“ಅವರಿಬ್ಬರು” ಒಂದಾದ್ರೆ ಆಗಸ್ಟ್ 5 ರ ಸಾರಿಗೆ ಮುಷ್ಕರ “ಯಶಸ್ವಿ”ನಾ.?!

***ಆ “ಸುನಾಮಿ- ಸುಂಟರಗಾಳಿ” ಒಂದಾದ್ರೆ ಆಗಸ್ಟ್ 5 ರ ಸಾರಿಗೆ ಮುಷ್ಕರ ಸಕ್ಸೆಸ್   ಪಕ್ಕಾ  ಅಂತೆ..!?*** ***ಮುನಿಸು ಮರೆತು, ಸ್ವಪ್ರತಿಷ್ಟೆ ಬದಿಗಿಟ್ಟು ಅನಂತ ಸುಬ್ಬರಾವ್- ಚಂದ್ರಶೇಖರ್ ಒಂದಾದ್ರೆ ಗೆಲುವು ಗ್ಯಾರಂಟಿ ಅಂತೆ..!***  ***ಮುಷ್ಕರದ  ಯಶಸ್ಸು-ವೈಫಲ್ಯ ಅವಲಂಭಿಸಿರೋದೇ ಸಾರಿಗೆ “ಕೂಟ-ಜಂಟಿಕ್ರಿಯಾಸಮಿತಿ” ಮೇಲೆ ಒಂದಾದ್ರಂತೆ..!***   ಬೆಂಗಳೂರು:ತಮ್ಮ ನ್ಯಾಯಯುತ ಬೇಡಿಕೆ ಹಾಗೂ ಹಕ್ಕೊತ್ತಾಯಕ್ಕಾಗಿ ಆಗಸ್ಟ್ 5 ರಿಂದ ರಾಜ್ಯಾದ್ಯಂತ ಸಾರಿಗೆ ವ್ಯವಸ್ಥೆಯನ್ನು ಅನಿವಾರ್ಯವಾಗಿ ಬಾಧಿತಗೊಳಿ ಸುವಂತ ನಿರ್ದಾರಕ್ಕೆ ಬಂದಿದ್ದಾರೆ ಸಾರಿಗೆ ಸಿಬ್ಬಂದಿ.ಇದರ ಝಲಕ್ ಎನ್ನುವಂತೆ ನಿನ್ನೆ ಅಂದರೆ ಬುಧವಾರ( 30-07-2025) … Read more

“ಸೆಂಚುರಿ ಕ್ಲಬ್ ಇನ್ಮುಂದೆ ಸಾರ್ವಜನಿಕ ಪ್ರಾಧಿಕಾರ” ಹೈ ಕೋರ್ಟ್ ಘೋಷಣೆ

ಬೆಂಗಳೂರು: ಬೆಂಗಳೂರಿನ ಕಬ್ಬನ್ ಪಾರ್ಕ್ ಉದ್ಯಾನದೊಳಗೆ ಇರುವ ಶತಮಾನೋತ್ಸವ ಕ್ಲಬ್ ಅಥವಾ century clu ಅನ್ನು ಸಾರ್ವಜನಿಕ ಪ್ರಾಧಿಕಾರ ಎಂದು ಘೋಷಿಸಿದೆ.ಕ್ಲಬ್ ನೊಳಗೆ ನಡೆಯುತ್ತಿದ್ದ ವ್ಯವಹಾರ-ಆರ್ಥಿಕ ವಹಿವಾಟು ಸೇರಿದಂತೆ ಆಡಳಿತ ಮಂಡಳಿಯೊಳಗೇ ಇತ್ಯರ್ಥವಾಗುತ್ತಿದ್ದ ಸಾಕಷ್ಟು ಗೌಪ್ಯ ಮಾಹಿತಿಗಳು ಇನ್ಮುಂದೆ ಸಾರ್ವಜನಿಕವಾಗಿ ಲಭ್ಯವಾಗಲಿವೆ.ಕ್ಲಬ್ ಆಡಳಿತ ಮಂಡಳಿ ಕೂಡ ಯಾವುದೇ ಮಾಹಿತಿಯನ್ನು ನಿರಾಕರಿಸುವಂತಿಲ್ಲ. ಸೆಂಚುರಿ ಕ್ಲಬ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿ ಜುಲೈ 8 ರಂದು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅಧ್ಯಕ್ಷತೆಯ ಪೀಠವು,ತನ್ನ ಮಹತ್ವದ ತೀರ್ಪಿನಲ್ಲಿ, ಕರ್ನಾಟಕ ಮಾಹಿತಿ ಆಯೋಗದ … Read more

