GOOD NIGHT…ಡೆತ್‌ ನೋಟ್‌ ಬರೆದು ಆತ್ಮಹತ್ಯೆಗೆ ಶರಣಾದ “ಸುದ್ದಿ ಮನೆ”ಯ “ಬ್ರೇಕಿಂಗ್‌ ನ್ಯೂಸ್‌” ಮಾಂತ್ರಿಕ ಶಿವಪ್ರಸಾದ್‌..

ಬೆಂಗಳೂರು:ರಾಜ್ಯದ ನಂಬರ್‌ ಒನ್‌ ನ್ಯೂಸ್‌ ಚಾನೆಲ್‌ ಟಿವಿ 9 ಸೇರಿದಂತೆ ಹಲವು ಮಾದ್ಯಮಗಳಲ್ಲಿ ಕೆಲಸ ಮಾಡಿದ್ದ ಅತ್ಯಂತ ಸೌಮ್ಯ ಹಾಗೂ ಸಂಭಾವಿತ ಪತ್ರಕರ್ತ ಮಿತ್ರ ಶಿವಪ್ರಸಾದ್‌ ಅನುಮಾನಸ್ಪದ ರೀತಿಯಲ್ಲಿ ದೂರದ ಕೋಲಾರದಲ್ಲಿರುವ ತಮ್ಮ ಅತ್ತೆಯ ಮನೆಯಲ್ಲಿ ನಿಗೂಢವಾಗಿ ನೇಣಿಗೆ ಶರಣಾಗಿದ್ದಾರೆ. 47 ವರ್ಷದ ಶಿವಪ್ರಸಾದ್‌ ಸಾವಿಗೆ ಕಾರಣವೇನೆನ್ನುವುದು ತಿಳಿದುಬಂದಿಲ್ಲ.ಕೆಲಸದ ನಿಮಿತ್ತ ಕೋಲಾರಕ್ಕೆ ತೆರಳಿದ್ದ ಶಿವಪ್ರಸಾದ್‌,ಅಪರೂಪಕ್ಕೆ ಅತ್ತೆ ಮನೆಗೆ ತೆರಳಿದ್ದರು.ತೆರಳುವಾಗ ಸ್ವೀಟ್ಸ್‌, ಹಣ್ಣುಗಳನ್ನು ತೆಗೆದುಕೊಂಡು ಹೋಗಿ ನಿನ್ನೆ ರಾತ್ರಿವರೆಗೂ ಎಲ್ಲರೊಂದಿಗೆ ಚೆನ್ನಾಗಿಯೇ ಮಾತನಾಡಿದ್ದಾರೆ.ಮನೆಯ ಹೊರಗೊಂದು ಸಣ್ಣ ವಾಕ್‌ ಮಾಡಿ,ಎಲ್ಲರಿಗೂ … Read more

ksrtc ಚಾಲನಾ ಸಿಬ್ಬಂದಿಯ “ಡ್ಯೂಟಿ ರೋಟಾ ಕೌನ್ಸೆಲಿಂಗ್” ನಲ್ಲೂ “ಅಕ್ರಮ”ದ ಶಂಕೆ..! ಹೈಕೋರ್ಟ್‌ ಆದೇಶಕ್ಕಾದ್ರೂ ಬೆಲೆ ಕೊಡ್ತಾರಾ ಅಧಿಕಾರಿಗಳು..?

