“ಯುದ್ಧಭೂಮಿ”ಯಲ್ಲಿ ಪ್ರಾಣದ ಹಂಗು ತೊರೆದ “ಮಾದ್ಯಮಯೋಧರು”

ಸಾವನ್ನು ಬೆನ್ನಿಗೆ ಕಟ್ಟಿಕೊಂಡು ವೃತ್ತಿ ನಿಷ್ಟೆಯಿಂದ ಸುದ್ದಿಮಾಡುತ್ತಿರುವ ಮಾದ್ಯಮಯೋಧರು ನಮ್ಮ ಹೆಮ್ಮೆ- ಪತ್ರಿಕಾಯೋಧರಿಗೆ ಹ್ಯಾಟ್ಸಾಫ್.. ಬೆಂಗಳೂರು-ಕಾಶ್ಮೀರ: ಸಧ್ಯ ದೇಶದಲ್ಲೆಲ್ಲಾ ಯುದ್ಧ(war)ದ್ದೇ ಮಾತು.ಸಾಂಪ್ರದಾಯಿಕ ಶತೃರಾಷ್ಟ್ರ ಪಾಕಿಸ್ತಾನ(pakistan)ವನ್ನು ಅದರ ನೆಲದಲ್ಲೇ ನುಗ್ಗಿ ಬಗ್ಗು ಬಡಿಯುತ್ತಿರುವ,ಅದರ ನಡ ಮುರಿ ಯುತ್ತಿರುವ ಭಾರತ(india)ದ ಹೆಮ್ಮೆಯ ಸೇನೆ(armed forces)ಯದ್ದೇ ಸುದ್ದಿ. ಪೆಹಲ್ಗಾಮ್‌ ನ ಭಯೋತ್ಪಾದಕ(terrorist) ದಾಳಿಗೆ ಪ್ರತೀಕಾರವಾಗಿ ಭಾರತ ,ಪಾಕಿಸ್ತಾನವನ್ನು ಆಪರೇಷನ್ ಸಿಂಧೂರ (operation sindhoora) ಹೆಸರಲ್ಲಿ ಸರ್ವನಾಶ ಮಾಡುತ್ತಿರುವಂತದ್ದು ಪ್ರತಿಯೊಬ್ಬ ಭಾರತೀಯ ಹೆಮ್ಮೆ-ಆತ್ಮಾಭಿಮಾನದಿಂದ ಬೀಗಬೇಕಿರುವ ಸಂಗತಿ. ಪಾಪಿ…ಪಾಕಿಸ್ತಾನವನ್ನು ಮಣ್ಣುಮುಕ್ಕಿಸುತ್ತಿರುವ ಈ ಬೆಳವಣಿಗೆಗಳ ಪ್ರತಿಯೊಂದು … Read more

ಶೈಕ್ಷಣಿಕ ನಿಯಮ ಉಲ್ಲಂಘಿಸಿ “ಡೆಲ್ಲಿ ಪಬ್ಲಿಕ್‌ ಸ್ಕೂಲ್‌” ನಿರ್ಮಾಣ..!?

ಎಲೆಕ್ಟ್ರಾನಿಕ್ ಸಿಟಿಯ ಬೆಟ್ಟದಾಸನಪುರದಲ್ಲಿರುವ “ಕೈ“ಮುಖಂಡ ರೆಹಮಾನ್ ಖಾನ್ ಮಾಲೀಕತ್ವದ ಪ್ರತಿಷ್ಟಿತ ಡೆಲ್ಲಿ ಪಬ್ಲಿಕ್ ಸ್ಕೂಲ್ ಅಕ್ರಮನಾ..?! ಬೆಂಗಳೂರು:ಈ ನೆಲದಲ್ಲಿನ ಕಾನೂನು ಎಲ್ಲರಿಗೂ ಒಂದೇ ರೀತಿಯಾಗಿ ಅಪ್ಲೈ ಆಗಬೇಕು ಅಲ್ವಾ…? ಪ್ರತಿಷ್ಟಿತರು,ಬಲಾಢ್ಯರಿಗೊಂದು ಜನಸಾಮಾನ್ಯರಿಗೇ ಇನ್ನೊಂದು ಎನ್ನುವಂತ ಗೊಂದಲಕಾರಿ ವ್ಯವಸ್ಥೆ ಏನಾದ್ರೂ ಜಾರಿಯಲ್ಲಿದೆಯೇ..? ಇಂತದ್ದೊಂದು ಅನುಮಾನ ಸಹಜವಾಗಿ ಕಾಡೊಕ್ಕೆ ಕಾರಣ, ಎಲ್ಲಾ ನಿಯಮಗಳ ಮಾಹಿತಿ-ಅರಿವು ಇದ್ದ ಹೊರತಾಗ್ಯೂ ಕಾಂಗ್ರೆಸ್‌ ನ ಪ್ರಭಾವಿ ಮುಖಂಡನ ಮನೆತನ ಶೈಕ್ಷಣಿಕ ಅಕ್ರಮ ನಡೆಸಿರೋದು… ಅಂದ್ಹಾಗೆ ಇಂತದ್ದೊಂದು ಆಪಾದನೆ ಕೇಳಿಬಂದಿರೋದು ಕಾಂಗ್ರೆಸ್‌ ನ ಪ್ರಭಾವಿ ಮುಸ್ಲಿಂ … Read more