“ಅಧಿಕಾರಿ”ಗಳು ಕೆಲಸ ಬಿಟ್ಟು ರಸ್ತೆಗಿಳಿದ್ರೆ ಮಾತ್ರ “ಇವ್ರು” ಬಸ್ ಓಡಿಸೊಲ್ಲವಂತೆ!

****ಸಾರಿಗೆ ಮುಷ್ಕರದ ನಿರ್ದಾರಕ್ಕೆ ಹೊಸ ಟ್ವಿಸ್ಟ್: ಅಧಿಕಾರಿಗಳಿಗೆ ಸವಾಲೆಸೆದ ಸಾರಿಗೆ ಸಿಬ್ಬಂದಿ ****ಸಾರಿಗೆ ಸಿಬ್ಬಂದಿ ಜತೆ ಅಧಿಕಾರಿ ವರ್ಗ ಕೈ ಜೋಡಿಸಿದ್ರೆ ಇತಿಹಾಸ ನಿರ್ಮಾಣ ಪಕ್ಕಾ ****ಪ್ರತಿ ಮುಷ್ಕರಕ್ಕು ಪ್ರಚೋದನೆ ಕೊಟ್ಟು, ಒಳಗೆ ಕುಳಿತುಕೊಳ್ಳುವ ಅಧಿಕಾರಿ ವರ್ಗಕ್ಕೆ ಸಿಬ್ಬಂದಿ ಠಕ್ಕರ್ ****ಒಳ್ಳೇದಾದ್ರೆ ಇಬ್ಬರಿಗೂ ಆಗಲಿ..ಕೆಟ್ಟದಾದ್ರೂ ಇಬ್ಬರಿಗೂ ಆಗಲಿ..ಪ್ರತಿಫಲ ನಿಮ್ಗೆ-ಶಿಕ್ಷೆ ಭಾಗ್ಯ ನಮಗೆ ಮಾತ್ರ ಏಕೆ..? ಬೆಂಗಳೂರು:ಪ್ರತಿ ಬಾರಿ  ಮುಷ್ಕರ ಮಾಡಿ ಸಂಕಷ್ಟಕ್ಕೆ ಸಿಲುಕಿಕೊಳ್ಳೋದು ನಾವು..ಸೇಫ್ ಆಗೋದು ಅಧಿಕಾರಿಗಳಾ..? ಇದ್ಯಾವ ಸೀಮೆಯ ನ್ಯಾಯ.ಇನ್ಮುಂದೆ ಹಾಗೆ ನಡೆಯೊಕ್ಕೆ ನಾವು ಬಿಡೊಲ್ಲ..ನಮಗೆ … Read more

“ವರ್ಗಾವಣೆ” ಲೀಸ್ಟ್ ನಿಂದಲೇ ಹೆಸ್ರು ಡಿಲೀಟ್ ಮಾಡಿಸಿಕೊಂಡ್ ಬಿಟ್ರಾ ddpu ಮನೋಹರ್ ಕೊಳ್ಳಾ..?!

