eXCLUSIVE….ಕೆಎಸ್ ಆರ್ ಟಿಸಿ MD ಸಹಿ ನಕಲು..!-ಲಕ್ಷಾಂತರ ಸುಲಿಗೆ..! ತನಿಖೆಯಾದರೆ ಮತ್ತಷ್ಟು ಅಕ್ರಮ ಬಹಿರಂಗ..
ಬೆಂಗಳೂರು:ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ವಲ್ಪ ಎಚ್ಚರತಪ್ಪಿದ್ರೂ ಬಹುಷಃ ಅವರನ್ನೇ ಯಾಮಾರಿಸಬಹುದು ಎನ್ನಿಸುತ್ತೆ ಅವರು ಪ್ರತಿನಿಧಿಸುವ ಸಾರಿಗೆ ಇಲಾಖೆಯ ಕೆಲ ಖದೀಮ-ಕಳ್ಳರು.ಈ ಮಾತನ್ನು ಹೇಳೊಕ್ಕೆ ಕಾರಣವೂ ಇದೆ.. ಬಿಎಂಟಿಸಿ ಎಂಡಿ ಆಗಿದ್ದ ಸತ್ಯವತಿ ಅವರ ವಿಷಯದಲ್ಲಿ ಯಾವ ಯಡವಟ್ಟು ನಡೆದಿತ್ತೋ ಅದೇ ಯಟವಟ್ಟು ಮೊನ್ನೆ ಮೊನ್ನೆಯವರೆಗೂ ಕೆಎಸ್ ಆರ್ ಟಿಸಿಯಲ್ಲಿ ಎಂಡಿ ಆಗಿ ಹಾಲಿ ಚುನಾವಣಾ ಆಯೋಗದಲ್ಲಿ ಆಯುಕ್ತರಾಗಿರುವ ಅನ್ಬುಕುಮಾರ್ ಅವರ ವಿಚಾರದಲ್ಲಿಯು ನಡೆದೋಗಿದೆ ಎನ್ನುವ ಮಾತುಗಳು ಕೇಳಿಬರಲಾರಂಭಿಸಿವೆ.ಇದರ ಇನ್ ಡೀಟೈಲ್ ಸ್ಟೊರಿಯನ್ನು ದಾಖಲೆ ಸಮೇತ ಹೊತ್ತು ತಂದಿದೆ … Read more