ಮಾಲಿನ್ಯ ನಿಯಂತ್ರಣ ಮಂಡಳಿ(PCB) ಯಿಂದ “ಲಿಂಗರಾಜ್” ಔಟ್- ವಿವಾದಿತ IFS “ಗೋಕುಲ್” ಇನ್..

ಕೆಲವೇ ಕ್ಷಣಗಳ ಮುನ್ನ ಹೊರಬಿದ್ದ ಆದೇಶದಲ್ಲಿ ವಿವಾದಿತ ಐಎಫ್ ಎಸ್ ಅಧಿಕಾರಿ ಗೋಕುಲ್ ಅವರನ್ನು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಕಾರ್ಯದರ್ಶಿ ಹುದ್ದೆಗೆ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.ಇಷ್ಟು ದಿನ ಸದಸ್ಯ ಕಾರ್ಯದರ್ಶಿ ಯಾಗಿದ್ದ ಐಎಫ್ ಎಸ್ ಲಿಂಗರಾಜ್ ಅವರಿಗೆ ಹುದ್ದೆ ತೋರಿಸದೆ ವರ್ಗಾವಣೆ ಮಾಡಲಾಗಿದೆ. ಅಕ್ರಮ-ಹಗರಣ-ಭ್ರಷ್ಟಾಚಾರಗಳ ಗೂಡಾಗಿರುವ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಯಲ್ಲಿ ಲಿಂಗರಾಜ್ ವರ್ಗಾವಣೆ ಬಗ್ಗೆ ಹಲವಾರು ರೀತಿಯ ವಿಶ್ಲೇಷಣೆ-ವ್ಯಾಖ್ಯಾನ ನೀಡಲಾಗುತ್ತಿದೆ.ಅಧ್ಯಕ್ಷ ನರೇಂದ್ರಸ್ವಾಮಿ ಅವರ ಜತೆ ಅಂಡರ್ ಸ್ಟ್ಯಾಂಡಿಂಗ್ ಸರಿಯಿರಲಿಲ್ಲ ಎನ್ನುವುದು … Read more

ಬಿಎಂಟಿಸಿ ಸಿಬ್ಬಂದಿ ಯೂನಿಫಾರ್ಮ್ ಗೆ ಪುಡಿಗಾಸು..!

ಊಟಕ್ಕಿಲ್ಲದ ಉಪ್ಪಿನಕಾಯಿ,… ಹಸಿದ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ..ಆನೆ ಬಾಯಿಗೆ ಹಪ್ಪಳ..ಎನ್ನುವ ಗಾಧೆಗಳನ್ನು ನೆನಪಿಸುವಂತಿದೆ ಬಿಎಂಟಿಸಿ ಆಡಳಿತದ ಧೋರಣೆ.ಕಾರ್ಮಿಕ ಸಿಬ್ಬಂಧಿಯ ಕಲ್ಯಾಣಕ್ಕಾಗಿ ಜಾರಿಗೊಳಿಸುತ್ತಿರುವ ಕಾರ್ಯಕ್ರಮ ಹಾಗೂ ಯೋಜನೆಗಳು ಅವರ ಪ್ರಯೋಜನಕ್ಕೆ ಬಾರದಂತಾಗ್ತಿದೆ..ಇದಕ್ಕೆ ಸಾಕ್ಷಿಯಾಗುತ್ತಾ ಬಂದಿರುವುದು ಸಮವಸ್ತ್ರದ ಯೋಜನೆ.ದುರಂತ ಎಂದ್ರೆ ಈ ಬಾರಿಯೂ ಆ ಅಮಾನವೀಯ ಪರಂಪರೆ ಮುಂದುವರೆದಿದೆ. ಜಗತ್ತಿಗೆ ಜಗತ್ತೇ ಬದಲಾಗುತ್ತಿದೆ.ನಮ್ಮ ಜೀವನಶೈಲಿಗಳು ಬದಲಾಗುತ್ತಿರುವ ಕಾಲಘಟ್ಟಕ್ಕೆ ತಕ್ಕಂತೆ ರೂಪಾಂತರಗೊಳ್ಳುತ್ತಿವೆ.ಹಾಗೆಯೇ ನಾವು ಬಳಸುತ್ತಿದ್ದ ಎಲ್ಲಾ ವಸ್ತುಗಳ ದರವೂ ದುಬಾರಿಯಾಗುತ್ತಿದೆ.ಆದರೆ ಎಲ್ಲಾ ಬದಲಾದರೂ ಬಿಎಂಟಿಸಿಯ ಆಡಳಿತದ ಮನಸ್ಥಿತಿ ಮಾತ್ರ ಬದಲಾದಂತೆ ಕಾಣುತ್ತಿಲ್ಲ … Read more