ಮಿನಿಸ್ಟರ್ಸ್ ಪ್ರಿಯಾಂಕ್ ಖರ್ಗೆ-ಮಧು ಬಂಗಾರಪ್ಪ ಹೆಸ್ರಲ್ಲೇ “ಅಬೇಧ್ಯ ಕೋಟೆ” ನಿರ್ಮಿಸಿಕೊಂಡಿದ್ದಾರಾ.. ಮನೋಹರ್ ಕೊಳ್ಳಾ..!? ಬೆಂಗಳೂರು: ಮಾತೆತ್ತಿದ್ರೆ ನನಗೆ ಅವ್ರು ಗೊತ್ತು..ಇವ್ರು ಗೊತ್ತು… ಪ್ರಿಯಾಂಕ ಖರ್ಗೆ ನನ್ನ ಗಾಡ್ ಫಾದರ್..ಮಿನಿಸ್ಟರ್ ಮಧು ಬಂಗಾರಪ್ಪ ನನ್ ಜೇಬಲ್ಲಿದ್ದಾರೆ.,ಎಂದೆಲ್ಲಾ ಬಿಲ್ಡಪ್ ಕೊಟ್ಟಿಕೊಂಡು ಅಡ್ಡಾಡುತ್ತಿರುವ ಆಪಾದನೆ ಪದವಿಪೂರ್ವ ಇಲಾಖೆಯ ಬೆಂಗಳೂರು ದಕ್ಷಿಣ ಜಿಲ್ಲೆಯ ಉಪನಿರ್ದೇಶಕ ಮನೋಹರ್ ಕೊಳ್ಳಾ ಅವರ ಮೇಲಿದೆ.ತಾನು ಹೇಳಿದ ಕೆಲಸವನ್ನು ಮಾಡುವ, ಝೀ ಹುಜೂರ್ ಎಂದ್ಹೇಳುವ ಬಕೆಟ್ ಗಿರಾಕಿಗಳನ್ನಷ್ಟೇ ಅಕ್ಕಪಕ್ಕ ಇಟ್ಟುಕೊಂಡಿರುವ ಬಗ್ಗೆ ಇಲಾಖೆ ತುಂಬಾ ಮಾತಿದೆ.ಇಂಥಾ ಮನೋಹರ್ ಕೊಳ್ಳಾ … Read more

ರಾಷ್ಟ್ರವಾದಿ ಚಿಂತಕ ಚಕ್ರವರ್ತಿ ಸೂಲಿಬೆಲೆಗೆ ಕ್ಯಾನ್ಸರ್..!?

ಸಾಮಾಜಿಕ ಜಾಲತಾಣಗಳಲ್ಲಿ ಸೂಲಿಬೆಲೆ ಆರೋಗ್ಯದ ಬಗ್ಗೆ ಊಹಾಪೋಹ-ಸ್ಪಷ್ಟನೆ ನೀಡದ ಸೂಲಿಬೆಲೆ ಬೆಂಗಳೂರು: ತಾತ್ವಿಕ ಭಿನ್ನಾಭಿಪ್ರಾಯ, ಸೈದ್ದಾಂತಿಕ ವೈರುದ್ಧ್ಯಗಳಾಚೆಗೆ ಕರ್ನಾಟಕ ಕಂಡ ಒಬ್ಬ  ಉತ್ತಮ ವಾಗ್ಮಿ ,ಚಿಂತಕ, ರಾಷ್ಟ್ರವಾದಿ ಹೋರಾಟಗಾರ ಎಂದೇ ಬಿಂಬಿಸಿಕೊಂಡಿರುವ  ಚಕ್ರವರ್ತಿ ಸೂಲಿಬೆಲೆ ಆರೋಗ್ಯಕ್ಕೆ ಸಂಬಂಧಪಟ್ಟಂತೆ ದೊಡ್ಡ ಶಾಕಿಂಗ್ ಎನ್ನುವಂತ ಸುದ್ದಿಯೊಂದು ಹರಿದಾಡುತ್ತಿದೆ. ಚಕ್ರವರ್ತಿ ಸೂಲಿಬೆಲೆ ಆರೋಗ್ಯವನ್ನು ಮಾರಕವಾದ ಮಾರಿ ಆವರಿಸಿಕೊಂಡಿದೆ ಎನ್ನಲಾಗ್ತಿದೆ.ಈ ಮಹಾಮಾರಿಯನ್ನು ಗಂಟಲು ಕ್ಯಾನ್ಸರ್ ಎನ್ನಲಾಗ್ತಿದೆ.ಸಾಮಾಜಿಕ ಕಾರ್ಯಕರ್ತ ಹಾಗೂ ಕನ್ನಡಪರ ಹೋರಾಟಗಾರರಾದ ಭೈರಪ್ಪ ಹರೀಶ್ ಕುಮಾರ್ ಎನ್ನುವವರು ಇದನ್ನು ತಮ್ಮ ಫೇಸ್ ಬುಕ್ … Read more

ಗಾಯಕ ಜೋಗಿಲ ಸಿದ್ದರಾಜುಗೆ ಜಾತಿನಿಂದನೆ ಮಾಡಿದ್ರಾ ಗಾಯತ್ರಿ..!

