ಎಂತೆಂಥವರ ನಡುವೆ ಇಂಥವರು ನೆನಪಾಗೊಲ್ವಾ..!?

ಇವತ್ತು ಬೀದರ್‌ ನಲ್ಲಿ ನಡೆದ ಪತ್ರಿಕಾ ಸಮ್ಮೇಳನದಲ್ಲಿ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಪ್ರಶಸ್ತಿಗೆ  ನಿಜವಾಗ್ಲೂ ಯೋಗ್ಯವಾದ-ಸಮರ್ಥವಾದವರಿಗೆ ನಮ್ಮದೊಂದು ಪ್ರಾಮಾಣಿಕವಾದ ಮನಸಿನ ಅಭಿನಂದನೆ..ಪ್ರಶಸ್ತಿಗೆ ಅರ್ಹರೇ ಅಲ್ಲದ ಒಂದಷ್ಟು ಜನರಿಗೂ ಪ್ರಶಸ್ತಿ ಪ್ರಧಾನ ಮಾಡಲಾಗಿದೆ ಎನ್ನುವ ಒಂದಷ್ಟು ಪತ್ರಕರ್ತರ ಆರೋಪಗಳ ಸನ್ನಿವೇಶದಲ್ಲೇ  ಯಾಕೋ ಆ ಇಬ್ಬರು ಪತ್ರಕರ್ತರು ತುಂಬಾ ನೆನಪಾದರು.ನಮ್ಮ ನಡುವೆ ಪ್ರಾಮಾಣಿಕ ಪತ್ರಿಕೋದ್ಯಮಕ್ಕೆ ಸಾಕ್ಷಿಪ್ರಜ್ಞೆಯಂತೆ ಇರುವ ಎಷ್ಟೋ ಪತ್ರಕರ್ತರನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಯಾ ಎನ್ನುವ ನೋವು ಕೂಡ ಕಾಡಿತು.( ಸಧ್ಯದಲ್ಲಿ ಆ ಇಬ್ಬರು ಸಕ್ರೀಯ ಪತ್ರಿಕೋದ್ಯಮದಲ್ಲಿ ಇಲ್ಲವಾದರೂ … Read more

ಶಾಶ್ವತವಾಗಿ ಹಾಡು ನಿಲ್ಲಿಸಿದ ಆಶಾ ಬೋಸ್ಲೆ

ಪ್ರಣಯ ಗೀತೆಗಳು, ಪಾರ್ಟಿ ಸಾಂಗ್ಸ್ ಮತ್ತು ಐಟಂ ಸಾಂಗ್ಸ್, ಭಾವಪೂರ್ಣ ಗಜಲ್‌ಗಳು , ಭಕ್ತಿಗೀತೆಗಳು ,ಪಾಪ್ ಸಂಗೀತ..ಹೀಗೆ ಎಲ್ಲಾ ಗಾಯನ ಪ್ರಾಕಾರಗಳಲ್ಲಿ ತಮ್ಮ ಅತ್ಯದ್ಭುತ ಕಂಠಸಿರಿಯಿಂದ ಪ್ರಸಿದ್ದಿ ಪಡೆದಿದ್ದ ಭಾರತೀಯ ಚಿತ್ರರಂಗದ ಖ್ಯಾತ ಹಿನ್ನಲೆ ಗಾಯಕಿ ಆಶಾ ಬೋಸ್ಲೆ ಶಾಶ್ವತವಾಗಿ ಹಾಡು ನಿಲ್ಲಿಸಿದ್ದಾರೆ. ಆಶಾ ಬೋಸ್ಲೆ ಅವರಿಗೆ ೯೨ ವರ್ಷ ವಯಸ್ಸಾಗಿತ್ತು.ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರನ್ನು ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ನಿನ್ನೆ( ಶನಿವಾರ -೧೧-೦೪-೨೦೨೬) ರಂದು ದಾಖಲಿಸಲಾಗಿತ್ತು.ಅವರ ಆರೋಗ್ಯದಲ್ಲಿ ಇಂದು ಏರುಪೇರು ಕಂಡು ಬಂತು.ವೈದ್ಯರ … Read more

