Vat Guarantee: ಡೀಸೆಲ್ ಬೆಲೆ ಏರಿಕೆ ರಾಜ್ಯಕ್ಕೆ ಜಾಕ್‌ಪಾಟ್ ಆಗಿದ್ದರೂ, ಬಸ್ ಪ್ರಯಾಣ ದರ ಏರಿಕೆ ಗ್ಯಾರಂಟಿ! ಇಲ್ಲಿದೆ ಕಾರಣಗಳು

Due to Diesel Price Hike bus fare increase is imminent its a vat guarantee by karnataka government

Fuel price surge windfall for Karnataka Government: ಇಂಧನ ಬೆಲೆ ಏರಿಕೆ – ಇದು ರಾಜ್ಯ ಸರ್ಕಾರಕ್ಕೆ ಜಾಕ್‌ಪಾಟ್ ಆದರೆ ಬಸ್ ಪ್ರಯಾಣಿಕರಿಗೆ ದರ ಏರಿಕೆ ಶಾಕ್! ಡೀಸೆಲ್ ಬೆಲೆ 7, 8 ರೂ ಏರಿಕೆಯಿಂದ ರಾಜ್ಯಕ್ಕೆ 4,000 ಕೋಟಿ ರೂ VAT ಆದಾಯ. ಆದರೆ KSRTC, BMTC ಮೇಲೆ 480 ಕೋಟಿ ರೂ ಹೊರೆ. ಬಸ್ ದರ ಏರಿಕೆ ಯಾಕೆ ಗ್ಯಾರಂಟಿ? ಇಲ್ಲಿದೆ 5 ಕಾರಣಗಳು.

ಆರೋಗ್ಯ ವಿಮೆ ಮಾಡಿಸಬೇಕಾ? ಒಮ್ಮೆ ಈ ಕತೆಯನ್ನು ಕೇಳಿ!

Health Insurance: Financial Firewall Between Your Family and Medical Debt by Dr Bhaskar Adhventha

ನಡುರಾತ್ರಿ ಎರಡು ಗಂಟೆ ಸಮಯ: ತೀವ್ರ ನಿಗಾ ಘಟಕದ ಬಾಗಿಲ ಹೊರಗೆ ಲಕ್ಷ್ಮಿ ಕೂತಿದ್ದಳು. ಅವರ ಕೈಗಳು ವ್ರೈಬ್ರೇಟ್‌ ಆಗುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿತ್ತು. ಆದರೆ ಅವರ ಅಂಗೈಯಲ್ಲಿ ನಡುಗುತ್ತಾ ಇದ್ದದ್ದು ಪುಟ್ಟ ಮೊಬೈಲ್ ಅಲ್ಲ; ಬದಲಿಗೆ ಬೆಟ್ಟದಷ್ಟು ಗಾತ್ರದ ಆಸ್ಪತ್ರೆಯ ಎಸ್ಟಿಮೇಟ್ ಬಿಲ್ – 6,75,000 ರೂಪಾಯಿ. ಸಂಜೆವರೆಗೂ ಎಲ್ಲ ಸರಿ ಇತ್ತು. 8 ವರ್ಷದ ಮಗ ಮಂಚದಿಂದ ಬಿದ್ದ. ತಲೆಗೆ ಪೆಟ್ಟು. ಸ್ಕ್ಯಾನ್ ಮಾಡಿದಾಗ ಬ್ರೈನ್‌ನಲ್ಲಿ ರಕ್ತ ಹೆಪ್ಪುಗಟ್ಟಿದೆ ಅಂತ ಗೊತ್ತಾಯ್ತು. “ತಕ್ಷಣ ಆಪರೇಷನ್ ಮಾಡಬೇಕು, … Read more

ತಿಂಗಳೆಲ್ಲಾ ದುಡಿದ್ರೂ ಸುದ್ದಿಮನೆ ಮಿತ್ರರಿಗೇಕಿಲ್ಲ “ಸಂಪೂರ್ಣ” ಸಂಬಳ..!?

