ಎಂತೆಂಥವರ ನಡುವೆ ಇಂಥವರು ನೆನಪಾಗೊಲ್ವಾ..!?

ಇವತ್ತು ಬೀದರ್‌ ನಲ್ಲಿ ನಡೆದ ಪತ್ರಿಕಾ ಸಮ್ಮೇಳನದಲ್ಲಿ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಪ್ರಶಸ್ತಿಗೆ  ನಿಜವಾಗ್ಲೂ ಯೋಗ್ಯವಾದ-ಸಮರ್ಥವಾದವರಿಗೆ ನಮ್ಮದೊಂದು ಪ್ರಾಮಾಣಿಕವಾದ ಮನಸಿನ ಅಭಿನಂದನೆ..ಪ್ರಶಸ್ತಿಗೆ ಅರ್ಹರೇ ಅಲ್ಲದ ಒಂದಷ್ಟು ಜನರಿಗೂ ಪ್ರಶಸ್ತಿ ಪ್ರಧಾನ ಮಾಡಲಾಗಿದೆ ಎನ್ನುವ ಒಂದಷ್ಟು ಪತ್ರಕರ್ತರ ಆರೋಪಗಳ ಸನ್ನಿವೇಶದಲ್ಲೇ  ಯಾಕೋ ಆ ಇಬ್ಬರು ಪತ್ರಕರ್ತರು ತುಂಬಾ ನೆನಪಾದರು.ನಮ್ಮ ನಡುವೆ ಪ್ರಾಮಾಣಿಕ ಪತ್ರಿಕೋದ್ಯಮಕ್ಕೆ ಸಾಕ್ಷಿಪ್ರಜ್ಞೆಯಂತೆ ಇರುವ ಎಷ್ಟೋ ಪತ್ರಕರ್ತರನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಯಾ ಎನ್ನುವ ನೋವು ಕೂಡ ಕಾಡಿತು.( ಸಧ್ಯದಲ್ಲಿ ಆ ಇಬ್ಬರು ಸಕ್ರೀಯ ಪತ್ರಿಕೋದ್ಯಮದಲ್ಲಿ ಇಲ್ಲವಾದರೂ … Read more

ಶಾಶ್ವತವಾಗಿ ಹಾಡು ನಿಲ್ಲಿಸಿದ ಆಶಾ ಬೋಸ್ಲೆ

ಪ್ರಣಯ ಗೀತೆಗಳು, ಪಾರ್ಟಿ ಸಾಂಗ್ಸ್ ಮತ್ತು ಐಟಂ ಸಾಂಗ್ಸ್, ಭಾವಪೂರ್ಣ ಗಜಲ್‌ಗಳು , ಭಕ್ತಿಗೀತೆಗಳು ,ಪಾಪ್ ಸಂಗೀತ..ಹೀಗೆ ಎಲ್ಲಾ ಗಾಯನ ಪ್ರಾಕಾರಗಳಲ್ಲಿ ತಮ್ಮ ಅತ್ಯದ್ಭುತ ಕಂಠಸಿರಿಯಿಂದ ಪ್ರಸಿದ್ದಿ ಪಡೆದಿದ್ದ ಭಾರತೀಯ ಚಿತ್ರರಂಗದ ಖ್ಯಾತ ಹಿನ್ನಲೆ ಗಾಯಕಿ ಆಶಾ ಬೋಸ್ಲೆ ಶಾಶ್ವತವಾಗಿ ಹಾಡು ನಿಲ್ಲಿಸಿದ್ದಾರೆ. ಆಶಾ ಬೋಸ್ಲೆ ಅವರಿಗೆ ೯೨ ವರ್ಷ ವಯಸ್ಸಾಗಿತ್ತು.ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರನ್ನು ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ನಿನ್ನೆ( ಶನಿವಾರ -೧೧-೦೪-೨೦೨೬) ರಂದು ದಾಖಲಿಸಲಾಗಿತ್ತು.ಅವರ ಆರೋಗ್ಯದಲ್ಲಿ ಇಂದು ಏರುಪೇರು ಕಂಡು ಬಂತು.ವೈದ್ಯರ … Read more

ಶಾಸಕ ಪ್ರದೀಪ್ ಈಶ್ವರ್ ‘ಪರಿಶ್ರಮ’ದ ಮತ್ತೊಂದು ಬಂಡವಾಳ ಬಯಲು..!

ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡುತ್ತಿದ್ದೇವೆ ಎಂದು ಬೀಗುತ್ತಿದ್ದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮಾಲೀಕತ್ವದ ‘ಪರಿಶ್ರಮ ನೀಟ್ ಮತ್ತು ಜೆಇಇ ಅಕಾಡೆಮಿ’ಯ ಮತ್ತೊಂದು ಕರಾಳ ಮುಖ ಈಗ ಬಯಲಾಗಿದೆ.

ಗ್ಯಾರೆಂಟಿ ಹೊರೆಗಳಿಂದ ಮತ್ತಷ್ಟು ಬಡವಾಯ್ತೇ ರಾಜ್ಯ ಸರ್ಕಾರ?

karnataka government financial crisis

ರಾಜ್ಯದ 32 ಇಲಾಖೆಗಳ 420 ಕಟ್ಟಡಗಳು ಅನುದಾನವಿಲ್ಲದೆ ಅರ್ಧಕ್ಕೆ ನಿಂತಿವೆ. ಗ್ಯಾರಂಟಿ ಹೊರೆಯಿಂದ ಅಭಿವೃದ್ಧಿ ಕಾಮಗಾರಿಗಳು ಶೂನ್ಯವಾಗುತ್ತಿವೆಯೇ? ಇಲ್ಲಿದೆ ಸಂಪೂರ್ಣ ವಿವರ.

ದೇವರಾಜು ಅರಸು ನಿಗಮದಲ್ಲಿ ಗಂಗಾ ಕಲ್ಯಾಣದ ಹೆಸರಲ್ಲಿ ₹600 ಕೋಟಿ ಲೂಟಿ!

ganga kalyan scam

ದೇವರಾಜು ಅರಸು ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಯಲ್ಲಿ ನಡೆದ ₹600 ಕೋಟಿ ಬೃಹತ್ ಹಗರಣದ ಕರಾಳ ಮುಖ ಇಲ್ಲಿದೆ. ಎಸ್ಕಾಂ ಅಧಿಕಾರಿಗಳು ಮತ್ತು ನಿಗಮದ ಅಧಿಕಾರಿಗಳ ನೆಕ್ಸಸ್ ಬಡ ರೈತರಿಗೆ ಹೇಗೆ ವಂಚಿಸಿದೆ? ಪೂರ್ಣ ವರದಿ ಓದಿ.

ನಾಳೆ ಬಟಾಬಯಲಾಗಲಿದೆಯಂತೆ ಪರಿಶ್ರಮ ಗೋಲ್ಮಾಲ್‌ .! ಕಳಚಲಿದೆಯಂತೆ ಪ್ರದೀಪ್‌ ಈಶ್ವರ್‌ ಮುಖವಾಡ..!

ಹೀಗೊಂದು ಸುದ್ದಿ ಸೋಶಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.ಚಿಕ್ಕಾಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ಮಾಲೀಕತ್ವದ ಪರಿಶ್ರಮ ಶಿಕ್ಷಣ ಸಂಸ್ಥೆ ಹೆಸರಲ್ಲಿ ಅವರು ನಡೆಸುತ್ತಿದ್ದಾರೆ ಎನ್ನಲಾಗಿರುವ ಬೃಹತ್‌ ಅಕ್ರಮವನ್ನು ಪಾಠಶಾಲೆ ನಾಳೆ ಜಗಜ್ಜಾಹೀರುಗೊಳಿಸಲಿದೆಯಂತೆ. ಪರಿಶ್ರಮ ಜೆಇಇ ಹಾಗೂ ನೀಟ್‌ ಅಕಾಡೆಮಿಗೆ ಪರ್ಮಿಷನ್‌ ಪಡೆದು ಆ ಸೆಂಟರ್‌ ಗಳಲ್ಲಿ ಅಕ್ರಮವಾಗಿ ಪಿಯು ಕಾಲೇಜ್‌ ( ಮಲ್ಲತ್ತಹಳ್ಳಿಯಲ್ಲಿ ಮಾತ್ರ ಪಿಯು ಕಾಲೇಜಿಗೆ ಅವಕಾಶ ನೀಡಿರುವದು, ಆದ್ರೆ ಪ್ರದೀಪ್‌ ಈಶ್ವರ್‌ ಮೂರು ಕಡೆ ಅನಧೀಕೃತವಾಗಿ ಕಾಲೇಜ್‌ ನಡೆಸುತ್ತಿದ್ದಾರೆನ್ನುವುದನ್ನು ತನಿಖಾ ವರದಿಯಲ್ಲೇ … Read more