ಬೆಂಗಳೂರು: ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ನಿರ್ದೇಶಕರಾದ ಗಾಯತ್ರಿ ಅವರ ಮೇಲೆ ಜಾತಿನಿಂದನೆ ಆರೋಪ ಕೇಳಿಬಂದಿದೆ. ಜನಪದ ಗಾಯಕ ಜೋಗಿಲ ಸಿದ್ದರಾಜು ಅವರು ಸಲ್ಲಿಸಿದ ದೂರಿನ ಮೇಲೆ ಬೆಂಗಳೂರಿನ ಎಸ್ ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜನಪದ ಗಾಯಕರಾಗಿರುವ  ಜೋಗಿಲ ಸಿದ್ಧರಾಜು  ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ವಿವಿಧ ಕಾರ್ಯಕ್ರಮವನ್ನ ನಡೆಸಿಕೊಡುತ್ತಿದ್ದರು. ಕಳೆದ ಮೂರು ವರ್ಷದಿಂದ ಅವರು ನಡೆಸಿಕೊಟ್ಟ ಕಾರ್ಯಕ್ರಮಕ್ಕೆ ಹಣ ಸಂದಾಯವಾಗಬೇಕಿತ್ತು ಈ ಹಿನ್ನಲೆಯಲ್ಲಿ ಇದೇ ಜುಲೈ 11 ರಂದು ಸಂಭಾವನೆಯ ಹಣ … Read more

“ರಿಪಬ್ಲಿಕ್ ಕನ್ನಡ”ದ ಮುಖ್ಯಸ್ಥರ ಹುದ್ದೆಯನ್ನು  ಅಜಿತ್ ಹನುಮಕ್ಕನವರ್  ನಿರಾಕರಿಸಿದ್ದೇಕೆ..? “ಸುವರ್ಣ”ದಲ್ಲಿಯೇ “ಶೋಭಾ” ಉಳಿಯಲಿಲ್ಲ ಏಕೆ.?!

ರಿಪಬ್ಲಿಕ್ ಕನ್ನಡದ ಪ್ರಸ್ತಾವನೆಗೆ ಮೊದಲೆಲ್ಲಾ ಒಪ್ಪಿಗೆ ಸೂಚಿಸಿದ್ದ ಅಜಿತ್ ಕೊನೇ ಕ್ಷಣದಲ್ಲಿ ಉಲ್ಟಾ ಹೊಡೆದಿದ್ದೇಕೆ..?ಅಜಿತ್ ನಿರ್ಗಮನದಿಂದ ಮುನ್ನಲೆಗೆ ಬಂದಿದ್ದ ಶೋಭಾ ಹೆಸರನ್ನು ಸುವರ್ಣ ಮ್ಯಾನೇಜ್ಮೆಂಟ್ ಪರಿಗಣಿಸಲಿಲ್ಲವೇಕೆ..?.. ಬೆಂಗಳೂರು: ವಿಷಯದ ಬಗ್ಗೆ ವಿವರಣೆ ಕೊಡುವ ಮುನ್ನ ಎರಡು ಪ್ರಮುಖ ವಿಷಯಗಳನ್ನು ಮೊದಲೇ ಹೇಳಿ ಅವರನ್ನು ಅಭಿನಂದಿಸುತ್ತದೆ ಕನ್ನಡ ಫ್ಲ್ಯಾಶ್ ನ್ಯೂಸ್. ರಿಪಬ್ಲಿಕ್ ಕನ್ನಡ ನ್ಯೂಸ್ ಚಾನೆಲ್ ನ ಮುಖ್ಯಸ್ಥೆಯಾಗಿ ಹಿರಿಯ ಪತ್ರಕರ್ತೆ ಶೋಭಾ ಮಳವಳ್ಳಿ ನೇಮಕಗೊಂಡಿದ್ದಾರೆ.ಇನ್ನೊಂದೆಡೆ ಕನ್ನಡದ ಅತ್ಯಂತ ವಿಶ್ವಾಸಾರ್ಹ ದಿನಪತ್ರಿಕೆ ಪ್ರಜಾವಾಣಿಯ ಅಂಗಪತ್ರಿಕೆ ಸುಧಾ ವಾರಪತ್ರಿಕೆಯ ಮುಖ್ಯಸ್ಥರಾಗಿ … Read more

