ನಾಳೆ ಸಾರಿಗೆ ಮುಷ್ಕರ ಇಲ್ಲ, ಒಂದು ದಿನ ಮುಂದೂಡಿಕೆ :ಹೈಕೋರ್ಟ್ ಆದೇಶ

ಬೆಂಗಳೂರು:ನಾಳೆ ಮುಷ್ಕರ ನಡೆಸದಂತೆ ಹೈಕೋರ್ಟ್ ಆದೇಶಿಸಿದೆ. ಸಾರಿಗೆ ಮುಷ್ಕರ ಸಂಬಂಧ  ಇಂದು ನಡೆದ ವಿಚಾರಣೆ ವೇಳೆ  ಕೋರ್ಟ್ ಈ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ಕೆ ಎಸ್ ಮುದಗಲ್ ಮತ್ತು ಎಂಜಿಎಸ್ ಕಮಲ್ ರ ದ್ವಿಸದಸ್ಯ ಪೀಠ ಈ ತೀರ್ಪು ನೀಡಿದೆ. ಅರ್ಜಿದಾರರ ಪರ ವಕೀಲೆ ದೀಕ್ಷಾ ಅಮೃತೇಶ್ ವಾದ  ಮಂಡಿಸಿದ್ರೆ.  ಸರ್ಕಾರದ ಪರ ನಿಲೋಫರ್ ಅಕ್ಬರ್ ವಾದ ಮಂಡಿಸಿದರು. ಕೊರೊನಾ‌ ಸಂಧರ್ಭದಲ್ಲಿ ಸರ್ಕಾರ ಹಲವು ಸಿಬ್ಬಂದಿಯನ್ನ ವಜಾಗೊಳಿಸಿದೆ..ಬಹುತೇಕರನ್ನ ಪುನಃ ಸೇವೆಗೆ ಮರು ನೇಮಕ ಮಾಡಿಲ್ಲ.. ಹೀಗಾಗಿ ಬಾಕಿ … Read more

ಶೇಕಡಾ 25 ಕೊಡ್ಲೇಬೇಕು…ಶೇಕಡಾ 8-10 ಕ್ಕೆ ನಾವ್ ರೆಡಿ…ಶೇಕಡಾ 12ಕ್ಕೆ ಫೈನಲ್ ಸಾಧ್ಯತೆಯಂತೆ..!?

ಬೆಂಗಳೂರು:ನಾಳೆಯಿಂದ ಸಾರಿಗೆ ಮುಷ್ಕರ ನಡೆಯುತ್ತಾ..? ಸಂಚಾರಿ ನಾಡಿ ಸಾರಿಗೆ ವ್ಯವಸ್ಥೆ ಸ್ಥಬ್ದವಾಗುತ್ತಾ..? 23 ಸಾವಿರ ಬಸ್ ಗಳು ರಸ್ತೆಗಿಳಿಯೊಲ್ವಾ..? 1.2 ಲಕ್ಷ ಸಿಬ್ಬಂದಿ ಕೆಲಸ ಮಾಡೊಲ್ವಾ… ಕೋಟ್ಯಾಂತರ ಗಳಿಕೆ ಖೋತವಾಗುತ್ತಾ..? ಇಷ್ಟೆಲ್ಲಾ ಪ್ರಶ್ನೆಗಳಿಗೆ ಇವತ್ತೆ ಸ್ಪಷ್ಟ ಚಿತ್ರಣ ದೊರೆಯಲಿದೆ.ಈ ನಡುವೆ ಶೇಕಡಾ 25 ರಷ್ಟು ವೇತನ ಪರಿಷ್ಕರಣೆ ಮಾಡಲೇಬೇಕೆನ್ನುವುದು ಸಾರಿಗೆ ಸಂಘಟನೆಗಳ ಬಿಗಿಪಟ್ಟಾಗಿದ್ರೆ ಶೇಕಡಾ 8 ರಿಂದ 10ಕ್ಕೆ ನಾವ್ ರೆಡಿ ಅನ್ತಿದೆಯಂತೆ ಸರ್ಕಾರ..ಇಂದು ಸಂಜೆ-ರಾತ್ರಿವರೆಗೆ ಜಗ್ಗಾಡಿ, ತೂಗಿ ಅಳೆದು ಶೇಕಡಾ 12-13 ಕ್ಕೆ ವೇತನ ಪರಿಷ್ಕರಣೆ … Read more

