“ಭಾರತ-ಪಾಕ್ ಸಂಘರ್ಷ ನಿಲ್ಲಿಸಿದ್ದು ನಾನೇ” ಟ್ರಂಪ್ ಹೇಳಿಕೆ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮತ್ತೊಮ್ಮೆ ತಮ್ಮ ಎಂದಿನ ಶೈಲಿಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ರಾಜತಾಂತ್ರಿಕ ಸಂಬಂಧಗಳ ಕುರಿತು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮತ್ತೊಮ್ಮೆ ತಮ್ಮ ಎಂದಿನ ಶೈಲಿಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ರಾಜತಾಂತ್ರಿಕ ಸಂಬಂಧಗಳ ಕುರಿತು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ದೇಶದ ರಾಜಧಾನಿಯಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಎಐ ಇಂಪ್ಯಾಕ್ಟ್ ಶೃಂಗಸಭೆಯ ಅಂತಿಮ ದಿನವಾದ ಇಂದು, ಭಾರತ್ ಮಂಟಪದ ಆವರಣದೊಳಗೆ ಭಾರಿ ನಾಟಕೀಯ ಬೆಳವಣಿಗೆಗಳು ನಡೆದವು.
ಹಿಂದೂಗಳಿಗೆ ಮುಸ್ಲಿಂ-ಕ್ರಿಶ್ಚಿಯನ್ ಹಬ್ಬಗಳಂದು ರಜೆ….! ಮುಸ್ಲಿಂರಿಗೆ ಹಿಂದೂ-ಕ್ರಿಶ್ಚಿಯನ್ ಹಬ್ಬಗಳಂದು ರಜೆ….! ಇದೆಂಥಾ ವ್ಯವಸ್ಥೆ… ಇಂತದ್ದೊಂದು ವ್ಯವಸ್ಥೆ ಬಿಎಂಟಿಸಿಯಲ್ಲಿ ಇದೆ ಎಂದು ಕೇಳಿಯೇ ಮೈ ಉರಿದು ಹೋಗುತ್ತೆ..ಕಾಲ ಬದಲಾಗುತ್ತಿದ್ದರೂ ಇನ್ನೂ ಹೊಸತನಕ್ಕೆ ಇಲ್ಲಿನ ಆಡಳಿತ ತೆರೆದುಕೊಂಡಿಲ್ಲ ಎಂದ್ರೆ ಇದಕ್ಕಿಂತ ದೊಡ್ಡ ದುರಂತ ಮತ್ತೊಂದಿಲ್ಲ ಎನ್ನಿಸುತ್ತೆ.ಅಂದ್ಹಾಗೆ ಈ ಕೆಟ್ಟ ವ್ಯವಸ್ಥೆಯ ಮಾಹಿತಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಇಲ್ಲ ಎಂದರೆ ಕ್ಷಮಿಸಿ ಬಿಡಬಹುದೇನೋ..? ಆದರೆ ಒಂದ್ವೇಳೆ ಮಾಹಿತಿ ಇದ್ದಾಗ್ಯೂ ಇದನ್ನು ರದ್ದು ಮಾಡದೆ ಇರುವುದೇ ಸತ್ಯವಾದರೆ ಅವರ ನಿಲುವು-ಧೋರಣೆಗೂ ನಮ್ಮ ವಿರೋಧವಿದೆ. … Read more
