್ ಏಳು ಬೀಳುಗಳ ತರುವಾಯ ರೀ ಲಾಂಚ್ ಆಗುತ್ತಿರುವುದು ಮೊದಲ ಸಂಗತಿಯಾದರೆ ಡಿಜಿಟಲ್ ಫ್ಲಾಟ್ ಫಾರ್ಮ್ ನಲ್ಲಿ ಮೂಡಿಬರುತ್ತಿದ್ದ ಫ್ರೀಡಂ ನ್ಯೂಸ್ ಚಾನೆಲ್ ಆಗಿ ಲೋಕಾರ್ಪಣೆಗೊಳ್ಳಲು ಅಣಿಯಾಗುತ್ತಿದೆ. ಕನ್ನಡ ಫ್ಲ್ಯಾಶ್ ನ್ಯೂಸೇ ,ವಿಸ್ತಾರ ನ್ಯೂಸ್ ಚಾನೆಲ್ ಬಗ್ಗೆ ಈ ಹಿಂದೆನೇ ಸಾಕಷ್ಟು ಬರೆದಿತ್ತು.ವಿಸ್ತಾರದ ಭವಿಷ್ಯ ಡೋಲಾಯಮಾನವಾದ ಸನ್ನಿವೇಶದಲ್ಲೇ ಎಚ್ಚರಿಸುವ ಕೆಲಸ … Read more

“ಅರ್ಹ”ರನ್ನು ಕಡೆಗಣಿಸ್ತಾ ಚಂದನವನ ಕ್ರಿಟಿಕ್‌ ಅವಾರ್ಡ್ಸ್‌?!

ಚಂದನವನದಲ್ಲಿ ನೀಡಲಾಗುವ ವಿಮರ್ಷಕರ ಪ್ರಶಸ್ತಿಗೆ ವಿವಾದದ ಕಳಂಕ ತಟ್ಟಿದಂತಿದೆ. ಚಿತ್ರರಂಗದ ವಿದ್ಯಾಮಾನಗಳನ್ನು ದಶಕಗಳಿಂದಲೂ ಗಮನಿಸುತ್ತಾ,ಅದರ ಒಳಹೊರಗನ್ನು ನೇರ-ನಿಷ್ಟೂರ-ತೀಕ್ಷ್ಣವಾಗಿ  ವರದಿ ಮಾಡುತ್ತಿದ್ದ ಬಹುತೇಕ ಹಿರಿಯ ಸಿನಿ ಪತ್ರಕರ್ತರನ್ನೇ ಪಕ್ಕ ಕ್ಕಿಟ್ಟು ಆಯ್ದ ಕೆಲವರೇ ಪ್ರಶಸ್ತಿ ಆಯ್ಕೆ- ಪ್ರಧಾನ ಮಾಡಿ ಮುಗಿಸಿದ್ದಾರೆನ್ನುವ ಅಸಮಾಧಾನ ಸ್ಯಾಂಡಲ್ವುಡ್‌ ನಲ್ಲಿ  ಹೊಗೆಯಾಡತೊಡಗಿದೆ. ಚಂದನವನದ ಸಿನಿ ಪತ್ರಕರ್ತರ ಒಳಗೆ ಇಷ್ಟು ದಿನ ಕುದಿಯುತ್ತಿದ್ದ ಬಂಡಾಯ-ಮುನಿಸು-ವ್ಯತ್ಯಾಸಗಳು ಅದ್ಹೇಕೋ ಸ್ಪೋಟಗೊಳ್ಳುವ ಲಕ್ಷಣ ಗೋಚರಿಸುವಂತಿದೆ. ಹೌದು..ಚಂದನವನದಲ್ಲಿ ಸಿನಿ ಪತ್ರಕರ್ತರೇ ಒಗ್ಗೂಡಿ,ಪ್ರತಿಭೆ-ಸಾಮ ರ್ಥ್ಯ ವುಳ್ಳ ಕಲಾವಿದರು-ತಂತ್ರಜ್ಞರಿಗೆ  ತೂಗಿ ಅಳೆದು ನೀಡುತ್ತಾ ಬಂದಿ … Read more

ಎಂತೆಂಥವರ ನಡುವೆ ಇಂಥವರು ನೆನಪಾಗೊಲ್ವಾ..!?

