“ಭಾರತ-ಪಾಕ್ ಸಂಘರ್ಷ ನಿಲ್ಲಿಸಿದ್ದು ನಾನೇ” ಟ್ರಂಪ್ ಹೇಳಿಕೆ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮತ್ತೊಮ್ಮೆ ತಮ್ಮ ಎಂದಿನ ಶೈಲಿಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ರಾಜತಾಂತ್ರಿಕ ಸಂಬಂಧಗಳ ಕುರಿತು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮತ್ತೊಮ್ಮೆ ತಮ್ಮ ಎಂದಿನ ಶೈಲಿಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ರಾಜತಾಂತ್ರಿಕ ಸಂಬಂಧಗಳ ಕುರಿತು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ದೇಶದ ರಾಜಧಾನಿಯಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಎಐ ಇಂಪ್ಯಾಕ್ಟ್ ಶೃಂಗಸಭೆಯ ಅಂತಿಮ ದಿನವಾದ ಇಂದು, ಭಾರತ್ ಮಂಟಪದ ಆವರಣದೊಳಗೆ ಭಾರಿ ನಾಟಕೀಯ ಬೆಳವಣಿಗೆಗಳು ನಡೆದವು.
ಭೂಮಿಯ ಮೇಲಿನ ಅತ್ಯಂತ ಬೆಲೆಬಾಳುವ ಆಸ್ತಿ ಇದ್ದರೆ ಅದು ‘ವಿದ್ಯೆ’ ಮಾತ್ರ. ಯಾರು ಎಷ್ಟೇ ಕದ್ದರೂ ಕರಗದ, ಹಂಚಿದಷ್ಟು ಹೆಚ್ಚಾಗುವ ಈ ಜ್ಞಾನಭಂಡಾರ.
ಕನ್ನಡ ಸುದ್ದಿ ಚಾನೆಲ್ ಗಳ ಹಣೆಬರಹವನ್ನು ನಿರ್ದರಿಸುವ ಟಿಆರ್ ಪಿ( ಟೆಲಿರೇಟಿಂಗ್ ಪಾಯಿಂಟ್) ಹೊರಬಿದ್ದಿದೆ. ರೆ ಪರಿಸ್ಥಿತಿ ಬಿಗಡಾಯಿಸುವ ಸ
ಇದು ಅಧೀಕೃತವಾಗಿ ಘೋಷಣೆ ಆಗಿಲ್ಲವಾದರೂ, ಮಾದ್ಯಮ ಲೋಕದ ದಿಗ್ಗಜ ಅರ್ನಾಬ್ ಗೋಸ್ವಾಮಿ ಮಾಲೀಕತ್ವದ ರಿಪಬ್ಲಿಕ್ ಸುದ್ದಿಸಂಸ್ಥೆಯ ಆಡಳಿತ ಅಘಾತಕಾರಿಯಾದ ನಿರ್ದಾರವೊಂದನ್ನು ತೆಗೆದುಕೊಂಡಿದೆ ಎನ್ನುವ ಸುದ್ದಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ತುಂಬಾ ನಿರೀಕ್ಷೆ ಹಾಗೂ ಕನಸು ಹೊತ್ತ ಕಟ್ಟಿದ್ದ ರಿಪಬ್ಲಿಕ್ ಕನ್ನಡದ ಹಾಲಿ ಪ್ರಧಾನ ಸಂಪಾದಕರಿಗೆ ಗೇಟ್ ಪಾಸ್ ನೀಡಿದೆಯಂತೆ.. ಹುದ್ದೆಯನ್ನು ಅಲಂಕರಿಸಿ ಒಂದು ವರ್ಷ ಕಳೆಯುವುದರೊಳಗೆ ಸಂಪಾದಕಿ ಶೋಭಾ ಮಳವಳ್ಳಿ ಅವರಿಗೆ ರಾಜೀನಾಮೆ ನೀಡಿ ಮನೆಗೆ ತೆರಳುವಂತೆ ಸೂಚನೆ ನೀಡಿದೆಯಂತೆ. ದಿಢೀರ್ ಬೆಳವಣಿಗೆಯಲ್ಲಿ ಬಲವಂತದ ರಾಜೀನಾಮೆ ಪಡೆಯುತ್ತಿರುವುದಕ್ಕೆ … Read more