ಗ್ಯಾರೆಂಟಿ ಹೊರೆಗಳಿಂದ ಮತ್ತಷ್ಟು ಬಡವಾಯ್ತೇ ರಾಜ್ಯ ಸರ್ಕಾರ?

karnataka government financial crisis

ರಾಜ್ಯದ 32 ಇಲಾಖೆಗಳ 420 ಕಟ್ಟಡಗಳು ಅನುದಾನವಿಲ್ಲದೆ ಅರ್ಧಕ್ಕೆ ನಿಂತಿವೆ. ಗ್ಯಾರಂಟಿ ಹೊರೆಯಿಂದ ಅಭಿವೃದ್ಧಿ ಕಾಮಗಾರಿಗಳು ಶೂನ್ಯವಾಗುತ್ತಿವೆಯೇ? ಇಲ್ಲಿದೆ ಸಂಪೂರ್ಣ ವಿವರ.

ಶಿಕ್ಷಣ ಇಲಾಖೆಯ 3 “ದಕ್ಷ” ಅಧಿಕಾರಿಗಳ ದಿಢೀರ್‌ ವರ್ಗಾವಣೆ ..!.

sudden transfer

ದಕ್ಷರು,ಪ್ರಾಮಾಣಿಕರು.. ಶಿಕ್ಷಣ ಇಲಾಖೆಗೆ ಬೇಕಾಗಿಲ್ಲವೇ..? ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೇನೆ ಪ್ರಾಮಾಣಿಕರನ್ನು ಉಳಿಸಿಕೊಳ್ಳುವ ಮನಸ್ಸಿಲ್ಲವೇ..?

“ಕ್ಯಾಮೆರಾಮನ್‌” ಗಳ ಸಾವೆಂದರೆ ಅಷ್ಟೊಂದು “ನಿಕೃಷ್ಟ”ನಾ..?! ಕನಿಷ್ಟ ಸೌಜನ್ಯಕ್ಕೂ “ಸಂತಾಪ-ಸಹಾನುಭೂತಿ” ಬೇಡ್ವಾ..!?

the death of cameramen

ಕನ್ನಡದ ನ್ಯೂಸ್‌ ಚಾನೆಲ್‌ ಗಳಲ್ಲಿ ಕೆಲಸ ಮಾಡುವ ರಿಪೋರ್ಟರ್‌ ಗಳಿಗೆ ಇರೋ ಬೆಲೆಯಲ್ಲಿ ಅರ್ಧದಷ್ಟು ಬೇಡ..ಕಾಲು ಪರ್ಸೆಂಟ್‌ ನಷ್ಟು ಬೆಲೆಯೂ ಕ್ಯಾಮೆರಾಮನ್‌ ಗಳಿಗಿಲ್ಲ ಎನ್ನೋದು ಕಟು ವಾಸ್ತವ.

ಸ್ಯಾಂಡಲ್‌ವುಡ್ Vs ಮೀಡಿಯಾ – ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ‘ಜಯ’ದರ್ಬಾರ್: ಕೆಂಡಾಮಂಡಲವಾದ ಸಿನಿ ಪತ್ರಕರ್ತರು!

kfcc president jayamala

ಚಿತ್ರರಂಗ ಮತ್ತು ಮಾಧ್ಯಮಗಳು ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ಒಂದಿಲ್ಲದೆ ಮತ್ತೊಂದರ ಅಸ್ತಿತ್ವ ಕಷ್ಟ. ಆದರೆ ಈ ಪವಿತ್ರ ಸಂಬಂಧಕ್ಕೆ ಈಗ ‘ಅಧಿಕಾರ’ದ ಗ್ರಹಣ ಹಿಡಿದಿದೆಯೇ?