ಶಿವಮೊಗ್ಗ: ಕೇಂದ್ರ ಕಚೇರಿ ಹೊರಡಿಸುವ ಸುತ್ತೋಲೆಗಳು ಜಿಲ್ಲೆಗಳಲ್ಲಿ ಬೆಲೆ ಕಳೆದುಕೊಂಡು ಬಿಟ್ಟಿವೆಯಾ..? ಬೆಲೆನೇ ಇಲ್ಲ ಅಂದ ಮೇಲೆ,ಅವುಗಳ ಪಾಲನೆಯೇ ಆಗೊಲ್ಲ ಎಂದಾದ್ರೆ ಸುತ್ತೋಲೆಗಳನ್ನು ಯಾಕಾದ್ರೂ ಹೊರಡಿಸಬೇಕೋ ಗೊತ್ತಾಗುತ್ತಿಲ್ಲ.ಇದನ್ನೆಲ್ಲಾ ಹೇಳೊಕ್ಕೆ ಕಾರಣವೇ ಶಿವಮೊಗ್ಗ ವಿಭಾಗೀಯ ಕಚೇರಿಯಲ್ಲಿ ನಡೆಯುತ್ತಿದೆ ಎನ್ನಲಾಗಿರುವ ಅವ್ಯವಸ್ಥೆ ಹಾಗೂ ಅಂದದರ್ಬಾರ್‌. ಚಾಲನಾ ಸಿಬ್ಬಂದಿಗಳಿಗೆ ಡ್ಯೂಟಿ ರೋಟಾ ಕೌನ್ಸೆಲಿಂಗ್ ಮೂಲಕ ಚಾಲನಾ ಸಿಬ್ಬಂದಿಗಳಿಗೆ ಮಾರ್ಗಚರಣೆಯ ಮಾರ್ಗಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ.ಅಂದ್ಹಾಗೆ ಇದೊಂದು ಸಹಜ ಪ್ರಕ್ರಿಯೆ.ಎಲ್ಲವೂ ಪಾರದರ್ಶಕ ವಾಗಿ ನಡೆಯಬೇಕು. ಯಾರೊಬ್ಬರಿಗೂ ಸಮಸ್ಯೆ ಆಗಬಾರದು.ಯಾವುದೇ ಚಾಲನಾ ಸಿಬ್ಬಂದಿ … Read more

ಎಲೆನ್ (allen) ಅಕ್ರಮದ ಸಕ್ರಮಕ್ಕೆ ಮುಂದಾಯ್ತಾ ಶಿಕ್ಷಣ ಇಲಾಖೆ..? ಕ್ರಮಕ್ಕೆ ಶಿಫಾರಸ್ಸು ಮಾಡಿದ್ದ  ಡಿಡಿಪಿಯು(ddpu) ಮನೋಹರ್  ಕೊಳ್ಳಾ “ಯೂ ಟರ್ನ್” ಹಿಂದಿದ್ಯಾ “ಮೆಗಾ ಪ್ಲ್ಯಾನ್”-“ಬಿಗ್ ಡೀಲ್”..!?

ಬೆಂಗಳೂರು : ಹೀಗೆ ಖಂಡಿತಾ ಆಗದಿರಲಿ..ಒಂದೊಮ್ಮೆ ಆದರೆ ಇದಕ್ಕಿಂತ ದೊಡ್ಡ ಶೈಕ್ಷಣಿಕ ದುರಂತ ಮತ್ತೊಂದಿರಲಾರದೇನೋ..? ಏಕಂದ್ರೆ ಅಂತಹದೊಂದು ಅಕ್ರಮವನ್ನು ಸಕ್ರಮಗೊಳಿಸುವ ಕೆಲಸ ಮಲ್ಲೇಶ್ವರಂ ನಲ್ಲಿರುವ ಪದವಿಪೂರ್ವ ಶಿಕ್ಷಣ ಇಲಾಖೆ ಕಚೇರಿಯಲ್ಲಿ ನಡೆಯುತ್ತಿದೆ ಎನ್ನುವ ಮಾತು ಕೇಳಿಬರುತ್ತಿದೆ.ದೊಡ್ಡ ಮೊತ್ತದ ಹಣದ ವ್ಯವಹಾರವೊಂದು ಸಕ್ಸೆಸ್ ಆಗುವ ಲಕ್ಷಣ ಗೋಚರಿಸುತ್ತಿದೆ ಹಾಗೇನಾದ್ರೂ ಹಾಗಿಬಿಟ್ಟರೆ ಶಿಕ್ಷಣ ಇಲಾಖೆಯೇ ತಲೆತಗ್ಗಿಸುವ ಸನ್ನಿವೇಶವೊಂದು ಸೃಷ್ಟಿಯಾದಂತಾಗಿಬಿಡುತ್ತದೆ. ಯೆಸ್…ಶೈಕ್ಷಣಿಕ ಅಕ್ರಮವೊಂದನ್ನು ಸಕ್ರಮಗೊಳಿಸುವ ಮೆಗಾ ಪ್ಲ್ಯಾನ್, ಪಿಯು ಮಂಡಳಿ ಕಾರಿಡಾರ್ ನಲ್ಲಿ ನಡೆಯುತ್ತಿದೆ ಎನ್ನುವ ಆಪಾದನೆ ಕೇಳಿಬಂದಿದೆ.ಅದು ಅಂತಿಂಥ  ಅಕ್ರಮವಲ್ಲ ಶಿಕ್ಷಣ … Read more

