ಸಾವಿನಲ್ಲೂ ಸಾರ್ಥಕತೆ: ಮಂಡ್ಯದ ಯುವಕನ ಅಂಗಾಂಗ ದಾನ, ಆರು ಜನರ ಬಾಳಿಗೆ ಬೆಳಕು!
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್ನಲ್ಲಿ ನಡೆದ ಅಪರೂಪದ ಮತ್ತು ಮಾನವೀಯ ಅಂಗಾಂಗ ದಾನದ ಕುರಿತಾದ ವಿಶೇಷ ವರದಿ ಇಲ್ಲಿದೆ.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್ನಲ್ಲಿ ನಡೆದ ಅಪರೂಪದ ಮತ್ತು ಮಾನವೀಯ ಅಂಗಾಂಗ ದಾನದ ಕುರಿತಾದ ವಿಶೇಷ ವರದಿ ಇಲ್ಲಿದೆ.
ಒಂದಷ್ಟು ವಾರ ಅಂಬಾನಿ ಒಡೆತನದ ನೆಟ್ ವರ್ಕ್ 18 ಗ್ರೂಪ್ ನ ನ್ಯೂಸ್ 18 ಕನ್ನಡ tv9ನ್ನು ಹಿಂದಿಕ್ಕಿದ್ರೆ ಈ ವಾರ ಪಬ್ಲಿಕ್ ಟಿವಿ tv9ನ್ನು ಬೀಟ್ ಮಾಡಿ ಮುಂದಕ್ಕೆ ಹೋಗಿದೆ.
ಪತ್ರಿಕಾ ಸ್ವಾತಂತ್ರ್ಯ( ಅಭಿವ್ಯಕ್ತಿ ಸ್ವಾತಂತ್ರ್ಯ)ವನ್ನು ಹತ್ತಿಕ್ಕುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಧೋರಣೆಗೆ ಯಾವ ರೀತಿಯ ವಿರೋಧ ವ್ಯಕ್ತವಾಗಬೇಕಿತ್ತೋ,?
ರಾಜ್ಯ ಕಾಂಗ್ರೆಸ್ ಸರ್ಕಾರವು ವಿಧಾನಸೌಧದೊಳಗೆ ಮಾಧ್ಯಮದವರ ಪ್ರವೇಶಕ್ಕೆ ನಿರ್ಬಂಧ ಹೇರಿರುವುದು ಕೇವಲ ಪತ್ರಕರ್ತರ ಹಕ್ಕಿನ ಉಲ್ಲಂಘನೆಯಲ್ಲ, ಬದಲಾಗಿ ಇದು ಪ್ರಜಾಪ್ರಭುತ್ವದ ಆಶಯಗಳಿಗೇ ಎಸಗಿದ ದ್ರೋಹವಾಗಿದೆ.
ಕನ್ನಡ ಸುದ್ದಿ ಚಾನೆಲ್ ಗಳ ಹಣೆಬರಹವನ್ನು ನಿರ್ದರಿಸುವ ಟಿಆರ್ ಪಿ( ಟೆಲಿರೇಟಿಂಗ್ ಪಾಯಿಂಟ್) ಹೊರಬಿದ್ದಿದೆ. ರೆ ಪರಿಸ್ಥಿತಿ ಬಿಗಡಾಯಿಸುವ ಸ
ಬದುಕಿನಲ್ಲಿ ಎಲ್ಲಾ ಅವಕಾಶ-ವೇದಿಕೆ ಇದ್ದು ಯಶಸ್ಸು ಪಡೆಯೋದು ಸಾಧನೆಯೇ ಅಲ್ಲ..ಶೂನ್ಯದಿಂದ ಮಹತ್ತರವಾದುದನ್ನು ಗಳಿಸೋದು ಇದೆಯೆಲ್ಲಾ ಅದೇ ನಿಜವಾದ ಸಾಧನೆ-ಯಶಸ್ಸು ಎನ್ನುವುದು ಅನುಭಾವಿಗಳ ಮಾತು..ಎಲ್ಲಾ ಕ್ಷೇತ್ರಗಳಲ್ಲಿರುವಂತೆ ನಮ್ಮ ಪತ್ರಿಕೋದ್ಯಮದಲ್ಲೂ ( ಇನ್ನೊಬ್ಬರಿಗೆ ಬಹುಪರಾಖ್ ಹಾಕಿಕೊಂಡು,ಹೊಗಳುಭಟ್ಟರಾಗಿ ಸ್ಥಾನಮಾನ ಪಡೆದುಕೊಳ್ಳುತ್ತಿರುವವರ ಸಂಖ್ಯೆ ಪತ್ರಿಕೋದ್ಯಮದಲ್ಲಿ ಇವತ್ತಿಗೆ ದೊಡ್ಡದಿದೆ ಬಿಡಿ…) ಅಂಥಾ ಸಾಧಕರು ಪರಿಶ್ರಮದ ಕಾರಣಕ್ಕೆ ಗಮನ ಸೆಳೆಯುತ್ತಾರೆ..