IAS‌ ಸಿಂಧೂ ಬಿ ರೂಪೇಶ್ ಎತ್ತಂಗಡಿ..!-ಕೇಂದ್ರ ಸೇವೆಗೆ ನಿಯೋಜನೆ…!

ಬೆಂಗಳೂರು: ಪಿಯು ಬೋರ್ಡ್ ನ ನಿರ್ದೇಶಕರಾಗಿದ್ದ ಮಹಿಳಾ ಐಎಎಸ್‌ ಅಧಿಕಾರಿ ಸಿಂಧೂ ಬಿ ರೂಪೇಶ್‌ ಅವರನ್ನು ದಿಢೀರ್‌ ವರ್ಗ ಮಾಡಲಾಗಿದೆ.ಇಲಾಖೆ ಯಲ್ಲಿ ಸಾಕಷ್ಟು ಉತ್ತಮ ಕೆಲಸ ಮಾಡುವ ಅವಕಾಶವಿದ್ದಾಗ್ಯೂ ನಿಷ್ಕ್ರೀಯವಾಗಿದ್ದರೆನ್ನುವ ಆಪಾದನೆ ಹೊತ್ತಿದ್ದ ಐಎಎಸ್ ಅಧಿಕಾರಿ ಸಿಂದೂ ಬಿ ರೂಪೇಶ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ ಎನ್ನುವ ಸುದ್ದಿ ವ್ಯಾಪಕವಾಗಿ ಹರಿದಾಡುತ್ತಿದೆ.ಸಿಂಧೂ ಅವರನ್ನು ಕೇಂದ್ರ ಸೇವೆಗೆ ನಿಯೋಜನೆ ಮಾಡಲಾಗಿದೆ ಎನ್ನಲಾಗ್ತಿದೆ.ಅಲ್ಲಿ ಅವರು 5 ವರ್ಷಗಳ ಕಾಲ ಕೆಲಸ ಮಾಡಲಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿವೆ. … Read more

“ಅವರಿಬ್ಬರು” ಒಂದಾದ್ರೆ ಆಗಸ್ಟ್ 5 ರ ಸಾರಿಗೆ ಮುಷ್ಕರ “ಯಶಸ್ವಿ”ನಾ.?!

***ಆ “ಸುನಾಮಿ- ಸುಂಟರಗಾಳಿ” ಒಂದಾದ್ರೆ ಆಗಸ್ಟ್ 5 ರ ಸಾರಿಗೆ ಮುಷ್ಕರ ಸಕ್ಸೆಸ್   ಪಕ್ಕಾ  ಅಂತೆ..!?*** ***ಮುನಿಸು ಮರೆತು, ಸ್ವಪ್ರತಿಷ್ಟೆ ಬದಿಗಿಟ್ಟು ಅನಂತ ಸುಬ್ಬರಾವ್- ಚಂದ್ರಶೇಖರ್ ಒಂದಾದ್ರೆ ಗೆಲುವು ಗ್ಯಾರಂಟಿ ಅಂತೆ..!***  ***ಮುಷ್ಕರದ  ಯಶಸ್ಸು-ವೈಫಲ್ಯ ಅವಲಂಭಿಸಿರೋದೇ ಸಾರಿಗೆ “ಕೂಟ-ಜಂಟಿಕ್ರಿಯಾಸಮಿತಿ” ಮೇಲೆ ಒಂದಾದ್ರಂತೆ..!***   ಬೆಂಗಳೂರು:ತಮ್ಮ ನ್ಯಾಯಯುತ ಬೇಡಿಕೆ ಹಾಗೂ ಹಕ್ಕೊತ್ತಾಯಕ್ಕಾಗಿ ಆಗಸ್ಟ್ 5 ರಿಂದ ರಾಜ್ಯಾದ್ಯಂತ ಸಾರಿಗೆ ವ್ಯವಸ್ಥೆಯನ್ನು ಅನಿವಾರ್ಯವಾಗಿ ಬಾಧಿತಗೊಳಿ ಸುವಂತ ನಿರ್ದಾರಕ್ಕೆ ಬಂದಿದ್ದಾರೆ ಸಾರಿಗೆ ಸಿಬ್ಬಂದಿ.ಇದರ ಝಲಕ್ ಎನ್ನುವಂತೆ ನಿನ್ನೆ ಅಂದರೆ ಬುಧವಾರ( 30-07-2025) … Read more