ಇದೆಂಥಾ ನ್ಯಾಯ.? ಸಂಬಂಧಿಗೇ ಸಾಲ.. ?! ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರ ವಿರುದ್ಧ “ಸ್ವಜನ ಪಕ್ಷಪಾತ” ಆರೋಪ..?!

ಇದೆಂಥಾ ನ್ಯಾಯ.? ಸಂಬಂಧಿಗೇ ಸಾಲ.. ?! ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರ ವಿರುದ್ಧ ಸ್ವಜನ ಪಕ್ಷಪಾತ ಆರೋಪ..?! ಸೀರೆ ವ್ಯಾಪಾರಕ್ಕೆ ಸಾಲ ನೀಡುವಂತೆ ನಿಗಮದ ಉಪನಿರ್ದೇಶಕರಿಂದ ಬ್ಯಾಂಕ್ ಮ್ಯಾನೇಜರ್ ಗೆ ಪತ್ರ…    ಬೆಂಗಳೂರು: ಇದು ಸತ್ಯವೇ ಆಗಿದ್ದಲ್ಲಿ,..ಅಲ್ಲದೇ ಹೀಗೋಂದು ಅವಕಾಶ ಕಾನೂನಿನ ಚೌಕಟ್ಟಿನಲ್ಲಿ ಇಲ್ಲದಿದ್ದರೆ ನಿಜಕ್ಕೂ ಇದಕ್ಕಿಂತ ಮುಜುಗರಕಾರಿ ಹಾಗೂ ಅಪಮಾನಕಾರಿ ಸಂಗತಿ ಮತ್ತೊಂದಿರಲಾರದು.?  ಏಕೆಂದರೆ ಎಲ್ಲೆಡೆ ಹರಿದಾಡುತ್ತಿರುವ ಆ ಒಂದು ದಾಖಲೆಯಲ್ಲಿರುವ ಅಂಶವೇ ಅಷ್ಟೊಂದು ಸ್ಪೋಟಕವಾಗಿದೆ. ರಾಜ್ಯ ಮಹಿಳಾ ಅಭಿವೃದ್ದಿ ನಿಗಮಕ್ಕೆ ಅಧ್ಯಕ್ಷರಾಗಿರುವಂಥವರ ವಿರುದ್ಧ … Read more

ಈ ಸುದ್ದಿ ನಮ್ಮಲ್ಲಿ ಮಾತ್ರ…POLITICAL EXCLUSIVE… ಕಾಂಗ್ರೆಸ್ ಗೆ ಗುಡ್ ಬೈ..! ಬಿಜೆಪಿಗೆ ಜೈ..ಜೈ.. ! 60 ಶಾಸಕರಿಗೆ ಗಾಳ….! 42 ಶಾಸಕರ ಲೀಸ್ಟ್ ರೆಡಿ..! ನವೆಂಬರ್ ಗೆ “ಡಿಕೆಶಿ” ಜಂಪಿಂಗ್ ಪಕ್ಕಾ..!