ಇತರರಿಗೂ ಮಾದರಿಯಾಗುತ್ತಾರೆ..ಅಂಥವರ ಸಾಲಿನಲ್ಲಿ ನಿಲ್ಲುವಂತ ವ್ಯಕ್ತಿ ಪುಟ್ಟರಾಜ್..ದಶಕಗಳ ಕಾಲ ಪತ್ರಿಕೋದ್ಯಮದಲ್ಲಿ ದುಡಿದು ಉಪಜೀವನಕ್ಕೊಂದು ಪರ್ಯಾಯ ಹುಡುಕಿಕೊಂಡು ಎರಡನ್ನೂ ಸಮತೋಲನದಲ್ಲಿ ಸಂಭಾಳಿಸಿಕೊಂಡು ಅಂತಿಮವಾಗಿ ಆ ಪ್ರಯತ್ನದ್ಲಿ ಯಶಸ್ವಿಯಾದ … Read more
ಶಿವಮೊಗ್ಗ ಜಿಲ್ಲೆ ಸಾಗರ ಡಿಪೋದ ಶ್ರೀಶೈಲ ಬಿರಾದಾರ್ ಕಿರುಕುಳಕ್ಕೆ ಡ್ರೈವರ್ ನಾಗಪ್ಪ ಬಲಿ..! ಶಿವಮೊಗ್ಗ/ಬೆಂಗಳೂರು: ಸಚಿವ ರಾಮಲಿಂಗಾರೆಡ್ಡಿ ಅವರು ಸಾರಿಗೆ ನಿಗಮಗಳಲ್ಲಿ ಏನೆಲ್ಲಾ ಬದಲಾವಣೆ ಮಾಡಿದ್ರೂ ಅದೆಲ್ಲಕ್ಕಿಂತ ಮೊದಲು ಅಮೂಲಾಗ್ರ ಬದಲಾವಣೆ ಆಗಬೇಕಿರುವುದು ಅಧಿಕಾರಿಗಳ ಆಡಳಿತ ವೈಖರಿ-ಸಿಬ್ಬಂದಿ ಜತೆಗಿನ ವ್ಯವಹಾರದಲ್ಲಿ..ಕೆಳ ಹಂತದ ಸಿಬ್ಬಂದಿಯನ್ನು ಕಾಲಕಸಕ್ಕಿಂತ ಕಡೆಯಾಗಿ ನೋಡುವ ಅಧಿಕಾರಿಗಳ ದೌರ್ಜನ್ಯ-ಆಟಾಟೋಪಕ್ಕೆ ಶಿವಮೊಗ್ಗ ವಿಭಾಗೀಯ ಕಚೇರಿಯ ಸಾಗರ ಡಿಪೋದ ಡ್ರೈವರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನುವ ಆಪಾದನೆ ಕೇಳಿಬಂದಿದೆ. ಶಿವಮೊಗ್ಗ ವಿಭಾಗೀಯ ಕಚೇರಿಗೆ ಶಿವಮೊಗ್ಗ, ಸಾಗರ,ಶಿಕಾರಿಪುರ, ಭದ್ರಾವತಿ ಸೇರಿದಂತೆ ಐದು … Read more
ಹಿಂದೂಗಳಿಗೆ ಮುಸ್ಲಿಂ-ಕ್ರಿಶ್ಚಿಯನ್ ಹಬ್ಬಗಳಂದು ರಜೆ….! ಮುಸ್ಲಿಂರಿಗೆ ಹಿಂದೂ-ಕ್ರಿಶ್ಚಿಯನ್ ಹಬ್ಬಗಳಂದು ರಜೆ….! ಇದೆಂಥಾ ವ್ಯವಸ್ಥೆ… ಇಂತದ್ದೊಂದು ವ್ಯವಸ್ಥೆ ಬಿಎಂಟಿಸಿಯಲ್ಲಿ ಇದೆ ಎಂದು ಕೇಳಿಯೇ ಮೈ ಉರಿದು ಹೋಗುತ್ತೆ..ಕಾಲ ಬದಲಾಗುತ್ತಿದ್ದರೂ ಇನ್ನೂ ಹೊಸತನಕ್ಕೆ ಇಲ್ಲಿನ ಆಡಳಿತ ತೆರೆದುಕೊಂಡಿಲ್ಲ ಎಂದ್ರೆ ಇದಕ್ಕಿಂತ ದೊಡ್ಡ ದುರಂತ ಮತ್ತೊಂದಿಲ್ಲ ಎನ್ನಿಸುತ್ತೆ.ಅಂದ್ಹಾಗೆ ಈ ಕೆಟ್ಟ ವ್ಯವಸ್ಥೆಯ ಮಾಹಿತಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಇಲ್ಲ ಎಂದರೆ ಕ್ಷಮಿಸಿ ಬಿಡಬಹುದೇನೋ..? ಆದರೆ ಒಂದ್ವೇಳೆ ಮಾಹಿತಿ ಇದ್ದಾಗ್ಯೂ ಇದನ್ನು ರದ್ದು ಮಾಡದೆ ಇರುವುದೇ ಸತ್ಯವಾದರೆ ಅವರ ನಿಲುವು-ಧೋರಣೆಗೂ ನಮ್ಮ ವಿರೋಧವಿದೆ. … Read more
