Deepavali pollution Decrease! ಬೆಂಗಳೂರಿಗೆ ಬೆಂಗಳೂರೇ ಪಟಾಕಿ ಹೊಗೆಯಲ್ಲಿ ಕಳೆದೋದರೂ ಕಳೆದ ವರ್ಷದಷ್ಟು ಮಾಲಿನ್ಯ ಆಗಿಲ್ವಂತೆ!?

ಬೆಂಗಳೂರು: ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ(POLLUTION CONTROLE BOARD) ಕೊಟ್ಟಿರುವ ವಿವರಣೆಯನ್ನು ನಂಬಬೇಕೋ..ಬಿಡಬೇಕೋ ಗೊತ್ತಾಗ್ತಿಲ್ಲ. ವಾಯುಮಾಲಿನ್ಯ(AIR POLLUTION) ಹಾಗೂ ಶಬ್ದ ಮಾಲಿನ್ಯ(NOISE POLLUTION) ವನ್ನು ಮಾನಿಟರ್ ಮಾಡುವ ಯಂತ್ರಗಳೇ ತಾಂತ್ರಿಕವಾಗಿ ಹಾಳಾಗಿವೆಯೇ..? ಅಥವಾ ಸರಿಯಾಗಿ ಕೆಲಸ ಮಾಡುತ್ತಿಲ್ಲವೇ..? ಅಥವಾ ದೋಷಪೂರಿತವಾದ ಮಾಹಿತಿ ಕೊಡುತ್ತಿವೆಯೋ..ಒಂದೂ ಗೊತ್ತಾಗ್ತಿಲ್ಲ.ಏಕೆಂದರೆ ಕಳೆದ ಬಾರಿಗಿಂತ ಹೆಚ್ಚಿನ ಪ್ರಮಾಣದಲ್ಲಿ  ಬೆಂಗಳೂರಲ್ಲಿ ಪಟಾಕಿ(CRACKERS) ಸಿಡಿಸಲಾಗಿದ್ದರೂ  ವಾಯುಮಾಲಿನ್ಯ ಕಳೆದ ಬಾರಿಗಿಂತ ಬಹುತೇಕ ಈ ಬಾರಿ ಕಡಿಮೆಯಾಗಿದೆಯಂತೆ.ಇದನ್ನು ಸ್ವತಹ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯೇ ಹೇಳ್ತಿದೆ. ಪಟಾಕಿ ಸಿಡಿಸುವ ಮುನ್ನ … Read more

Rajyotsava awards 2024: ರಾಜ್ಯೋತ್ಸವ ಪ್ರಶಸ್ತಿ ಪ್ರಕಟ- ಹೇಮಾ ಚೌಧರಿ, ಅರುಣ್ ಯೋಗಿರಾಜ್ ಸೇರಿ 69 ಸಾಧಕರಿಗೆ ಪ್ರಶಸ್ತಿಯ ಗರಿ

ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ, ನಟಿ ಹೇಮಾ ಚೌಧರಿ, ಪವಾಡ ಭಂಜಕ ಖ್ಯಾತಿಯ ಹುಲಿಕಲ್ ನಟರಾಜ್, ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್, ಶಿಲ್ಪಿ ಅರುಣ್ ಯೋಗಿರಾಜ್, ಪ್ರೊ. ಟಿ.ವಿ. ರಾಮಚಂದ್ರ ಅವರಿಗೆ ಪ್ರಶಸ್ತಿ                     ಬೆಂಗಳೂರು: 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಮಾಡಿದ ಗಣನೀಯ ಸಾಧನೆಯ ಹಿನ್ನಲೆಯಲ್ಲಿ 69 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ … Read more