ಕನ್ನಡ ಕ್ರೈಸ್ತ ಸಾಹಿತ್ಯದ ಗಾನಕೋಗಿಲೆ, ಫಾದರ್‌ ಫೆಲಿಕ್ಸ್‌ ನರೊನ್ಹಾ “ಕ್ರಿಸ್ತೈಕ್ಯ”

ಶಿವಮೊಗ್ಗ: ಕನ್ನಡ ಕ್ರೈಸ್ತ ಧಾರ್ಮಿಕ ಸಾಹಿತ್ಯಕ್ಕೆ ಅತ್ಯದ್ಭುತ ಕೊಡುಗೆ ನೀಡಿದ್ದ ಕನ್ನಡ ಕ್ರೈಸ್ತ ಸಾಹಿತ್ಯಕ್ಕೆ ತಮ್ಮ ಸಂಗೀತ ಮತ್ತು ಗಾಯನದ ಮೂಲಕ ಜೀವ ತುಂಬಿ ಅನೇಕ ದಶಕಗಳವರೆಗೂ ನಾಭೂತೋ ನಾ ಭವಿಷ್ಯತಿ ಎನ್ನುವಂತೆ ರಾರಾಜಿಸಿದ್ದ ಗುರುಶ್ರೇಷ್ಟ ಫಾದರ್‌ ಫೆಲಿಕ್ಸ್‌ ನರೊನ್ಹಾ(76) ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಅವರು ದೇಹ ತ್ಯಜಿಸಿದ್ದಾರೆ ಎಂದು ಶಿವಮೊಗ್ಗ ಧರ್ಮಕ್ಷೇತ್ರದ ಮೂಲಗಳು ಅಧೀಕೃತವಾಗಿ ದೃಢಪಡಿಸಿವೆ. ಏಸುಕ್ರಿಸ್ತರ ಪುನರುತ್ಥಾನದ ಪ್ರತೀಕವಾದ ಪವಿತ್ರ ಈಸ್ಟರ್ ದಿನವೇ ಅವರು ಶಾಶ್ವತವಾಗಿ ಇಹಲೋಕ ವನ್ನು ತ್ಯಜಿಸಿದ್ದಾರೆ.ಬೆಂಗಳೂರಿನ ಸೆಂಟ್‌ ಜಾನ್ಸ್‌ ಆಸ್ಪತ್ರೆಯ  ತೀವ್ರ … Read more

“ರಿಪಬ್ಲಿಕ್‌ ಕನ್ನಡ”ಕ್ಕೆ ಹಿರಿಯ ಪತ್ರಕರ್ತ ಶಿವಶಂಕರ್ ಎಂಟ್ರಿ.. ಗರಿಗೆದರಿದ “ಮರುಹುಟ್ಟಿ”ನ ನಿರೀಕ್ಷೆ..

ನಾವಿಕನಿಲ್ಲದ ದೋಣಿಯಂತಾಗಿದ್ದ ರಿಪಬ್ಲಿಕ್‌ ಕನ್ನಡ(republic tv)ಕ್ಕೆ ಸಮರ್ಥ ಸಾರಥಿ ಸಿಕ್ಕಿದ್ದಾರೆಂದು ಅನ್ನಿಸುತ್ತೆ.ಟಿವಿ೯ ಕನ್ನಡ ಚಾನೆಲ್‌ ಸ್ಥಾಪಕರಲ್ಲೊಬ್ಬರಾಗಿದ್ದ ಹಿರಿಯ ಪತ್ರಕರ್ತ ಶಿವಶಂಕರ್‌( senior journalist shivashankar) ರಿಪಬ್ಲಿಕ್‌ ಕನ್ನಡದ ಮುಖ್ಯಸ್ಥರಾಗಿ ನಿಯೋಜನೆಗೊಂಡಿದ್ದಾರೆ.ನಿನ್ನೆ ಅಂದರೆ ಏಪ್ರಿಲ್‌ ೨ ರಂದು ಅಧಿಕಾರ ವಹಿಸಿಕೊಂಡಿರುವ ಶಿವಶಂಕರ್‌ ಮೇಲೆ ಮೊಣಭಾರದ ಜವಾಬ್ದಾರಿಗಳಿವೆ…ಆತ್ಮಸ್ಥೈರ್ಯಕ್ಕೆ ಸವಾಲೆಸೆಯುವ ಮಟ್ಟಿಗಿನ ಗಂಭೀರ ಸವಾಲುಗಳಿರುವುದಂತೂ ಸತ್ಯ..ಏಕೆಂದರೆ ಶೂನ್ಯದಿಂದ ಚಾನೆಲ್‌ ನ್ನು ಕಟ್ಟಿ ಬೆಳೆಸಬೇಕಾದ ಸ್ಥಿತಿಯಲ್ಲಿದೆ ರಿಪಬ್ಲಿಕ್‌ ಕನ್ನಡದ ಸಧ್ಯದ ಸ್ಥಿತಿ.ಹಾಗಾಗಿ ಶಿವಶಂಕರ್‌ ಅವರ ಪಯಣ ಅಂದುಕೊಂಡಷ್ಟು ಸಲೀಸಾಗಿಯಂತೂ ಇಲ್ಲ. ಶಿವಶಂಕರ್‌ ಕನ್ನಡ … Read more

