Category: SPECIALSTORIES

EXCLUSIVE..ಬೆಂಗಳೂರಿಗರೇ ಹುಷಾರ್..! “ಅಸಲಿ”ಹೋಲುವ “ನಕಲಿ”ದಾಖಲೆ ಸೃಷ್ಟಿಸುವ ಖತರ್ನಾಕ್ “ವಂಚಕ”ರಿದ್ದಾರೆ..

ನಕಲಿ ದಾಖಲೆ ಸೃಷ್ಟಿಯಲ್ಲಿ ಕೆಂಗೇರಿ ಸಬ್ ರಿಜಿಸ್ಟ್ರಾರ್ ಕಚೇರಿ ಶಾಮೀಲು,ಅಸಲಿಯತ್ತು ಪರಿಶೀಲಿಸದೆ ಬ್ಯಾಂಕ್ ಅಫ್ ಬರೋಡಾ,ಕೆನರಾ ಬ್ಯಾಂಕ್ ನಿಂದ ಕೋಟ್ಯಾಂತರ ಸಾಲ.. ಬೆಂಗಳೂರು:ರಾಜಧಾನಿ ಬೆಂಗಳೂರಿ ನಲ್ಲಿ ಸ್ವಂತಕ್ಕೊಂದು ಸೂರನ್ನೋ ..ತನ್ನದೆಂದು ಹೇಳಿಕೊಳ್ಳೊಕ್ಕೆ ಒಂದು ಪುಟ್ಟ ಜಾಗ ಮಾಡಿಕೊಳ್ಳುವ ಆಸೆ ಯಾರಿಗೆ ಇರೊಲ್ಲ…

EXCLUSIVE…”BIG-BOSS SEASON-10″ IN TROUBLE.!…“ಬಿಗ್ ಬಾಸ್” ಗೆ” ಶಾಕ್…! “ದೊಡ್ಮನೆ” ಆಟಕ್ಕೆ ಬೀಳುತ್ತಾ ಬ್ರೇಕ್..! ಶೂಟಿಂಗ್ ಸೆಟ್ ವಿವಾದ ವಿರುದ್ಧ ದಾಖಲಾಯ್ತು ದೂರು..

ಕೃಷಿ ಜಮೀನಿನಲ್ಲಿ ವಾಣಿಜ್ಯ ಚಟುವಟಿಕೆ..! ಬಿಗ್ ಬಾಸ್ ಮಾಹಿತಿನೇ DC ಗಿಲ್ವಂತೆ..! ರಾಮೋಹಳ್ಳಿ ಗ್ರಾಪಂನಿಂದಲೂ ನೋ ಪರ್ಮಿಷನ್..!  ಹಣದಾಸೆಗೆ ಸತ್ಯ ಬಚ್ಚಿಟ್ರಾ ಜಮೀನು ಮಾಲೀಕ..! ಬೆಂಗಳೂರು:ಇಂತದ್ದೊಂದು ಆಪಾದನೆ ಸತ್ಯವೇ ಆಗಿ, ಅದು ಪ್ರೂವ್ ಆಗಿದ್ದೇ ಆದಲ್ಲಿ  “ಬಿಗ್ ಬಾಸ್” ನಂತ ಪ್ರತಿಷ್ಟಿತ…

CONTROVERSY RISE ABOUT “PRESS CLUB HONOUR”..!? ವಿವಾದ-ಗೊಂದಲದ ಗೂಡಾದ “ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ”:ಪ್ರಶಸ್ತಿಗೆ ರಾಜಕೀಯದ ಸೋಂಕು ಬೇಕಾ..?

