ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನೋ ಎಂಟ್ರಿ: ಸಿದ್ದರಾಮಯ್ಯ ಸರ್ಕಾರದ ನಿರ್ಧಾರ ಸರಿಯೇ?
ರಾಜ್ಯ ಕಾಂಗ್ರೆಸ್ ಸರ್ಕಾರವು ವಿಧಾನಸೌಧದೊಳಗೆ ಮಾಧ್ಯಮದವರ ಪ್ರವೇಶಕ್ಕೆ ನಿರ್ಬಂಧ ಹೇರಿರುವುದು ಕೇವಲ ಪತ್ರಕರ್ತರ ಹಕ್ಕಿನ ಉಲ್ಲಂಘನೆಯಲ್ಲ, ಬದಲಾಗಿ ಇದು ಪ್ರಜಾಪ್ರಭುತ್ವದ ಆಶಯಗಳಿಗೇ ಎಸಗಿದ ದ್ರೋಹವಾಗಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರವು ವಿಧಾನಸೌಧದೊಳಗೆ ಮಾಧ್ಯಮದವರ ಪ್ರವೇಶಕ್ಕೆ ನಿರ್ಬಂಧ ಹೇರಿರುವುದು ಕೇವಲ ಪತ್ರಕರ್ತರ ಹಕ್ಕಿನ ಉಲ್ಲಂಘನೆಯಲ್ಲ, ಬದಲಾಗಿ ಇದು ಪ್ರಜಾಪ್ರಭುತ್ವದ ಆಶಯಗಳಿಗೇ ಎಸಗಿದ ದ್ರೋಹವಾಗಿದೆ.
ಭೂಮಿಯ ಮೇಲಿನ ಅತ್ಯಂತ ಬೆಲೆಬಾಳುವ ಆಸ್ತಿ ಇದ್ದರೆ ಅದು ‘ವಿದ್ಯೆ’ ಮಾತ್ರ. ಯಾರು ಎಷ್ಟೇ ಕದ್ದರೂ ಕರಗದ, ಹಂಚಿದಷ್ಟು ಹೆಚ್ಚಾಗುವ ಈ ಜ್ಞಾನಭಂಡಾರ.
ಶಿವಮೊಗ್ಗ ಜಿಲ್ಲೆ ಸಾಗರ ಡಿಪೋದ ಶ್ರೀಶೈಲ ಬಿರಾದಾರ್ ಕಿರುಕುಳಕ್ಕೆ ಡ್ರೈವರ್ ನಾಗಪ್ಪ ಬಲಿ..! ಶಿವಮೊಗ್ಗ/ಬೆಂಗಳೂರು: ಸಚಿವ ರಾಮಲಿಂಗಾರೆಡ್ಡಿ ಅವರು ಸಾರಿಗೆ ನಿಗಮಗಳಲ್ಲಿ ಏನೆಲ್ಲಾ ಬದಲಾವಣೆ ಮಾಡಿದ್ರೂ ಅದೆಲ್ಲಕ್ಕಿಂತ ಮೊದಲು ಅಮೂಲಾಗ್ರ ಬದಲಾವಣೆ ಆಗಬೇಕಿರುವುದು ಅಧಿಕಾರಿಗಳ ಆಡಳಿತ ವೈಖರಿ-ಸಿಬ್ಬಂದಿ ಜತೆಗಿನ ವ್ಯವಹಾರದಲ್ಲಿ..ಕೆಳ ಹಂತದ ಸಿಬ್ಬಂದಿಯನ್ನು ಕಾಲಕಸಕ್ಕಿಂತ ಕಡೆಯಾಗಿ ನೋಡುವ ಅಧಿಕಾರಿಗಳ ದೌರ್ಜನ್ಯ-ಆಟಾಟೋಪಕ್ಕೆ ಶಿವಮೊಗ್ಗ ವಿಭಾಗೀಯ ಕಚೇರಿಯ ಸಾಗರ ಡಿಪೋದ ಡ್ರೈವರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನುವ ಆಪಾದನೆ ಕೇಳಿಬಂದಿದೆ. ಶಿವಮೊಗ್ಗ ವಿಭಾಗೀಯ ಕಚೇರಿಗೆ ಶಿವಮೊಗ್ಗ, ಸಾಗರ,ಶಿಕಾರಿಪುರ, ಭದ್ರಾವತಿ ಸೇರಿದಂತೆ ಐದು … Read more