ಬೆಂಗಳೂರು:ಎಲ್ಲವೂ  ಅಂದಾಜಿಸುತ್ತಿರುವ  ರೀತಿಯೇ ಆದಲ್ಲಿ….ಹಾಕಲಾಗುತ್ತಿರುವ ಲೆಕ್ಕಾಚಾರಗಳ ಪ್ರಕಾರವೆ ನಡೆದರೆ…ರಾಜ್ಯ ರಾಜಕೀಯ ಇತಿಹಾಸದಲ್ಲಿ ಇದೊಂದು ದೊಡ್ಡ ಸ್ಪೋಟಕ ಸುದ್ದಿಯಾಗೋದರಲ್ಲಿ ಅನುಮಾನವೇ ಇಲ್ಲ..ಏಕಂದ್ರೆ ಸುದ್ದಿಯ ಸ್ವರೂಪವೇ ಅಷ್ಟೊಂದು ಅಚ್ಚರಿ-ಗಾಬರಿ-ಸಂಶಯದ ಅಂಶಗಳನ್ನು ಒಳಗೊಂಡಿದೆ.ರಾಜಕೀಯದಲ್ಲಿ ಏನ್ ಬೇಕಾದ್ರೂ ಆಗಬಹುದು..ಆಗಿದೆ ಕೂಡ ಎನ್ನುವಂತ ಸನ್ನಿವೇಶದಲ್ಲಿ ಅಂದಾಜಿಸುತ್ತಿರುವ ರೀತಿಯಲ್ಲಿಯೇ ಎಲ್ಲಾ ನಡೆದರೂ ಅಚ್ಚರಿ ಪಡಬೇಕಿಲ್ಲವೇನೋ..?   ರಾಜಕೀಯವೇ ಹೀಗೆ…ಹಾಗೆ…ಯಾವ್ ಸನ್ನಿವೇಶದಲ್ಲಿ ಏನ್ ಆಗ್ತದೆನ್ನುವುದನ್ನು ಊಹಿಸಲಿಕ್ಕೆ ಆಗೊಲ್ಲ..ಹೀಗೆಯೇ ಆಗುತ್ತೆ ಎಂದು ಖಚಿತವಾಗಿ ಹೇಳಲಿಕ್ಕೂ ಬರೊಲ್ಲ..ಇಲ್ಲಿ ಎಲ್ಲವೂ ಆಕ್ಷಿಡೆಂಡಲ್.. ಅನಿರೀಕ್ಷಿತ..ಆದರೆ ಆಗೋದೆಲ್ಲದರ ಹಿಂದೆ ಪೂರ್ವಭಾವಿ ಸಿದ್ಧತೆ ಇದ್ದೇ ಇರುತ್ತದೆ.ಅದು … Read more

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಲೀಸ್ಟ್ ನ ಆ ಮುಂಚೂಣಿ ಹೆಸರು..ರೇಸ್ ನಲ್ಲಿರೋರು ಯಾರ್ ಗೊತ್ತಾ..!?

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಕಸರತ್ತು ಹೈಕಮಾಂಡ್ ಗೆ  ಪಕ್ಷದ ಇತಿಹಾಸದಲ್ಲೇ ಹಿಂದೆಂದು ಇಷ್ಟೊಂದು ಕಷ್ಟಕರವಾಗಿರಲಿಲ್ಲವೇನೋ ಅನ್ನಿಸುತ್ತೆ.ಯಾರನ್ನು ಆಯ್ಕೆ ಮಾಡಬೇಕು ಎನ್ನುವ ಗೊಂದಲಕ್ಕೆ ಸಿಲುಕಿಕೊಂಡಿದೆ.ಯತ್ನಾಳ್ ಬಣದ ಬೇಡಿಕೆಯಂತೆ ಬಸವರಾಜ್ ಬೊಮ್ಮಾಯಿ ಅವರನ್ನು ನೇಮಿಸಬೇಕೋ, ಬಿವೈ ವಿಜಯೇಂದ್ರ ಅವರನ್ನೇ ಮುಂದುವರೆಸಬೇಕೋ ಎನ್ನುವ ಪ್ರಶ್ನೆ ತೀವ್ರವಾಗಿ ಕಾಡಲಾರಂಭಿಸಿದೆ.ಇದೆಲ್ಲದರ ನಡುವೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಎಲ್ಲವನ್ನು ಸರಿದೂಗಿಸಬಲ್ಲ ಕೆಪಾಸಿಟಿ ಇರುವ ಲೀಡರ್ಸ್ ಗಳು ಯಾರೆನ್ನುವ ಪ್ರಶ್ನೆಗೆ ಹೈಕಮಾಂಡ್ ಬಳಿ ಇರುವ ಕೆಲವೇ ಕೆಲವು ಹೆಸರುಗಳಲ್ಲಿ ಸಿ.ಟಿ ರವಿ,ಅರವಿಂದ ಬೆಲ್ಲದ್ ಮುಂಚೂಣಿಯಲ್ಲಿವೆ … Read more