ಬೆಂಗಳೂರು: ಬಿಡಿಎ ನಲ್ಲಿ ಭಾರೀ ಸದ್ದು ಮಾಡಿದ್ದ 524 ಕೋಟಿ ಅಕ್ರಮದ ತನಿಖೆಗೆ ಕೊನೆಗೂ ಸಮಿತಿ ರಚನೆಯಾಗಿದೆ. ಎಂಜಿನಿಯರಿಂಗ್ ಮೆಂಬರ್ ಶಾಂತರಾಜಣ್ಣ,ಅಭಿಯಂತರರರಾದ ಅಶೋಕ್,ಅಶೋಕ್ ಭಾಗಿ ಹಾಗೂ ಪರಶುರಾಮಪ್ಪ ಅವರ ವಿರುದ್ಧ ಕೇಳಿಬಂದಿದ್ದ ಆಪಾದನೆಗೆ ಸಂಬಂಧಿಸಿದಂತೆ ಕಮಿಷನರ್ ಕ್ಯಾಪ್ಟನ್ ಮಣಿವಣ್ಣನ್ ತನಿಖಾ ಸಮಿತಿಯೊಂದನ್ನು ರಚಿಸಿ ಆದೇಶ ಹೊರಡಿಸಿದ್ದಾರೆ. ನಿವೃತ್ತ ನ್ಯಾಯಾಧೀಶರಾದ ನಿಯಾಜ್ ಅಹಮದ್ ಅವರನ್ನೊಳಗೊಂಡ ಸಮಿತಿ 8 ವಾರದೊಳಗೆ ತನಿಖಾ ವರದಿಯನ್ನು ತಮಗೆ ಸಲ್ಲಿಸುವಂತೆ ಉಪಕಾರ್ಯದರ್ಶಿಗಳು ಸೂಚಿಸಿದ್ದಾರೆ.ಸಾಮಾಜಿಕ ಕಾರ್ಯಕರ್ತ ಶರತ್ ಬಾಬು ಅವರ ಹೋರಾಟಕ್ಕೆ ಈ ಮೂಲಕ ಆರಂಭಿಕ … Read more
ಸುವರ್ಣ ನ್ಯೂಸ್(SUVARNA KANNADA NEWS CHANNEL), ಕನ್ನಡದ ಪ್ರತಿಷ್ಟಿತ ನ್ಯೂಸ್ ಚಾನೆಲ್( KANNADA NEWS CHANNELS) ಗಳಲ್ಲೊಂದು.ಆದರೆ ಎಷ್ಟೇ ಶ್ರಮ ಪಟ್ಟರೂ,ಏನೆಲ್ಲಾ ಸಾಹಸ ಮಾಡಿದ್ರೂ,..ಸುದ್ದಿ ಕ್ಷೇತ್ರದಲ್ಲಿ ಘಟಾನುಘಟಿಗಳೆನಿಸಿಕೊಳ್ಳುವ ಪತ್ರಕರ್ತರಿದ್ದರೂ ನಂಬರ್ ಒನ್ ಸ್ಥಾನ ಇಂದಿಗೂ ಅದಕ್ಕೆ ಗಗನಕುಸುಮ. ಮಾದ್ಯಮ ಲೋಕದ ದಿಗ್ಗಜ ರಾಜೀವ್ ಚಂದ್ರಶೇಖರ್( RAJIV CHANDRASHEKAR) ಮಾಲೀಕತ್ವದ ಏಷ್ಯಾ ನೆಟ್ (ASIANET NETWORK) ನೆಟ್ವರ್ಕ್ ಚಾನೆಲ್ ಸುಧಾರಣೆ, ಬೆಳವಣಿಗೆಗೆ ಕೋಟಿಗಳನ್ನು ಸುರಿದ್ರೂ ಟಿಆರ್ ಪಿ ( TRP-TELE RATING POINT)ವಿಷಯದಲ್ಲಿ ಟಿವಿ-9(TV9 KANNADA), ಪಬ್ಲಿಕ್ ಟಿವಿ( … Read more
ಸಚಿವ್ರೇ..!ನಿಮ್ಮೆ ಕಾಳಜಿ ಇದ್ರೆ ಮೊದಲು ಹಾಗೆ ಮಾಡಿ… ಬೆಂಗಳೂರು: ಅಪಘಾತಗಳ ಕಾರಣಕ್ಕೆ BMTC (bengaluru metopolitan transport corporatio)ಗೆ ಮೊದಲೆಲ್ಲಾ “ಕಿಲ್ಲರ್” ಎನ್ನುವ ಕಳಂಕ ಮೆಟ್ಟಿಕೊಳ್ತಿತ್ತು..ಅದನ್ನು ಸರಿಪಡಿಸುವ ಸಾಕಷ್ಟು ಕೆಲಸಗಳನ್ನು ನಿಗಮದ ಮಾಡಿದ ಕಾರಣಕ್ಕೇನೋ ಗೊತ್ತಿಲ್ಲ, ಅಪಘಾತಗಳ ಸಂಖ್ಯೆ ಕಡ್ಮೆಯಾಯ್ತು..ಸಾಯೋರ ಪ್ರಮಾಣ ವೂ ಕ್ಷೀಣಿಸ್ತು.