ಬದುಕಿನಲ್ಲಿ ಎಲ್ಲಾ ಅವಕಾಶ-ವೇದಿಕೆ ಇದ್ದು ಯಶಸ್ಸು ಪಡೆಯೋದು ಸಾಧನೆಯೇ ಅಲ್ಲ..ಶೂನ್ಯದಿಂದ ಮಹತ್ತರವಾದುದನ್ನು ಗಳಿಸೋದು ಇದೆಯೆಲ್ಲಾ ಅದೇ ನಿಜವಾದ ಸಾಧನೆ-ಯಶಸ್ಸು ಎನ್ನುವುದು ಅನುಭಾವಿಗಳ ಮಾತು..ಎಲ್ಲಾ ಕ್ಷೇತ್ರಗಳಲ್ಲಿರುವಂತೆ ನಮ್ಮ ಪತ್ರಿಕೋದ್ಯಮದಲ್ಲೂ ( ಇನ್ನೊಬ್ಬರಿಗೆ ಬಹುಪರಾಖ್ ಹಾಕಿಕೊಂಡು,ಹೊಗಳುಭಟ್ಟರಾಗಿ ಸ್ಥಾನಮಾನ ಪಡೆದುಕೊಳ್ಳುತ್ತಿರುವವರ ಸಂಖ್ಯೆ ಪತ್ರಿಕೋದ್ಯಮದಲ್ಲಿ ಇವತ್ತಿಗೆ ದೊಡ್ಡದಿದೆ ಬಿಡಿ…) ಅಂಥಾ ಸಾಧಕರು ಪರಿಶ್ರಮದ ಕಾರಣಕ್ಕೆ ಗಮನ ಸೆಳೆಯುತ್ತಾರೆ..ಇತರರಿಗೂ ಮಾದರಿಯಾಗುತ್ತಾರೆ..ಅಂಥವರ ಸಾಲಿನಲ್ಲಿ ನಿಲ್ಲುವಂತ ವ್ಯಕ್ತಿ ಪುಟ್ಟರಾಜ್..ದಶಕಗಳ ಕಾಲ ಪತ್ರಿಕೋದ್ಯಮದಲ್ಲಿ ದುಡಿದು ಉಪಜೀವನಕ್ಕೊಂದು ಪರ್ಯಾಯ ಹುಡುಕಿಕೊಂಡು ಎರಡನ್ನೂ ಸಮತೋಲನದಲ್ಲಿ ಸಂಭಾಳಿಸಿಕೊಂಡು ಅಂತಿಮವಾಗಿ ಆ ಪ್ರಯತ್ನದ್ಲಿ ಯಶಸ್ವಿಯಾದ … Read more
ಶಿವಮೊಗ್ಗ ಜಿಲ್ಲೆ ಸಾಗರ ಡಿಪೋದ ಶ್ರೀಶೈಲ ಬಿರಾದಾರ್ ಕಿರುಕುಳಕ್ಕೆ ಡ್ರೈವರ್ ನಾಗಪ್ಪ ಬಲಿ..! ಶಿವಮೊಗ್ಗ/ಬೆಂಗಳೂರು: ಸಚಿವ ರಾಮಲಿಂಗಾರೆಡ್ಡಿ ಅವರು ಸಾರಿಗೆ ನಿಗಮಗಳಲ್ಲಿ ಏನೆಲ್ಲಾ ಬದಲಾವಣೆ ಮಾಡಿದ್ರೂ ಅದೆಲ್ಲಕ್ಕಿಂತ ಮೊದಲು ಅಮೂಲಾಗ್ರ ಬದಲಾವಣೆ ಆಗಬೇಕಿರುವುದು ಅಧಿಕಾರಿಗಳ ಆಡಳಿತ ವೈಖರಿ-ಸಿಬ್ಬಂದಿ ಜತೆಗಿನ ವ್ಯವಹಾರದಲ್ಲಿ..ಕೆಳ ಹಂತದ ಸಿಬ್ಬಂದಿಯನ್ನು ಕಾಲಕಸಕ್ಕಿಂತ ಕಡೆಯಾಗಿ ನೋಡುವ ಅಧಿಕಾರಿಗಳ ದೌರ್ಜನ್ಯ-ಆಟಾಟೋಪಕ್ಕೆ ಶಿವಮೊಗ್ಗ ವಿಭಾಗೀಯ ಕಚೇರಿಯ ಸಾಗರ ಡಿಪೋದ ಡ್ರೈವರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನುವ ಆಪಾದನೆ ಕೇಳಿಬಂದಿದೆ. ಶಿವಮೊಗ್ಗ ವಿಭಾಗೀಯ ಕಚೇರಿಗೆ ಶಿವಮೊಗ್ಗ, ಸಾಗರ,ಶಿಕಾರಿಪುರ, ಭದ್ರಾವತಿ ಸೇರಿದಂತೆ ಐದು … Read more
ಹಿಂದೂಗಳಿಗೆ ಮುಸ್ಲಿಂ-ಕ್ರಿಶ್ಚಿಯನ್ ಹಬ್ಬಗಳಂದು ರಜೆ….! ಮುಸ್ಲಿಂರಿಗೆ ಹಿಂದೂ-ಕ್ರಿಶ್ಚಿಯನ್ ಹಬ್ಬಗಳಂದು ರಜೆ….! ಇದೆಂಥಾ ವ್ಯವಸ್ಥೆ… ಇಂತದ್ದೊಂದು ವ್ಯವಸ್ಥೆ ಬಿಎಂಟಿಸಿಯಲ್ಲಿ ಇದೆ ಎಂದು ಕೇಳಿಯೇ ಮೈ ಉರಿದು ಹೋಗುತ್ತೆ..ಕಾಲ ಬದಲಾಗುತ್ತಿದ್ದರೂ ಇನ್ನೂ ಹೊಸತನಕ್ಕೆ ಇಲ್ಲಿನ ಆಡಳಿತ ತೆರೆದುಕೊಂಡಿಲ್ಲ ಎಂದ್ರೆ ಇದಕ್ಕಿಂತ ದೊಡ್ಡ ದುರಂತ ಮತ್ತೊಂದಿಲ್ಲ ಎನ್ನಿಸುತ್ತೆ.