ವಿಕ್ಟೋರಿಯಾ ಆಸ್ಪತ್ರೆ (VICTORIA HOSPITAL CAMPUS) ಕ್ಯಾಂಪಸ್ ನಲ್ಲಿ “ಮೊಬೈಲ್”  ನಾಟ್ ರೀಚಬಲ್(MOBILE NETWORK PROBLEM)..?!

ಮೊಬೈಲ್ ನೆಟ್ವರ್ಕ್ ಗೆ ಪರದಾಡುತ್ತಿರುವ ರೋಗಿ ಸಂಬಂಧಿಗಳು-ಇಷ್ಟು ದೊಡ್ಡ ಆಸ್ಪತ್ರೆ ಕ್ಯಾಂಪಸ್ ನಲ್ಲಿ ಮೊಬೈಲ್ ಟವರ್ ಇಲ್ಲ ಎನ್ನಲಾಗುತ್ತಿರುವುದೇ ದುರಾದೃಷ್ಟಕರ. ಬೆಂಗಳೂರು: ಹೇಳಿಕೊಳ್ಳೊಕ್ಕೆ ದೊಡ್ಡ ಹಾಗೂ ಪ್ರತಿಷ್ಟಿತ ಸರ್ಕಾರಿ ಆಸ್ಪತ್ರೆ..ಆದರೆ ರೋಗಿಗಳಿಗೆ ಏನಾದ್ರೂ ಆರೋಗ್ಯ ಸಮಸ್ಯೆಯಾದಲ್ಲಿ,ಏರುಪೇರುಗಳಾದ್ದಲ್ಲಿ ಅದನ್ನು ಸಂಬಂಧಿಗಳಿಗೆ ಸಂವಹನಿಸಲು ಪರದಾಡುವಂತ ಸ್ತಿತಿ ಇದೆ ಎಂದ್ರೆ ಅದಕ್ಕೆ ಏನನ್ನಬೇಕೋ ಗೊತ್ತಾಗ್ತಿಲ್ಲ..ಇದನ್ನು ಕೇಳಿದ್ರೆ ನಿಮ್ಗೆ ಆಶ್ವರ್ಯ ಆಗಬಹುದು..ಹಾಗೆಯೇ ಹೌದಾ..! ಎಂದು ಉಬ್ಬೇರಿಸಿ ಕೇಳಬಹುದು..ಆದ್ರೆ ಇದು ಸತ್ಯ… ಸತ್ಯ..ವಿಕ್ಟೋರಿಯಾ ಕ್ಯಾಂಪಸ್ ನಲ್ಲಿರುವ ಆರೋಗ್ಯ ಕೇಂದ್ರಗಳ ಒಳಗೆ ಮೊಬೈಲ್ ನೆಟ್ವರ್ಕ್ ಗೆ … Read more

