ನಾಳೆ ಪತ್ರಕರ್ತ ಪುಟ್ಟಪ್ಪ ಸಾರಥ್ಯದ “ಪೊಲಿಟಿಕಲ್-360” ಲಾಂಚ್

ಮೈಸೂರಿನ ಪತ್ರಕರ್ತ ಮಿತ್ರ ಪುಟ್ಟಪ್ಪ ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾನೆ.ಮೊದಲು ಆತನಿಗೊಂದು ಆಲ್ ದಿ ಬೆಸ್ಟ್…ಅಂದ್ಹಾಗೆ ಪೊಲಿಟಿಕಲ್ 360 ಎನ್ನುವ ಡಿಜಿಟಲ್ ಫ್ಲಾಟ್ ಫಾರ್ಮ್ ನ್ನೇ ಚಾನೆಲ್ ಮಾಡ್ಲಿಕ್ಕೆ ಹೋಗಿ ತನ್ನದಲ್ಲದ ತಪ್ಪಿಗೆ ವಿರೋಧ-ವಿವಾದ ಎಲ್ಲವನ್ನು ಮೈಮೇಲೆ ಎಳೆದುಕೊಂಡು, ಬೈಗುಳ-ಹಿಡಿಶಾಪ ಪಡೆದುಕೊಂಡು ಕೆಲಕಾಲ ಅಜ್ನಾತವಾಸಕ್ಕೆ ತೆರಳಿದ್ದ ಪುಟ್ಟಪ್ಪ ಅದು ಕಲಿಸಿಕೊಟ್ಟ ಜೀವನಾನುಭವದಿಂದ ಸಾಕಷ್ಟು ಮಾಗಿ ಇದೀಗ ಮೈ ಕೊಡವಿ ಎದ್ದುನಿಂತಿದ್ದಾನೆ.ಈ ಬಾರಿ ಗೆಲ್ಲಲೇಬೇಕೆನ್ನುವ ಮಹತ್ವಾಕಾಂಕ್ಷೆ-ಛಲ-ಆತ್ಮವಿಶ್ವಾಸ-ಉಮೇದು-ಇರಾದೆ-ಕನಸು ಎಲ್ಲವನ್ನು ಇಟ್ಟುಕೊಂಡು ಹೊಸ ಪ್ರಯತ್ನಕ್ಕೆ ಮುಂದಾಗಿದ್ದಾನೆ.ಅದು ನಾಳೆಯೇ( 08-05-2026) ಉಡ್ಡಯನಗೊಳ್ಳಲಿದೆ..ಅಂದ್ಹಾಗೆ ಆತನ … Read more

WHY SENIOR J‌OURNALIST LAXMAN HOOGAR QUIT JOURNALISM/ “ಪತ್ರಿಕೋದ್ಯಮ”ದ ಗಟ್ಟಿ ದ್ವನಿ “ಲಕ್ಷ್ಮಣ್ ಹೂಗಾರ್” ಮೌನಿಯಾಗಿದ್ದೇಕೆ..? ಇಲ್ಲಿವೆ ಅವರೇ ನೀಡುವ ಕಾರಣ..!