ನವೆಂಬರ್ 09 ಕ್ಕೆ ಪತ್ರಕರ್ತರ ಸಂಘದ ಎಲೆಕ್ಷನ್: ಅಖಾಡದಲ್ಲಿ “ತಂತ್ರ-ಕುತಂತ್ರ-ರಣತಂತ್ರ”

ಬೆಂಗಳೂರು: ಪತ್ರಕರ್ತರ ಕ್ಷೇಮಾಭಿವೃದ್ಧಿ ಮತ್ತು ಕಾಳಜಿ,ಒಳಿತಿಗೆ ಏನ್ ಕೆಲಸ ಮಾಡದಿದ್ರೂ ಪರ್ವಾಗಿಲ್ಲ.ನಿರ್ದಿಷ್ಟ ಅವಧಿ ಚುನಾವಣೆ ಹತ್ತಿರವಾಗ್ತಿದ್ದಂಗೆ ಪತ್ರಕರ್ತರ ಸಂಘದಲ್ಲಿ ಚಟುವಟಿಕೆ ಬಿರುಸುಗೊಳ್ಳುತ್ತವೆ. ಅದೇ ರೀತಿ ನವೆಂಬರ್ 9 ರಂದು( 09-11-2025) ನಡೆಯಲಿರುವ ರಾಜ್ಯವ್ಯಾಪಿ ಚುನಾವಣೆ ಕಣ ಕೂಡ ಯಾವುದೇ ರಾಜಕೀಯ ಚುನಾವಣೆಗಿಂತ ಭಿನ್ನವಾಗಿಲ್ಲ. ಎಲ್ಲಾ ಜಿಲ್ಲೆಗಳಲ್ಲೂ ಘಟಕವಾರು ಚುನಾವಣೆಗೆ ಅಂತಿಮ ಹಂತದ ಸಿದ್ದತೆಗಳು ಪೂರ್ಣಗೊಂಡಿವೆ.ಪತ್ರಕರ್ತರು ಅಧಿಕಾರದ ಚುಕ್ಕಾಣಿ ಹಿಡಿಯೊಕ್ಕೆ ಎಲ್ಲಾ ರೀತಿಯ ತಂತ್ರ-ಕುತಂತ್ರಗಾರಿಕೆ, ರಣತಂತ್ರ ರೂಪಿಸುವಲ್ಲಿ ನಿರತರಾಗಿದ್ದಾರೆ. ರಾಜ್ಯದ ಎಲ್ಲಾ ಘಟಕಗಳದ್ದು ಒಂದು ಕೈಯಾದ್ರೆ ಬೆಂಗಳೂರು ನಗರ … Read more

“eV ಬಸ್‌” ಡ್ರೈವರ್‌ ಗಳಿಗೆ “ಗೇಟ್‌ ಪಾಸ್”..! “ಕಿಲ್ಲರ್‌” ಕಳಂಕ ತೊಡೆದುಕೊಳ್ಳಲು “ಪ್ಲ್ಯಾನ್‌”.!