EXCLUSIVE..ಹಿರಿಯ “ಪತ್ರಕರ್ತ ದಿಗ್ಗಜ”ರೊಬ್ಬರಿಗೆ ಬಿಜೆಪಿ ಗಾಳ..!- ಆಯಕಟ್ಟಿನ ಹುದ್ದೆಗೆ ಡಿಮ್ಯಾಂಡ್..!

ಬೆಂಗಳೂರು: ಇದು ಎಷ್ಟರ ಮಟ್ಟಿಗೆ ಸತ್ಯವೋ..ಸುಳ್ಳೋ ಗೊತ್ತಿಲ್ಲ.ಆದರೆ ರಾಜಕೀಯ ಪಡ ಸಾಲೆಯಲ್ಲಿ ಇಂತದ್ದೊಂದು ಮಾತು ತುಂಬಾ ಗಂಭೀರವಾಗಿ ಕೇಳಿಬರುತ್ತಿದೆ. ಬಣಜಗಳ ದಿಂದ ದಿಕ್ಕೆಟ್ಟು ಹೋಗಿರುವ ಬಿಜೆಪಿ ಪಕ್ಷವನ್ನು ಹಳಿಗೆ ತರೊಕ್ಕೆ ಪಕ್ಷದಲ್ಲಿ ಸಮರ್ಥ ನಾಯಕರೇ ಇಲ್ಲ ಎನ್ನುವ ಪರಿಸ್ತಿತಿ ನಿಜಕ್ಕೂ ಇದೆಯೇ..? ಆ ಪತ್ರಿಕಾ ದಿಗ್ಗಜರನ್ನೇ ಕರೆತಂದು ಸರಿ ಮಾಡ ಬೇಕೆನಿಸುವ ವಿಚಾರ ಏಕೆ ಬಂದಿದೆ ಎನ್ನುವುದು ಮಿಲಿಯನ್ ಡಾಲರ್ ಪ್ರಶ್ನೆಯಾಗಿ ಕಾಡಲಾರಂಭಿಸಿವೆ. ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಎನ್ನುವುದಕ್ಕಿಂತ ಏನೂ ಸರಿಯಿಲ್ಲ ಎನ್ನುವಂಥ ಪರಿಸ್ತಿತಿಯಿದೆ.ಬಣ ಜಗಳ ಸರಿ … Read more

EXCLUSIVE…ಅಧಿಕಾರ ವಹಿಸಿಕೊಂಡ ದಿನವೇ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರಸ್ವಾಮಿಗೆ ಬಿಗ್ ಶಾಕ್..!

*****ಆಯಕಟ್ಟಿನ ಹುದ್ದೆ  ಭರವಸೆ ಈಡೇರಿಸುವ ಭರಾಟೆಯಲ್ಲಿ  ನಿಯಮ ಗಾಳಿಗೆ ತೂರಿತಾ ಸಿದ್ದರಾಮಯ್ಯ ಸರ್ಕಾರ.. *****ಅಧ್ಯಕ್ಷರಾಗಲು ಬೇಕಿರುವುದು ಬಿಇ( ಪರಿಸರ ವಿಜ್ನಾನ)-ನರೇಂದ್ರಸ್ವಾಮಿ ಓದಿರುವುದು ಬಿ.ಇ( ಸಿವಿಲ್) ಅಂತೆ.. ಬೆಂಗಳೂರು: ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷಗಾದಿಯ ವಾಸ್ತುವೇ ಸರಿ ಇಲ್ಲ ಎನಿಸುತ್ತದೆ.ಯಾರೇ ಹೊಸದಾಗಿ ಅಧ್ಯಕ್ಷರಾಗಿ ಬಂದರೂ ಅವರ ಸುತ್ತ ವಿವಾದ ಸುತ್ತಿಕೊಳ್ಳುತ್ತಲೇ ಇರುತ್ತದೆ.ಹೊಸ ಅಧ್ಯಕ್ಷರಾಗಿ ಮಂಡ್ಯ ಜಿಲ್ಲೆ ಮಳವಳ್ಳಿ ಶಾಸಕ ಎಂ.ನರೇಂದ್ರಸ್ವಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದ ಬೆನ್ನಲ್ಲೇ ಎದುರಾಗಿರುವ ಗೊಂದದ  ಹಿನ್ನಲೆಯಲ್ಲಿ ಇಂತದ್ದೊಂದು ಪ್ರಶ್ನೆ ಕಾಡುವುದು ಸಹಜ..ಆದರೆ ಇದು … Read more

ಅಕ್ರಮ ಖಾತಾ ವರ್ಗಾವಣೆ ಆರೋಪಕ್ಕೆ ತುತ್ತಾದ AC ದುರ್ಗಶ್ರೀ,ತಹಸೀಲ್ದಾರ್ ವಿಭಾ ರಾಠೋಡ್ ವಿರುದ್ಧ ಮತ್ತೆರೆಡು ದೂರು…ಸಾಕ್ಷ್ಯವಿದ್ರೂ ಕ್ರಮ ಕೈಗೊಳ್ಳದೆ ಸಚಿವ ಕೃಷ್ಣ ಭೈರೇಗೌಡ ಮೌನ..?!

ಬೆಂಗಳೂರು(ದೊಡ್ಡಬಳ್ಳಾಪುರ): ಕ್ರಮ ಕೈಗೊಳ್ಳಲು ಸಾಕ್ಷ್ಯಗಳನ್ನು ಕೇಳುತ್ತಿದ್ದ ಕಂದಾಯ ಸಚಿವ ಕೃಷ್ಣಭೈರೇಗೌಡರ ಮುಂದೆ ಈಗ  ಎಲ್ಲಾ ಸಾಕ್ಷ್ಯಗಳಿವೆ..ಆದರೆ ನಿರ್ದಾಕ್ಷಿಣ್ಯ  ಕ್ರಮ ಕೈಗೊಳ್ಳುವ ಧೈರ್ಯ ನಿಮಗಿದೆಯೇ..? ಇದು ಕನ್ನಡ ಫ್ಲ್ಯಾಶ್ ನ್ಯೂಸ್ ಸಚಿವರಿಗೆ ಹಾಕುತ್ತಿರುವ ನೇರ ಪ್ರಶ್ನೆ.. ಏಕಂದ್ರೆ ದೊಡ್ಡ ಬಳ್ಳಾಪುರದ  ದೊಡ್ಡಬೆಳವಂಗಲ ಗ್ರಾಮದ ಹುಲಿಕುಂಟೆಯ ಸರ್ವೆ ನಂಬರ್ 150ರಲ್ಲಿ ಖಾಸಗಿ ಬಿಲ್ಡರ್ಸ್ ಗಳ ಲಾಭಿಗೆ ಒಳಗಾಗಿ ಖಾತೆ ವರ್ಗಾವಣೆ ಮಾಡಿದ ಆರೋಪಕ್ಕೆ ತುತ್ತಾಗಿರುವ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್.ದುರ್ಗಶ್ರೀ ಹಾಗೂ ತಹಸಿಲ್ದಾರ್ ವಿಭಾ ರಾಠೋಡ್  ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಸಾಕ್ಷ್ಯಗಳು … Read more

DCM ಆಪ್ತ ಬಿ.ಎಸ್ .ಪ್ರಹ್ಲಾದ್ ಕಚೇರಿ ಮೇಲೆ ಇ.ಡಿ ರೇಡ್ ಗೆ ಬೆಚ್ಚಿಬಿದ್ದ ಭ್ರಷ್ಟರು: ನಿಟ್ಟುಸಿರು ಬಿಟ್ಟ ಸಂತ್ರಸ್ಥ ಅಧಿಕಾರಿ ಸಿಬ್ಬಂದಿ..