“ಯುದ್ಧಭೂಮಿ”ಯಲ್ಲಿ ಪ್ರಾಣದ ಹಂಗು ತೊರೆದ “ಮಾದ್ಯಮಯೋಧರು”

ಸಾವನ್ನು ಬೆನ್ನಿಗೆ ಕಟ್ಟಿಕೊಂಡು ವೃತ್ತಿ ನಿಷ್ಟೆಯಿಂದ ಸುದ್ದಿಮಾಡುತ್ತಿರುವ ಮಾದ್ಯಮಯೋಧರು ನಮ್ಮ ಹೆಮ್ಮೆ- ಪತ್ರಿಕಾಯೋಧರಿಗೆ ಹ್ಯಾಟ್ಸಾಫ್.. ಬೆಂಗಳೂರು-ಕಾಶ್ಮೀರ: ಸಧ್ಯ ದೇಶದಲ್ಲೆಲ್ಲಾ ಯುದ್ಧ(war)ದ್ದೇ ಮಾತು.ಸಾಂಪ್ರದಾಯಿಕ ಶತೃರಾಷ್ಟ್ರ ಪಾಕಿಸ್ತಾನ(pakistan)ವನ್ನು ಅದರ ನೆಲದಲ್ಲೇ ನುಗ್ಗಿ ಬಗ್ಗು ಬಡಿಯುತ್ತಿರುವ,ಅದರ ನಡ ಮುರಿ ಯುತ್ತಿರುವ ಭಾರತ(india)ದ ಹೆಮ್ಮೆಯ ಸೇನೆ(armed forces)ಯದ್ದೇ ಸುದ್ದಿ. ಪೆಹಲ್ಗಾಮ್‌ ನ ಭಯೋತ್ಪಾದಕ(terrorist) ದಾಳಿಗೆ ಪ್ರತೀಕಾರವಾಗಿ ಭಾರತ ,ಪಾಕಿಸ್ತಾನವನ್ನು ಆಪರೇಷನ್ ಸಿಂಧೂರ (operation sindhoora) ಹೆಸರಲ್ಲಿ ಸರ್ವನಾಶ ಮಾಡುತ್ತಿರುವಂತದ್ದು ಪ್ರತಿಯೊಬ್ಬ ಭಾರತೀಯ ಹೆಮ್ಮೆ-ಆತ್ಮಾಭಿಮಾನದಿಂದ ಬೀಗಬೇಕಿರುವ ಸಂಗತಿ. ಪಾಪಿ…ಪಾಕಿಸ್ತಾನವನ್ನು ಮಣ್ಣುಮುಕ್ಕಿಸುತ್ತಿರುವ ಈ ಬೆಳವಣಿಗೆಗಳ ಪ್ರತಿಯೊಂದು … Read more

EXCLUSIVE…ARNAB, “KARNATAKA WANTS TO kNOW” ಏನಾಗಲಿದೆ ಕರ್ನಾಟಕದಲ್ಲಿ “ರಿಪಬ್ಲಿಕ್ ಕನ್ನಡ”  ಭವಿಷ್ಯ..!?