ಲಕ್ಷ್ಮಣ್ ಹೂಗಾರ್.. …ಕನ್ನಡ ಪತ್ರಿಕೋದ್ಯಮ ಇವತ್ತಿಗೂ ಮಿಸ್ ಮಾಡಿಕೊಳ್ಳುತ್ತಿರುವ ಹೆಸರಿದು.. ಬಹುತೇಕ ಪತ್ರಕರ್ತರು ಅಗತ್ಯಕ್ಕೋ-ಅನಿವಾರ್ಯಕ್ಕೋ ಪರಿಸ್ಥಿತಿ ಜತೆಗೆ ಹೊಂದಾಣಿಕೆ ಮಾಡಿಕೊಂಡಿರುವ ಇಂದಿನ ಪ್ರಕ್ಷುದ್ಧ ಪರಿಸ್ತಿತಿಯಲ್ಲಿ ಲಕ್ಷ್ಮಣ್ ಹೂಗಾರ್ ಎನ್ನುವಂತ ಪತ್ರಕರ್ತನ ಅನುಪಸ್ತಿತಿ ತೀವ್ರವಾಗಿ ಕಾಡದೆ ಇರೊಲ್ಲ…ಇತ್ತೀಚೆಗೆ ಸಾಮಾಜಿಕ ಜಾಲತಾಣ ಗಳಲ್ಲಿ  ಲಕ್ಷ್ಮಣ್ ಹೂಗಾರ್ ಅವರ ಕಣ್ಮರೆ ಬಗ್ಗೆ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ.ಅಷ್ಟೊಂದು ಆಕ್ಟೀವ್ ಆಗಿದ್ದ ಲಕ್ಷ್ಮಣ್  ಎಲ್ಲಿ ಹೋದರು..? ಎಲ್ಲಿದ್ದಾರೆ..? ಏನಾದರು..?ಏನ್ ಮಾಡುತ್ತಿದ್ದಾರೆ..?ಪತ್ರಿಕೋದ್ಯಮದ ಸಂಗ-ಸಹವಾಸ-ಸಾಂಗತ್ಯವನ್ನೇ ಬಿಟ್ರಾ..? ಪರ್ಯಾಯವನ್ನೇನಾದ್ರೂ ಹುಡುಕಿಕೊಂಡಿದ್ದಾರಾ..? ಪತ್ರಿಕೋದ್ಯಮಕ್ಕಿಂತ ಅವರು ಆಯ್ಕೆ ಮಾಡಿಕೊಂಡಿರುವ ಕ್ಷೇತ್ರದಲ್ಲೇ ನೆಮ್ಮದಿಯಾಗಿದ್ದಾರಾ..? ಎನ್ನುವ … Read more

“ಅರ್ಹ”ರನ್ನು ಕಡೆಗಣಿಸ್ತಾ ಚಂದನವನ ಕ್ರಿಟಿಕ್‌ ಅವಾರ್ಡ್ಸ್‌?!

ಚಂದನವನದಲ್ಲಿ ನೀಡಲಾಗುವ ವಿಮರ್ಷಕರ ಪ್ರಶಸ್ತಿಗೆ ವಿವಾದದ ಕಳಂಕ ತಟ್ಟಿದಂತಿದೆ. ಚಿತ್ರರಂಗದ ವಿದ್ಯಾಮಾನಗಳನ್ನು ದಶಕಗಳಿಂದಲೂ ಗಮನಿಸುತ್ತಾ,ಅದರ ಒಳಹೊರಗನ್ನು ನೇರ-ನಿಷ್ಟೂರ-ತೀಕ್ಷ್ಣವಾಗಿ  ವರದಿ ಮಾಡುತ್ತಿದ್ದ ಬಹುತೇಕ ಹಿರಿಯ ಸಿನಿ ಪತ್ರಕರ್ತರನ್ನೇ ಪಕ್ಕ ಕ್ಕಿಟ್ಟು ಆಯ್ದ ಕೆಲವರೇ ಪ್ರಶಸ್ತಿ ಆಯ್ಕೆ- ಪ್ರಧಾನ ಮಾಡಿ ಮುಗಿಸಿದ್ದಾರೆನ್ನುವ ಅಸಮಾಧಾನ ಸ್ಯಾಂಡಲ್ವುಡ್‌ ನಲ್ಲಿ  ಹೊಗೆಯಾಡತೊಡಗಿದೆ. ಚಂದನವನದ ಸಿನಿ ಪತ್ರಕರ್ತರ ಒಳಗೆ ಇಷ್ಟು ದಿನ ಕುದಿಯುತ್ತಿದ್ದ ಬಂಡಾಯ-ಮುನಿಸು-ವ್ಯತ್ಯಾಸಗಳು ಅದ್ಹೇಕೋ ಸ್ಪೋಟಗೊಳ್ಳುವ ಲಕ್ಷಣ ಗೋಚರಿಸುವಂತಿದೆ. ಹೌದು..ಚಂದನವನದಲ್ಲಿ ಸಿನಿ ಪತ್ರಕರ್ತರೇ ಒಗ್ಗೂಡಿ,ಪ್ರತಿಭೆ-ಸಾಮ ರ್ಥ್ಯ ವುಳ್ಳ ಕಲಾವಿದರು-ತಂತ್ರಜ್ಞರಿಗೆ  ತೂಗಿ ಅಳೆದು ನೀಡುತ್ತಾ ಬಂದಿ … Read more

