“ವೈದೇಹಿ ಆಸ್ಪತ್ರೆ” ಆಸ್ತಿ ತೆರಿಗೆ ಕಡತ ಗೌಪ್ಯ ಪ್ರಕರಣ: ಕಂದಾಯಾಧಿಕಾರಿ ಬಸವಾಚಾರಿಗಿಂತ ಮುನ್ನ ಕಡತ ಮುಚ್ಚಿಟ್ಟಿದ್ರಂತೆ AC ಬಸವರಾಜ ಮಗಿ..!?

2024ರ ಅಂತ್ಯದಲ್ಲಿ ಕಂದಾಯಾಧಿಕಾರಿಯಾಗಿ ಬಸವಾಚಾರಿ ಚಾರ್ಜ್ …ಅದಕ್ಕೂ  ಮುನ್ನ ಆ ಹುದ್ದೆಯಲ್ಲಿದ್ದವರು ಬಸವರಾಜ ಮಗಿ ಅಂತೆ..ತನಿಖೆಯಲ್ಲಿ ದೃಢ.. ಬೆಂಗಳೂರು:50 ಕೋಟಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡತವನ್ನು ಬಚ್ಚಿಟ್ಟು ಕರ್ತವ್ಯಲೋಪ ಎಸಗಿದ ವೈಟ್ ಫೀಲ್ಡ್ ಕಂದಾಯಾಧಿಕಾರಿ ಬಸವಾಚಾರಿ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ಮನಿಷ್ ಮೌದ್ಗಿಲ್ ಅವರು ಪತ್ತೆ ಮಾಡಿದ ಈ ಪ್ರಕರಣದಲ್ಲಿ ಕಡತವನ್ನು ಬಚ್ಚಿಟ್ಟಿದ್ದು ಬಸವಾಚಾರಿ ಮಾತ್ರವಲ್ಲ ಅವರ ಸ್ಥಾನದಲ್ಲಿ ಹಿಂದೆ ಕೆಲಸ ಮಾಡುತ್ತಿದ್ದ ಮತ್ತೊಬ್ಬ ಅಧಿಕಾರಿಯು ಭಾಗಿಯಾಗಿರುವುದು ಗೊತ್ತಾಗಿದೆ.ಈ ಹಿನ್ನಲೆಯಲ್ಲಿ ಬಸವಾಚಾರಿ … Read more

ಲೋಕಾರ್ಪಣೆಯಾಗುತ್ತಿರುವ “ಪ್ರಜಾ-ಸಮಯ ಟಿವಿ”ಗೆ ಆಲ್‌ ದಿ ಬೆಸ್ಟ್‌ ..ಜತೆಗೆ ಒಂದಷ್ಟು ಆತ್ಮೀಯ ಸಲಹೆ- ಬುದ್ಧಿ ಮಾತು..

ಬೆಂಗಳೂರು: ಕಾಂಗ್ರೆಸ್ ಶಾಸಕರೊಬ್ಬರ ಮಾಲೀಕತ್ವದ ಪ್ರಜಾ ಟಿವಿ(prajaa tv) ರಾತ್ರೊರಾತ್ರಿ “ಮಾದ್ಯಮ ಉದ್ಯಮಿ” ವಿಜಯ್ ತಾತಾ(vijay tata) ಮಡಿಲಿಗೆ ಬಿದ್ದ ಮೇಲೆ ಅವರದೇ ಮಾಲೀಕತ್ವದ ಮತ್ತೊಂದು ಸುದ್ದಿ ವಾಹಿನಿ ಸಮಯ ಟಿವಿ ಜತೆ ಹೊಸ ರೂಪದಲ್ಲಿ ಲೋಕಾರ್ಪಣೆಯಾಗಲು ಮುಹೂರ್ತ ಫಿಕ್ಸ್ ಆಗಿದೆ. ಇದೇ ಗುರುವಾರ ಅಂದರೆ ಮಾರ್ಚ್ 6 ರಂದು ಹೊಸ ರೂಪ-ವಿನ್ಯಾಸದಲ್ಲಿ ಚಾನೆಲ್ ರೀ ಲಾಂಚ್ ಆಗುತ್ತಿದೆ. ಚಾನೆಲ್ ಆಡಳಿತ ಮಂಡಳಿಯೇ ಘೋಷಿಸಿಕೊಂಡಿರುವಂತೆ, ಮೇಕ್ರಿ ಬಸ್ ನಿಲ್ದಾಣ,4ನೇ ಮಹಡಿ, ಬಿಇಎಲ್ ಆರ್ ಡ್ರೈವ್, ಮೇಕ್ರಿ ಸರ್ಕಲ್ … Read more