ಕರ್ನಾಟಕದಲ್ಲಿ ತಲೆಕೆಳಗಾಯ್ತಾ, ಆರಕ್ಕೇರದ,ಮೂರಕ್ಕೆ ಇಳಿಯದ ಅರ್ನಾಬ್ ಕನಸಿನ “ರಿಪಬ್ಲಿಕ್ ಕನ್ನಡ”(republic kannada) ಚಾನೆಲ್ ನ   ಲೆಕ್ಕಾಚಾರ..! ಬೆಂಗಳೂರು:ಮಾದ್ಯಮ ಕ್ಷೇತ್ರದ ದೈತ್ಯ-ದಿಗ್ಗಜ ಅರ್ನಾಬ್ ಗೋಸ್ವಾಮಿ(arnab goswami) ತುಂಬಾ ಮಹಾತ್ವಾಕಾಂಕ್ಷೆ-ಕನಸು-ನಿರೀಕ್ಷೆಯಲ್ಲಿ ಕಟ್ಟಿದ ರಿಪಬ್ಲಿಕ್ ನ್ಯೂಸ್ ಚಾನೆಲ್(republic news channel) ಅವರ ಲೆಕ್ಕಾಚಾರಗಳಂತೆ ನಡೆಯುತ್ತಿದೆ.ಅದರಿಂದ ಅರ್ನಾಬ್ ಸಂತುಷ್ಟರಾಗಿದ್ದಾರೆ ಕೂಡ.ಆದರೆ ಕರ್ನಾಟಕ(karnataka)ದಲ್ಲೇಕೋ ಮಾತ್ರ ಅವರ ಲೆಕ್ಕಾಚಾರ-ಗಣಿತ-ಗುಣಿತ ಯಾವುದೂ ವರ್ಕೌಟ್ ಆದಂತೆ ಕಾಣ್ತಿಲ್ಲ.ಯಾವ ಭರವಸೆ-ನಿರಿಕ್ಷೆ ಇಟ್ಟುಕೊಂಡು ಕೋಟ್ಯಾಂತರ ಸುರಿದು ರಿಪಬ್ಲಿಕ್ ಸುದ್ದಿ ಸಾಮ್ರಾಜ್ಯ ವಿಸ್ತರಿಸ ಬೇಕೆಂದುಕೊಂಡಿದ್ರೋ ಅದ್ಯಾವುದು ಅಂದುಕೊಂಡಂತೆ ಆಗುತ್ತಿಲ್ಲ ಎನ್ನುವ ಸ್ಪೋಟಕ-ಅಘಾತಕಾರಿ ಸುದ್ದಿ … Read more

ಇದು ಇಡೀ ರಾಜ್ಯವೇ ಖುಷಿ ಪಡುವ ವಿಚಾರ…ದಿವ್ಯಾ ವಸಂತ ಈಗ “ಸಾಮ್ರಾಟ್‌” ಚಾನೆಲ್‌ “ಚೀಫ್‌-ಎಡಿಟರ್‌”..

ಬೆಂಗಳೂರು: ಇದು,ಇಡೀ ರಾಜ್ಯವೇ ಖುಷಿ ಪಡುವ ವಿಷಯ ಎಂದ್ಹೇಳಿ ರಾತ್ರೋರಾತ್ರಿ ಸುದ್ದಿಯಾದ ಹೆಣ್ಣುಮಗಳು ದಿವ್ಯಾವಸಂತ.ಆದ್ರೆ ನಂತರ ಮಾಡಿಕೊಂಡ ಯಡವಟ್ಟುಗಳು ಆಕೆಯನ್ನು ಯಾವ ಸ್ಥಿತಿಗೆ ತಂದುನಿಲ್ಲಿಸಿತು ಎನ್ನುವುದನ್ನು ತಿಳಿಸಿ ಹೇಳಬೇಕಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಂತ ನೆಗೆಟಿವ್‌ ಆಗಿ ಟ್ರೋಲ್‌ ಆಗಿ ಅದಕ್ಕೆ ಸ್ಪಷ್ಟನೆ ಕೊಡಲು ಕಣ್ಣೀರು ಹಾಕಿದ್ರೂ ಆಕೆಯನ್ನು ಒಪ್ಪಿಕೊಳ್ಳಲು ನಿರಾಕರಿಸುವಂಥ ಸ್ಥಿತಿ ನಿರ್ಮಾಣವಾಗಿದ್ದು ಕೂಡ ಸುಳ್ಳಲ್ಲ.ಸಾಮಾಜಿಕ ಜಾಲತಾಣಗಳಲ್ಲಿ  ಸಿಕ್ಕಾಪಟ್ಟೆ ಆಕ್ಟೀವ್‌ ಆಗಿದ್ದ ಆಕೆ ದಿಡೀರ್‌ ನಾಪತ್ತೆ ಆಗಿಬಿಟ್ಟಿದ್ಲು..ಕಮ್‌ ಬ್ಯಾಕ್‌ ಮಾಡೊಕ್ಕೆ ಒದ್ದಾಡುವಂತಾಗಿತ್ತು.ಇದರ ನಡುವೆಯೇ ಸ್ತ್ರೀ ಎನ್ನುವ ಮಹಿಳಾ … Read more