ಇವತ್ತು ಬೀದರ್‌ ನಲ್ಲಿ ನಡೆದ ಪತ್ರಿಕಾ ಸಮ್ಮೇಳನದಲ್ಲಿ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಪ್ರಶಸ್ತಿಗೆ  ನಿಜವಾಗ್ಲೂ ಯೋಗ್ಯವಾದ-ಸಮರ್ಥವಾದವರಿಗೆ ನಮ್ಮದೊಂದು ಪ್ರಾಮಾಣಿಕವಾದ ಮನಸಿನ ಅಭಿನಂದನೆ..ಪ್ರಶಸ್ತಿಗೆ ಅರ್ಹರೇ ಅಲ್ಲದ ಒಂದಷ್ಟು ಜನರಿಗೂ ಪ್ರಶಸ್ತಿ ಪ್ರಧಾನ ಮಾಡಲಾಗಿದೆ ಎನ್ನುವ ಒಂದಷ್ಟು ಪತ್ರಕರ್ತರ ಆರೋಪಗಳ ಸನ್ನಿವೇಶದಲ್ಲೇ  ಯಾಕೋ ಆ ಇಬ್ಬರು ಪತ್ರಕರ್ತರು ತುಂಬಾ ನೆನಪಾದರು.ನಮ್ಮ ನಡುವೆ ಪ್ರಾಮಾಣಿಕ ಪತ್ರಿಕೋದ್ಯಮಕ್ಕೆ ಸಾಕ್ಷಿಪ್ರಜ್ಞೆಯಂತೆ ಇರುವ ಎಷ್ಟೋ ಪತ್ರಕರ್ತರನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಯಾ ಎನ್ನುವ ನೋವು ಕೂಡ ಕಾಡಿತು.( ಸಧ್ಯದಲ್ಲಿ ಆ ಇಬ್ಬರು ಸಕ್ರೀಯ ಪತ್ರಿಕೋದ್ಯಮದಲ್ಲಿ ಇಲ್ಲವಾದರೂ … Read more

ಗ್ಯಾರೆಂಟಿ ಹೊರೆಗಳಿಂದ ಮತ್ತಷ್ಟು ಬಡವಾಯ್ತೇ ರಾಜ್ಯ ಸರ್ಕಾರ?

karnataka government financial crisis

ರಾಜ್ಯದ 32 ಇಲಾಖೆಗಳ 420 ಕಟ್ಟಡಗಳು ಅನುದಾನವಿಲ್ಲದೆ ಅರ್ಧಕ್ಕೆ ನಿಂತಿವೆ. ಗ್ಯಾರಂಟಿ ಹೊರೆಯಿಂದ ಅಭಿವೃದ್ಧಿ ಕಾಮಗಾರಿಗಳು ಶೂನ್ಯವಾಗುತ್ತಿವೆಯೇ? ಇಲ್ಲಿದೆ ಸಂಪೂರ್ಣ ವಿವರ.

“ರಿಪಬ್ಲಿಕ್‌ ಕನ್ನಡ”ಕ್ಕೆ ಹಿರಿಯ ಪತ್ರಕರ್ತ ಶಿವಶಂಕರ್ ಎಂಟ್ರಿ.. ಗರಿಗೆದರಿದ “ಮರುಹುಟ್ಟಿ”ನ ನಿರೀಕ್ಷೆ..

ನಾವಿಕನಿಲ್ಲದ ದೋಣಿಯಂತಾಗಿದ್ದ ರಿಪಬ್ಲಿಕ್‌ ಕನ್ನಡ(republic tv)ಕ್ಕೆ ಸಮರ್ಥ ಸಾರಥಿ ಸಿಕ್ಕಿದ್ದಾರೆಂದು ಅನ್ನಿಸುತ್ತೆ.ಟಿವಿ೯ ಕನ್ನಡ ಚಾನೆಲ್‌ ಸ್ಥಾಪಕರಲ್ಲೊಬ್ಬರಾಗಿದ್ದ ಹಿರಿಯ ಪತ್ರಕರ್ತ ಶಿವಶಂಕರ್‌( senior journalist shivashankar) ರಿಪಬ್ಲಿಕ್‌ ಕನ್ನಡದ ಮುಖ್ಯಸ್ಥರಾಗಿ ನಿಯೋಜನೆಗೊಂಡಿದ್ದಾರೆ.ನಿನ್ನೆ ಅಂದರೆ ಏಪ್ರಿಲ್‌ ೨ ರಂದು ಅಧಿಕಾರ ವಹಿಸಿಕೊಂಡಿರುವ ಶಿವಶಂಕರ್‌ ಮೇಲೆ ಮೊಣಭಾರದ ಜವಾಬ್ದಾರಿಗಳಿವೆ…ಆತ್ಮಸ್ಥೈರ್ಯಕ್ಕೆ ಸವಾಲೆಸೆಯುವ ಮಟ್ಟಿಗಿನ ಗಂಭೀರ ಸವಾಲುಗಳಿರುವುದಂತೂ ಸತ್ಯ..ಏಕೆಂದರೆ ಶೂನ್ಯದಿಂದ ಚಾನೆಲ್‌ ನ್ನು ಕಟ್ಟಿ ಬೆಳೆಸಬೇಕಾದ ಸ್ಥಿತಿಯಲ್ಲಿದೆ ರಿಪಬ್ಲಿಕ್‌ ಕನ್ನಡದ ಸಧ್ಯದ ಸ್ಥಿತಿ.ಹಾಗಾಗಿ ಶಿವಶಂಕರ್‌ ಅವರ ಪಯಣ ಅಂದುಕೊಂಡಷ್ಟು ಸಲೀಸಾಗಿಯಂತೂ ಇಲ್ಲ. ಶಿವಶಂಕರ್‌ ಕನ್ನಡ … Read more