ಸಚಿವ್ರೇ..!ನಿಮ್ಮೆ ಕಾಳಜಿ ಇದ್ರೆ ಮೊದಲು ಹಾಗೆ ಮಾಡಿ… ಬೆಂಗಳೂರು: ಅಪಘಾತಗಳ ಕಾರಣಕ್ಕೆ BMTC (bengaluru metopolitan transport corporatio)ಗೆ ಮೊದಲೆಲ್ಲಾ “ಕಿಲ್ಲರ್‌” ಎನ್ನುವ ಕಳಂಕ ಮೆಟ್ಟಿಕೊಳ್ತಿತ್ತು..ಅದನ್ನು ಸರಿಪಡಿಸುವ ಸಾಕಷ್ಟು ಕೆಲಸಗಳನ್ನು ನಿಗಮದ ಮಾಡಿದ ಕಾರಣಕ್ಕೇನೋ ಗೊತ್ತಿಲ್ಲ, ಅಪಘಾತಗಳ ಸಂಖ್ಯೆ ಕಡ್ಮೆಯಾಯ್ತು..ಸಾಯೋರ ಪ್ರಮಾಣ ವೂ ಕ್ಷೀಣಿಸ್ತು.ಆದರೆ ಕೆಲ ವರ್ಷಗಳ ಈಚೆಗೆ ನಡೀತಿರೋ ಅಪಘಾತಗಳು-ಅದಕ್ಕೆ ಕಾರಣವಾಗ್ತಿರುವ ಸಂಗತಿಗಳನ್ನು ಗಮನಿಸಿದ್ರೆ ಆತಂಕವಾಗುತ್ತೆ..ಕಿಲ್ಲರ್‌ ಎನ್ನುವ ಹಣೆಪಟ್ಟಿ ಮತ್ತೆ ಅಂಟಿಸಿಕೊಳ್ಳೊಕ್ಕೆ ನಿಗಮನೇ ಪ್ರಯತ್ನಿಸ್ತಿದೆಯಾ ಎನ್ನುವ ಶಂಕೆ ಕಾಡ್ತಿದೆ.ಇದಕ್ಕೆ ಕಾರಣ ಇವಿ ಬಸ್‌ ಗಳಿಂದಾಗುತ್ತಿರುವ ಅಪಘಾತ … Read more

“ಅಕ್ರಮ”ದ ವಿರುದ್ಧ ಸಿಡಿದೆದ್ದ “ದಕ್ಷ-ಖಡಕ್” ಅಧಿಕಾರಿ “ಲೇಡಿ ಸಿಂಗಂ” ಆಶಾ ಪರ್ವಿನ್ ಎತ್ತಂಗಡಿ..?!

ವಿಕ್ಟೋರಿಯಾ ಆಸ್ಪತ್ರೆ “ನೆಫ್ರೋ ಯುರಾಲಜಿ” ಡೈರೆಕ್ಟರ್ ಡಾ.ಶಿವಲಿಂಗಯ್ಯ ಕರ್ಮಕಾಂಡ ಬಯಲಿಗೆಳೆದಿದ್ದಕ್ಕೆ ವರ್ಗಾವಣೆ ಬಹುಮಾನ..! ಬೆಂಗಳೂರು: ರಾಜ್ಯದ ಅಡಳಿತ ನಿಜಕ್ಕೂ ಪ್ರಾಮಾಣಿಕ ಹಾಗೂ ದಕ್ಷ ಅಧಿಕಾರಿಗಳ ಬರ ಎದುರಿಸುತ್ತಿದೆ ..ಅದರಲ್ಲೂ ಆಯಕಟ್ಟಿನ ಹುದ್ದೆಗಳಲ್ಲಿ ಕೆಲಸ ಮಾಡುತ್ತಿರುವ “ಐಎಎಸ್-ಕೆಎಎಸ್” ನಂತ ಅಧಿಕಾರಿಗಳಲ್ಲಿ ಬಹುತೇಕ ರು ಭ್ರಷ್ಟರಾಗಿರುವ ಸಂಕಷ್ಟದ ಸನ್ನಿವೇಶದಲ್ಲಿ ಬೆರಳೆಣಿಕೆಯ ಅಧಿಕಾರಿಗಳು ನಮ್ಮ ನಡುವಿದ್ದಾರೆ ನ್ನು ವುದು ಸಮಾಧಾನದ ಸಂಗತಿ.ಆದರೆ ದುರಂತದ ಸಂಗತಿ ಏನಪ್ಪಾ ಅಂದ್ರೆ ಇಂಥಾ ಬೆರಳೆಣಿಕೆಯ ಅಧಿಕಾ ರಿಗಳಿಗೂ ಕೂಡ ಕೆಲಸ ಮಾಡಲಿಕ್ಕಾಗದಂಥ ಉಸಿರುಗಟ್ಟಿಸುವ ವಾತಾವರಣವನ್ನು ನಿರ್ಮಿಸ … Read more