ಬಿಗ್ ಇಂಪ್ಯಾಕ್ಟ್..kSRTC ಎಂಡಿ ಸಹಿ ನಕಲು ಮಾಡಿದ್ದಾತ ಸಸ್ಪೆಂಡ್…

ಬೆಂಗಳೂರು: ಇದು ಕನ್ನಡ ಫ್ಲ್ಯಾಶ್ ನ್ಯೂಸ್ ವರದಿಯ ಫಲಶ್ರತಿ.. ಕೆಎಸ್ ಆರ್ ಟಿಸಿಯ ನಿಕಟಪೂರ್ವ ಎಂಡಿ ಅನ್ಬುಕುಮಾರ್ ಅವರ ಸಹಿಯನ್ನು ನಕಲು ಮಾಡಿ ಸಾರಿಗೆ ಸಿಬ್ಬಂದಿಯೋರ್ವರಿಗೆ 1,35,000 ರೂ ವಂಚಿಸಿದ್ದ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯ ಸಿಬ್ಬಂದಿ ರಿಚರ್ಡ್ ಎಂಬಾತನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಇಲಾಖೆಯಿಂದ ಕೆಲಸ ಕಳೆದುಕೊಂಡು 7 ವರ್ಷ ವಾಗಿದ್ದ ಶಿವಮೊಗ್ಗ ವಿಭಾಗದ ಸಾಗರ ಡಿಪೋದ ನಾಗರಾಜ್ ಕುಗ್ವೆ ಎನ್ನುವವರಿಗೆ ಮರುನಿಯೋಜನೆ ಮಾಡಿಸಿಕೊಡುತ್ತೇನೆ.ಎಂಡಿ ಅನ್ಬುಕುಮಾರ್ ನನಗೆ ತುಂಬಾ ಕ್ಲೋಸ್..ಅವರಿಂದ ಹೇಳಿಸಿ ಕೆಲಸ ಮಾಡಿಸಿಕೊಡುತ್ತೇನೆ … Read more

“ಸೆಂಚುರಿ ಕ್ಲಬ್ ಇನ್ಮುಂದೆ ಸಾರ್ವಜನಿಕ ಪ್ರಾಧಿಕಾರ” ಹೈ ಕೋರ್ಟ್ ಘೋಷಣೆ

ಬೆಂಗಳೂರು: ಬೆಂಗಳೂರಿನ ಕಬ್ಬನ್ ಪಾರ್ಕ್ ಉದ್ಯಾನದೊಳಗೆ ಇರುವ ಶತಮಾನೋತ್ಸವ ಕ್ಲಬ್ ಅಥವಾ century clu ಅನ್ನು ಸಾರ್ವಜನಿಕ ಪ್ರಾಧಿಕಾರ ಎಂದು ಘೋಷಿಸಿದೆ.ಕ್ಲಬ್ ನೊಳಗೆ ನಡೆಯುತ್ತಿದ್ದ ವ್ಯವಹಾರ-ಆರ್ಥಿಕ ವಹಿವಾಟು ಸೇರಿದಂತೆ ಆಡಳಿತ ಮಂಡಳಿಯೊಳಗೇ ಇತ್ಯರ್ಥವಾಗುತ್ತಿದ್ದ ಸಾಕಷ್ಟು ಗೌಪ್ಯ ಮಾಹಿತಿಗಳು ಇನ್ಮುಂದೆ ಸಾರ್ವಜನಿಕವಾಗಿ ಲಭ್ಯವಾಗಲಿವೆ.ಕ್ಲಬ್ ಆಡಳಿತ ಮಂಡಳಿ ಕೂಡ ಯಾವುದೇ ಮಾಹಿತಿಯನ್ನು ನಿರಾಕರಿಸುವಂತಿಲ್ಲ. ಸೆಂಚುರಿ ಕ್ಲಬ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿ ಜುಲೈ 8 ರಂದು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅಧ್ಯಕ್ಷತೆಯ ಪೀಠವು,ತನ್ನ ಮಹತ್ವದ ತೀರ್ಪಿನಲ್ಲಿ, ಕರ್ನಾಟಕ ಮಾಹಿತಿ ಆಯೋಗದ … Read more