ಇದು… ಕನ್ನಡ ಸುದ್ದಿ ಚಾನೆಲ್‌ ಗಳ ಸಾಲಿಗೆ ಮತ್ತೊಂದಾಗಿ ಸೇರ್ಪಡೆಯಾಗುವ ಸಾಧ್ಯತೆ ಸೃಷ್ಟಿಸಿದ್ದ ಡಿಜಿಟಲ್‌ ಚಾನೆಲ್‌ ವೊಂದರ ಬೆಳವಣಿಗೆ ದೃಷ್ಟಿಯಿಂದ  ನಿಜಕ್ಕೂ ಒಳ್ಳೆಯ  ಸುದ್ದಿಯಲ್ಲ.. ಏಕೆಂದರೆ ಕೆಲವು ವಿಶ್ವಸನೀಯ ಮೂಲಗಳ ಪ್ರಕಾರ, ಅಲ್ಲಿ ದುಡಿಯುತ್ತಿರುವ ಕೆಲವು ಮಾದ್ಯಮ ಸಿಬ್ಬಂದಿಗೆ ವೇತನವನ್ನೇ ನೀಡಿಲ್ಲ ಎನ್ನುವ ಮಾಹಿತಿ  ಸುದ್ದಿಜಗತ್ತಿನಲ್ಲಿ ಪಸರ್‌ ಆಗಿದೆ. ಆರ್ಥಿಕವಾಗಿ ಆ ಡಿಜಿಟಲ್‌ ಚಾನೆಲ್‌ ನ ಸ್ತಿತಿ ಚೆನ್ನಾಗಿದ್ದರೂ ಸಿಬ್ಬಂದಿಯನ್ನು ಮಾತ್ರ ಸಂಬಳ ಕೊಡದೆ ಸತಾಯಿಸಲಾಗುತ್ತಿದೆಯಂತೆ. ಒಂದಷ್ಟು ಜನರಿಗೆ ಸಂಬಳ ಕೊಟ್ಟು ಇನ್ನೊಂದಷ್ಟು ಸಿಬ್ಬಂದಿ ವೇತನವನ್ನು ತಡೆಹಿಡಿದಿಟ್ಟುಕೊಳ್ಳಲಾಗಿದೆಯಂತೆ. … Read more

ಯುವ ಕಾಂಗ್ರೆಸ್ ಮುಖಂಡೆ “ದೀಪಿಕಾ ರೆಡ್ಡಿ” ವಿರುದ್ಧದ “ಮಂಜುನಾಥ ಗೌಡ” ಅವರ ಶಿಸ್ತು ಕ್ರಮ ರಾಜಕೀಯ ಕಾರಣವೋ? ವೈಯುಕ್ತಿಕ ಹಿತಾಸಕ್ತಿನೋ..?1

ಬೆಂಗಳೂರು:ಕಾಂಗ್ರೆಸ್ ನೇತೃತ್ವದ ಸರ್ಕಾರದಲ್ಲಿ ಭಿನ್ನಮತ-ಗುಂಪುಗಾರಿಕೆ ಹೈಕಮಾಂಡ್ ಗೆ ನುಂಗಲಾರದ ತುತ್ತಾಗಿ ಪರಿಣಮಿಸಿರುವ ಸನ್ನಿವೇಶದಲ್ಲಿ ಯುವ ಕಾಂಗ್ರೆಸ್ ನಲ್ಲಿನ ಕಚ್ಚಾಟ ಬೀದಿಗೆ ಬಿದ್ದಿದೆ.ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ಡಿಕೆ ಶಿವಕುಮಾರ್ ಬಲಗೈ ಭಂಟ ಎಂದೇ ಕರೆಯಿಸಿಕೊಳ್ಳುವ ಎಚ್.ಎಸ್ ಮಂಜುನಾಥ್ ಗೌಡ ಪಕ್ಷ ತನಗೆ ಕೊಟ್ಟಿರುವ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಆಪಾದನೆಗೆ ಗುರಿಯಾಗಿದ್ದಾರೆ.ಇದಕ್ಕೆ ಪುಷ್ಟಿ ನೀಡುವಂತೆ ರಾಜ್ಯದ ಮಟ್ಟದಲ್ಲಿ ಲಕ್ಷಾಂತರ ಮತ ಪಡೆದ ಯುವ ಕಾಂಗ್ರೆಸ್ ಪದಾಧಿಕಾರಿಗಳಲ್ಲಿ ಒಬ್ಬರಾದ ದೀಪಿಕಾ ರೆಡ್ಡಿ ವಿರುದ್ಧ ಹರಿಹಾಯ್ದು ಇಕ್ಕಟ್ಟಿಗೆ ಸಿಲುಕುವ ಪರಿಸ್ತಿತಿ … Read more

ರೇಷನ್ ಕಾರ್ಡ್ ತಿದ್ದುಪಡಿ ಶುರು! ಮಾರ್ಚ್ 2027ರೊಳಗೆ ಏನೇನು ಚೇಂಜ್ ಮಾಡೋದು ಗೊತ್ತಾ?

ರೇಷನ್ ಕಾರ್ಡ್ ತಿದ್ದುಪಡಿ ಶುರು! ಮಾರ್ಚ್ 2027ರೊಳಗೆ ಏನೇನು ಚೇಂಜ್ ಮಾಡೋದು ಗೊತ್ತಾ?

ನಮಸ್ಕಾರ! ನಿಮ್ಮ ರೇಷನ್ ಕಾರ್ಡ್‌ನಲ್ಲಿ ಏನಾದ್ರೂ ತಿದ್ದುಪಡಿ ಮಾಡಿಸೋಕೆ ಅಂದುಕೊಂಡಿದ್ರೆ, ಇದು ನಿಮಗೆ ಶುಭ ಸುದ್ದಿ. ಸರ್ಕಾರ ಈಗ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸೋಕೆ ಅವಕಾಶ ಕೊಟ್ಟಿದೆ. ಅಡ್ರೆಸ್ ಚೇಂಜ್ ಮಾಡಬೇಕಾ? ಹೊಸ ಮೆಂಬರ್ ಸೇರಿಸಬೇಕಾ? ಮೊಬೈಲ್ ನಂಬರ್ ಬದಲಿಸಬೇಕಾ? ಇವೆಲ್ಲವನ್ನೂ ಈಗ ಸುಲಭವಾಗಿ ಮಾಡ್ಬೋದು. ಯಾವಾಗ್ಲೂ ಕಾಯೋ ಬದ್ಲು, ಈಗಲೇ ಈ ಅವಕಾಶ ಉಪಯೋಗಿಸಿಕೊಳ್ಳಿ. ಸಂಪೂರ್ಣ ಮಾಹಿತಿ ಇಲ್ಲಿದೆ, ಮಿಸ್ ಮಾಡ್ದೆ ಓದಿ. ರೇಷನ್ ಕಾರ್ಡ್ ತಿದ್ದುಪಡಿ ಶುರು: ಏನ್ ಚೇಂಜ್ ಮಾಡ್ಬೋದು? ಗೌರ್ನಮೆಂಟ್ ಈಗ … Read more

ಗೃಹಲಕ್ಷ್ಮಿ ಸಿಹಿಸುದ್ದಿ: ಬಾಕಿ ಹಣಕ್ಕೆ ದಿನಾಂಕ ಫಿಕ್ಸ್, ಮಹಿಳೆಯರ ಖಾತೆಗೆ ಯಾವಾಗ ಬರುತ್ತೆ?

ಗೃಹಲಕ್ಷ್ಮಿ ಸಿಹಿಸುದ್ದಿ: ಬಾಕಿ ಹಣಕ್ಕೆ ದಿನಾಂಕ ಫಿಕ್ಸ್, ಮಹಿಳೆಯರ ಖಾತೆಗೆ ಯಾವಾಗ ಬರುತ್ತೆ?

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ! ಮಾರ್ಚ್-ಏಪ್ರಿಲ್ ತಿಂಗಳ ಬಾಕಿ ಹಣ ಬಿಡುಗಡೆಗೆ ದಿನಾಂಕ ಘೋಷಣೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದೇನು? ನಿಮ್ಮ ಖಾತೆಗೆ ಯಾವಾಗ ಬರುತ್ತೆ? ಕಂಪ್ಲೀಟ್ ಡೀಟೇಲ್ಸ್ ಇಲ್ಲಿ ಓದಿ.

TVK ವಿಜಯ್‌ರ ಗೆಲುವಿನ ಸೂತ್ರ: ತಮಿಳುನಾಡಿನಲ್ಲಿ ಜನಮೆಚ್ಚುಗೆ ಪಡೆದ ಮೆಗಾ ಭರವಸೆಗಳು!

TVK ವಿಜಯ್‌ರ ಗೆಲುವಿನ ಸೂತ್ರ: ತಮಿಳುನಾಡಿನಲ್ಲಿ ಜನಮೆಚ್ಚುಗೆ ಪಡೆದ ಮೆಗಾ ಭರವಸೆಗಳು!

2026ರ ತಮಿಳುನಾಡು ಅಸೆಂಬ್ಲಿ ಚುನಾವಣೆಗಳ ಕುರಿತು ಈಗಲೇ ಒಂದು ದೊಡ್ಡ ಚರ್ಚೆ ಶುರುವಾಗಿದೆ. ಇದಕ್ಕೆ ಮುಖ್ಯ ಕಾರಣ ‘ಇಳಯ ದಳಪತಿ’ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷ. ಇವರು ಘೋಷಿಸಿದ ಕೆಲವು ಮೆಗಾ ಪ್ರಾಮಿಸಸ್‌ಗಳು ರಾಜಕೀಯ ವಲಯದಲ್ಲಿ ಮಾತ್ರವಲ್ಲದೆ, ಸಾಮಾನ್ಯ ಜನರಲ್ಲೂ ಕುತೂಹಲ ಮೂಡಿಸಿವೆ. ಟಿವಿ ರಾಜಕೀಯ ಭರವಸೆಗಳಿಗಿಂತ ಹೆಚ್ಚಾಗಿ, ಸಮಾಜದ ವಿವಿಧ ಸ್ತರಗಳಿಗೆ ಪ್ರಯೋಜನವಾಗುವ ಯೋಜನೆಗಳನ್ನು ರೂಪಿಸಿದ್ದಾರೆ. ಹಾಗಾದರೆ, ವಿಜಯ್ ಅವರ ಈ ಪ್ರಾಮಿಸಸ್‌ಗಳು ಯಾವುವು, ಮತ್ತು ಅವುಗಳು ಹೇಗೆ ಜನಮನ ಗೆಲ್ಲುತ್ತಿವೆ … Read more

ಮೇ 2026 ಬ್ಯಾಂಕ್ ರಜೆಗಳ ಪಟ್ಟಿ: ಯಾವ ದಿನ ಬ್ಯಾಂಕ್ ಬಂದ್ – ಈಗಲೇ ಪ್ಲಾನ್ ಮಾಡಿ..!

ಮೇ 2026 ಬ್ಯಾಂಕ್ ರಜೆಗಳ ಪಟ್ಟಿ: ಯಾವ ದಿನ ಬ್ಯಾಂಕ್ ಬಂದ್ – ಈಗಲೇ ಪ್ಲಾನ್ ಮಾಡಿ..!

ಮಾರ್ಚ್, ಏಪ್ರಿಲ್ ಅಂತ ಬ್ಯಾಂಕ್‌ಗಳಲ್ಲಿ ರಶ್ ಇತ್ತು ಅಲ್ವಾ? ಈಗ ಮೇ 2026 ಬಂದಿದೆ, ಅದರ ಜೊತೆ ಬ್ಯಾಂಕ್ ರಜೆಗಳ ಲಿಸ್ಟ್ ಕೂಡ ಬಂದಿದೆ. ನೀವೇನಾದ್ರೂ ಬ್ಯಾಂಕ್‌ನಲ್ಲಿ ಏನಾದ್ರೂ ಮುಖ್ಯ ಕೆಲಸ ಇಟ್ಕೊಂಡಿದ್ರೆ, ಈಗಲೇ ಪ್ಲಾನ್ ಮಾಡೋದು ಬೆಸ್ಟ್. ಇಲ್ಲಾಂದ್ರೆ ಬ್ಯಾಂಕ್ ಮುಂದೆ ಹೋಗಿ ನಿಂತಾಗ ‘ಇಂದು ರಜೆ‘ ಬೋರ್ಡ್ ನೋಡಿದ್ರೆ ಟೈಮ್ ವೇಸ್ಟ್ ಆದಂಗೆ. RBI release ಮಾಡಿರೋ ಲಿಸ್ಟ್ ಪ್ರಕಾರ, ಮೇ ತಿಂಗಳಲ್ಲಿ ಒಟ್ಟು 12 ದಿನ ಬ್ಯಾಂಕ್‌ಗಳು ಕ್ಲೋಸ್ ಇರ್ತವೆ. ಇದ್ರಲ್ಲಿ ಪಬ್ಲಿಕ್ … Read more

ಮೇ 7-13 ಹವಾಮಾನ ಮುನ್ಸೂಚನೆ – ಜೂನ್ ಮೊದಲ ವಾರ ಮಳೆ ಆರಂಭ..!