ಹಿಂದೂಗಳಿಗೆ ಮುಸ್ಲಿಂ-ಕ್ರಿಶ್ಚಿಯನ್ ಹಬ್ಬಗಳಂದು ರಜೆ….! ಮುಸ್ಲಿಂರಿಗೆ ಹಿಂದೂ-ಕ್ರಿಶ್ಚಿಯನ್ ಹಬ್ಬಗಳಂದು ರಜೆ….! ಇದೆಂಥಾ ವ್ಯವಸ್ಥೆ… ಇಂತದ್ದೊಂದು ವ್ಯವಸ್ಥೆ ಬಿಎಂಟಿಸಿಯಲ್ಲಿ ಇದೆ ಎಂದು ಕೇಳಿಯೇ ಮೈ ಉರಿದು ಹೋಗುತ್ತೆ..ಕಾಲ ಬದಲಾಗುತ್ತಿದ್ದರೂ ಇನ್ನೂ ಹೊಸತನಕ್ಕೆ ಇಲ್ಲಿನ ಆಡಳಿತ ತೆರೆದುಕೊಂಡಿಲ್ಲ ಎಂದ್ರೆ ಇದಕ್ಕಿಂತ ದೊಡ್ಡ ದುರಂತ ಮತ್ತೊಂದಿಲ್ಲ ಎನ್ನಿಸುತ್ತೆ.ಅಂದ್ಹಾಗೆ ಈ ಕೆಟ್ಟ ವ್ಯವಸ್ಥೆಯ ಮಾಹಿತಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಇಲ್ಲ ಎಂದರೆ ಕ್ಷಮಿಸಿ ಬಿಡಬಹುದೇನೋ..? ಆದರೆ ಒಂದ್ವೇಳೆ ಮಾಹಿತಿ ಇದ್ದಾಗ್ಯೂ ಇದನ್ನು ರದ್ದು ಮಾಡದೆ ಇರುವುದೇ ಸತ್ಯವಾದರೆ ಅವರ ನಿಲುವು-ಧೋರಣೆಗೂ ನಮ್ಮ ವಿರೋಧವಿದೆ. … Read more
ಬೆಂಗಳೂರು: ಹೊಟ್ಟೆಗೆ ಹಿಟ್ಟಿಲ್ಲ ಜುಟ್ಟಿಗೆ ಮಲ್ಲಿಗೆ ಎನ್ನುವ ಗಾಧೆ ನೆನಪಿಸುತ್ತದೆ ಬಿಎಂಟಿಸಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಹಠಮಾರಿ ಧೋರಣೆ. ಬಿಎಂಟಿಸಿ ಎನ್ನುವ ಸಂಸ್ಥೆ ಮುನ್ನಡೆಸಿಕೊಂಡು ಹೋಗಲು ಖಜಾನೆಯಲ್ಲಿ ಹಣದ ಕೊರತೆ ಬಾಧಿಸುತ್ತಿರುವಾಗಲೇ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಹೊಸ ಹಾಗೂ ದುಬಾರಿ ಕಾರಿನ ಕ್ರೇಜ್ ಶುರುವಾಗಿದೆಯಂತೆ ನೋಡಿ..ತನಗೆ ಐಷಾರಾಮಿ ಹಾಗೂ ದುಬಾರಿ ಬೆಲೆಯ ಕಾರು ಬೇಕೇ, ಬೇಕೆಂದು ಹಠ ಮಾಡಿ ಅಧ್ಯಕ್ಷ ಆರಾಧ್ಯ ಅದನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿ ದ್ದಾರಂತೆ.ಅಧ್ಯಕ್ಷರಿಗೆ ಹೊಸ ಕಾರು ಸಿಗುತ್ತಿದ್ದಂತೆ ಉಪಾಧ್ಯಕ್ಷ ನಿಕೇತ್ ಮೌರ್ಯ ಕೂಡ … Read more