“ಅವಮಾನ”ದಿಂದಲೇ “ರಿಪಬ್ಲಿಕ್ ಕನ್ನಡ”ದಿಂದ ಸ್ಟಾರ್ ಆಂಕರ್ ಜಯಪ್ರಕಾಶ್ ಶೆಟ್ಟಿ ಹೊರನಡೆದ್ರಾ.?!

ಹಿರಿಯ ಹಾಗು ಅನುಭವಿ ಪತ್ರಕರ್ತ ಜಯಪ್ರಕಾಶ್ ಶೆಟ್ಟಿ ಅವರನ್ನು ಇಷ್ಟೊಂದು ನಿಕೃಷ್ಟವಾಗಿ ನಡೆಸಿಕೊಂಡಿದ್ದು ಎಷ್ಟು ಸರಿ.?! ಓದುವ ಮುನ್ನ ಸ್ಷಪ್ಟನೆಗಾಗಿ : ಸುದ್ದಿಮನೆಯಲ್ಲಿ ನಡೆಯುವ ಘಟನೆಗಳ ಬಗ್ಗೆ ಇಲ್ಲದ ತಗಾದೆ ನಿಮಗೇಕೆ…ಹಾಗೆಯೇ ರಿಪಬ್ಲಿಕ್ ಕನ್ನಡದಲ್ಲಿ ನಡೆದಿದೆ ಎನ್ನಲಾದ ಈ ಘಟನೆಗೆ ಅಂತದ್ದ್ಯಾವ ಮಹತ್ವ ಕೊಡಬೇಕಿದೆ ಎಂದು ಅನೇಕರು ಪ್ರಶ್ನೆ ಮಾಡಬಹುದು.ಮುಖ್ಯವಾಗಿ ರಿಪಬ್ಲಿಕ್ ಕನ್ನಡದ ಮ್ಯಾನೇಜ್ಮೆಂಟ್ ಇದರ ಬಗ್ಗೆ ಆಕ್ಷೇಪ ಎತ್ತಬಹುದು.ಆದರೆ ಮಾದ್ಯಮ ಕ್ಷೇತ್ರದಲ್ಲಿ ಏನೇ ವ್ಯತ್ಯಾಸವಾದ್ರೂ ಯಾರಿಗೇನೇ ಅನ್ಯಾಯವಾದ್ರೂ ಅದನ್ನು ಕನ್ನಡ ಫ್ಲ್ಯಾಶ್ ನ್ಯೂಸ್ ಪ್ರಕಟಿಸುವುದಲ್ಲದೇ ಅದನ್ನು … Read more

ಬೆಂಗಳೂರು ವೀಡಿಯೋ ಜರ್ನಲಿಸ್ಟ್ ಗಳ ಫೋಟೋಗ್ರಫಿ ಜಾಕೆಟ್ ಅನಾವರಣ..

