ಟಿಆರ್ಪಿ ಕುಸಿತಕ್ಕೆ ಸಿಬ್ಬಂದಿಯ ವೇತನ ಕಡಿತ, ನಾಯಕತ್ವದ ವೈಫಲ್ಯಕ್ಕೆ ಮ್ಯಾನೇಜ್ಮೆಂಟ್ ಕೆಂಗಣ್ಣು!
ಒಂದು ಕಾಲದ ನಂಬರ್ ಒನ್ ಚಾನೆಲ್, ಇಂದು ತನ್ನ ಅಸ್ತಿತ್ವಕ್ಕಾಗಿ ಹೆಣಗಾಡುತ್ತಿದೆ. ಸುವರ್ಣ ನ್ಯೂಸ್ ಇತಿಹಾಸದಲ್ಲೇ ಇಂದಿನಷ್ಟು ಕಳಪೆ ಪ್ರದರ್ಶನವನ್ನು ಮ್ಯಾನೇಜ್ಮೆಂಟ್ ಕಂಡಿರಲಿಲ್ಲ.
ಒಂದು ಕಾಲದ ನಂಬರ್ ಒನ್ ಚಾನೆಲ್, ಇಂದು ತನ್ನ ಅಸ್ತಿತ್ವಕ್ಕಾಗಿ ಹೆಣಗಾಡುತ್ತಿದೆ. ಸುವರ್ಣ ನ್ಯೂಸ್ ಇತಿಹಾಸದಲ್ಲೇ ಇಂದಿನಷ್ಟು ಕಳಪೆ ಪ್ರದರ್ಶನವನ್ನು ಮ್ಯಾನೇಜ್ಮೆಂಟ್ ಕಂಡಿರಲಿಲ್ಲ.
ಕ್ರಿಕೆಟ್ ಕೇವಲ ಆಟವಲ್ಲ, ಅದೊಂದು ಜೀವನದ ಪಾಠ. ಯಾರು ಸೋಲನ್ನು ಗೆಲುವಿನ ಮೆಟ್ಟಿಲನ್ನಾಗಿ ಮಾಡಿಕೊಳ್ಳುತ್ತಾರೋ, ಅವರೇ ನಿಜವಾದ ನಾಯಕರು. ಈ ಮಾತಿಗೆ ಅನ್ವರ್ಥ ನಾಮವಾಗಿದ್ದಾರೆ ಕೇರಳದ ಹುಡುಗ, ಟೀಂ ಇಂಡಿಯಾದ ‘ಸಿಂಹ’ ಸಂಜು ಸ್ಯಾಮ್ಸನ್.
ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ನಡೆಯುತ್ತಿರುವ ಈ ಬೆಳವಣಿಗೆಗಳು ನೌಕರರ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿವೆ.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್ನಲ್ಲಿ ನಡೆದ ಅಪರೂಪದ ಮತ್ತು ಮಾನವೀಯ ಅಂಗಾಂಗ ದಾನದ ಕುರಿತಾದ ವಿಶೇಷ ವರದಿ ಇಲ್ಲಿದೆ.
ಒಂದಷ್ಟು ವಾರ ಅಂಬಾನಿ ಒಡೆತನದ ನೆಟ್ ವರ್ಕ್ 18 ಗ್ರೂಪ್ ನ ನ್ಯೂಸ್ 18 ಕನ್ನಡ tv9ನ್ನು ಹಿಂದಿಕ್ಕಿದ್ರೆ ಈ ವಾರ ಪಬ್ಲಿಕ್ ಟಿವಿ tv9ನ್ನು ಬೀಟ್ ಮಾಡಿ ಮುಂದಕ್ಕೆ ಹೋಗಿದೆ.
ಪತ್ರಿಕಾ ಸ್ವಾತಂತ್ರ್ಯ( ಅಭಿವ್ಯಕ್ತಿ ಸ್ವಾತಂತ್ರ್ಯ)ವನ್ನು ಹತ್ತಿಕ್ಕುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಧೋರಣೆಗೆ ಯಾವ ರೀತಿಯ ವಿರೋಧ ವ್ಯಕ್ತವಾಗಬೇಕಿತ್ತೋ,?
ರಾಜ್ಯ ಕಾಂಗ್ರೆಸ್ ಸರ್ಕಾರವು ವಿಧಾನಸೌಧದೊಳಗೆ ಮಾಧ್ಯಮದವರ ಪ್ರವೇಶಕ್ಕೆ ನಿರ್ಬಂಧ ಹೇರಿರುವುದು ಕೇವಲ ಪತ್ರಕರ್ತರ ಹಕ್ಕಿನ ಉಲ್ಲಂಘನೆಯಲ್ಲ, ಬದಲಾಗಿ ಇದು ಪ್ರಜಾಪ್ರಭುತ್ವದ ಆಶಯಗಳಿಗೇ ಎಸಗಿದ ದ್ರೋಹವಾಗಿದೆ.