ಈ ಸುದ್ದಿ ನಮ್ಮಲ್ಲಿ ಮಾತ್ರ…POLITICAL EXCLUSIVE… ಕಾಂಗ್ರೆಸ್ ಗೆ ಗುಡ್ ಬೈ..! ಬಿಜೆಪಿಗೆ ಜೈ..ಜೈ.. ! 60 ಶಾಸಕರಿಗೆ ಗಾಳ….! 42 ಶಾಸಕರ ಲೀಸ್ಟ್ ರೆಡಿ..! ನವೆಂಬರ್ ಗೆ “ಡಿಕೆಶಿ” ಜಂಪಿಂಗ್ ಪಕ್ಕಾ..!

ಬೆಂಗಳೂರು:ಎಲ್ಲವೂ  ಅಂದಾಜಿಸುತ್ತಿರುವ  ರೀತಿಯೇ ಆದಲ್ಲಿ….ಹಾಕಲಾಗುತ್ತಿರುವ ಲೆಕ್ಕಾಚಾರಗಳ ಪ್ರಕಾರವೆ ನಡೆದರೆ…ರಾಜ್ಯ ರಾಜಕೀಯ ಇತಿಹಾಸದಲ್ಲಿ ಇದೊಂದು ದೊಡ್ಡ ಸ್ಪೋಟಕ ಸುದ್ದಿಯಾಗೋದರಲ್ಲಿ ಅನುಮಾನವೇ ಇಲ್ಲ..ಏಕಂದ್ರೆ ಸುದ್ದಿಯ ಸ್ವರೂಪವೇ ಅಷ್ಟೊಂದು ಅಚ್ಚರಿ-ಗಾಬರಿ-ಸಂಶಯದ ಅಂಶಗಳನ್ನು ಒಳಗೊಂಡಿದೆ.ರಾಜಕೀಯದಲ್ಲಿ ಏನ್ ಬೇಕಾದ್ರೂ ಆಗಬಹುದು..ಆಗಿದೆ ಕೂಡ ಎನ್ನುವಂತ ಸನ್ನಿವೇಶದಲ್ಲಿ ಅಂದಾಜಿಸುತ್ತಿರುವ ರೀತಿಯಲ್ಲಿಯೇ ಎಲ್ಲಾ ನಡೆದರೂ ಅಚ್ಚರಿ ಪಡಬೇಕಿಲ್ಲವೇನೋ..?   ರಾಜಕೀಯವೇ ಹೀಗೆ…ಹಾಗೆ…ಯಾವ್ ಸನ್ನಿವೇಶದಲ್ಲಿ ಏನ್ ಆಗ್ತದೆನ್ನುವುದನ್ನು ಊಹಿಸಲಿಕ್ಕೆ ಆಗೊಲ್ಲ..ಹೀಗೆಯೇ ಆಗುತ್ತೆ ಎಂದು ಖಚಿತವಾಗಿ ಹೇಳಲಿಕ್ಕೂ ಬರೊಲ್ಲ..ಇಲ್ಲಿ ಎಲ್ಲವೂ ಆಕ್ಷಿಡೆಂಡಲ್.. ಅನಿರೀಕ್ಷಿತ..ಆದರೆ ಆಗೋದೆಲ್ಲದರ ಹಿಂದೆ ಪೂರ್ವಭಾವಿ ಸಿದ್ಧತೆ ಇದ್ದೇ ಇರುತ್ತದೆ.ಅದು … Read more

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಲೀಸ್ಟ್ ನ ಆ ಮುಂಚೂಣಿ ಹೆಸರು..ರೇಸ್ ನಲ್ಲಿರೋರು ಯಾರ್ ಗೊತ್ತಾ..!?