ಬೆಂಗಳೂರು: ಎಲ್ಲಾ ಹವಾಮಾನಗಳಲ್ಲೂ ಕ್ರಿಯಾಶೀಲವಾಗಿ ಕೆಲಸ ಮಾಡುವ ನಮ್ಮ ವೀಡಿಯೋ ಜರ್ನಲಿಸ್ಟ್ ( ಮುಂಚೆಯೆಲ್ಲಾ ಕ್ಯಾಮೆರಾಮನ್ ಗಳನ್ನು ಈ ರೀತಿ ಗೌರವಯುತವಾಗಿ ಕರೆಯುತ್ತಿರಲಿಲ್ಲ) ಗಳಿಗೆ ರಿಪೋರ್ಟರ್ ಗಳ ಹೋಲಿಕೆಯಲ್ಲಿ ಸೌಲಭ್ಯ-ಸವಲತ್ತು-ಸಹಕಾರ-ನೆರವು ಸಿಗೋದು ತೀರಾ ಕಡಿಮೆ.ಆದರೂ ಈ ಬೇಸರ-ಅಸಮಾಧಾನ-ನೋವನ್ನೆಲ್ಲಾ ಮರೆತು ಸಂಸ್ಥೆ ವಹಿಸಿದ ಕೆಲಸ ಹಾಗೂ ಫೀಲ್ಡ್ ನಲ್ಲಿ ರಿಪೋರ್ಟರ್ ಹೇಳಿದ ಅಸೈನ್ಮೆಂಟನ್ನು ಶೂಟ್ ಮಾಡಿಕೊಡುವ ಕೆಲಸ ಮಾಡುತ್ತಾ ಬಂದಿದ್ದಾರೆ.ರಿಪೋರ್ಟರ್ ಗಳಂತೆ ತಮಗೂ ಎಲ್ಲಾ ರೀತಿಯ ಸ್ಥಾನಮಾನ ಸಿಗಬೇಕೆನ್ನುವ ಮಹದಾಸೆ ಕ್ಯಾಮೆರಾಮನ್ ಗಳಿಗೆ ಇದ್ದರೂ ಅನೇಕ ಕಾರಣಗಳಿಂದ ಅದು … Read more

EXCLUSIVE….. ಯಾವ ಕ್ಷಣದಲ್ಲೂ ಎಲೆನ್‌ (ALLEN) ಟ್ಯೂಷನ್‌ ಸೆಂಟರ್ಸ್‌ ಗಳಿಗೆ ಬೀಗ..?!

ಅಲೆನ್‌ ಕೆರಿಯರ್‌ ಇನ್ಸಿಟ್ಯೂಟ್‌  ನ ಬ್ರಹ್ಮಾಂಡ ಶೈಕ್ಷಣಿಕ ಅಕ್ರಮ ಬಯಲು- ಎಲ್ಲಾ ಸೆಂಟರ್ಸ್‌ ಮುಚ್ಚುವಂತೆ ಶಿಕ್ಷಣ ಇಲಾಖೆಯಿಂದ ಖಡಕ್‌ ಆದೇಶ- ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎನ್ನುವಂತೆ ಸರ್ಕಾರದ ಮಟ್ಟದಲ್ಲಿ ತೀವ್ರ ಲಾಭಿ..!.. ಎಲೆನ್ ಕೆರಿಯರ್ ಇನ್ಸಿಟ್ಯೂಟ್ … ಈ ಹೆಸರು ಕೇಳದಿರೋರೇ ಕಡಿಮೆ  ಬಿಡಿ..ನಿಮ್ಮ ಮಕ್ಕಳನ್ನು ಡಾಕ್ಟರ್ಸ್.ಎಂಜಿನಿಯರ್ಸ್‌ ಮಾಡಿಸುತ್ತೇವೆ ಎಂದು ಪತ್ರಿಕೆಗಳಲ್ಲಿ ಪುಟಗಟ್ಟಲೇ ಜಾಹೀರಾತು ಕೊಟ್ಟು ಪೋಷಕರು-ವಿದ್ಯಾರ್ಥಿಗಳಲ್ಲಿ ಸಾಮೂಹಿಕ ಸನ್ನಿ ಸೃಷ್ಟಿಸಿದ ಸಂಸ್ಥೆ.ಮಕ್ಕಳ ಭವಿಷ್ಯದ ಬಗ್ಗೆ  ಬಣ್ಣ ಬಣ್ಣದ ಕನಸುಗಳನ್ನು ಬಿತ್ತಿ, ಪ್ರತಿ ವಿದ್ಯಾರ್ಥಿಯಿಂದಲೂ ಲಕ್ಷಾಂತರ … Read more