ಶಾಶ್ವತವಾಗಿ ಹಾಡು ನಿಲ್ಲಿಸಿದ ಆಶಾ ಬೋಸ್ಲೆ

ಪ್ರಣಯ ಗೀತೆಗಳು, ಪಾರ್ಟಿ ಸಾಂಗ್ಸ್ ಮತ್ತು ಐಟಂ ಸಾಂಗ್ಸ್, ಭಾವಪೂರ್ಣ ಗಜಲ್‌ಗಳು , ಭಕ್ತಿಗೀತೆಗಳು ,ಪಾಪ್ ಸಂಗೀತ..ಹೀಗೆ ಎಲ್ಲಾ ಗಾಯನ ಪ್ರಾಕಾರಗಳಲ್ಲಿ ತಮ್ಮ ಅತ್ಯದ್ಭುತ ಕಂಠಸಿರಿಯಿಂದ ಪ್ರಸಿದ್ದಿ ಪಡೆದಿದ್ದ ಭಾರತೀಯ ಚಿತ್ರರಂಗದ ಖ್ಯಾತ ಹಿನ್ನಲೆ ಗಾಯಕಿ ಆಶಾ ಬೋಸ್ಲೆ ಶಾಶ್ವತವಾಗಿ ಹಾಡು ನಿಲ್ಲಿಸಿದ್ದಾರೆ. ಆಶಾ ಬೋಸ್ಲೆ ಅವರಿಗೆ ೯೨ ವರ್ಷ ವಯಸ್ಸಾಗಿತ್ತು.ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರನ್ನು ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ನಿನ್ನೆ( ಶನಿವಾರ -೧೧-೦೪-೨೦೨೬) ರಂದು ದಾಖಲಿಸಲಾಗಿತ್ತು.ಅವರ ಆರೋಗ್ಯದಲ್ಲಿ ಇಂದು ಏರುಪೇರು ಕಂಡು ಬಂತು.ವೈದ್ಯರ … Read more

ಕನ್ನಡ ಕ್ರೈಸ್ತ ಸಾಹಿತ್ಯದ ಗಾನಕೋಗಿಲೆ, ಫಾದರ್‌ ಫೆಲಿಕ್ಸ್‌ ನರೊನ್ಹಾ “ಕ್ರಿಸ್ತೈಕ್ಯ”

ಶಿವಮೊಗ್ಗ: ಕನ್ನಡ ಕ್ರೈಸ್ತ ಧಾರ್ಮಿಕ ಸಾಹಿತ್ಯಕ್ಕೆ ಅತ್ಯದ್ಭುತ ಕೊಡುಗೆ ನೀಡಿದ್ದ ಕನ್ನಡ ಕ್ರೈಸ್ತ ಸಾಹಿತ್ಯಕ್ಕೆ ತಮ್ಮ ಸಂಗೀತ ಮತ್ತು ಗಾಯನದ ಮೂಲಕ ಜೀವ ತುಂಬಿ ಅನೇಕ ದಶಕಗಳವರೆಗೂ ನಾಭೂತೋ ನಾ ಭವಿಷ್ಯತಿ ಎನ್ನುವಂತೆ ರಾರಾಜಿಸಿದ್ದ ಗುರುಶ್ರೇಷ್ಟ ಫಾದರ್‌ ಫೆಲಿಕ್ಸ್‌ ನರೊನ್ಹಾ(76) ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಅವರು ದೇಹ ತ್ಯಜಿಸಿದ್ದಾರೆ ಎಂದು ಶಿವಮೊಗ್ಗ ಧರ್ಮಕ್ಷೇತ್ರದ ಮೂಲಗಳು ಅಧೀಕೃತವಾಗಿ ದೃಢಪಡಿಸಿವೆ. ಏಸುಕ್ರಿಸ್ತರ ಪುನರುತ್ಥಾನದ ಪ್ರತೀಕವಾದ ಪವಿತ್ರ ಈಸ್ಟರ್ ದಿನವೇ ಅವರು ಶಾಶ್ವತವಾಗಿ ಇಹಲೋಕ ವನ್ನು ತ್ಯಜಿಸಿದ್ದಾರೆ.ಬೆಂಗಳೂರಿನ ಸೆಂಟ್‌ ಜಾನ್ಸ್‌ ಆಸ್ಪತ್ರೆಯ  ತೀವ್ರ … Read more