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಕಸರತ್ತು ಹೈಕಮಾಂಡ್ ಗೆ  ಪಕ್ಷದ ಇತಿಹಾಸದಲ್ಲೇ ಹಿಂದೆಂದು ಇಷ್ಟೊಂದು ಕಷ್ಟಕರವಾಗಿರಲಿಲ್ಲವೇನೋ ಅನ್ನಿಸುತ್ತೆ.ಯಾರನ್ನು ಆಯ್ಕೆ ಮಾಡಬೇಕು ಎನ್ನುವ ಗೊಂದಲಕ್ಕೆ ಸಿಲುಕಿಕೊಂಡಿದೆ.ಯತ್ನಾಳ್ ಬಣದ ಬೇಡಿಕೆಯಂತೆ ಬಸವರಾಜ್ ಬೊಮ್ಮಾಯಿ ಅವರನ್ನು ನೇಮಿಸಬೇಕೋ, ಬಿವೈ ವಿಜಯೇಂದ್ರ ಅವರನ್ನೇ ಮುಂದುವರೆಸಬೇಕೋ ಎನ್ನುವ ಪ್ರಶ್ನೆ ತೀವ್ರವಾಗಿ ಕಾಡಲಾರಂಭಿಸಿದೆ.ಇದೆಲ್ಲದರ ನಡುವೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಎಲ್ಲವನ್ನು ಸರಿದೂಗಿಸಬಲ್ಲ ಕೆಪಾಸಿಟಿ ಇರುವ ಲೀಡರ್ಸ್ ಗಳು ಯಾರೆನ್ನುವ ಪ್ರಶ್ನೆಗೆ ಹೈಕಮಾಂಡ್ ಬಳಿ ಇರುವ ಕೆಲವೇ ಕೆಲವು ಹೆಸರುಗಳಲ್ಲಿ ಸಿ.ಟಿ ರವಿ,ಅರವಿಂದ ಬೆಲ್ಲದ್ ಮುಂಚೂಣಿಯಲ್ಲಿವೆ … Read more

ಕ್ರೈಸ್ತ ಧರ್ಮದ ಸಾರವೇ ಶಾಂತಿ,ಶಿಕ್ಷಣಕ್ಕೆ ಕ್ರೈಸ್ತರ ಕೊಡುಗೆ ಅಪಾರ: ಮಹಾಧರ್ಮಾಧ್ಯಕ್ಷ ಡಾ||ಪೀಟರ್ ಮಚಾಡೊ,

ಬೆಂಗಳೂರು:ಕ್ರೈಸ್ತ ಸಮುದಾಯ ವಿಶ್ವಕ್ಕೆ ಶಾಂತಿ ಸಾರುವ ಧರ್ಮವಾಗಿದೆ. ಎಲ್ಲ ಧರ್ಮ ಮತ್ತು ವರ್ಗದವರಿಗೆ ಮಕ್ಕಳ ಶಿಕ್ಷಣಕ್ಕೆ ಶಿಕ್ಷಣ ಸಂಸ್ಥೆಗಳನ್ನು ತೆರದು ವಿದ್ಯಾವಂತ ಸಮಾಜ ನಿರ್ಮಾಣಕ್ಕೆ ಕ್ರೈಸ್ತ ಸಮುದಾಯ ಅಪಾರ ಕೊಡುಗೆ ನೀಡಿದೆ.ಕ್ರೈಸ್ತರನ್ನು ಗುರುತಿಸುವ ಕೆಲಸವಾಗಬೇಕು ಎಂದು  ಬೆಂಗಳೂರು ಕ್ರೈಸ್ತ ಧರ್ಮಕ್ಷೇತ್ರದ ಮಹಾಧರ್ಮಾಧ್ಯಕ್ಷ ಡಾ||ಪೀಟರ್ ಮಚಾಡೊ ಆಶಯ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ ಕರ್ನಾಟಕ ಕ್ರೈಸ್ತ ಅಲ್ಪಸಂಖ್ಯಾತ ಜಾಗೃತಿ ವೇದಿಕೆ ವತಿಯಿಂದ ಡಾಕ್ಟರೇಟ್ ಪಡೆದ 72 ಕ್ರೈಸ್ತ  ಪದವೀಧರನ್ನು ಸನ್ಮಾನಿಸುವ  ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,ಕರ್ನಾಟಕ ಕ್ರೈಸ್ತ ಅಲ್ಪಸಂಖ್ಯಾತ … Read more

ಅಕ್ರಮ ಖಾತಾ ವರ್ಗಾವಣೆ ಆರೋಪಕ್ಕೆ ತುತ್ತಾದ AC ದುರ್ಗಶ್ರೀ,ತಹಸೀಲ್ದಾರ್ ವಿಭಾ ರಾಠೋಡ್ ವಿರುದ್ಧ ಮತ್ತೆರೆಡು ದೂರು…ಸಾಕ್ಷ್ಯವಿದ್ರೂ ಕ್ರಮ ಕೈಗೊಳ್ಳದೆ ಸಚಿವ ಕೃಷ್ಣ ಭೈರೇಗೌಡ ಮೌನ..?!