ಬೆಂಗಳೂರು: ಬಿಡಿಎ ನಲ್ಲಿ ಭಾರೀ ಸದ್ದು ಮಾಡಿದ್ದ 524 ಕೋಟಿ ಅಕ್ರಮದ ತನಿಖೆಗೆ ಕೊನೆಗೂ ಸಮಿತಿ ರಚನೆಯಾಗಿದೆ. ಎಂಜಿನಿಯರಿಂಗ್ ಮೆಂಬರ್ ಶಾಂತರಾಜಣ್ಣ,ಅಭಿಯಂತರರರಾದ ಅಶೋಕ್,ಅಶೋಕ್ ಭಾಗಿ ಹಾಗೂ ಪರಶುರಾಮಪ್ಪ ಅವರ ವಿರುದ್ಧ ಕೇಳಿಬಂದಿದ್ದ ಆಪಾದನೆಗೆ ಸಂಬಂಧಿಸಿದಂತೆ ಕಮಿಷನರ್ ಕ್ಯಾಪ್ಟನ್ ಮಣಿವಣ್ಣನ್ ತನಿಖಾ ಸಮಿತಿಯೊಂದನ್ನು ರಚಿಸಿ ಆದೇಶ ಹೊರಡಿಸಿದ್ದಾರೆ. ನಿವೃತ್ತ ನ್ಯಾಯಾಧೀಶರಾದ ನಿಯಾಜ್ ಅಹಮದ್ ಅವರನ್ನೊಳಗೊಂಡ ಸಮಿತಿ 8 ವಾರದೊಳಗೆ ತನಿಖಾ ವರದಿಯನ್ನು ತಮಗೆ ಸಲ್ಲಿಸುವಂತೆ ಉಪಕಾರ್ಯದರ್ಶಿಗಳು ಸೂಚಿಸಿದ್ದಾರೆ.ಸಾಮಾಜಿಕ ಕಾರ್ಯಕರ್ತ ಶರತ್ ಬಾಬು ಅವರ ಹೋರಾಟಕ್ಕೆ ಈ ಮೂಲಕ ಆರಂಭಿಕ … Read more
ಏಷ್ಯಾ ನೆಟ್ ಸುದ್ದಿ ಸಂಸ್ಥೆ(ASIANETNEWS)ಯ ಹೆಮ್ಮೆಯ ಕನ್ನಡದ ವಾಹಿನಿ ಸುವರ್ಣ ನ್ಯೂಸ್ (SUVARNA NEWS CHANNEL)ನಲ್ಲಿ ಬದಲಾವಣೆ ಗಾಳಿ ಜೋರಾಗಿ ಬೀಸಲಾರಂಭಿಸಿದೆಯೇ.? ಬದಲಾವಣೆಯ ಹಿನ್ನಲೆಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳೇ ಇಂತದ್ದೊಂದು ಅನುಮಾನ ಮೂಡಿಸುತ್ತವೆ..ಬಹುಷಃ 2026ರ ಹೊಸ ವರ್ಷವನ್ನು ಹೊಸ ಮುಖಗಳ ಮೂಲಕವೇ ಆರಂಭಿಸಲು ಚಾನೆಲ್ ನ ಆಡಳಿತ ನಿರ್ದರಿಸಿದಂತಿದೆ ಎನ್ನುವ ಮಾತುಗಳು ಅಲ್ಲಿಂದಲೇ ಕೇಳಿಬರಲಾರಂಭಿಸಿವೆ..ನೂತನ ಸಾರಥಿಯ ಹುಡುಕಾಟ ಬಹುತೇಕ ಮುಗಿದಿದೆ ಎನ್ನಲಾಗುತ್ತಿದ್ದು ಎಲ್ಲಾ ನಿರೀಕ್ಷೆಯಂತಾದ್ರೆ ಸುದ್ದಿ ಸಂಪಾದಕ ಅಜಿತ್ ಹನುಮಕ್ಕನವರ್( AJITH HANUMAKKANAVAR) ಸ್ಥಾನದಲ್ಲಿ ಪಲ್ಲಟವಾದ್ರೂ ಆಶ್ಚರ್ಯವಿಲ್ಲವಂತೆ. ಸುವರ್ಣ … Read more
ಅನೇಕ ಕಾರಣಗಳಿಂದ ದರ್ಶನ್ ಅವರನ್ನು ದೂರವಿಟ್ಟಿದ್ದ ಮಾದ್ಯಮಗಳಿಂದಲೂ ಡೆವಿಲ್ ಗೆ “ಅಬ್ಬರ” ದ ಪ್ರಚಾರ ಅನೇಕ ಕಾರಣಗಳಿಂದ ದೂರವಿಟ್ಟಿದ್ದ ಮಾದ್ಯಮಗಳು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಟಿವಿ ಪರದೆಗಳಲ್ಲಿ ತೋರಿಸಲೇಬೇಕಾದ ಅನಿವಾರ್ಯತೆ ಸೃಷ್ಟಿಯಾಗಿಬಿಡ್ತಾ.. ಇಂತದ್ದೊಂದು ಬೆಳವಣಿಗೆಗೆ ಕಾರಣವಾಗಿದ್ದು ಡೆವಿಲ್ ಚಿತ್ರ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ಅವರ ನಟನೆಯ ಡೆವಿಲ್ ಇಂದು ಚಿತ್ರಮಂದಿರಗಳಲ್ಲಿ ಸುನಾಮಿಯಾಗ ಅಪ್ಪಳಿಸಿದೆ.