ಪತ್ರಿಕಾ “ಸಂಪಾದಕ”ನಿಗೆ ಪ್ರಭಾವಿ “ವೈದ್ಯ”ನ ಬೆಂಬಲಿಗ ರಿಂದ “ಜೀವಬೆದರಿಕೆ..! “-ಮನೆಗೆ ತೆರಳಿ “ಆಮಿಷ-ಅವಾಜ್”!
ಬೆಂಗಳೂರು:ತಪ್ಪು ಯಾರೇ ಮಾಡಲಿ.. ಅದನ್ನು ಎಷ್ಟೇ ಪ್ರಭಾವಿಗಳೆನಿಸಿಕೊಂಡವರು ಮಾಡಲಿ, ಅದಕ್ಕೆ ಶಿಕ್ಷೆ ಆಗಲೇಬೇಕೆನ್ನುತ್ತದೆ ನಮ್ಮ ನೆಲದ ಕಾನೂನು. ಆದರೆ ಬೆಂಗಳೂರಿನ ಅತ್ಯಂತ “ಪ್ರಭಾವಿ” ವೈದ್ಯರೊಬ್ಬರ ವೈದ್ಯಕೀಯ “ಅಕ್ರಮ..! “ದ ವಿರುದ್ಧ ಸಮರ ಸಾರಿರುವ ಬೆಂಗಳೂರಿನ ಪತ್ರಿಕಾ ಸಂಪಾದಕನ ವಿಷಯದಲ್ಲಿ ಹಾಗೆ ಆಗಿಯೇ ಇಲ್ಲ. ವೈದ್ಯನ ವಿರುದ್ಧದ ಆರೋಪಗಳು ಮೇಲ್ನೋಟಕ್ಕೆ ಸತ್ಯಕ್ಕೆ ಹತ್ತಿರವಾಗಿದ್ದರೂ ಧೀರ್ಘಾವಧಿಯಿಂದಲೂ ಅವರನ್ನು ರಕ್ಷಿಸುವ ಕೆಲಸ ನಡೆಯುತ್ತಲೇ ಬಂದಿದೆ. ಅಷ್ಟೇ ಅಲ್ಲ, ಕಾನೂನಾತ್ಮಕ ಸಮರ ಸಾರಿರುವ ಪತ್ರಿಕಾ ಸಂಪಾದಕನಿಗೆ ಆ ವೈದ್ಯನ ಬೆಂಬಲಿಗರೆಂದು ಹೇಳಿಕೊಂಡ ಕೆಲವ್ರು … Read more