ಬೆಂಗಳೂರು(ದೊಡ್ಡಬಳ್ಳಾಪುರ): ಕ್ರಮ ಕೈಗೊಳ್ಳಲು ಸಾಕ್ಷ್ಯಗಳನ್ನು ಕೇಳುತ್ತಿದ್ದ ಕಂದಾಯ ಸಚಿವ ಕೃಷ್ಣಭೈರೇಗೌಡರ ಮುಂದೆ ಈಗ  ಎಲ್ಲಾ ಸಾಕ್ಷ್ಯಗಳಿವೆ..ಆದರೆ ನಿರ್ದಾಕ್ಷಿಣ್ಯ  ಕ್ರಮ ಕೈಗೊಳ್ಳುವ ಧೈರ್ಯ ನಿಮಗಿದೆಯೇ..? ಇದು ಕನ್ನಡ ಫ್ಲ್ಯಾಶ್ ನ್ಯೂಸ್ ಸಚಿವರಿಗೆ ಹಾಕುತ್ತಿರುವ ನೇರ ಪ್ರಶ್ನೆ.. ಏಕಂದ್ರೆ ದೊಡ್ಡ ಬಳ್ಳಾಪುರದ  ದೊಡ್ಡಬೆಳವಂಗಲ ಗ್ರಾಮದ ಹುಲಿಕುಂಟೆಯ ಸರ್ವೆ ನಂಬರ್ 150ರಲ್ಲಿ ಖಾಸಗಿ ಬಿಲ್ಡರ್ಸ್ ಗಳ ಲಾಭಿಗೆ ಒಳಗಾಗಿ ಖಾತೆ ವರ್ಗಾವಣೆ ಮಾಡಿದ ಆರೋಪಕ್ಕೆ ತುತ್ತಾಗಿರುವ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್.ದುರ್ಗಶ್ರೀ ಹಾಗೂ ತಹಸಿಲ್ದಾರ್ ವಿಭಾ ರಾಠೋಡ್  ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಸಾಕ್ಷ್ಯಗಳು … Read more

ಬಾಲಿವುಡ್ ನ ಖ್ಯಾತ ಹಾಸ್ಯನಟ  ಟಿಕು ತಲ್ಸಾನಿಯಾಗೆ ಹೃದಯಸ್ಥಂಭನ-ಸ್ಥಿತಿ ಗಂಭೀರ…

ನವದೆಹಲಿ: ಅಂದಾಜ್ ಅಪ್ನಾ ಅಪ್ನಾ..ದಿಲ್ ಹೈ ಕೆ ಮಂತಾ ನಹೀ, ಉಮರ್ 55 ಕಿ ದಿಲ್ ಬಚ್ಪನ್ ಕಾ, ಬೋಲ್ ರಾಧಾ ಬೋಲ್, ಅಂದಾಜ್ ಅಪ್ನಾ ಅಪ್ನಾ ಮತ್ತು ಮಿಸ್ಟರ್ ಬೆಚರಾ ,ವಕ್ತ್ ಹಮಾರಾ ಹೈ,ಇಷ್ಕ್, ಜೋಡಿ ನಂ.1 ಪಾರ್ಟ್ನರ್ ,ದೇವದಾಸ್ ನಂತ ಸೂಪರ್ ಹಿಟ್ ಚಿತ್ರಗಳಲ್ಲಿ ಕಾಮಿಡಿ ಪಾತ್ರದಿಂದ ಹಿಡಿದು ಗಂಭೀರ ಪಾತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದ  70ರ ವಯಸ್ಸಿನ ಖ್ಯಾತ ನಟ  ಟಿಕು ತಲ್ಸಾನಿಯಾಗೆ ಭಾರಿ ಹೃದಯಾಘಾತವಾಗಿದೆ. ಜನವರಿ 10 ರ ಶುಕ್ರವಾರ ಹೃದಯ … Read more

“ವಿಸ್ತಾರ” ಪುನರಾಂಭಕ್ಕೆ ದೊಡ್ಡ ಹಿನ್ನಡೆ..!! “ಚಾನೆಲ್” ಮಾಲೀಕತ್ವದ ಕಂಪೆನಿಯ ಸ್ವತ್ತುಗಳು ಜಪ್ತಿ..!?

ಬೆಂಗಳೂರು: ಹಿರಿಯ ಪತ್ರಕರ್ತ ಹಾಗೂ ವಿಸ್ತಾರ ನ್ಯೂಸ್ ಚಾನೆಲ್ ನ ನಿರ್ದೇಶಕರಲ್ಲಿ ಒಬ್ಬರೆನ್ನಲಾಗಿದ್ದ ಹರಿಪ್ರಕಾಶ್ ಕೋಣೆಮನೆ ವಿರುದ್ಧ ಮಾಹಿತಿ ಮತ್ತು  ಪ್ರಸಾರ ಸಚಿವಾಲಯಕ್ಕೆ ದೂರು ಸಲ್ಲಿಕೆಯಾಗಿದೆ ಎಂದು ಮಾದ್ಯಮಗಳು ವರದಿ ಮಾಡಿವೆ.ವಿಸ್ತಾರ ಮೀಡಿಯಾ ಪ್ರೈವೇಟ್ ಲಿಮಿಟೆಡ್ ನ ಪಾಲುದಾರರೂ ಆಗಿರುವ ಮೈಸೂರು ಮರ್ಕಂಟೈಲ್  ಕಂಪೆನಿಯ  ಮ್ಯಾನೇಜಿಂಗ್ ಡೈರೆಕ್ಟರ್ ಆಗಿರುವ ಡಾ.ಎಚ್.ಎಸ್ ಶೆಟ್ಟಿ ಅವರು ದೂರು ನೀಡಿದ್ದಾರೆನ್ನಲಾಗಿದ್ದು,ಅನುಮತಿ ಇಲ್ಲದೆ ಕಂಪೆನಿಯ ಷೇರುಗಳನ್ನು ಹಸ್ತಾಂತರಿಸಿದ್ದಾರೆನ್ನುವುದು ಕೋಣೆಮನೆ ಮೇಲೆ ಕೇಳಿಬಂದಿರುವ ಆಪಾದನೆ. ಅನುಮತಿ ಇಲ್ಲದೆ ಷೇರುಗಳನ್ನು ಇನ್ನೊಬ್ಬರಿಗೆ ಮಾರಬಾರದೆನ್ನುವುದು ಕಂಪೆನಿ ರೂಲ್ಸ್.ಆದರೆ … Read more

ಪಿಯು ಶಿಕ್ಷಣ ಇಲಾಖೆಯಲ್ಲಿ ನಿರ್ದೇಶಕರನ್ನೇ ದಾರಿ ತಪ್ಪಿಸುವ, ತಪ್ಪೆಸಗುವಂತೆ ಪ್ರಚೋದಿಸುವ ಹಿತಾಸಕ್ತಿಗಳಿವೆಯಾ?

ನಿಜಕ್ಕೂ ದುರ್ಬಳಕೆ ಆಗುತ್ತಿದೆಯಾ.. ದಕ್ಷ-ಪ್ರಾಮಾಣಿಕ ಐಎಎಸ್ ಅಧಿಕಾರಿ ಸಿಂಧೂ ರೂಪೇಶ್ ಅವರ ಒಳ್ಳೆಯತನ? ಬೆಂಗಳೂರು: ರಾಜಧಾನಿ ಬೆಂಗಳೂರಿನ ಮಲ್ಲೇಶ್ವರಂ 18ನೇ ತಿರುವಿನಲ್ಲಿರುವ  ಪದವಿ ಪೂರ್ವ ಶಿಕ್ಷಣ ಇಲಾಖೆ (DEPARTMENT OF SCHOOL EDUCATION-PRE UNIVERSITY) ಗೆ  ಶೈಕ್ಷಣಿಕವಾಗಿ ತನ್ನದೇ ಆದ ಹಿನ್ನಲೆಯಿದೆ.ಭವ್ಯ ಇತಿಹಾಸವಿದೆ. ನಿರ್ದೇಶಕರಾಗಿ ಬರುವ ಅಧಿಕಾರಿಗಳು ತಮ್ಮದೇ ಕನಸು-ಆಶಯ-ನಿರೀಕ್ಷೆಗಳನ್ನು ಇಟ್ಟುಕೊಂಡು ಕೆಲಸ ಮಾಡುತ್ತಲೇ ಬಂದಿದ್ದಾರೆ.ಶೈಕ್ಷಣಿಕವಾಗಿ ಅನುಕೂಲವಾಗಬಲ್ಲ, ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿಗೆ ಸಹಕಾರಿಯಾಗಬಲ್ಲ  ಒಂದಷ್ಟು ಕೆಲಸಗಳನ್ನು ಮಾಡುತ್ತಲೇ ಬಂದಿದ್ದಾರೆ.ಅದೇ ನಿಟ್ಟಿನಲ್ಲಿ ಈಗಿನ ನಿರ್ದೇಶಕರ ಪ್ರಯತ್ನ ಮುಂದುವರೆದಿದ್ದರೂ ಅವರನ್ನು … Read more