ದಾವಣಗೆರೆ (ದಕ್ಷಿಣ) ದಂಗಲ್‌:ಮಾದ್ಯಮ-ರಿಪೋರ್ಟರ್‌ ಗಳು(ಕೆಲವು) ಮಾಲಾಮಾಲ್..! ಕ್ಯಾಮೆರಾಮನ್‌ ಗಳು ಕಂಗಾಲ್..!

ಬಾಗಲಕೋಟೆ ಹಾಗೂ  ದಾವಣಗೆರೆ ದಕ್ಷಿಣ ಕ್ಷೇತ್ರಗಳಿಗೆ ನಡೆಯುತ್ತಿರುವ ಬೈ ಎಲೆಕ್ಷನ್‌ ನ ಕಾವು ಬಿಸಿಲ ಝಳಕ್ಕಿಂತ ಹೆಚ್ಚಾಗಿ ಸುಡುತ್ತಿದ್ದರೆ ಕೆಲವೊಂದು ಅಪಥ್ಯ ಎನ್ನಬಹುದಾದ ಸಾಕಷ್ಟು ಸುದ್ದಿಗಳು ಮಾದ್ಯಮಗಳ ನಡುವಿಂದ ಕೇಳಿಬರಲಿಕ್ಕಾರಂಭಿಸಿವೆ.ಬಾಗಲಕೋಟೆ ಕಣದಲ್ಲಿ ಹೇಳಿಕೊಳ್ಳುವಂತ ವರ್ತಮಾನಗಳು ಸದ್ದು ಮಾಡದಿದ್ದರೂ ದಾವಣಗೆರೆ ದಕ್ಷಿಣದಲ್ಲಿ ಮಾತ್ರ ಚುನಾವಣಾ ಅಖಾಡವನ್ನು ಮಾದ್ಯಮಗಳು ತಮ್ಮ ಸ್ವಹಿತಾಸಕ್ತಿ-ಲಾಭಕ್ಕೆ ಬಳಸಿಕೊಳ್ಳುತ್ತಿರುವು ದಾಗಿ ವರದಿಯಾಗ್ತಿದೆ.ಈ ಸುದ್ದಿ ಕನ್ನಡ ಫ್ಲ್ಯಾಶ್‌ ನ್ಯೂಸ್‌ ನ ಸುದ್ದಿಮನೆಯಂಗಳಕ್ಕೂ ಬಂದು ತಲುಪಿದೆ. ಅಂದ್ಹಾಗೆ ಈ ಸುದ್ದಿ ಬರೆಯುವ ಯಾವುದೇ ಉದ್ದೇಶ ಕನ್ನಡ ಫ್ಲ್ಯಾಶ್‌ ನ್ಯೂಸ್‌ … Read more

ಬೆಂಗಳೂರು ಕರಗ:  “ನಿಮಗೆ ತಿಳಿಯದ 10 ಅಚ್ಚರಿಯ ಸಂಗತಿಗಳು”

ಬೆಂಗಳೂರಿನ ಐತಿಹಾಸಿಕ ‘ಧರ್ಮರಾಯಸ್ವಾಮಿ ದೇವಸ್ಥಾನ’ದಿಂದ ಹೊರಡುವ ಕರಗ ಮಹೋತ್ಸವವು ಕೇವಲ ಮೆರವಣಿಗೆಯಲ್ಲ, ಅದು ಅದ್ಭುತಗಳ ಮೇಳ. ಅದರ ಹಿಂದಿನ ಆ 10 ರಹಸ್ಯಗಳು ಇಲ್ಲಿವೆ: