ಬೆಂಗಳೂರು ವೀಡಿಯೋ ಜರ್ನಲಿಸ್ಟ್ ಗಳ ಫೋಟೋಗ್ರಫಿ ಜಾಕೆಟ್ ಅನಾವರಣ..

ಬೆಂಗಳೂರು: ಎಲ್ಲಾ ಹವಾಮಾನಗಳಲ್ಲೂ ಕ್ರಿಯಾಶೀಲವಾಗಿ ಕೆಲಸ ಮಾಡುವ ನಮ್ಮ ವೀಡಿಯೋ ಜರ್ನಲಿಸ್ಟ್ ( ಮುಂಚೆಯೆಲ್ಲಾ ಕ್ಯಾಮೆರಾಮನ್ ಗಳನ್ನು ಈ ರೀತಿ ಗೌರವಯುತವಾಗಿ ಕರೆಯುತ್ತಿರಲಿಲ್ಲ) ಗಳಿಗೆ ರಿಪೋರ್ಟರ್ ಗಳ ಹೋಲಿಕೆಯಲ್ಲಿ ಸೌಲಭ್ಯ-ಸವಲತ್ತು-ಸಹಕಾರ-ನೆರವು ಸಿಗೋದು ತೀರಾ ಕಡಿಮೆ.ಆದರೂ ಈ ಬೇಸರ-ಅಸಮಾಧಾನ-ನೋವನ್ನೆಲ್ಲಾ ಮರೆತು ಸಂಸ್ಥೆ ವಹಿಸಿದ ಕೆಲಸ ಹಾಗೂ ಫೀಲ್ಡ್ ನಲ್ಲಿ ರಿಪೋರ್ಟರ್ ಹೇಳಿದ ಅಸೈನ್ಮೆಂಟನ್ನು ಶೂಟ್ ಮಾಡಿಕೊಡುವ ಕೆಲಸ ಮಾಡುತ್ತಾ ಬಂದಿದ್ದಾರೆ.ರಿಪೋರ್ಟರ್ ಗಳಂತೆ ತಮಗೂ ಎಲ್ಲಾ ರೀತಿಯ ಸ್ಥಾನಮಾನ ಸಿಗಬೇಕೆನ್ನುವ ಮಹದಾಸೆ ಕ್ಯಾಮೆರಾಮನ್ ಗಳಿಗೆ ಇದ್ದರೂ ಅನೇಕ ಕಾರಣಗಳಿಂದ ಅದು … Read more

EXCLUSIVE….. ಯಾವ ಕ್ಷಣದಲ್ಲೂ ಎಲೆನ್‌ (ALLEN) ಟ್ಯೂಷನ್‌ ಸೆಂಟರ್ಸ್‌ ಗಳಿಗೆ ಬೀಗ..?!

ಅಲೆನ್‌ ಕೆರಿಯರ್‌ ಇನ್ಸಿಟ್ಯೂಟ್‌  ನ ಬ್ರಹ್ಮಾಂಡ ಶೈಕ್ಷಣಿಕ ಅಕ್ರಮ ಬಯಲು- ಎಲ್ಲಾ ಸೆಂಟರ್ಸ್‌ ಮುಚ್ಚುವಂತೆ ಶಿಕ್ಷಣ ಇಲಾಖೆಯಿಂದ ಖಡಕ್‌ ಆದೇಶ- ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎನ್ನುವಂತೆ ಸರ್ಕಾರದ ಮಟ್ಟದಲ್ಲಿ ತೀವ್ರ ಲಾಭಿ..!.. ಎಲೆನ್ ಕೆರಿಯರ್ ಇನ್ಸಿಟ್ಯೂಟ್ … ಈ ಹೆಸರು ಕೇಳದಿರೋರೇ ಕಡಿಮೆ  ಬಿಡಿ..ನಿಮ್ಮ ಮಕ್ಕಳನ್ನು ಡಾಕ್ಟರ್ಸ್.ಎಂಜಿನಿಯರ್ಸ್‌ ಮಾಡಿಸುತ್ತೇವೆ ಎಂದು ಪತ್ರಿಕೆಗಳಲ್ಲಿ ಪುಟಗಟ್ಟಲೇ ಜಾಹೀರಾತು ಕೊಟ್ಟು ಪೋಷಕರು-ವಿದ್ಯಾರ್ಥಿಗಳಲ್ಲಿ ಸಾಮೂಹಿಕ ಸನ್ನಿ ಸೃಷ್ಟಿಸಿದ ಸಂಸ್ಥೆ.ಮಕ್ಕಳ ಭವಿಷ್ಯದ ಬಗ್ಗೆ  ಬಣ್ಣ ಬಣ್ಣದ ಕನಸುಗಳನ್ನು ಬಿತ್ತಿ, ಪ್ರತಿ ವಿದ್ಯಾರ್ಥಿಯಿಂದಲೂ ಲಕ್ಷಾಂತರ … Read more

“ರಿಪಬ್ಲಿಕ್ ಕನ್ನಡ”ದ ಮುಖ್ಯಸ್ಥರ ಹುದ್ದೆಯನ್ನು  ಅಜಿತ್ ಹನುಮಕ್ಕನವರ್  ನಿರಾಕರಿಸಿದ್ದೇಕೆ..? “ಸುವರ್ಣ”ದಲ್ಲಿಯೇ “ಶೋಭಾ” ಉಳಿಯಲಿಲ್ಲ ಏಕೆ.?!

ರಿಪಬ್ಲಿಕ್ ಕನ್ನಡದ ಪ್ರಸ್ತಾವನೆಗೆ ಮೊದಲೆಲ್ಲಾ ಒಪ್ಪಿಗೆ ಸೂಚಿಸಿದ್ದ ಅಜಿತ್ ಕೊನೇ ಕ್ಷಣದಲ್ಲಿ ಉಲ್ಟಾ ಹೊಡೆದಿದ್ದೇಕೆ..?ಅಜಿತ್ ನಿರ್ಗಮನದಿಂದ ಮುನ್ನಲೆಗೆ ಬಂದಿದ್ದ ಶೋಭಾ ಹೆಸರನ್ನು ಸುವರ್ಣ ಮ್ಯಾನೇಜ್ಮೆಂಟ್ ಪರಿಗಣಿಸಲಿಲ್ಲವೇಕೆ..?.. ಬೆಂಗಳೂರು: ವಿಷಯದ ಬಗ್ಗೆ ವಿವರಣೆ ಕೊಡುವ ಮುನ್ನ ಎರಡು ಪ್ರಮುಖ ವಿಷಯಗಳನ್ನು ಮೊದಲೇ ಹೇಳಿ ಅವರನ್ನು ಅಭಿನಂದಿಸುತ್ತದೆ ಕನ್ನಡ ಫ್ಲ್ಯಾಶ್ ನ್ಯೂಸ್. ರಿಪಬ್ಲಿಕ್ ಕನ್ನಡ ನ್ಯೂಸ್ ಚಾನೆಲ್ ನ ಮುಖ್ಯಸ್ಥೆಯಾಗಿ ಹಿರಿಯ ಪತ್ರಕರ್ತೆ ಶೋಭಾ ಮಳವಳ್ಳಿ ನೇಮಕಗೊಂಡಿದ್ದಾರೆ.ಇನ್ನೊಂದೆಡೆ ಕನ್ನಡದ ಅತ್ಯಂತ ವಿಶ್ವಾಸಾರ್ಹ ದಿನಪತ್ರಿಕೆ ಪ್ರಜಾವಾಣಿಯ ಅಂಗಪತ್ರಿಕೆ ಸುಧಾ ವಾರಪತ್ರಿಕೆಯ ಮುಖ್ಯಸ್ಥರಾಗಿ … Read more

ground report.ಮತ್ತೆ ನೆನಪಾದ ಪುಲ್ವಾಮ: ಮಡುಗಟ್ಟಿದ್ದ ಆಕ್ರೋಶ ಅದುಮಿಟ್ಟು ಕೊಂಡೇ “ಪುಲ್ವಾಮ”ದಲ್ಲಿ ವರದಿ ಮಾಡಿದ್ದ ಕನ್ನಡದ ಏಕೈಕ ರಿಪೋರ್ಟರ್.

ಕಾಶ್ಮೀರ:ಪೆಹಲ್ಗಾಮ್(pehalgam) ನಲ್ಲಿ ಪಾಕಿ ಉಗ್ರರು(pakistan terrorist) ನಡೆಸಿದ ನರಮೇಧಕ್ಕೆ ಪ್ರತಿಕಾರವಾಗಿ ಆಪರೇಷನ್ ಸಿಂಧೂರ (operation sindhoora) ಕಾರ್ಯಾಚರಣೆ ಪಾಕಿಸ್ತಾನದ  ಅಸಲಿಯತ್ತನ್ನು ಬಟಾಬಯಲು ಮಾಡಿದೆ.ಯುದ್ಧ ತಯಾರಿಯ ಝಲಕ್ ಕೊಟ್ಟು, ಅದೇ ಮಂಪರಿನಲ್ಲಿ ನಿದ್ರೆಗೆ ಜಾರಿದ್ದ ಪಾಕಿಸ್ತಾನವನ್ನು ಅವರ ನೆಲಕ್ಕೆ ನುಗ್ಗಿ ಉಗ್ರರನ್ನು ಹೊಡೆದುರುಳಿಸಿದ ಸೈನಿಕರ ವಿರಾವೇಶ ಅವಿಸ್ಮರಣೀಯ ದಾಖಲಾರ್ಹ ಸನ್ನಿವೇಶವಾಗಿ ಇತಿಹಾಸದ ಪುಟ ಸೇರಿದೆ.ಕಾರ್ಯಾಚರಣೆ ಮುಗಿಸುವ ಸೂಚನೆ ನೀಡದಿರುವ ಭಾರತದ ವೀರಾವೇಶ ಗಮನಿಸಿದ್ರೆ ಪಾಕಿಸ್ತಾನವನ್ನು ನಾಮಾವಶೇಷಗೊಳಿಸುವ ಸಾಧ್ಯತೆಗಳು ದಟ್ಟವಾಗುತ್ತಿವೆ.ಕಾರ್ಯಾಚರಣೆಯಲ್ಲಿ ಸಂಭವಿಸಿರಬಹುದಾದ ನಿಷ್ಪಾಪಿ-ಅಮಾಯಕ ನಾಗರಿಕರ ಸಾವುನೋವುಗಳಿಗೆ ವಿಷಾದ-ಸಂತಾಪ ಸೂಚಿಸಿರುವ ಭಾರತ, … Read more

“ಯುದ್ಧಭೂಮಿ”ಯಲ್ಲಿ ಪ್ರಾಣದ ಹಂಗು ತೊರೆದ “ಮಾದ್ಯಮಯೋಧರು”

ಸಾವನ್ನು ಬೆನ್ನಿಗೆ ಕಟ್ಟಿಕೊಂಡು ವೃತ್ತಿ ನಿಷ್ಟೆಯಿಂದ ಸುದ್ದಿಮಾಡುತ್ತಿರುವ ಮಾದ್ಯಮಯೋಧರು ನಮ್ಮ ಹೆಮ್ಮೆ- ಪತ್ರಿಕಾಯೋಧರಿಗೆ ಹ್ಯಾಟ್ಸಾಫ್.. ಬೆಂಗಳೂರು-ಕಾಶ್ಮೀರ: ಸಧ್ಯ ದೇಶದಲ್ಲೆಲ್ಲಾ ಯುದ್ಧ(war)ದ್ದೇ ಮಾತು.ಸಾಂಪ್ರದಾಯಿಕ ಶತೃರಾಷ್ಟ್ರ ಪಾಕಿಸ್ತಾನ(pakistan)ವನ್ನು ಅದರ ನೆಲದಲ್ಲೇ ನುಗ್ಗಿ ಬಗ್ಗು ಬಡಿಯುತ್ತಿರುವ,ಅದರ ನಡ ಮುರಿ ಯುತ್ತಿರುವ ಭಾರತ(india)ದ ಹೆಮ್ಮೆಯ ಸೇನೆ(armed forces)ಯದ್ದೇ ಸುದ್ದಿ. ಪೆಹಲ್ಗಾಮ್‌ ನ ಭಯೋತ್ಪಾದಕ(terrorist) ದಾಳಿಗೆ ಪ್ರತೀಕಾರವಾಗಿ ಭಾರತ ,ಪಾಕಿಸ್ತಾನವನ್ನು ಆಪರೇಷನ್ ಸಿಂಧೂರ (operation sindhoora) ಹೆಸರಲ್ಲಿ ಸರ್ವನಾಶ ಮಾಡುತ್ತಿರುವಂತದ್ದು ಪ್ರತಿಯೊಬ್ಬ ಭಾರತೀಯ ಹೆಮ್ಮೆ-ಆತ್ಮಾಭಿಮಾನದಿಂದ ಬೀಗಬೇಕಿರುವ ಸಂಗತಿ. ಪಾಪಿ…ಪಾಕಿಸ್ತಾನವನ್ನು ಮಣ್ಣುಮುಕ್ಕಿಸುತ್ತಿರುವ ಈ ಬೆಳವಣಿಗೆಗಳ ಪ್ರತಿಯೊಂದು … Read more

bBMP ಅಂಗಳದಲ್ಲಿ 24 ಕೋಟಿ ಹಗರಣದ ಸದ್ದು-ಅಕ್ರಮ ಸಾಬೀತಾದ್ರೆ ಜೈಲ್  ಫಿಕ್ಸ್..!

ಕೆಲಸ ಮಾಡದೆಯೇ 25 ಕೋಟಿ ಬಿಲ್ ಮಂಜೂರು: ದಾಸರಹಳ್ಳಿ ವಲಯ ಕಾರ್ಯಪಾಲಕ ಅಭಿಯಂತರ( EXECUTIVE ENGINEER) ಯದುಕೃಷ್ಣ,ಗುತ್ತಿಗೆದಾರರಾದ ( CONTRACTORS) ಅಭಿಜಿತ್, ತೇಜೇಗೌಡ ಮತ್ತು ನಾರಾಯಣ ಗೌಡ ಸಂಕಷ್ಟ..! ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಂಗಳದಲ್ಲಿ ಮತ್ತೊಂದು ಬೃಹತ್ ಹಗರಣ ಸುದ್ದಿ ಮಾಡಿದೆ.ಬಿಬಿಎಂಪಿ ದಾಸರಹಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ 25 ಕೋಟಿ ಮೊತ್ತದ  ಬೃಹತ್ ಹಗರಣದ ಸಂಬಂಧ ತನಿಖೆಗೆ ಆದೇಶಿಸಲಾಗಿದೆ. ಕೆಲಸವನ್ನೇ ಮಾಡದೆ ಗುತ್ತಿಗೆದಾರರಿಗೆ ಬಿಲ್ ಪಾವತಿಸಿದ್ದ ಆಪಾದನೆ ದಾಸರಹಳ್ಳಿ ವಲಯದ ಎಕ್ಸಿಕ್ಯೂಟಿವ್ ಎಂಜಿನಿಯರ್ ಯದುಕೃಷ್ಣ … Read more

ಸುವರ್ಣ ನ್ಯೂಸ್ ನಲ್ಲಿ ಬದಲಾವಣೆ ಪರ್ವ.?! ಬದಲಾಗುತ್ತಾ ಚಾನೆಲ್ ಹೆಸರು..! ಮೈಗಳ್ಳರಿಗೆಲ್ಲಾ ಗೇಟ್ ಪಾಸ್..!?

ವಿಶೇಷ ಸೂಚನೆ: ಸುವರ್ಣ ನ್ಯೂಸ್ ಚಾನೆಲ್ ನಲ್ಲಿ ಭಾರೀ ಬದಲಾವಣೆ..! ನಿರೀಕ್ಷಿಸಿ ಎಂದು ಬರೆದಾಗಲೇ ನೂರಾರು ಕರೆಗಳು ಕನ್ನಡ ಫ್ಲ್ಯಾಶ್ ನ್ಯೂಸ್ ಕಚೇರಿಗೆ ಬಂದವು.ಕೆಲವು ಮಾದ್ಯಮ ಮಿತ್ರರದ್ದಾದ್ರೆ, ಇನ್ನು ಕೆಲವರು ಅಜಿತ್ ಹನುಮಕ್ಕನವರ್ ಅಭಿಮಾನಿಗಳದ್ದು…ಆಶ್ಚರ್ಯ ಎಂದರೆ ಕರೆ ಮಾಡಿ ವಿಚಾರಿಸಿದವರಲ್ಲಿ ಅತಿ ಹೆಚ್ಚಿನವರು ಸುವರ್ಣ ನ್ಯೂಸ್ ಚಾನೆಲ್ ಸಿಬ್ಬಂದಿ.ಅವರ ಯಾರ ಹೆಸರನ್ನು ಇಲ್ಲಿ ಉಲ್ಲೇಖಿಸುವ ಕೆಲಸಕ್ಕೆ ನಾವು ಹೋಗದೆ, ನಮಗೆ ಲಭ್ಯವಿರುವ ಒಂದಷ್ಟು ಮಾಹಿತಿಗಳನ್ನಾಧರಿಸಿ ವರದಿ ಮಾಡಿರು ತ್ತೇವೆ.ಈ ಸುದ್ದಿಯ ಉದ್ದೇಶ ಸುವರ್ಣ ನ್ಯೂಸ್  ಉದ್ಯೋಗಿಗಳಲ್ಲಿ ಅಭದ್ರತೆಯ … Read more

ಶೈಕ್ಷಣಿಕ ನಿಯಮ ಉಲ್ಲಂಘಿಸಿ “ಡೆಲ್ಲಿ ಪಬ್ಲಿಕ್‌ ಸ್ಕೂಲ್‌” ನಿರ್ಮಾಣ..!?

ಎಲೆಕ್ಟ್ರಾನಿಕ್ ಸಿಟಿಯ ಬೆಟ್ಟದಾಸನಪುರದಲ್ಲಿರುವ “ಕೈ“ಮುಖಂಡ ರೆಹಮಾನ್ ಖಾನ್ ಮಾಲೀಕತ್ವದ ಪ್ರತಿಷ್ಟಿತ ಡೆಲ್ಲಿ ಪಬ್ಲಿಕ್ ಸ್ಕೂಲ್ ಅಕ್ರಮನಾ..?! ಬೆಂಗಳೂರು:ಈ ನೆಲದಲ್ಲಿನ ಕಾನೂನು ಎಲ್ಲರಿಗೂ ಒಂದೇ ರೀತಿಯಾಗಿ ಅಪ್ಲೈ ಆಗಬೇಕು ಅಲ್ವಾ…? ಪ್ರತಿಷ್ಟಿತರು,ಬಲಾಢ್ಯರಿಗೊಂದು ಜನಸಾಮಾನ್ಯರಿಗೇ ಇನ್ನೊಂದು ಎನ್ನುವಂತ ಗೊಂದಲಕಾರಿ ವ್ಯವಸ್ಥೆ ಏನಾದ್ರೂ ಜಾರಿಯಲ್ಲಿದೆಯೇ..? ಇಂತದ್ದೊಂದು ಅನುಮಾನ ಸಹಜವಾಗಿ ಕಾಡೊಕ್ಕೆ ಕಾರಣ, ಎಲ್ಲಾ ನಿಯಮಗಳ ಮಾಹಿತಿ-ಅರಿವು ಇದ್ದ ಹೊರತಾಗ್ಯೂ ಕಾಂಗ್ರೆಸ್‌ ನ ಪ್ರಭಾವಿ ಮುಖಂಡನ ಮನೆತನ ಶೈಕ್ಷಣಿಕ ಅಕ್ರಮ ನಡೆಸಿರೋದು… ಅಂದ್ಹಾಗೆ ಇಂತದ್ದೊಂದು ಆಪಾದನೆ ಕೇಳಿಬಂದಿರೋದು ಕಾಂಗ್ರೆಸ್‌ ನ ಪ್ರಭಾವಿ ಮುಸ್ಲಿಂ … Read more

ಸುವರ್ಣ ನ್ಯೂಸ್ ನಿಂದ ಹೊರನಡೆದ ಅಕ್ಷರಮಾಂತ್ರಿಕ ಮಹೇಶ್ ದೇವಶೆಟ್ಟಿ

ಬೆಂಗಳೂರು: ಕನ್ನಡ ಸಿನೆಮಾ ಪತ್ರಿಕೋದ್ಯಮದ ಅತ್ಯಂತ ಪ್ರತಿಭಾನ್ವಿತ ಪತ್ರಕರ್ತ, ಅಕ್ಷರ ಮಾಂತ್ರಿಕ ಮಹೇಶ್ ದೇವಶೆಟ್ಟಿ ಸುವರ್ಣ ನ್ಯೂಸ್ ಚಾನೆಲ್ ನಿಂದ ಹೊರನಡೆದಿದ್ದಾರೆ. ಹತ್ತಿರತ್ತಿರ ಒಂದು ವರ್ಷದಿಂದಲೂ ಸಿನೆಮಾ ವಿಭಾಗದ ಮುಖ್ಯಸ್ಥರಾಗಿ ಕೆಲಸ ಮಾಡುತ್ತಿದ್ದ ಮಹೇಶ್ ದೇವಶೆಟ್ಟಿ 15-04-2025 ರಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ಸುವರ್ಣ ನ್ಯೂಸ್ ಮ್ಯಾನೇಜ್ಮೆಂಟ್ ಗೆ ಪತ್ರ ಬರೆದಿದ್ದಾರೆ.ರಾಜೀನಾಮೆ ಪತ್ರದ ಪ್ರತಿ ಕನ್ನಡ ಫ್ಲ್ಯಾಶ್ ನ್ಯೂಸ್ ಗೆ ಲಭ್ಯವಾಗಿದೆ. ಕನ್ನಡ ಸಿನೆಮಾ ಪತ್ರಿಕೋದ್ಯಮದ ಅತ್ಯಂತ ಅನುಭವಿ-ಅಸಾಧಾರಣ ಪ್ರತಿಭಾನ್ವಿತರಾಗಿರುವ ದೇವಶೆಟ್ಟಿ ಯಾವ ಕಾರಣಕ್ಕೆ ಸುವರ್ಣ … Read more

ಸುದ್ದಿ ಜಗತ್ತಿನಲ್ಲಿ ಸದ್ದು ಮಾಡುತ್ತಿರುವ  “ನ್ಯೂಸ್ ಫಸ್ಟ್” ನಲ್ಲಿ ಆಗುತ್ತಿರುವುದೇನು..?  ಹೀಗೆ ನಡೆಯಿತೆನ್ನುವುದು  “ಸತ್ಯ”ನಾ..?

ನಿಜವಾಗ್ಲೂ  “ನ್ಯೂಸ್ ಫಸ್ಟ್” ಆರ್ಥಿಕ ಹಿಂಜರಿತಕ್ಕೆ ಸಿಲುಕಿದೆಯಾ..?! ಚಾನೆಲ್ ಸಿಬ್ಬಂದಿಯಲ್ಲೇಕೆ ಗೊಂದಲ-ಆತಂಕ..!? ಕನ್ನಡದ ಅತ್ಯಂತ ಜನಪ್ರಿಯ ಸುದ್ದಿ ಚಾನೆಲ್ ಗಳಲ್ಲಿ ಒಂದಾದ ನ್ಯೂಸ್ ಫಸ್ಟ್ (news first)ಕಾರ್ಯಾರಂಭ ಮಾಡಿದ ಕಡಿಮೆ ಅವಧಿಯಲ್ಲೇ ಅಪಾರ ಜನಮನ್ನಣೆ ಪಡೆಯಿತೆನ್ನುವುದು ಎಷ್ಟು ಸತ್ಯವೋ, ನಂಬರ್ 1,2,3 ಚಾನೆಲ್ ಗಳಿಗೆ ಪೈಪೋಟಿ ನೀಡುವ ಮಟ್ಟಕ್ಕೆ ಬೆಳೆದು,ಇವತ್ತಿಗೂ ಅದೇ ವೃತ್ತಿಪರ ಪರಂಪರೆಯನ್ನುಳಿಸಿಕೊಂಡು ಹೋಗುತ್ತಿದೆ ಎನ್ನುವುದರಲ್ಲಿ ಉತ್ಪ್ರೇಕ್ಷೆಯಿಲ್ಲ.ಸುದ್ದಿಯ ಗುಣಮಟ್ಟದ ವಿಚಾರದಲ್ಲಿ ಯಾವುದೆ ರಾಜಿಯಿಲ್ಲದೆ ವೃತ್ತಿನಿಷ್ಟೆ ಉಳಿಸಿಕೊಂಡು ಮುನ್ನಡೆಯುತ್ತಿರುವುದು ಸ್ವಾಗತಾರ್ಹ ಬೆಳವಣಿಗೆ. ಹಾಗಾಗಿ ಇಂಥಾ ಚಾನೆಲ್ ಗಳ … Read more