ಏನಾಗ್ತಿದೆ ಅರ್ನಾಬ್‌ ಮಹತ್ವಾಕಾಂಕ್ಷೆಯ “ರಿಪಬ್ಲಿಕ್‌ ಕನ್ನಡ”ದಲ್ಲಿ..!?  “ಅನಿಶ್ಚಿತತೆ”ಯ ಕಾರ್ಮೋಡ ಕವಿದಿರುವುದೇಕೆ..!?

ಕಾರ್ಯಒತ್ತಡಕ್ಕೆ ಸಿಲುಕಿ ತತ್ತರಿಸುತ್ತಿರುವ ಸಿಬ್ಬಂದಿ..?!-ಬೇರೆ ಚಾನೆಲ್‌ ಗಳಿಗೆ ಆಂಕರ್ಸ್‌,ರಿಪೋರ್ಟರ್ಸ್‌ ಗಳ ವಲಸೆ..!? -ಮುಖ್ಯಸ್ಥೆ ಶೋಭಾ ಸ್ಥಾನಕ್ಕೆ ಕುತ್ತು..!? ಬೆಂಗಳೂರು: ರಾಷ್ಟ್ರೀಯವಾದಿ ಪತ್ರಕರ್ತ, ಜರ್ನಲಿಸಂನ ಗ್ರಾಮರನ್ನೇ ಬದಲಿಸಿದ ಮಾದ್ಯಮ ಜಗತ್ತಿನ ದಿಗ್ಗಜ ಅರ್ನಾಬ್‌ ಗೋಸ್ವಾಮಿ ಮಾಲೀಕತ್ವದ ರಿಪಬ್ಲಿಕ್‌ ಕನ್ನಡ ಮತ್ತೆ ಸುದ್ದಿಯಲ್ಲಿದೆ.ಆ ಚಾನೆಲ್‌ ಬಗ್ಗೆ ಮತ್ತೆ ಬರೆಯಲೇಬೇಕಾದ ಸನ್ನಿವೇಶ ಎದುರಾಗಿದೆ.ಇದಕ್ಕೆ ಕಾರಣ ಚಾನೆಲ್‌ ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳು.ಕೈ ತುಂಬಾ ಸಂಬಳ ಪಡೆಯುತ್ತಿದ್ದ ಆಂಕರ್ಸ್‌ ಮತ್ತು ರಿಪೋರ್ಟರ್ಸ್‌ ಗಳ ವಲಸೆ… ಚಾನೆಲ್‌ ನಲ್ಲಿ ಆವರಿಸಿರುವ ಅನಿಶ್ಚಿತತೆಯ ಕಾರ್ಮೋಡ..ಗಣನೀಯ ಪ್ರಮಾಣದಲ್ಲಿ ಆಗಿರುವ … Read more

ಸವಾಲುಗಳ ನಡುವೆ ಬಿಎಂಟಿಸಿ ಅಧ್ಯಕ್ಷರಾಗಿ ನಿಕೇತ್ ರಾಜ್ ಮೌರ್ಯ ನೇಮಕ..