ಮಠದ ಶ್ರೀಮಂತಿಕೆ ಬಡವನಿಗೆ ಶಾಪವಾಯಿತೇ? – ಓದಿ ಕೆ.ಎಂ. ಶಿವಪ್ರಸಾದ್ ಅವರ ವಿಶೇಷ ಲೇಖನ!

adichunchanagiri math controversy

ಆದಿಚುಂಚನಗಿರಿ ಶ್ರೀಗಳಿಗೆ ಪತ್ರಕರ್ತ ಕೆ.ಎಂ. ಶಿವಪ್ರಸಾದ್ ಅವರ ನೇರ ಪ್ರಶ್ನೆ: ಮಠದ ಸಂಸ್ಥೆಗಳು ಬಡವರಿಗೆ ಎಟುಕುತ್ತಿವೆಯೇ? ಶ್ರೀಮಂತರ ಬೆನ್ನತ್ತಿರುವ ಮಠಾಧೀಶರಿಗೆ ಬಡ ಭಕ್ತರ ನೋವು ಕಾಣಿಸುತ್ತಿಲ್ಲವೇ? ಪೂರ್ಣ ವರದಿ ಇಲ್ಲಿದೆ.

ಆರ್ಥಿಕ ಸಂಕಷ್ಟ ನಿಜವಾದ ಕಾರಣನಾ..!? ಕುಂಟು ನೆವನಾ.?-ತಿಂಗಳ ಸಂಬಳಕ್ಕೂ ಚಾತಕಪಕ್ಷಿಗಳಂತಾದ ನ್ಯೂಸ್ ಫಸ್ಟ್ ಸುದ್ದಿಮಿತ್ರರು..!

news first kannada media

ನ್ಯೂಸ್ ಫಸ್ಟ್ ಕನ್ನಡ ವಾಹಿನಿಯಲ್ಲಿ ಸಿಬ್ಬಂದಿಗೆ ಕಳೆದ ಮೂರು ತಿಂಗಳಿಂದ ಸಂಬಳ ನೀಡಿಲ್ಲವೇ? ಆರ್ಥಿಕ ಸಂಕಷ್ಟ ನಿಜವೋ ಅಥವಾ ಮ್ಯಾನೇಜ್‌ಮೆಂಟ್‌ನ ಕುಂಟು ನೆವವೋ? ಕನ್ನಡ ಫ್ಲ್ಯಾಶ್ ನ್ಯೂಸ್‌ನ ವಿಶೇಷ ವರದಿ ಇಲ್ಲಿದೆ.

ಕಾಮುಕ ಮಠಾಧೀಶನ ಬುಡಕ್ಕೆ ಮೆಣಸಿನಕಾಯಿ ಇಟ್ಟ ದಿಟ್ಟ ಪತ್ರಕರ್ತ ಶಿವಕುಮಾರ್

investigative journalism karnataka shivakumar

ಇಂದಿನ ಮಾರಾಟವಾಗಿರುವ ಪತ್ರಿಕೋದ್ಯಮದ ನಡುವೆ ಶಿವಕುಮಾರ ಮೆಣಸಿನಕಾಯಿ ಮತ್ತು ಮಹೇಶ್ ದೇವಶೆಟ್ಟಿ ಅವರಂತಹ ಪತ್ರಕರ್ತರು ಸತ್ಯವನ್ನು ಬಯಲಿಗೆಳೆದು ಪತ್ರಿಕೋದ್ಯಮದ ಗೌರವವನ್ನು ಹೇಗೆ ಉಳಿಸುತ್ತಿದ್ದಾರೆ ಎಂಬ ಸಂಪೂರ್ಣ ಲೇಖನ ಇಲ್ಲಿದೆ.

ಮಾರ್ಚ್ ಅಂತ್ಯಕ್ಕೆ ಕರ್ನಾಟಕದ ಗದ್ದುಗೆ ಬದಲಾವಣೆ ಪಕ್ಕಾ?! ಡಿಕೆಶಿಗೆ ಸಿಎಂ ಪಟ್ಟ ಕಟ್ಟಲು ಸಜ್ಜಾದ ಹೈಕಮಾಂಡ್!

karnataka cm change march

ಮೂಲಗಳ ಪ್ರಕಾರ, ಮಾರ್ಚ್ ಅಂತ್ಯದೊಳಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವುದು ಬಹುತೇಕ ಖಚಿತವಾಗಿದೆ.