“ರಿಪಬ್ಲಿಕ್ ಕನ್ನಡ”ದ ಮುಖ್ಯಸ್ಥರ ಹುದ್ದೆಯನ್ನು  ಅಜಿತ್ ಹನುಮಕ್ಕನವರ್  ನಿರಾಕರಿಸಿದ್ದೇಕೆ..? “ಸುವರ್ಣ”ದಲ್ಲಿಯೇ “ಶೋಭಾ” ಉಳಿಯಲಿಲ್ಲ ಏಕೆ.?!

ರಿಪಬ್ಲಿಕ್ ಕನ್ನಡದ ಪ್ರಸ್ತಾವನೆಗೆ ಮೊದಲೆಲ್ಲಾ ಒಪ್ಪಿಗೆ ಸೂಚಿಸಿದ್ದ ಅಜಿತ್ ಕೊನೇ ಕ್ಷಣದಲ್ಲಿ ಉಲ್ಟಾ ಹೊಡೆದಿದ್ದೇಕೆ..?ಅಜಿತ್ ನಿರ್ಗಮನದಿಂದ ಮುನ್ನಲೆಗೆ ಬಂದಿದ್ದ ಶೋಭಾ ಹೆಸರನ್ನು ಸುವರ್ಣ ಮ್ಯಾನೇಜ್ಮೆಂಟ್ ಪರಿಗಣಿಸಲಿಲ್ಲವೇಕೆ..?.. ಬೆಂಗಳೂರು: ವಿಷಯದ ಬಗ್ಗೆ ವಿವರಣೆ ಕೊಡುವ ಮುನ್ನ ಎರಡು ಪ್ರಮುಖ ವಿಷಯಗಳನ್ನು ಮೊದಲೇ ಹೇಳಿ ಅವರನ್ನು ಅಭಿನಂದಿಸುತ್ತದೆ ಕನ್ನಡ ಫ್ಲ್ಯಾಶ್ ನ್ಯೂಸ್. ರಿಪಬ್ಲಿಕ್ ಕನ್ನಡ ನ್ಯೂಸ್ ಚಾನೆಲ್ ನ ಮುಖ್ಯಸ್ಥೆಯಾಗಿ ಹಿರಿಯ ಪತ್ರಕರ್ತೆ ಶೋಭಾ ಮಳವಳ್ಳಿ ನೇಮಕಗೊಂಡಿದ್ದಾರೆ.ಇನ್ನೊಂದೆಡೆ ಕನ್ನಡದ ಅತ್ಯಂತ ವಿಶ್ವಾಸಾರ್ಹ ದಿನಪತ್ರಿಕೆ ಪ್ರಜಾವಾಣಿಯ ಅಂಗಪತ್ರಿಕೆ ಸುಧಾ ವಾರಪತ್ರಿಕೆಯ ಮುಖ್ಯಸ್ಥರಾಗಿ … Read more

BBMP ಯುಗಾಂತ್ಯ-ಗ್ರೇಟರ್ ಬೆಂಗಳೂರು ಯುಗಾರಂಭ..GBA ಗೆ ತುಷಾರ ಗಿರಿನಾಥ್ ಬಾಸ್…!

ಬೆಂಗಳೂರಿಗರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ ) ಜತೆಗೆ ಕಾಯ್ದುಕೊಂಡಿದ್ದ ದಶಕದವರೆಗಿನ  ಭಾವನಾತ್ಮಕ ಸಂಬಂಧದ ಕೊಂಡಿ ಇವತ್ತೇ ಶಾಶ್ವತವಾಗಿ ಕಳಚಿ ಬೀಳಲಿದೆ.ನಾಳೆಯಿಂದ ಎಲ್ಲವೂ ಹೊಸ ಹೊಸದು…ಯಾವ ಹಳೆಯ ಆಡಳಿತಾತ್ಮಕ ವಿಚಾರಗಳು ಅಸ್ಥಿತ್ವದಲ್ಲಿ ಇರುವುದೇ ಇಲ್ಲ.. ಏಕೆಂದರೆ ನಾಳೆಯಿಂದ ಬೆಂಗಳೂರಿನ ನಾಗರಿಕರ ಪಾಲಿಗೆ ಬಿಬಿಎಂಪಿ ಒಂದು ಕನಸಾಗಿಯೇ ಉಳಿಯಲಿದೆ. ಶಾಶ್ವತಕ್ಕೂ ನೇಪಥ್ಯಕ್ಕೆ ಸರಿಯಲಿದೆ ಬಿಬಿಎಂಪಿ ಇತಿಹಾಸ. ನಾಳೆಯಿಂದ ಬಿಬಿಎಂಪಿ ಹೆಸರೇಳಲು ಅವಕಾಶ ಸಿಗುವುದಿಲ್ಲ.ಕಾರಣ, ಬಿಬಿಎಂಪಿಯ ಯುಗಾಂತ್ಯ-ಹೊಸ ಆಡಳಿತದ ಯುಗಾರಂಭ. ಹೌದು..ಬೆಂಗಳೂರಿನ ಆಡಳಿತದಲ್ಲಿ  ಹೊಸ ಅಧ್ಯಾಯ ಶುರುವಾಗಲಿದೆ. ಹಳೆಯ ಆಡಳಿತ … Read more

ground report.ಮತ್ತೆ ನೆನಪಾದ ಪುಲ್ವಾಮ: ಮಡುಗಟ್ಟಿದ್ದ ಆಕ್ರೋಶ ಅದುಮಿಟ್ಟು ಕೊಂಡೇ “ಪುಲ್ವಾಮ”ದಲ್ಲಿ ವರದಿ ಮಾಡಿದ್ದ ಕನ್ನಡದ ಏಕೈಕ ರಿಪೋರ್ಟರ್.

ಕಾಶ್ಮೀರ:ಪೆಹಲ್ಗಾಮ್(pehalgam) ನಲ್ಲಿ ಪಾಕಿ ಉಗ್ರರು(pakistan terrorist) ನಡೆಸಿದ ನರಮೇಧಕ್ಕೆ ಪ್ರತಿಕಾರವಾಗಿ ಆಪರೇಷನ್ ಸಿಂಧೂರ (operation sindhoora) ಕಾರ್ಯಾಚರಣೆ ಪಾಕಿಸ್ತಾನದ  ಅಸಲಿಯತ್ತನ್ನು ಬಟಾಬಯಲು ಮಾಡಿದೆ.ಯುದ್ಧ ತಯಾರಿಯ ಝಲಕ್ ಕೊಟ್ಟು, ಅದೇ ಮಂಪರಿನಲ್ಲಿ ನಿದ್ರೆಗೆ ಜಾರಿದ್ದ ಪಾಕಿಸ್ತಾನವನ್ನು ಅವರ ನೆಲಕ್ಕೆ ನುಗ್ಗಿ ಉಗ್ರರನ್ನು ಹೊಡೆದುರುಳಿಸಿದ ಸೈನಿಕರ ವಿರಾವೇಶ ಅವಿಸ್ಮರಣೀಯ ದಾಖಲಾರ್ಹ ಸನ್ನಿವೇಶವಾಗಿ ಇತಿಹಾಸದ ಪುಟ ಸೇರಿದೆ.ಕಾರ್ಯಾಚರಣೆ ಮುಗಿಸುವ ಸೂಚನೆ ನೀಡದಿರುವ ಭಾರತದ ವೀರಾವೇಶ ಗಮನಿಸಿದ್ರೆ ಪಾಕಿಸ್ತಾನವನ್ನು ನಾಮಾವಶೇಷಗೊಳಿಸುವ ಸಾಧ್ಯತೆಗಳು ದಟ್ಟವಾಗುತ್ತಿವೆ.ಕಾರ್ಯಾಚರಣೆಯಲ್ಲಿ ಸಂಭವಿಸಿರಬಹುದಾದ ನಿಷ್ಪಾಪಿ-ಅಮಾಯಕ ನಾಗರಿಕರ ಸಾವುನೋವುಗಳಿಗೆ ವಿಷಾದ-ಸಂತಾಪ ಸೂಚಿಸಿರುವ ಭಾರತ, … Read more