ಅಂದ್ಹಾಗೆ ಈ ಕೆಟ್ಟ ವ್ಯವಸ್ಥೆಯ ಮಾಹಿತಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಇಲ್ಲ ಎಂದರೆ ಕ್ಷಮಿಸಿ ಬಿಡಬಹುದೇನೋ..? ಆದರೆ ಒಂದ್ವೇಳೆ ಮಾಹಿತಿ ಇದ್ದಾಗ್ಯೂ ಇದನ್ನು ರದ್ದು ಮಾಡದೆ ಇರುವುದೇ ಸತ್ಯವಾದರೆ ಅವರ ನಿಲುವು-ಧೋರಣೆಗೂ ನಮ್ಮ ವಿರೋಧವಿದೆ. … Read more
ಹಿಂದೂಗಳಿಗೆ ಮುಸ್ಲಿಂ-ಕ್ರಿಶ್ಚಿಯನ್ ಹಬ್ಬಗಳಂದು ರಜೆ aಮುಸ್ಲಿಂರಿಗೆ ಹಿಂದೂ-ಕ್ರಿಶ್ಚಿಯನ್ ಹಬ್ಬಗಳಂದು ರಜೆ..ಇದೆಂಥಾ ವ್ಯವಸ್ಥೆ ಇಂತದ್ದೊಂದು ವ್ಯವಸ್ಥೆ ಬಿಎಂಟಿಸಿಯಲ್ಲಿ ಇದೆ ಎಂದು ಕೇಳಿಯೇ ಮೈ ಉರಿದು ಹೋಗುತ್ತೆ..ಕಾಲ ಬದಲಾಗುತ್ತಿದ್ದರೂ ಇನ್ನೂ ಹೊಸತನಕ್ಕೆ ಇಲ್ಲಿನ ಆಡಳಿತ ತೆರೆದುಕೊಂಡಿಲ್ಲ ಎಂದ್ರೆ ಇದಕ್ಕಿಂತ ದೊಡ್ಡ ದುರಂತ ಮತ್ತೊಂದಿಲ್ಲ ಎನ್ನಿಸುತ್ತೆ.ಅಂದ್ಹಾಗೆ ಈ ಕೆಟ್ಟ ವ್ಯವಸ್ಥೆಯ ಮಾಹಿತಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಇಲ್ಲ ಎಂದರೆ ಕ್ಷಮಿಸಿ ಬಿಡಬಹುದೇನೋ..? ಆದರೆ ಒಂದ್ವೇಳೆ ಮಾಹಿತಿ ಇದ್ದಾಗ್ಯೂ ಇದನ್ನು ರದ್ದು ಮಾಡದೆ ಇರುವುದೇ ಸತ್ಯವಾದರೆ ಅವರ ನಿಲುವು-ಧೋರಣೆಗೂ ನಮ್ಮ ವಿರೋಧವಿದೆ. ಬಿಎಂಟಿಸಿಯಲ್ಲಿ … Read more
ಬೆಂಗಳೂರು: ಹೊಟ್ಟೆಗೆ ಹಿಟ್ಟಿಲ್ಲ ಜುಟ್ಟಿಗೆ ಮಲ್ಲಿಗೆ ಎನ್ನುವ ಗಾಧೆ ನೆನಪಿಸುತ್ತದೆ ಬಿಎಂಟಿಸಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಹಠಮಾರಿ ಧೋರಣೆ. ಬಿಎಂಟಿಸಿ ಎನ್ನುವ ಸಂಸ್ಥೆ ಮುನ್ನಡೆಸಿಕೊಂಡು ಹೋಗಲು ಖಜಾನೆಯಲ್ಲಿ ಹಣದ ಕೊರತೆ ಬಾಧಿಸುತ್ತಿರುವಾಗಲೇ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಹೊಸ ಹಾಗೂ ದುಬಾರಿ ಕಾರಿನ ಕ್ರೇಜ್ ಶುರುವಾಗಿದೆಯಂತೆ ನೋಡಿ..ತನಗೆ ಐಷಾರಾಮಿ ಹಾಗೂ ದುಬಾರಿ ಬೆಲೆಯ ಕಾರು ಬೇಕೇ, ಬೇಕೆಂದು ಹಠ ಮಾಡಿ ಅಧ್ಯಕ್ಷ ಆರಾಧ್ಯ ಅದನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿ ದ್ದಾರಂತೆ.ಅಧ್ಯಕ್ಷರಿಗೆ ಹೊಸ ಕಾರು ಸಿಗುತ್ತಿದ್ದಂತೆ ಉಪಾಧ್ಯಕ್ಷ ನಿಕೇತ್ ಮೌರ್ಯ ಕೂಡ … Read more