“ಅಧಿಕಾರಿ”ಗಳು ಕೆಲಸ ಬಿಟ್ಟು ರಸ್ತೆಗಿಳಿದ್ರೆ ಮಾತ್ರ “ಇವ್ರು” ಬಸ್ ಓಡಿಸೊಲ್ಲವಂತೆ!

****ಸಾರಿಗೆ ಮುಷ್ಕರದ ನಿರ್ದಾರಕ್ಕೆ ಹೊಸ ಟ್ವಿಸ್ಟ್: ಅಧಿಕಾರಿಗಳಿಗೆ ಸವಾಲೆಸೆದ ಸಾರಿಗೆ ಸಿಬ್ಬಂದಿ ****ಸಾರಿಗೆ ಸಿಬ್ಬಂದಿ ಜತೆ ಅಧಿಕಾರಿ ವರ್ಗ ಕೈ ಜೋಡಿಸಿದ್ರೆ ಇತಿಹಾಸ ನಿರ್ಮಾಣ ಪಕ್ಕಾ ****ಪ್ರತಿ ಮುಷ್ಕರಕ್ಕು ಪ್ರಚೋದನೆ ಕೊಟ್ಟು, ಒಳಗೆ ಕುಳಿತುಕೊಳ್ಳುವ ಅಧಿಕಾರಿ ವರ್ಗಕ್ಕೆ ಸಿಬ್ಬಂದಿ ಠಕ್ಕರ್ ****ಒಳ್ಳೇದಾದ್ರೆ ಇಬ್ಬರಿಗೂ ಆಗಲಿ..ಕೆಟ್ಟದಾದ್ರೂ ಇಬ್ಬರಿಗೂ ಆಗಲಿ..ಪ್ರತಿಫಲ ನಿಮ್ಗೆ-ಶಿಕ್ಷೆ ಭಾಗ್ಯ ನಮಗೆ ಮಾತ್ರ ಏಕೆ..? ಬೆಂಗಳೂರು:ಪ್ರತಿ ಬಾರಿ  ಮುಷ್ಕರ ಮಾಡಿ ಸಂಕಷ್ಟಕ್ಕೆ ಸಿಲುಕಿಕೊಳ್ಳೋದು ನಾವು..ಸೇಫ್ ಆಗೋದು ಅಧಿಕಾರಿಗಳಾ..? ಇದ್ಯಾವ ಸೀಮೆಯ ನ್ಯಾಯ.ಇನ್ಮುಂದೆ ಹಾಗೆ ನಡೆಯೊಕ್ಕೆ ನಾವು ಬಿಡೊಲ್ಲ..ನಮಗೆ … Read more

ಗಾಯಕ ಜೋಗಿಲ ಸಿದ್ದರಾಜುಗೆ ಜಾತಿನಿಂದನೆ ಮಾಡಿದ್ರಾ ಗಾಯತ್ರಿ..!

ಬೆಂಗಳೂರು: ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ನಿರ್ದೇಶಕರಾದ ಗಾಯತ್ರಿ ಅವರ ಮೇಲೆ ಜಾತಿನಿಂದನೆ ಆರೋಪ ಕೇಳಿಬಂದಿದೆ. ಜನಪದ ಗಾಯಕ ಜೋಗಿಲ ಸಿದ್ದರಾಜು ಅವರು ಸಲ್ಲಿಸಿದ ದೂರಿನ ಮೇಲೆ ಬೆಂಗಳೂರಿನ ಎಸ್ ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜನಪದ ಗಾಯಕರಾಗಿರುವ  ಜೋಗಿಲ ಸಿದ್ಧರಾಜು  ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ವಿವಿಧ ಕಾರ್ಯಕ್ರಮವನ್ನ ನಡೆಸಿಕೊಡುತ್ತಿದ್ದರು. ಕಳೆದ ಮೂರು ವರ್ಷದಿಂದ ಅವರು ನಡೆಸಿಕೊಟ್ಟ ಕಾರ್ಯಕ್ರಮಕ್ಕೆ ಹಣ ಸಂದಾಯವಾಗಬೇಕಿತ್ತು ಈ ಹಿನ್ನಲೆಯಲ್ಲಿ ಇದೇ ಜುಲೈ 11 ರಂದು ಸಂಭಾವನೆಯ ಹಣ … Read more