“ಯುದ್ಧಭೂಮಿ”ಯಲ್ಲಿ ಪ್ರಾಣದ ಹಂಗು ತೊರೆದ “ಮಾದ್ಯಮಯೋಧರು”

ಸಾವನ್ನು ಬೆನ್ನಿಗೆ ಕಟ್ಟಿಕೊಂಡು ವೃತ್ತಿ ನಿಷ್ಟೆಯಿಂದ ಸುದ್ದಿಮಾಡುತ್ತಿರುವ ಮಾದ್ಯಮಯೋಧರು ನಮ್ಮ ಹೆಮ್ಮೆ- ಪತ್ರಿಕಾಯೋಧರಿಗೆ ಹ್ಯಾಟ್ಸಾಫ್.. ಬೆಂಗಳೂರು-ಕಾಶ್ಮೀರ: ಸಧ್ಯ ದೇಶದಲ್ಲೆಲ್ಲಾ ಯುದ್ಧ(war)ದ್ದೇ ಮಾತು.ಸಾಂಪ್ರದಾಯಿಕ ಶತೃರಾಷ್ಟ್ರ ಪಾಕಿಸ್ತಾನ(pakistan)ವನ್ನು ಅದರ ನೆಲದಲ್ಲೇ ನುಗ್ಗಿ ಬಗ್ಗು ಬಡಿಯುತ್ತಿರುವ,ಅದರ ನಡ ಮುರಿ ಯುತ್ತಿರುವ ಭಾರತ(india)ದ ಹೆಮ್ಮೆಯ ಸೇನೆ(armed forces)ಯದ್ದೇ ಸುದ್ದಿ. ಪೆಹಲ್ಗಾಮ್‌ ನ ಭಯೋತ್ಪಾದಕ(terrorist) ದಾಳಿಗೆ ಪ್ರತೀಕಾರವಾಗಿ ಭಾರತ ,ಪಾಕಿಸ್ತಾನವನ್ನು ಆಪರೇಷನ್ ಸಿಂಧೂರ (operation sindhoora) ಹೆಸರಲ್ಲಿ ಸರ್ವನಾಶ ಮಾಡುತ್ತಿರುವಂತದ್ದು ಪ್ರತಿಯೊಬ್ಬ ಭಾರತೀಯ ಹೆಮ್ಮೆ-ಆತ್ಮಾಭಿಮಾನದಿಂದ ಬೀಗಬೇಕಿರುವ ಸಂಗತಿ. ಪಾಪಿ…ಪಾಕಿಸ್ತಾನವನ್ನು ಮಣ್ಣುಮುಕ್ಕಿಸುತ್ತಿರುವ ಈ ಬೆಳವಣಿಗೆಗಳ ಪ್ರತಿಯೊಂದು … Read more