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕ್ಯಾಂಪಸ್ ನಲ್ಲಿ ಇವತ್ತು ಒಂದೇ ವಿಷಯದ ಬಗ್ಗೆ ಚರ್ಚೆ..ಅದು ಪ್ರಧಾನ ಎಂಜಿನಿಯರ್ ಬಿ.ಎಸ್. ಪ್ರಹ್ಲಾದ್ ಕಚೇರಿ ಮೇಲೆ ನಡೆದ ಇ.ಡಿ ರೇಡ್.. ಬಹುಷಃ  ಬಿಬಿಎಂಪಿಯಲ್ಲೇ ಪ್ರಹ್ಲಾದ್ ಅವರಷ್ಟು ಪ್ರಭಾವಶಾಲಿ ಅಧಿಕಾರಿ ಇನ್ನೊಬ್ಬನಿರಲಾರರೇನೋ..?!.ಅಂಥಾ ಅಧಿಕಾರಿಗೇನೆ ಇ.ಡಿ ತೋಡಿದ ಖೆಡ್ಡಾಕ್ಕೆ ಕೇವಲ ಬಿಬಿಎಂಪಿಯಷ್ಟೇ ಅಲ್ಲ, ಸರ್ಕಾರವೇ ಒಂದ್ ಕ್ಷಣ ಅದುರೋಗಿದೆ.ಏಕಂದ್ರೆ ಎಲ್ಲರಿಗು ಗೊತ್ತಿರುವಂತೆ ಪ್ರಹ್ಲಾದ್  ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಅತ್ಯಾಪ್ತ ವರ್ಗದಲ್ಲಿ ಗುರುತಿಸಿಕೊಂಡಿದ್ದ ಅಧಿಕಾರಿ. ನಿಮಗೆ ಗೊತ್ತಿರಲಿ ಅಂಥಾ ಹೇಳುತ್ತೇವೆ ಕೇಳಿ, … Read more

ಪೋಡಿ ಇಲ್ಲ,ಪ್ರತ್ಯೇಕ ಸರ್ವೆ ಸ್ಕೆಚ್ ಆಗಿಲ್ಲ-ಸರ್ವೆ ನಂಬರ್ ಕೊಟ್ಟಿಲ್ಲ, GPA ಮೇಲೆ ಖಾಸಗಿ ಬಿಲ್ಡರ್ಸ್ ಗೆ ಎಸಿ, ತಹಸೀಲ್ದಾರ್ ರಿಂದ ಖಾತಾ ವರ್ಗಾವಣೆ.!

ಹೇಳಿ ಸಚಿವ ಕೃಷ್ಣಭೈರೇಗೌಡ ಅವರೇ, ದೊಡ್ಡಬಳ್ಳಾಪುರ AC ದುರ್ಗಶ್ರೀ, ತಹಸಿಲ್ದಾರ್  ವಿಭಾ ವಿದ್ಯಾ ರಾಥೋಡ್  ವಿರುದ್ಧ ಕ್ರಮ ಕೈಗೊಳ್ಳಲು ಇದಕ್ಕಿಂತ ಸಾಕ್ಷ್ಯಬೇಕಾ?!   ದೊಡ್ಡಬಳ್ಳಾಪುರ: ಯಾರೇ ಅಧಿಕಾರಿಗೆ ಆಗಲಿ,ಯಾವುದೇ ಹೊಸ ಸ್ಥಳಕ್ಕೆ ಬಂದು,ಹೊಸ ಜವಾಬ್ದಾರಿ ವಹಿಸಿಕೊಂಡರೂ ಅಲ್ಲಿನ ವಾತಾವರಣಕ್ಕೆ ಒಗ್ಗಿ ಹೋಗಲು,ಕೆಲಸ ಅರ್ಥ ಮಾಡಿಕೊಳ್ಳಲು ಒಂದಷ್ಟು ಕಾಲಾವಕಾಶ ಬೇಕಾಗುತ್ತದೆ.ಆದರೆ ದೊಡ್ಡಬಳ್ಳಾಪುರ ಉಪವಿಭಾಗಕ್ಕೆ ಎಸಿ ಆಗಿ ಬಂದ ದುರ್ಗಶ್ರೀ ಅವರ ವಿಷಯದಲ್ಲಿ ಆಗಿದ್ದೇ ಸಂಪೂರ್ಣ ಉಲ್ಟಾ.ತಾಲುಕು ಕಚೇರಿ ಮೂಲಗಳ ಪ್ರಕಾರವೆ ಕಚೇರಿಗೆ ಬಂದು ತುಂಬಾ ಸಮಯವೇನು ಆಗದಿದ್ದರೂ ದುರ್ಗಶ್ರೀ ಮೇಡಮ್ … Read more