ಆಯ್ಕೆ ಸಮಿತಿ ವಿರುದ್ಧ, ಅರ್ಹ-ಸಮರ್ಥರ ನಿರ್ಲಕ್ಷ್ಯ,ಸ್ವಜನ ಪಕ್ಷಪಾತ-ಪ್ರಾದೇಶಿಕ ಅಸಮತೋಲನ-ಮಹಿಳಾ ಪ್ರಾತಿನಿಧ್ಯತೆಗೆ ಒತ್ತು ನೀಡದ ಆರೋಪ ಬೆಂಗಳೂರು: ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ-2023 ಘೋಷಣೆಗೆ ಅಸಮಾ ಧಾನ-ಆಕ್ಷೇಪ-ವಿರೋಧ ವ್ಯಕ್ತವಾಗಿದೆ.ಸಾಮಾಜಿಕ ಜಾಲತಾಣಗಳಲ್ಲಿ  ಈ ಬಗ್ಗೆ ಸಾಕಷ್ಟು  ಚರ್ಚೆ-ಟೀಕೆ ಶುರುವಾಗಿದೆ.ಪ್ರಶಸ್ತಿ ಘೋಷಣೆಯ ಮಾನದಂಡವೇನು ಎನ್ನುವ ಪ್ರಶ್ನೆ…

PLEASE ALLOW TO X’MAS MIDNIGHT HOLY MASS…”ಮಧ್ಯರಾತ್ರಿ” ಕ್ರಿಸ್ಮಸ್‌ ಆಚರಣೆಗೇಕೆ ನಿರ್ಬಂಧ,ಕಾಂಗ್ರೆಸ್‌ ಸರ್ಕಾರಕ್ಕೆ ಕ್ರೈಸ್ತರ ಪ್ರಶ್ನೆ:ಅವಕಾಶ ನೀಡದಿದ್ದರೆ ಉಗ್ರ ಪರಿಣಾಮ..!

ಕ್ರೈಸ್ತರ ಪ್ರಮುಖ ಹಬ್ಬವೇ  ಕ್ರಿಸ್ಮಸ್‌..ಈ  ಆಚರಣೆ ಶುರುವಾಗುವುದೇ ಮಧ್ಯರಾತ್ರಿಯಿಂದ..ಅದಕ್ಕೆ ಕಾರಣವೂ ಇದೆ.ಪ್ರಭು ಏಸುಕ್ರಿಸ್ತರ ಜನನವಾಗಿದ್ದೇ ಮಧ್ಯರಾತ್ರಿ.ಆದರೆ ದುರಂತ ನೋಡಿ ಕ್ರಿಸ್ಮಸ್‌ ಭಾರೀ ಸಂಭ್ರಮದಿಂದ ಆಚರಿಸಲ್ಪಡುವ ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಕಡೆ ಮಧ್ಯರಾತ್ರಿಯ ಸಂಭ್ರಮಕ್ಕೆ ಅವಕಾಶವೇ ಇಲ್ಲ..ಭದ್ರತೆಯ ನೆವವೊಡ್ಡಿ ಮಧ್ಯರಾತ್ರಿಯ ಆಚರಣೆಗೆ…

ತುಮಕೂರು DC ಶ್ರೀನಿವಾಸ್‌ ರನ್ನು ಸಮರ್ಥಿಸಿಕೊಳ್ಳುವುದೆಂದರೆ “ಅಸತ್ಯ-ಅನ್ಯಾಯ” ಬೆಂಬಲಿಸಿದಂತಲ್ವಾ..!?..ಅವರೇ “ಸರಿ” ಎನ್ನುವವರು,ಅವರಷ್ಟೇ ತಪ್ಪಿತಸ್ಥರಲ್ವಾ..!?.

ದೂರು ಕೊಟ್ಟರೂ ಎಫ್‌ ಐ ಆರ್‌ ದಾಖಲಾಗಿಲ್ಲ, ದೂರುದಾರರ ವಿರುದ್ಧವೇ ಕ್ರಮ ಜಾರಿ..ಇದೆಂಥಾ ಕಾನೂನು  :ನೈಜ ಹೋರಾಟಗಾರರ ವೇದಿಕೆ ಪ್ರಶ್ನೆ ಬೆಂಗಳೂರು/ತುಮಕೂರು: ಗುರುತರ ಹಾಗೂ ಗಂಭೀರವಾದ ಆರೋಪ ಎದುರಿಸುತ್ತಿರುವ ಅಧಿಕಾರಿ ಎಷ್ಟೇ ದೊಡ್ಡವನಾಗಿರಲಿ,ಪ್ರಭಾವಿಯಾಗಿರಲಿ,ಬಲಾಢ್ಯನಾಗಿರಲಿ ಆತ ತಪ್ಪಿತಸ್ಥ ಮಾತ್ರ. ಹುದ್ದೆಯ ಯೋಗ್ಯತೆ ಹಾಗೂ…