ಕನ್ನಡ ಸುದ್ದಿ ಚಾನೆಲ್ ಗಳ ಹಣೆಬರಹವನ್ನು ನಿರ್ದರಿಸುವ ಟಿಆರ್ ಪಿ( ಟೆಲಿರೇಟಿಂಗ್ ಪಾಯಿಂಟ್) ಹೊರಬಿದ್ದಿದೆ. ರೆ ಪರಿಸ್ಥಿತಿ ಬಿಗಡಾಯಿಸುವ ಸ
ಬದುಕಿನಲ್ಲಿ ಎಲ್ಲಾ ಅವಕಾಶ-ವೇದಿಕೆ ಇದ್ದು ಯಶಸ್ಸು ಪಡೆಯೋದು ಸಾಧನೆಯೇ ಅಲ್ಲ..ಶೂನ್ಯದಿಂದ ಮಹತ್ತರವಾದುದನ್ನು ಗಳಿಸೋದು ಇದೆಯೆಲ್ಲಾ ಅದೇ ನಿಜವಾದ ಸಾಧನೆ-ಯಶಸ್ಸು ಎನ್ನುವುದು ಅನುಭಾವಿಗಳ ಮಾತು..ಎಲ್ಲಾ ಕ್ಷೇತ್ರಗಳಲ್ಲಿರುವಂತೆ ನಮ್ಮ ಪತ್ರಿಕೋದ್ಯಮದಲ್ಲೂ ( ಇನ್ನೊಬ್ಬರಿಗೆ ಬಹುಪರಾಖ್ ಹಾಕಿಕೊಂಡು,ಹೊಗಳುಭಟ್ಟರಾಗಿ ಸ್ಥಾನಮಾನ ಪಡೆದುಕೊಳ್ಳುತ್ತಿರುವವರ ಸಂಖ್ಯೆ ಪತ್ರಿಕೋದ್ಯಮದಲ್ಲಿ ಇವತ್ತಿಗೆ ದೊಡ್ಡದಿದೆ ಬಿಡಿ…) ಅಂಥಾ ಸಾಧಕರು ಪರಿಶ್ರಮದ ಕಾರಣಕ್ಕೆ ಗಮನ ಸೆಳೆಯುತ್ತಾರೆ..ಇತರರಿಗೂ ಮಾದರಿಯಾಗುತ್ತಾರೆ..ಅಂಥವರ ಸಾಲಿನಲ್ಲಿ ನಿಲ್ಲುವಂತ ವ್ಯಕ್ತಿ ಪುಟ್ಟರಾಜ್..ದಶಕಗಳ ಕಾಲ ಪತ್ರಿಕೋದ್ಯಮದಲ್ಲಿ ದುಡಿದು ಉಪಜೀವನಕ್ಕೊಂದು ಪರ್ಯಾಯ ಹುಡುಕಿಕೊಂಡು ಎರಡನ್ನೂ ಸಮತೋಲನದಲ್ಲಿ ಸಂಭಾಳಿಸಿಕೊಂಡು ಅಂತಿಮವಾಗಿ ಆ ಪ್ರಯತ್ನದ್ಲಿ ಯಶಸ್ವಿಯಾದ … Read more
ಏಷ್ಯಾ ನೆಟ್ ಸುದ್ದಿ ಸಂಸ್ಥೆ(ASIANETNEWS)ಯ ಹೆಮ್ಮೆಯ ಕನ್ನಡದ ವಾಹಿನಿ ಸುವರ್ಣ ನ್ಯೂಸ್ (SUVARNA NEWS CHANNEL)ನಲ್ಲಿ ಬದಲಾವಣೆ ಗಾಳಿ ಜೋರಾಗಿ ಬೀಸಲಾರಂಭಿಸಿದೆಯೇ.? ಬದಲಾವಣೆಯ ಹಿನ್ನಲೆಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳೇ ಇಂತದ್ದೊಂದು ಅನುಮಾನ ಮೂಡಿಸುತ್ತವೆ..ಬಹುಷಃ 2026ರ ಹೊಸ ವರ್ಷವನ್ನು ಹೊಸ ಮುಖಗಳ ಮೂಲಕವೇ ಆರಂಭಿಸಲು ಚಾನೆಲ್ ನ ಆಡಳಿತ ನಿರ್ದರಿಸಿದಂತಿದೆ ಎನ್ನುವ ಮಾತುಗಳು ಅಲ್ಲಿಂದಲೇ ಕೇಳಿಬರಲಾರಂಭಿಸಿವೆ..ನೂತನ ಸಾರಥಿಯ ಹುಡುಕಾಟ ಬಹುತೇಕ ಮುಗಿದಿದೆ ಎನ್ನಲಾಗುತ್ತಿದ್ದು ಎಲ್ಲಾ ನಿರೀಕ್ಷೆಯಂತಾದ್ರೆ ಸುದ್ದಿ ಸಂಪಾದಕ ಅಜಿತ್ ಹನುಮಕ್ಕನವರ್( AJITH HANUMAKKANAVAR) ಸ್ಥಾನದಲ್ಲಿ ಪಲ್ಲಟವಾದ್ರೂ ಆಶ್ಚರ್ಯವಿಲ್ಲವಂತೆ. ಸುವರ್ಣ … Read more