ಬೆಂಗಳೂರು ಕರಗ:  “ನಿಮಗೆ ತಿಳಿಯದ 10 ಅಚ್ಚರಿಯ ಸಂಗತಿಗಳು”

ಬೆಂಗಳೂರಿನ ಐತಿಹಾಸಿಕ ‘ಧರ್ಮರಾಯಸ್ವಾಮಿ ದೇವಸ್ಥಾನ’ದಿಂದ ಹೊರಡುವ ಕರಗ ಮಹೋತ್ಸವವು ಕೇವಲ ಮೆರವಣಿಗೆಯಲ್ಲ, ಅದು ಅದ್ಭುತಗಳ ಮೇಳ. ಅದರ ಹಿಂದಿನ ಆ 10 ರಹಸ್ಯಗಳು ಇಲ್ಲಿವೆ:

“ಧರ್ಮಪತ್ನಿ”ಯ ಕಂಪೆನಿ ವಿರುದ್ಧ “ಭ್ರಷ್ಟಾಚಾರ”ದ ಆರೋಪ..ಸುವರ್ಣನ್ಯೂಸ್‌ ಸಂಪಾದಕ ಅಜಿತ್‌ ಹನುಮಕ್ಕನವರ್‌  ಗೆ  “ಮುಜುಗರ”..!?

ಇದರ ಬಗ್ಗೆ ಬರೆಯಲೇಬೇಕೆನ್ನುವ ಉದ್ದೇಶ ಖಂಡಿತಾ ಇರಲಿಲ್ಲ..ಅಲ್ಲದೇ ಇದು ಪೂರ್ವಾಗ್ರಹ ವೂ ಅಲ್ಲ.ಏಕೆಂದರೆ ಅಜಿತ್‌ ಹನುಮಕ್ಕನವರ್‌ ಬಗ್ಗೆ ಕನ್ನಡ ಫ್ಲ್ಯಾಶ್‌ ನ್ಯೂಸ್‌ ಗೆ ಗೌರವ-ಅಭಿಮಾನ ಎರಡೂ ಇದೆ.

“ಸುವರ್ಣ ನ್ಯೂಸ್‌” ನಲ್ಲಿ ಬದಲಾಗ್ತಿದೆಯೇ “ಹೊಣೆಗಾರಿಕೆ”ಯ ಹೆಗಲು..! ಅಜಿತ್‌ ಹನುಮಕ್ಕನವರ್‌ ಸ್ಥಾನಕ್ಕೆ ನೂತನ “ಸಾರಥಿ”…!

ಏಷ್ಯಾ ನೆಟ್‌ ಸುದ್ದಿ ಸಂಸ್ಥೆ(ASIANETNEWS)ಯ ಹೆಮ್ಮೆಯ ಕನ್ನಡದ ವಾಹಿನಿ ಸುವರ್ಣ ನ್ಯೂಸ್‌ (SUVARNA NEWS CHANNEL)ನಲ್ಲಿ ಬದಲಾವಣೆ ಗಾಳಿ ಜೋರಾಗಿ ಬೀಸಲಾರಂಭಿಸಿದೆಯೇ.?  ಬದಲಾವಣೆಯ ಹಿನ್ನಲೆಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳೇ ಇಂತದ್ದೊಂದು ಅನುಮಾನ ಮೂಡಿಸುತ್ತವೆ..ಬಹುಷಃ 2026ರ ಹೊಸ ವರ್ಷವನ್ನು ಹೊಸ ಮುಖಗಳ ಮೂಲಕವೇ ಆರಂಭಿಸಲು ಚಾನೆಲ್‌ ನ ಆಡಳಿತ ನಿರ್ದರಿಸಿದಂತಿದೆ ಎನ್ನುವ ಮಾತುಗಳು ಅಲ್ಲಿಂದಲೇ ಕೇಳಿಬರಲಾರಂಭಿಸಿವೆ..ನೂತನ ಸಾರಥಿಯ ಹುಡುಕಾಟ ಬಹುತೇಕ ಮುಗಿದಿದೆ ಎನ್ನಲಾಗುತ್ತಿದ್ದು ಎಲ್ಲಾ ನಿರೀಕ್ಷೆಯಂತಾದ್ರೆ  ಸುದ್ದಿ ಸಂಪಾದಕ ಅಜಿತ್‌ ಹನುಮಕ್ಕನವರ್‌( AJITH HANUMAKKANAVAR) ಸ್ಥಾನದಲ್ಲಿ ಪಲ್ಲಟವಾದ್ರೂ ಆಶ್ಚರ್ಯವಿಲ್ಲವಂತೆ. ಸುವರ್ಣ … Read more