ಬೆಂಗಳೂರು: ಹೊಟ್ಟೆಗೆ ಹಿಟ್ಟಿಲ್ಲ ಜುಟ್ಟಿಗೆ ಮಲ್ಲಿಗೆ ಎನ್ನುವ ಗಾಧೆ ನೆನಪಿಸುತ್ತದೆ ಬಿಎಂಟಿಸಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಹಠಮಾರಿ ಧೋರಣೆ. ಬಿಎಂಟಿಸಿ ಎನ್ನುವ ಸಂಸ್ಥೆ ಮುನ್ನಡೆಸಿಕೊಂಡು ಹೋಗಲು ಖಜಾನೆಯಲ್ಲಿ ಹಣದ ಕೊರತೆ ಬಾಧಿಸುತ್ತಿರುವಾಗಲೇ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಹೊಸ ಹಾಗೂ ದುಬಾರಿ ಕಾರಿನ ಕ್ರೇಜ್ ಶುರುವಾಗಿದೆಯಂತೆ ನೋಡಿ..ತನಗೆ ಐಷಾರಾಮಿ ಹಾಗೂ ದುಬಾರಿ ಬೆಲೆಯ ಕಾರು ಬೇಕೇ, ಬೇಕೆಂದು ಹಠ ಮಾಡಿ ಅಧ್ಯಕ್ಷ ಆರಾಧ್ಯ ಅದನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿ ದ್ದಾರಂತೆ.ಅಧ್ಯಕ್ಷರಿಗೆ ಹೊಸ ಕಾರು ಸಿಗುತ್ತಿದ್ದಂತೆ ಉಪಾಧ್ಯಕ್ಷ ನಿಕೇತ್ ಮೌರ್ಯ ಕೂಡ … Read more
ಬೆಂಗಳೂರು: ಬಿಡಿಎ ನಲ್ಲಿ ಭಾರೀ ಸದ್ದು ಮಾಡಿದ್ದ 524 ಕೋಟಿ ಅಕ್ರಮದ ತನಿಖೆಗೆ ಕೊನೆಗೂ ಸಮಿತಿ ರಚನೆಯಾಗಿದೆ. ಎಂಜಿನಿಯರಿಂಗ್ ಮೆಂಬರ್ ಶಾಂತರಾಜಣ್ಣ,ಅಭಿಯಂತರರರಾದ ಅಶೋಕ್,ಅಶೋಕ್ ಭಾಗಿ ಹಾಗೂ ಪರಶುರಾಮಪ್ಪ ಅವರ ವಿರುದ್ಧ ಕೇಳಿಬಂದಿದ್ದ ಆಪಾದನೆಗೆ ಸಂಬಂಧಿಸಿದಂತೆ ಕಮಿಷನರ್ ಕ್ಯಾಪ್ಟನ್ ಮಣಿವಣ್ಣನ್ ತನಿಖಾ ಸಮಿತಿಯೊಂದನ್ನು ರಚಿಸಿ ಆದೇಶ ಹೊರಡಿಸಿದ್ದಾರೆ. ನಿವೃತ್ತ ನ್ಯಾಯಾಧೀಶರಾದ ನಿಯಾಜ್ ಅಹಮದ್ ಅವರನ್ನೊಳಗೊಂಡ ಸಮಿತಿ 8 ವಾರದೊಳಗೆ ತನಿಖಾ ವರದಿಯನ್ನು ತಮಗೆ ಸಲ್ಲಿಸುವಂತೆ ಉಪಕಾರ್ಯದರ್ಶಿಗಳು ಸೂಚಿಸಿದ್ದಾರೆ.ಸಾಮಾಜಿಕ ಕಾರ್ಯಕರ್ತ ಶರತ್ ಬಾಬು ಅವರ ಹೋರಾಟಕ್ಕೆ ಈ ಮೂಲಕ ಆರಂಭಿಕ … Read more