ಆದರೆ ಕೆಲ ವರ್ಷಗಳ ಈಚೆಗೆ ನಡೀತಿರೋ ಅಪಘಾತಗಳು-ಅದಕ್ಕೆ ಕಾರಣವಾಗ್ತಿರುವ ಸಂಗತಿಗಳನ್ನು ಗಮನಿಸಿದ್ರೆ ಆತಂಕವಾಗುತ್ತೆ..ಕಿಲ್ಲರ್ ಎನ್ನುವ ಹಣೆಪಟ್ಟಿ ಮತ್ತೆ ಅಂಟಿಸಿಕೊಳ್ಳೊಕ್ಕೆ ನಿಗಮನೇ ಪ್ರಯತ್ನಿಸ್ತಿದೆಯಾ ಎನ್ನುವ ಶಂಕೆ ಕಾಡ್ತಿದೆ.ಇದಕ್ಕೆ ಕಾರಣ ಇವಿ ಬಸ್ ಗಳಿಂದಾಗುತ್ತಿರುವ ಅಪಘಾತ … Read more
ವಿಕ್ಟೋರಿಯಾ ಆಸ್ಪತ್ರೆ “ನೆಫ್ರೋ ಯುರಾಲಜಿ” ಡೈರೆಕ್ಟರ್ ಡಾ.ಶಿವಲಿಂಗಯ್ಯ ಕರ್ಮಕಾಂಡ ಬಯಲಿಗೆಳೆದಿದ್ದಕ್ಕೆ ವರ್ಗಾವಣೆ ಬಹುಮಾನ..! ಬೆಂಗಳೂರು: ರಾಜ್ಯದ ಅಡಳಿತ ನಿಜಕ್ಕೂ ಪ್ರಾಮಾಣಿಕ ಹಾಗೂ ದಕ್ಷ ಅಧಿಕಾರಿಗಳ ಬರ ಎದುರಿಸುತ್ತಿದೆ ..ಅದರಲ್ಲೂ ಆಯಕಟ್ಟಿನ ಹುದ್ದೆಗಳಲ್ಲಿ ಕೆಲಸ ಮಾಡುತ್ತಿರುವ “ಐಎಎಸ್-ಕೆಎಎಸ್” ನಂತ ಅಧಿಕಾರಿಗಳಲ್ಲಿ ಬಹುತೇಕ ರು ಭ್ರಷ್ಟರಾಗಿರುವ ಸಂಕಷ್ಟದ ಸನ್ನಿವೇಶದಲ್ಲಿ ಬೆರಳೆಣಿಕೆಯ ಅಧಿಕಾರಿಗಳು ನಮ್ಮ ನಡುವಿದ್ದಾರೆ ನ್ನು ವುದು ಸಮಾಧಾನದ ಸಂಗತಿ.ಆದರೆ ದುರಂತದ ಸಂಗತಿ ಏನಪ್ಪಾ ಅಂದ್ರೆ ಇಂಥಾ ಬೆರಳೆಣಿಕೆಯ ಅಧಿಕಾ ರಿಗಳಿಗೂ ಕೂಡ ಕೆಲಸ ಮಾಡಲಿಕ್ಕಾಗದಂಥ ಉಸಿರುಗಟ್ಟಿಸುವ ವಾತಾವರಣವನ್ನು ನಿರ್ಮಿಸ … Read more
ಉತ್ಸಾಹಿ ಅಧ್ಯಕ್ಷ ನಿಕೇತ್ ಮೌರ್ಯ, ಹತ್ತರ ಸಾಲಿನಲ್ಲಿ ಹನ್ನೊಂದನೆಯ ಅಧ್ಯಕ್ಷ ರಾಗುಳಿಯದಿದ್ರೆ ಸಾಕು..! ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅಧ್ಯಕ್ಷರಾಗಿ ಕಾಂಗ್ರೆಸ್ ನ ಯುವ ನಾಯಕ,ಪ್ರಖರ ವಾಗ್ಮಿ,ಅತ್ಯುತ್ತಮ ಸಂಘಟನೆಕಾರ ನಿಕೇತ್ ರಾಜ್ ಮೌರ್ಯ ಅವರನ್ನು ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.ಬಿಎಂಟಿಸಿ ಅತ್ಯಂತ ಸಂಕಷ್ಟದಲ್ಲಿರುವ ಸನ್ನಿವೇಶದಲ್ಲೇ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.ಅವರಿಗೆ ಶುಭಾಷಯ ಕೋರುತ್ತಾ ನೂತನ ಅಧ್ಯಕ್ಷ ನಿಕೇತ್ ಅವರ ಮುಂದೆ ಇರುವ ದಂಡಿ ಸವಾಲುಗಳ ಮೇಲೆ ಕನ್ನಡ ಫ್ಲ್ಯಾಶ್ ನ್ಯೂಸ್ ಬೆಳಕು ಚೆಲ್ಲುತ್ತದೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿಯೋಜನೆಯಿಂದ ನಿಗಮಕ್ಕೆ … Read more
