ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಬಹುತೇಕ ಮಾದ್ಯಮಗಳು ಎಡವಿದ್ದೆಲ್ಲಿ?! ಪೂರ್ವಾಗ್ರಹಕ್ಕೆ ಒಳಗಾಗಿದ್ದೆಲ್ಲಿ!? ಕೋರ್ಟ್ ಗಳಾಗಿದ್ದೆಲ್ಲಿ.?!
ವೈಯುಕ್ತಿಕ ಅಭಿಪ್ರಾಯಗಳನ್ನೇ ವೀಕ್ಷಕರ ಮೇಲೆ ಬಲವಂತವಾಗಿ ಹೇರುವ ದುಸ್ಸಾಹಸ..!-ಸತ್ಯದ ಅನ್ವೇಷಕರಾಗದೆ ಕೋರ್ಟ್-ಜಡ್ಜ್ ಗಳಾಂತಾದ ನಿರೂಪಕರು..? ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟ ಪಾತ್ರದಲ್ಲಿನ ಅಸಹಜ ಸಾವುಗಳು,ತಲೆ ಬುರುಡೆ ಪ್ರಕರಣದ ಬಗ್ಗೆ ಎಸ್ ಐಟಿ ತನಿಖೆಯನ್ನೇನೋ ನಡೆಸುತ್ತಿವೆ.ಆದರೆ ಈ ವಿಷಯದಲ್ಲಿ ಮಾದ್ಯಮಗಳ ಧೋರಣೆ-ನಿಲುವು ಮಾತ್ರ ರಾಜ್ಯದ ಜನರಲ್ಲಿ ಗೊಂದಲವನ್ನಷ್ಟೆ ಅಲ್ಲ, ಹೇಸಿಗೆ ತರಿಸುವ ಜತೆಗೆ ವಾಕರಿಕೆಯನ್ನು ಮೂಡಿಸುತ್ತಿವೆ.ಪ್ರ ಕರಣದಲ್ಲಿ ಹೀಗೆಯೇ ಆಗಿದೆ ಎನ್ನೋದನ್ನು ತುಂಬಾ ರೋಚಕವಾಗಿ ಬಿಂಬಿಸುವ ಆತುರದಲ್ಲಿ ಪತ್ರಿಕೋದ್ಯಮದ ನೈತಿಕತೆ ಹಾಗು ಸೈದ್ಧಾಂತಿಕತೆಯನ್ನೇ ಗಾಳಿಗೆ ತೂರುತ್ತಿದ್ದಾರೆ.ಸತ್ಯದ ಅನ್ವೇಷಕರಾಗದೆ ತಮ್ಮದೇ ಅಭಿಪ್ರಾಯವನ್ನು … Read more