ಬಾಗಲಕೋಟೆ ಉಪಚುನಾವಣೆ ಕಣದಲ್ಲಿ ರಾಜಕೀಯದ ಜಿದ್ದಾಜಿದ್ದಿ, ಮುನ್ನೆಲೆಗೆ ಬಂದ ದಶಕಗಳಿಂದ ಬಗೆ ಹರಿಯದ ಸಮಸ್ಯೆಗಳು

Bagalkot

ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಬಾಗಲಕೋಟೆ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಗೆಲುವಿಗಾಗಿ ಆಡಳಿತರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಬಿಜೆಪಿ ಭರ್ಜರಿ ತಂತ್ರಗಳನ್ನು ಹೆಣೆಯುತ್ತಿವೆ. ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದು, ಮತದಾರರನ್ನು ಸೆಳೆಯಲು ನಾನಾ ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಆದರೆ, ಈ ರಾಜಕೀಯ ಭರಾಟೆಯ ನಡುವೆ ಬಾಗಲಕೋಟೆ ಜಿಲ್ಲೆಯ ಪ್ರಮುಖ, ದಶಕಗಳಷ್ಟು ಹಳೆಯದಾದ ಜ್ವಲಂತ ಸಮಸ್ಯೆಗಳ ದೊಡ್ಡ ಪಟ್ಟಿಯೊಂದು ಮುನ್ನೆಲೆಗೆ ಬಂದಿದ್ದು, ರಾಜಕೀಯ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಚುನಾವಣೆ ಬಂದಾಗಲೆಲ್ಲಾ ರಾಜಕಾರಣಿಗಳು ಭರವಸೆಗಳ … Read more

ಬಾಗಲಕೋಟೆ ಉಪಚುನಾವಣೆಯ ‘ಕೈ’ ಗ್ರೌಂಡ್ ರಿಪೋರ್ಟ್ ಬಹಿರಂಗ; ಯಾರಿಗೆ ಎಷ್ಟು ಪರ್ಸೆಂಟ್ ಗೆಲ್ಲುವ ಚಾನ್ಸ್?

Bagalkot

ಬಾಗಲಕೋಟೆ: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಬಾಗಲಕೋಟೆ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಗೆಲುವಿಗಾಗಿ ಆಡಳಿತರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಬಿಜೆಪಿ ಭರ್ಜರಿ ತಂತ್ರಗಳನ್ನು ಹೆಣೆಯುತ್ತಿವೆ. ಈ ನಡುವೆ ಬಾಗಲಕೋಟೆ ಉಪಚುನಾವಣೆಯ ಕುರಿತು ಕಾಂಗ್ರೆಸ್ ಚುನಾವಣಾ ಉಸ್ತುವಾರಿ ಸಮಿತಿಯು ಸಿದ್ಧಪಡಿಸಿದ ಎಕ್ಸ್‌ಕ್ಲೂಸಿವ್ ಗ್ರೌಂಡ್ ರಿಪೋರ್ಟ್ ರಾಜ್ಯ ಹೈಕಮಾಂಡ್ ಕೈಸೇರಿದೆ. ಈ ವರದಿಯಲ್ಲಿ ಕ್ಷೇತ್ರದ ನೈಜ ಚಿತ್ರಣವನ್ನು ಬಿಚ್ಚಿಡಲಾಗಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿರುವುದಾಗಿ ಸ್ಪಷ್ಟವಾಗಿ ಪ್ರಸ್ತಾಪಿಸಲಾಗಿದೆ. ಗೆಲುವಿನ ಅವಕಾಶ … Read more

ಯುದ್ಧ ಅಮೆರಿಕದ್ದು, ಹಣ ನಿಮ್ಮದು! ಅರಬ್ ರಾಷ್ಟ್ರಗಳಿಗೆ ಟ್ರಂಪ್ ನೀಡಿದ ಶಾಕಿಂಗ್ ಆಫರ್ ಏನು?

trump urges arab nations

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈ ಯುದ್ಧದ ಆರ್ಥಿಕ ಹೊರೆಯಿಂದ ತಪ್ಪಿಸಿಕೊಳ್ಳಲು ಹೊಸದೊಂದು ರಾಜತಾಂತ್ರಿಕ ದಾಳ ಉರುಳಿಸಿದ್ದಾರೆ.

ದಾವಣಗೆರೆ ದಕ್ಷಿಣದಲ್ಲಿ ಜಮೀರ್ ಗೈರುಹಾಜರಿ: ಸಮರ್ಥ್ ಶಾಮನೂರು ಗೆಲುವಿಗೆ ಮುಸ್ಲಿಂ ಮತಗಳೇ ಅಡ್ಡಿ?

zameer ahmed

ರಾಜ್ಯ ರಾಜಕಾರಣದ ಕುತೂಹಲದ ಕೇಂದ್ರಬಿಂದುವಾಗಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಕಣ ಈಗ ಹೊಸ ತಿರುವು ಪಡೆದುಕೊಂಡಿದೆ.

ವಿಶ್ವ ರಾಜಕಾರಣದಲ್ಲಿ ಹೊಸ ಸಮೀಕರಣ: ಟ್ರಂಪ್-ಮೋದಿ ಕಾಲ್‌ನಲ್ಲಿ ಎಲಾನ್ ಮಸ್ಕ್ ಎಂಟ್ರಿ!

elon musk joins trump

ಜಾಗತಿಕ ರಾಜಕಾರಣದ ಇಬ್ಬರು ಪ್ರಭಾವಿ ನಾಯಕರಾದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (donald trump) ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ (narendra modi) ನಡುವೆ ನಡೆದ ದೂರವಾಣಿ ಸಂಭಾಷಣೆ ಈಗ ಹೊಸ ಸಂಚಲನ ಸೃಷ್ಟಿಸಿದೆ.

ನೇಪಾಳ:  ‘ಜೆನ್ ಜಿ’ ಪ್ರತಿಭಟನೆ ಹತ್ತಿಕ್ಕಿದ್ದ ಮಾಜಿ ಪ್ರಧಾನಿ ಓಲಿ ಸೆರೆ

kp sharma oli

ನೇಪಾಳದ ರಾಜಕೀಯ ಇತಿಹಾಸದಲ್ಲಿ ಶನಿವಾರ (ಮಾರ್ಚ್ 28, 2026) ಒಂದು ಐತಿಹಾಸಿಕ ದಿನವಾಗಿ ದಾಖಲಾಗಿದೆ. ರ್‍ಯಾಪರ್ ಮತ್ತು ಇಂಜಿನಿಯರ್ ಆಗಿದ್ದ 35 ವರ್ಷದ ಯುವ ನಾಯಕ ಬಾಲೇಂದ್ರ ಶಾ (ಬಾಲೆನ್ ಶಾ) ನೇಪಾಳದ ನೂತನ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕೇವಲ 24 ಗಂಟೆಗಳ ಒಳಗೆ, ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ (k.p. sharma oli) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಓಲಿ ಸರ್ಕಾರವು ಸುಮಾರು 26 ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳನ್ನು … Read more

ಪೆಟ್ರೋಲ್-ಡೀಸೆಲ್ ಶಾಕ್ ನಡುವೆ ಕೇಂದ್ರದ ಮಾಸ್ಟರ್ ಪ್ಲಾನ್: ಅಬಕಾರಿ ಸುಂಕ ₹10 ಕಡಿತ

Fuel price relief

ವಿಶ್ವದಾದ್ಯಂತ ಕಚ್ಚಾ ತೈಲ ಬೆಲೆಗಳು ಗಗನಕ್ಕೇರುತ್ತಿರುವ ಈ ಸಮಯದಲ್ಲಿ, ಭಾರತ ಸರ್ಕಾರವು ದೇಶದ ಸಾಮಾನ್ಯ ಜನರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ.

ಬೆಂಗಳೂರು ಕೇಂದ್ರ ಬಜೆಟ್ 2026: ಕಾಂಕ್ರೀಟ್ ಕಾಡಿಗೆ ‘ಮಾನವೀಯ’ ಸ್ಪರ್ಶ!

bengaluru central city corporation

ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಚೊಚ್ಚಲ ಬಜೆಟ್ ಇಂದು ಮಂಡನೆಯಾಗಿದ್ದು, ಇದು ಕೇವಲ ಅಂಕಿ-ಅಂಶಗಳ ಆಟವಲ್ಲ, ಬದಲಿಗೆ ‘ಮಾನವೀಯತೆ ಮತ್ತು ಆಧುನಿಕತೆ’ಯ ಸಮ್ಮಿಶ್ರಣ ಎಂಬುದು ಸಾಬೀತಾಗಿದೆ.

ಬೆಂಗಳೂರು ಪೂರ್ವ ಬಜೆಟ್ 2026-27: ಮೂಲಸೌಕರ್ಯದ ಜೊತೆ ‘ಕಲ್ಯಾಣ’ ಮಂತ್ರ; ಬಡವರ ಮನೆಗೆ ಪಾಲಿಕೆ ಆಸರೆ!

bangalore east city corporation

ಬೆಂಗಳೂರಿನಲ್ಲಿ ವೇಗವಾಗಿ ಬೆಳೆಯುತ್ತಿರುವ ಪೂರ್ವ ವಲಯದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ₹3,889 ಕೋಟಿ ಮೊತ್ತದ ಬೃಹತ್ ಬಜೆಟ್‌ನ್ನು ಬೆಂಗಳೂರು ಪೂರ್ವ ಪಾಲಿಕೆ ಮಂಡಿಸಿದೆ.

ಕರಾವಳಿಗೆ ಬಂತು ‘ಅನಿಲ’ ಸಂಜೀವಿನಿ: ಮಂಗಳೂರು ಬಂದರಿಗೆ 16 ಸಾವಿರ ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತ ಹಡಗು ಆಗಮಿಸಿ!

lpg ship arrives

ಜಾಗತಿಕ ಮಟ್ಟದಲ್ಲಿ ತೈಲ ಮತ್ತು ಅನಿಲ ಪೂರೈಕೆ ಅಸ್ತವ್ಯಸ್ತಗೊಂಡಿರುವ ಈ ಸಂದಿಗ್ಧ ಪರಿಸ್ಥಿತಿಯಲ್ಲಿ, ನವಮಂಗಳೂರು ಬಂದರಿಗೆ (New Mangalore Port) ಬೃಹತ್ ಪ್ರಮಾಣದ ಎಲ್‌ಪಿಜಿ (LPG) ಹೊತ್ತ ಹಡಗು ಯಶಸ್ವಿಯಾಗಿ ಆಗಮಿಸಿದೆ.