ಬೆಂಗಳೂರು:ಇದು ನಿಜಕ್ಕೂ ಅನ್ಯಾಯದ ಹಾಗೂ ಅಮಾನವೀಯತೆಯ ಕೆಲಸವೇ ಸರಿ..ಯಾವ ಒಂದು ಯೋಜನೆ ನಿರ್ದಿಷ್ಟ ಸಮುದಾಯಕ್ಕೆ, ಅದರ ಬಳಕೆಗೆ , ಕಲ್ಯಾಣಕ್ಕೆ ಒದಗಿಬರ ಬೇಕಿತ್ತೋ… ಅದನ್ನೇ ಕಾಣೆಯಾಗುವಂತೆ ಮಾಡಲಾಗುತ್ತದೆ ಎಂದ್ರೆ ಅದು ಹಣದ ದುರುಪಯೋಗವಲ್ಲದೇ,ಯೋಜನೆಯೊಂದರ ಲಾಭ-ಪ್ರಯೋಜನದಿಂದ ಆ ಸಮುದಾಯವನ್ನು ವಂಚಿಸಿದಂತೆ ಅಲ್ಲವೇ..? ಅಂತದ್ದೊಂದು ಕೆಲಸ ಹಿಂದಿನ ಬಿಬಿಎಂಪಿ ಹಾಗೂ ಈಗಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳಿಂದ ನಡೆದಿದೆ..ಬೆಂಗಳೂರು ಪಶ್ಚಿಮ ಮಹಾನಗರ ಪಾಲಿಕೆಯ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡು ಇಡೀ ವ್ಯವಸ್ಥೆಯನ್ನು ಸರಿ ಮಾಡಲು ಹೊರಟಂತಿರುವ ಐಎಎಸ್ ಅಧಿಕಾರಿ ಕೆ.ವಿ ರಾಜೇಂದ್ರನ್ … Read more
-ಬೆಲ್ಲಕ್ಕೆ ನೊಣಗಳಂತೆ ಚಂದ್ರುವನ್ನು ಮುತ್ತಿಕೊಳ್ಳುತ್ತಿದ್ದ ಆ ಸಾರಿಗೆ ಸಿಬ್ಬಂದಿ ಎಲ್ಲೋದರು.? -ಅತಿಯಾದ ಆತ್ಮವಿಶ್ವಾಸಕ್ಕೆ ಬೆಲೆ ತೆತ್ತರಾ ಚಂದ್ರು-ಕಚೇರಿ ಬಾಡಿಗೆ ಕಟ್ಟಲಿಕ್ಕೂ ಪರದಾಡುತ್ತಿದ್ದಾರಾ..? -ನಾಯಕತ್ವದ ಗುಣಗಳಿಗೆ ತಿಲಾಂಜಲಿ ಇಟ್ಟು,ಸಾಮೂಹಿಕ ನಾಯಕತ್ವ ಮರೆತು ಸರ್ವಾಧಿಕಾರಿಯಂತಾಗಿದ್ದಕ್ಕೆ ಆಪ್ತರೇ ಕೊಟ್ಟ ಶಿಕ್ಷೆನಾ ಇದು..?! ಇಂಥಾ ಸ್ಥಿತಿ ಯಾವೊಬ್ಬ ವ್ಯಕ್ತಿಗೂ ಬರಬಾರದು..ಅದರಲ್ಲೂ ಅತೀ ಕಡಿಮೆ ಅವಧಿಯಲ್ಲಿ ರಾತ್ರೋ ರಾತ್ರಿ ದೊಡ್ಡ ಲೀಡರ್ ಆಗಿ ಬೆಳೆದು ಹೆಸರು ಮಾಡಿ, ಶ್ರಮಿಕ ಸಮುದಾಯದ ಪ್ರೀತಿಗೆ ಪಾತ್ರವಾಗಿ, ತನ್ನ ಮಾತಿಗೆ ತಲೆ ಬಾಗುವ ಮಟ್ಟದಲ್ಲಿ ಅವರ ಮನಸಿನಲ್ಲಿ ಉಳಿದುಕೊಂಡಿದ್ದ … Read more