ಇದರ ಅಬ್ಬರವನ್ನು ಮಾದ್ಯಮಗಳು ಕೂಡ ಅನಿವಾರ್ಯವಾಗಿ ತೋರಿಸಬೇಕಾದ ಸನ್ನಿವೇಶ ನಿರ್ಮಾಣವಾಗಿತ್ತು. ದರ್ಶನ್ ನಟನೆಯ ಡೆವಿಲ್ ಗೆ ಕರ್ನಾಟಕಾದ್ಯಂತ … Read more
ಬೆಂಗಳೂರು: ನ್ಯೂಸ್ 18 ಕನ್ನಡವನ್ನು ಟಿವಿ9 ಬೀಟ್ ಮಾಡಿ ನಂಬರ್ 1 ಸ್ಥಾನ ಪಡೆದಿದೆ ಎನ್ನುವ ಸುದ್ದಿ ಬರೆದ ಮೇಲೆ ಸಾಕಷ್ಟು ಕರೆಗಳು ಬರಲಾರಂಭಿಸಿವೆ.ಈ ಪೈಕಿ ಕೆಲವು ನಾವು ಬರೆದಿದ್ದೇ ತಪ್ಪು ಎಂದು ಬಿಂಬಿಸುವ ಪ್ರಯತ್ನ ಮಾಡಿದ್ರೆ ಇನ್ನು ಕೆಲವು ಟಿಆರ್ ಪಿ ಹಾಗು ಮಾರ್ಕೆಟ್ ಶೇ್ರ್ ಎನ್ನುವ ಎರಡು ಪರಿಕಲ್ಪನೆಗಳ ನಡುವೆ ಇರುವ ವ್ಯತ್ಯಾಸವನ್ನು ಮನದಟ್ಟು ಮಾಡಿಕೊಡುವ ಸಲಹೆ-ಮಾರ್ಗದರ್ಶನ ನೀಡುವಂತಿತ್ತು.ಎರಡು ಅಭಿಪ್ರಾಯಗಳನ್ನು ಸ್ವಾಗತಿಸುತ್ತಾ ಲೇಖನದ ಬಗ್ಗೆ ಸ್ಪಷ್ಟನೆ ನೀಡಬಯಸುತ್ತೇವೆ. ಎರಡು ಆಯಾಮಗಳಲ್ಲಿ ಚಾನೆಲ್ ನ ರೀಚ್ … Read more
ನ್ಯೂಸ್ 18 ಕನ್ನಡ ಸುದ್ದಿ ಮನೆಯಲ್ಲಿ “ನೀರವ ಮೌನ-ನಿರಾಶೆ”- ಆತಂಕ: ಸಿಬ್ಬಂದಿಗೆ ತಪ್ಪಿದ ಪಾರ್ಟಿ ಸಂಭ್ರಮ..ಯಾಕೆ ಗೊತ್ತಾ,..? ಬೆಂಗಳೂರು: ನ್ಯೂಸ್ 18 ಕನ್ನಡ(NEWS 18 KANNADA) ದ ಮನೆಯಲ್ಲಿದ್ದ ಸಂಭ್ರಮ ಮರೆಯಾಗಿದೆ.ಆದರೆ ಟಿವಿ9 (TV KANNADA ) ಮನೆಯಲ್ಲಿ ಅದೇ ಸ್ಥಿತಪ್ರಜ್ಞತೆ..( ಏಕೆಂದರೆ ಟಿವಿ9 ಬಳಗ ಕಳೆದ ವಾರದ ಟಿಆರ್ ಪಿ ರೇಸ್ ನಲ್ಲಿ ಹಿಂದೆ ಬಿದ್ದಾಗ ಸ್ವಲ್ಪ ವಿಚಲಿತವಾಗಿತ್ತಾದ್ರೂ ಆತ್ಮವಿಶ್ವಾಸ ಕಳೆದುಕೊಂಡಿರಲಿಲ್ಲ. .ಯಾಕಂದ್ರೆ ಇದೆಲ್ಲಾ ಟಿಆರ್ ಪಿ ಗೇಮ್ ಎನ್ನುವುದು ಮ್ಯಾನೇಜ್ಮೆಂಟ್ ಗೆ ಗೊತ್ತಿತ್ತಂತೆ..!) ಮತ್ತೆ … Read more