ಉತ್ಸಾಹಿ ಅಧ್ಯಕ್ಷ ನಿಕೇತ್ ಮೌರ್ಯ, ಹತ್ತರ ಸಾಲಿನಲ್ಲಿ ಹನ್ನೊಂದನೆಯ ಅಧ್ಯಕ್ಷ ರಾಗುಳಿಯದಿದ್ರೆ ಸಾಕು..! ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅಧ್ಯಕ್ಷರಾಗಿ ಕಾಂಗ್ರೆಸ್ ನ ಯುವ ನಾಯಕ,ಪ್ರಖರ ವಾಗ್ಮಿ,ಅತ್ಯುತ್ತಮ ಸಂಘಟನೆಕಾರ ನಿಕೇತ್ ರಾಜ್ ಮೌರ್ಯ ಅವರನ್ನು ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.ಬಿಎಂಟಿಸಿ ಅತ್ಯಂತ ಸಂಕಷ್ಟದಲ್ಲಿರುವ ಸನ್ನಿವೇಶದಲ್ಲೇ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.ಅವರಿಗೆ ಶುಭಾಷಯ ಕೋರುತ್ತಾ ನೂತನ ಅಧ್ಯಕ್ಷ ನಿಕೇತ್ ಅವರ ಮುಂದೆ ಇರುವ ದಂಡಿ ಸವಾಲುಗಳ ಮೇಲೆ ಕನ್ನಡ ಫ್ಲ್ಯಾಶ್ ನ್ಯೂಸ್ ಬೆಳಕು ಚೆಲ್ಲುತ್ತದೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿಯೋಜನೆಯಿಂದ ನಿಗಮಕ್ಕೆ … Read more

PU ಬೋರ್ಡ್”ನ   ಭ್ರಷ್ಟರು-ಮೈಗಳ್ಳರಿಗೆ ಸಿಂಹಸ್ವಪ್ನವಾದ“ಮಿಸ್ಟರ್ ಕ್ಲೀನ್”

ಪದವಿಪೂರ್ವ ಶಿಕ್ಷಣ ಮಂಡಳಿ( ಪಿಯು ಬೋರ್ಡ್)ಗೆ ಮಿಸ್ಟರ್ ಕ್ಲೀನ್ ಎಂದೇ ಖ್ಯಾತಿ ಪಡೆದಿರುವ ಕಿರಿಯ ಐಎಎಸ್ ಅಧಿಕಾರಿ ಭರತ್ ಎಂಟ್ರಿ ಕೊಟ್ಟ ಮೇಲೆ ಭ್ರಷ್ಟರು-ಮೈಗಳ್ಳರು-ಇಲಾಖೆ ಕೊಡುವ ಸಂಬಳಕ್ಕೆ ನೀಯತ್ತಿಲ್ಲದೆ ಅಕ್ರಮಗಳಲ್ಲಿ ಭಾಗಿಯಾದವರ ಎದೆಯಲ್ಲಿ ನಡುಕ ಸೃಷ್ಟಿಯಾಗಿದೆ. ಇಲಾಖೆಯ ಪ್ರಧಾನ ಕಾರ್ಯದರ್ಶಿ ಆಗಿರುವ ಖಡಕ್ ಐಎಎಸ್ ಅಧಿಕಾರಿ ರಶ್ಮಿ ಮಹೇಶ್ ಅವರ ಕಾರ್ಯನಿರ್ವಹಣೆಗೆ ವೇಗ ದೊರೆತಿದೆ.ಯಾವೊಬ್ಬ ಅಧಿಕಾರಿಯ ನಿರೀಕ್ಷೆಯಲ್ಲಿ ಅವರಿದ್ದರೋ ಅಂತದ್ದೇ ಅಧಿಕಾರಿಯ ಸ್ವರೂಪದಲ್ಲಿ ಭರತ್ ಸಿಕ್ಕಿದ್ದಾರೆ ಎಂದೇ ಶಿಕ್ಷಣ ಇಲಾಖೆ ವಲಯದಲ್ಲಿ ವಿಶ್ಲೇಷಣೆ ಮಾಡಲಾಗುತ್ತಿದೆ. ಕಿರಿಯ ಐಎಎಸ್ … Read more

“ನ್ಯೂಸ್‌ ಫಸ್ಟ್‌” 5 ನೇ ಹುಟ್ಟುಹಬ್ಬದಂದೇ   ಮತ್ತೊಂದು “ಚಾನೆಲ್‌” ಘೋಷಣೆ..