ಮೇ 7-13 ಹವಾಮಾನ ಮುನ್ಸೂಚನೆ – ಜೂನ್ ಮೊದಲ ವಾರ ಮಳೆ ಆರಂಭ..!

ರಾಜ್ಯದಲ್ಲಿ ಮುಂಗಾರು ಜೂನ್ ಮೊದಲ ವಾರದಲ್ಲಿ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಹಿರಿಯ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ. ಮೇ 7 ರಿಂದ ಮೇ 13 ರವರೆಗೆ ಕರ್ನಾಟಕದ ಕೆಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಲಿದೆ ಎಂದು ತಿಳಿಸಿದ್ದಾರೆ. ಸಿ.ಎಸ್. ಪಾಟೀಲ್ ಅವರ ಪ್ರಕಾರ, ಮೇ 7 ರಿಂದ 13 ರವರೆಗೆ ರಾಜ್ಯದ ಶೇಕಡ 25ಕ್ಕಿಂತ ಕಡಿಮೆ ಪ್ರದೇಶದಲ್ಲಿ ಗುಡುಗು, ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. … Read more

WHY SENIOR J‌OURNALIST LAXMAN HOOGAR QUIT JOURNALISM/ “ಪತ್ರಿಕೋದ್ಯಮ”ದ ಗಟ್ಟಿ ದ್ವನಿ “ಲಕ್ಷ್ಮಣ್ ಹೂಗಾರ್” ಮೌನಿಯಾಗಿದ್ದೇಕೆ..? ಇಲ್ಲಿವೆ ಅವರೇ ನೀಡುವ ಕಾರಣ..!

ಲಕ್ಷ್ಮಣ್ ಹೂಗಾರ್.. …ಕನ್ನಡ ಪತ್ರಿಕೋದ್ಯಮ ಇವತ್ತಿಗೂ ಮಿಸ್ ಮಾಡಿಕೊಳ್ಳುತ್ತಿರುವ ಹೆಸರಿದು.. ಬಹುತೇಕ ಪತ್ರಕರ್ತರು ಅಗತ್ಯಕ್ಕೋ-ಅನಿವಾರ್ಯಕ್ಕೋ ಪರಿಸ್ಥಿತಿ ಜತೆಗೆ ಹೊಂದಾಣಿಕೆ ಮಾಡಿಕೊಂಡಿರುವ ಇಂದಿನ ಪ್ರಕ್ಷುದ್ಧ ಪರಿಸ್ತಿತಿಯಲ್ಲಿ ಲಕ್ಷ್ಮಣ್ ಹೂಗಾರ್ ಎನ್ನುವಂತ ಪತ್ರಕರ್ತನ ಅನುಪಸ್ತಿತಿ ತೀವ್ರವಾಗಿ ಕಾಡದೆ ಇರೊಲ್ಲ…ಇತ್ತೀಚೆಗೆ ಸಾಮಾಜಿಕ ಜಾಲತಾಣ ಗಳಲ್ಲಿ  ಲಕ್ಷ್ಮಣ್ ಹೂಗಾರ್ ಅವರ ಕಣ್ಮರೆ ಬಗ್ಗೆ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ.ಅಷ್ಟೊಂದು ಆಕ್ಟೀವ್ ಆಗಿದ್ದ ಲಕ್ಷ್ಮಣ್  ಎಲ್ಲಿ ಹೋದರು..? ಎಲ್ಲಿದ್ದಾರೆ..? ಏನಾದರು..?ಏನ್ ಮಾಡುತ್ತಿದ್ದಾರೆ..?ಪತ್ರಿಕೋದ್ಯಮದ ಸಂಗ-ಸಹವಾಸ-ಸಾಂಗತ್ಯವನ್ನೇ ಬಿಟ್ರಾ..? ಪರ್ಯಾಯವನ್ನೇನಾದ್ರೂ ಹುಡುಕಿಕೊಂಡಿದ್ದಾರಾ..? ಪತ್ರಿಕೋದ್ಯಮಕ್ಕಿಂತ ಅವರು ಆಯ್ಕೆ ಮಾಡಿಕೊಂಡಿರುವ ಕ್ಷೇತ್ರದಲ್ಲೇ ನೆಮ್ಮದಿಯಾಗಿದ್ದಾರಾ..? ಎನ್ನುವ … Read more