“POLITICAL 360” NEWS CHANNEL IN BIG CRISIS..!? “ಪುಟ್ಟಪ್ಪ”ನ ನಂಬಿ “ಕೇರ್‌ ಆಫ್‌ ಪುಟ್ಪಾತ್‌” ಆದ್ರಾ “ಪೊಲಿಟಿಕಲ್‌ 360” ಚಾನೆಲ್‌ ನ 250 ಸಿಬ್ಬಂದಿ..!?

ನಿರ್ದೇಶಕ ಸ್ಥಾನಕ್ಕೆ ಅಧೀಕೃತವಾಗಿ ರಾಜೀನಾಮೆ ಘೋಷಿಸಿದ “ಅರಮನೆ ಶಂಕರ್‌” ಬೆಂಗಳೂರು: ಇದು ನಿಜಕ್ಕೂ ಖಂಡನೀಯ…ಹಾಗೆಯೇ ಅಮಾನವೀಯ ಕೂಡ….ಯಾರೇ ಪತ್ರಕರ್ತರು ಕೆಲಸವಿಲ್ಲದೆ ಅತಂತ್ರರಾಗುವುದನ್ನು ನೋಡಿದಾಗ ಬೇಸರವಾಗುತ್ತದೆ.ಈ “ಫೀಲ್ಡ್‌” ಇಷ್ಟೊಂದು ಅಭದ್ರನಾ..? ಅಸುರಕ್ಷಿತನಾ..? ಅತಂತ್ರನಾ.? ಎಂಬ ನೋವುಂಟಾಗುತ್ತದೆ.ಪತ್ರಕರ್ತ ತನ್ನ ಸ್ವಯಂಕೃತಾಪರಾಧದಿಂದ ಅತಂತ್ರವಾಗೋದಕ್ಕೂ, ಅವರನ್ನು ನಂಬಿಸಿ…

“ಪಬ್ಲಿಕ್ ಟಿವಿ”ಗೆ ಬಿಗ್ ಶಾಕ್..! “ಪೊಲಿಟಿಕಲ್ ಹೆಡ್” ಬದ್ರುದ್ದೀನ್ ಗುಡ್ ಬೈ.?! ನಿರ್ಗಮನಕ್ಕೆ ಕಾರಣವೇನು..?!

:ವೃತ್ತಿನಿಷ್ಠೆ-ಕಾರ್ಯಕ್ಷಮತೆ”ಗೆ ಮತ್ತೊಂದು ಹೆಸರೇ “ಎಕ್ಸ್ ಕ್ಲ್ಯೂಸಿವ್ ನ್ಯೂಸ್” ಗಳ “ಹೆಡ್ ಕ್ವಾರ್ಟರ್ಸ್” ಬದ್ರುದ್ದೀನ್.. ಬೆಂಗಳೂರು: ಕನ್ನಡ ಪತ್ರಿಕಾರಂಗದಲ್ಲಿ  ಸ್ನೇಹಜೀವಿ-ಅಜಾತಶತೃ ಎಂದೇ ಕರೆಯಿಸಿ ಕೊಳ್ಳುವುದು ತೀರಾ ಕಷ್ಟ… ಕಷ್ಟ ಎನ್ನುವುದಕ್ಕಿಂತ ಅಸಾಧ್ಯವಾದ ಮಾತು.ಆದರೆ ಅದಕ್ಕೆ ಅಪವಾದ ಎನ್ನುವಂತೆ ಹೆಸರು-ವ್ಯಕ್ತಿತ್ವ-ಕೈ.. ಯಾವುದನ್ನೂ ಕೊಳಕು ಮಾಡಿಕೊಳ್ಳದೆ…