ಎಂತೆಂಥವರ ನಡುವೆ ಇಂಥವರು ನೆನಪಾಗೊಲ್ವಾ..!?
ಇವತ್ತು ಬೀದರ್ ನಲ್ಲಿ ನಡೆದ ಪತ್ರಿಕಾ ಸಮ್ಮೇಳನದಲ್ಲಿ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಪ್ರಶಸ್ತಿಗೆ ನಿಜವಾಗ್ಲೂ ಯೋಗ್ಯವಾದ-ಸಮರ್ಥವಾದವರಿಗೆ ನಮ್ಮದೊಂದು ಪ್ರಾಮಾಣಿಕವಾದ ಮನಸಿನ ಅಭಿನಂದನೆ..ಪ್ರಶಸ್ತಿಗೆ ಅರ್ಹರೇ ಅಲ್ಲದ ಒಂದಷ್ಟು ಜನರಿಗೂ ಪ್ರಶಸ್ತಿ ಪ್ರಧಾನ ಮಾಡಲಾಗಿದೆ ಎನ್ನುವ ಒಂದಷ್ಟು ಪತ್ರಕರ್ತರ ಆರೋಪಗಳ ಸನ್ನಿವೇಶದಲ್ಲೇ ಯಾಕೋ ಆ ಇಬ್ಬರು ಪತ್ರಕರ್ತರು ತುಂಬಾ ನೆನಪಾದರು.ನಮ್ಮ ನಡುವೆ ಪ್ರಾಮಾಣಿಕ ಪತ್ರಿಕೋದ್ಯಮಕ್ಕೆ ಸಾಕ್ಷಿಪ್ರಜ್ಞೆಯಂತೆ ಇರುವ ಎಷ್ಟೋ ಪತ್ರಕರ್ತರನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಯಾ ಎನ್ನುವ ನೋವು ಕೂಡ ಕಾಡಿತು.( ಸಧ್ಯದಲ್ಲಿ ಆ ಇಬ್ಬರು ಸಕ್ರೀಯ ಪತ್ರಿಕೋದ್ಯಮದಲ್ಲಿ ಇಲ್ಲವಾದರೂ … Read more