ಸರಳ ಸಮಾರಂಭದಲ್ಲಿ ಸಿಬ್ಬಂದಿ ಮುಂದೆ ರವಿಕುಮಾರ್-ಮಾರುತಿ ಜೋಡಿಯಿಂದ ಮಹತ್ವದ ಘೋಷಣೆ.. ಕನ್ನಡದ ಜನಪ್ರಿಯ ನ್ಯೂಸ್‌ ಚಾನೆಲ್‌ ಗಳಲ್ಲಿ ಒಂದಾದ ನ್ಯೂಸ್‌ ಫಸ್ಟ್‌ ಮೊನ್ನೆ 5ನೇ ಹುಟ್ಟುಹಬ್ಬ ಆಚರಿಸಿಕೊಂಡಿದೆ. ಚಾನೆಲ್‌ ನಿರ್ವಹಣೆಯೇ ಕಷ್ಟಸಾಧ್ಯವಾಗಿರುವ ಪ್ರಸ್ತುತ ಸನ್ನಿವೇಶದಲ್ಲಿ ಒಂದು ಚಾನೆಲ್‌ 5 ವರ್ಷ ಪೂರೈಸುವುದು ಸಾಧನೆಯೇ ಸರಿ..ಈ ಹಿನ್ನಲೆಯಲ್ಲಿ ಕನ್ನಡ ಪತ್ರಿಕೋದ್ಯಮದ ಜೋಡೆತ್ತುಗಳಾದ ಮಾರುತಿ-ರವಿಕುಮಾರ್‌ ಬಳಗಕ್ಕೆ ಕನ್ನಡ ಫ್ಲ್ಯಾಶ್‌ ನ್ಯೂಸ್‌ ಬಳಗದಿಂದ ಅಭಿನಂದನೆ ಹಾಗೂ ಶುಭಾಷಯ ( ನಮ್ಮ ಬರವಣಿಗೆಯ ನೈತಿಕತೆ ಮತ್ತು ವಿಶ್ವಾಸಾರ್ಹತೆ ಪ್ರಶ್ನಿಸಿ ಮಾತನಾಡುವವರಿಗೆ ನಮ್ಮದೊಂದು  ಸ್ಪಷ್ಟನೆ … Read more

ಹುಡುಕಿಕೊಡಿ.! ಪರಿಶಿಷ್ಟರ “ಅಭ್ಯುದಯ”ಕ್ಕೆ ನಿರ್ಮಿಸಬೇಕಿದ್ದ “ಸಮುದಾಯ ಭವನ”ವೇ ಮಿಸ್…!

ಬೆಂಗಳೂರು:ಇದು ನಿಜಕ್ಕೂ ಅನ್ಯಾಯದ ಹಾಗೂ ಅಮಾನವೀಯತೆಯ ಕೆಲಸವೇ ಸರಿ..ಯಾವ ಒಂದು ಯೋಜನೆ ನಿರ್ದಿಷ್ಟ ಸಮುದಾಯಕ್ಕೆ, ಅದರ ಬಳಕೆಗೆ , ಕಲ್ಯಾಣಕ್ಕೆ ಒದಗಿಬರ ಬೇಕಿತ್ತೋ… ಅದನ್ನೇ ಕಾಣೆಯಾಗುವಂತೆ ಮಾಡಲಾಗುತ್ತದೆ ಎಂದ್ರೆ ಅದು ಹಣದ ದುರುಪಯೋಗವಲ್ಲದೇ,ಯೋಜನೆಯೊಂದರ ಲಾಭ-ಪ್ರಯೋಜನದಿಂದ ಆ ಸಮುದಾಯವನ್ನು ವಂಚಿಸಿದಂತೆ ಅಲ್ಲವೇ..? ಅಂತದ್ದೊಂದು ಕೆಲಸ ಹಿಂದಿನ ಬಿಬಿಎಂಪಿ ಹಾಗೂ ಈಗಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳಿಂದ ನಡೆದಿದೆ..ಬೆಂಗಳೂರು ಪಶ್ಚಿಮ ಮಹಾನಗರ ಪಾಲಿಕೆಯ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡು ಇಡೀ ವ್ಯವಸ್ಥೆಯನ್ನು ಸರಿ ಮಾಡಲು ಹೊರಟಂತಿರುವ ಐಎಎಸ್ ಅಧಿಕಾರಿ ಕೆ.ವಿ ರಾಜೇಂದ್ರನ್ … Read more