ಬೆಂಗಳೂರು ಕರಗ:  “ನಿಮಗೆ ತಿಳಿಯದ 10 ಅಚ್ಚರಿಯ ಸಂಗತಿಗಳು”

ಬೆಂಗಳೂರಿನ ಐತಿಹಾಸಿಕ ‘ಧರ್ಮರಾಯಸ್ವಾಮಿ ದೇವಸ್ಥಾನ’ದಿಂದ ಹೊರಡುವ ಕರಗ ಮಹೋತ್ಸವವು ಕೇವಲ ಮೆರವಣಿಗೆಯಲ್ಲ, ಅದು ಅದ್ಭುತಗಳ ಮೇಳ. ಅದರ ಹಿಂದಿನ ಆ 10 ರಹಸ್ಯಗಳು ಇಲ್ಲಿವೆ:

ಶಿಕ್ಷಣ ಇಲಾಖೆಯ 3 “ದಕ್ಷ” ಅಧಿಕಾರಿಗಳ ದಿಢೀರ್‌ ವರ್ಗಾವಣೆ ..!.

sudden transfer

ದಕ್ಷರು,ಪ್ರಾಮಾಣಿಕರು.. ಶಿಕ್ಷಣ ಇಲಾಖೆಗೆ ಬೇಕಾಗಿಲ್ಲವೇ..? ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೇನೆ ಪ್ರಾಮಾಣಿಕರನ್ನು ಉಳಿಸಿಕೊಳ್ಳುವ ಮನಸ್ಸಿಲ್ಲವೇ..?

ಯುದ್ಧ ಅಮೆರಿಕದ್ದು, ಹಣ ನಿಮ್ಮದು! ಅರಬ್ ರಾಷ್ಟ್ರಗಳಿಗೆ ಟ್ರಂಪ್ ನೀಡಿದ ಶಾಕಿಂಗ್ ಆಫರ್ ಏನು?

trump urges arab nations

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈ ಯುದ್ಧದ ಆರ್ಥಿಕ ಹೊರೆಯಿಂದ ತಪ್ಪಿಸಿಕೊಳ್ಳಲು ಹೊಸದೊಂದು ರಾಜತಾಂತ್ರಿಕ ದಾಳ ಉರುಳಿಸಿದ್ದಾರೆ.

ಬೆಂಗಳೂರಲ್ಲಿ ಸಿಲಿಂಡರ್ ಗೋಳಾಟ: 20 ದಿನದ ಹಿಂದೆ ಬುಕ್ ಮಾಡಿದ್ರೂ ಬರ್ತಿಲ್ಲ ಗ್ಯಾಸ್!

lpg cylinder shortage

ಕಳೆದ ಹದಿನೈದು ದಿನಗಳಿಂದ ಮನೆ ಬಳಕೆಯ ಸಿಲಿಂಡರ್ ಮತ್ತು ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ಭಾರಿ ವ್ಯತ್ಯಯ ಉಂಟಾಗಿದ್ದು, ಜನಸಾಮಾನ್ಯರು ಗ್ಯಾಸ್ ಏಜೆನ್ಸಿಗಳ ಮುಂದೆ ಕ್ಯೂ ನಿಲ್ಲುವಂತಾಗಿದೆ.