ಫೋಕ್ಸೋ ಪ್ರಕರಣದಲ್ಲಿ ಮುರುಘಶ್ರೀ ನಿರ್ದೋಷಿ.. ಬಿಗ್‌ ರಿಲೀಫ್‌

murugashrees innocence

ಮುರುಘಾ ಮಠದ ಹೆಣ್ಣುಮಕ್ಕಳ ಹಾಸ್ಟೆಲ್ ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದರೆನ್ನುವ ಆರೋಪದಲ್ಲಿ ಜೈಲು ಸೇರಿದ್ದ ಮುರುಘಾ ಶ್ರೀ ನಿರ್ದೋಷಿ.

“ಸಂಕಷ್ಟ”ದಲ್ಲಿದ್ದ “ನ್ಯೂಸ್ ಫಸ್ಟ್” ಗೆ  ಸಿಕ್ಕೇಬಿಟ್ರಂತೆ “ಹೂಡಿಕೆ”ದಾರರು…! ಇನ್ನಾದ್ರು ನೀಗುತ್ತದಾ “ಮಾದ್ಯಮಮಿತ್ರ”ರ ಬವಣೆ..!

ಬೆಂಗಳೂರು: ಮತ್ತೊಮ್ಮೆ ನ್ಯೂಸ್ ಫಸ್ಟ್ ಬಗ್ಗೆ ಬರೆಯಬೇಕಾಗ್ತಿದೆ…ಅಲ್ಲಿ ಕೆಲಸ ಮಾಡ್ತಿರುವ ಮಾದ್ಯಮ ಸ್ನೇಹಿತರ ದೃಷ್ಟಿಯಲ್ಲಿ ಇದು ಒಂದ್ರೀತಿ ಪಾಸಿಟಿವ್ ಆದಂಥ ಸುದ್ದಿನೇ.(.ಅದನ್ನು ಬೇರೆ ರೀತಿ ಅರ್ಥೈಸುವಂತವರಿಗೆ ನಾವೇನು ಮಾಡ್ಲಿಕ್ಕಾಗೊಲ್ಲ ಬಿಡಿ). ಸಂಬಳ ಸಿಗದೆ ಕಷ್ಟದಲ್ಲಿರುವ ಸ್ನೇಹಿತರ ಪಾಲಿಗೆ ಇದೊಂದು ರೀತಿ ಚೇತೋಹಾರಿಯಾದ ವಿಚಾರ.ಆರ್ಥಿಕವಾಗಿ ಸುಸ್ಥಿತಿಯಲ್ಲಿದ್ದರೂ ಸಂಕಷ್ಟದಲ್ಲಿದೆ ಎಂದೇ ಬಿಂಬಿಸಲಾಗ್ತಿದ್ದ ಮ್ಯಾನೇಜ್ಮೆಂಟ್ ನ ಬವಣೆಯೂ ಈ ಮೂಲಕ ದೂರವಾಗಿದೆ ಎನ್ನುವುದು ಕೂಡ ಸಮಾಧಾನದ  ವಿಚಾರ..ಇದನ್ನೆಲ್ಲಾ ಹೇಳೊಕ್ಕೆ ಕಾರಣವೂ ಇದೆ..ಚಾನೆಲ್ ನ ಕೆಲವು ವಿಶ್ವಸನೀಯ ಮೂಲಗಳಿಂದ ಕನ್ನಡ ಫ್ಲ್ಯಾಶ್ ನ್ಯೂಸ್ … Read more