ಎಲೆನ್ (allen) ಅಕ್ರಮದ ಸಕ್ರಮಕ್ಕೆ ಮುಂದಾಯ್ತಾ ಶಿಕ್ಷಣ ಇಲಾಖೆ..? ಕ್ರಮಕ್ಕೆ ಶಿಫಾರಸ್ಸು ಮಾಡಿದ್ದ  ಡಿಡಿಪಿಯು(ddpu) ಮನೋಹರ್  ಕೊಳ್ಳಾ “ಯೂ ಟರ್ನ್” ಹಿಂದಿದ್ಯಾ “ಮೆಗಾ ಪ್ಲ್ಯಾನ್”-“ಬಿಗ್ ಡೀಲ್”..!?

ಬೆಂಗಳೂರು : ಹೀಗೆ ಖಂಡಿತಾ ಆಗದಿರಲಿ..ಒಂದೊಮ್ಮೆ ಆದರೆ ಇದಕ್ಕಿಂತ ದೊಡ್ಡ ಶೈಕ್ಷಣಿಕ ದುರಂತ ಮತ್ತೊಂದಿರಲಾರದೇನೋ..? ಏಕಂದ್ರೆ ಅಂತಹದೊಂದು ಅಕ್ರಮವನ್ನು ಸಕ್ರಮಗೊಳಿಸುವ ಕೆಲಸ ಮಲ್ಲೇಶ್ವರಂ ನಲ್ಲಿರುವ ಪದವಿಪೂರ್ವ ಶಿಕ್ಷಣ ಇಲಾಖೆ ಕಚೇರಿಯಲ್ಲಿ ನಡೆಯುತ್ತಿದೆ ಎನ್ನುವ ಮಾತು ಕೇಳಿಬರುತ್ತಿದೆ.ದೊಡ್ಡ ಮೊತ್ತದ ಹಣದ ವ್ಯವಹಾರವೊಂದು ಸಕ್ಸೆಸ್ ಆಗುವ ಲಕ್ಷಣ ಗೋಚರಿಸುತ್ತಿದೆ ಹಾಗೇನಾದ್ರೂ ಹಾಗಿಬಿಟ್ಟರೆ ಶಿಕ್ಷಣ ಇಲಾಖೆಯೇ ತಲೆತಗ್ಗಿಸುವ ಸನ್ನಿವೇಶವೊಂದು ಸೃಷ್ಟಿಯಾದಂತಾಗಿಬಿಡುತ್ತದೆ. ಯೆಸ್…ಶೈಕ್ಷಣಿಕ ಅಕ್ರಮವೊಂದನ್ನು ಸಕ್ರಮಗೊಳಿಸುವ ಮೆಗಾ ಪ್ಲ್ಯಾನ್, ಪಿಯು ಮಂಡಳಿ ಕಾರಿಡಾರ್ ನಲ್ಲಿ ನಡೆಯುತ್ತಿದೆ ಎನ್ನುವ ಆಪಾದನೆ ಕೇಳಿಬಂದಿದೆ.ಅದು ಅಂತಿಂಥ  ಅಕ್ರಮವಲ್ಲ ಶಿಕ್ಷಣ … Read more