ಗ್ಯಾರೆಂಟಿ ಹೊರೆಗಳಿಂದ ಮತ್ತಷ್ಟು ಬಡವಾಯ್ತೇ ರಾಜ್ಯ ಸರ್ಕಾರ?
ರಾಜ್ಯದ 32 ಇಲಾಖೆಗಳ 420 ಕಟ್ಟಡಗಳು ಅನುದಾನವಿಲ್ಲದೆ ಅರ್ಧಕ್ಕೆ ನಿಂತಿವೆ. ಗ್ಯಾರಂಟಿ ಹೊರೆಯಿಂದ ಅಭಿವೃದ್ಧಿ ಕಾಮಗಾರಿಗಳು ಶೂನ್ಯವಾಗುತ್ತಿವೆಯೇ? ಇಲ್ಲಿದೆ ಸಂಪೂರ್ಣ ವಿವರ.
ರಾಜ್ಯದ 32 ಇಲಾಖೆಗಳ 420 ಕಟ್ಟಡಗಳು ಅನುದಾನವಿಲ್ಲದೆ ಅರ್ಧಕ್ಕೆ ನಿಂತಿವೆ. ಗ್ಯಾರಂಟಿ ಹೊರೆಯಿಂದ ಅಭಿವೃದ್ಧಿ ಕಾಮಗಾರಿಗಳು ಶೂನ್ಯವಾಗುತ್ತಿವೆಯೇ? ಇಲ್ಲಿದೆ ಸಂಪೂರ್ಣ ವಿವರ.
ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಬಾಗಲಕೋಟೆ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಗೆಲುವಿಗಾಗಿ ಆಡಳಿತರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಬಿಜೆಪಿ ಭರ್ಜರಿ ತಂತ್ರಗಳನ್ನು ಹೆಣೆಯುತ್ತಿವೆ. ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದು, ಮತದಾರರನ್ನು ಸೆಳೆಯಲು ನಾನಾ ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಆದರೆ, ಈ ರಾಜಕೀಯ ಭರಾಟೆಯ ನಡುವೆ ಬಾಗಲಕೋಟೆ ಜಿಲ್ಲೆಯ ಪ್ರಮುಖ, ದಶಕಗಳಷ್ಟು ಹಳೆಯದಾದ ಜ್ವಲಂತ ಸಮಸ್ಯೆಗಳ ದೊಡ್ಡ ಪಟ್ಟಿಯೊಂದು ಮುನ್ನೆಲೆಗೆ ಬಂದಿದ್ದು, ರಾಜಕೀಯ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಚುನಾವಣೆ ಬಂದಾಗಲೆಲ್ಲಾ ರಾಜಕಾರಣಿಗಳು ಭರವಸೆಗಳ … Read more
ಬಾಗಲಕೋಟೆ: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಬಾಗಲಕೋಟೆ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಗೆಲುವಿಗಾಗಿ ಆಡಳಿತರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಬಿಜೆಪಿ ಭರ್ಜರಿ ತಂತ್ರಗಳನ್ನು ಹೆಣೆಯುತ್ತಿವೆ. ಈ ನಡುವೆ ಬಾಗಲಕೋಟೆ ಉಪಚುನಾವಣೆಯ ಕುರಿತು ಕಾಂಗ್ರೆಸ್ ಚುನಾವಣಾ ಉಸ್ತುವಾರಿ ಸಮಿತಿಯು ಸಿದ್ಧಪಡಿಸಿದ ಎಕ್ಸ್ಕ್ಲೂಸಿವ್ ಗ್ರೌಂಡ್ ರಿಪೋರ್ಟ್ ರಾಜ್ಯ ಹೈಕಮಾಂಡ್ ಕೈಸೇರಿದೆ. ಈ ವರದಿಯಲ್ಲಿ ಕ್ಷೇತ್ರದ ನೈಜ ಚಿತ್ರಣವನ್ನು ಬಿಚ್ಚಿಡಲಾಗಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿರುವುದಾಗಿ ಸ್ಪಷ್ಟವಾಗಿ ಪ್ರಸ್ತಾಪಿಸಲಾಗಿದೆ. ಗೆಲುವಿನ ಅವಕಾಶ … Read more
ಬೆಂಗಳೂರಿನ ಐತಿಹಾಸಿಕ ‘ಧರ್ಮರಾಯಸ್ವಾಮಿ ದೇವಸ್ಥಾನ’ದಿಂದ ಹೊರಡುವ ಕರಗ ಮಹೋತ್ಸವವು ಕೇವಲ ಮೆರವಣಿಗೆಯಲ್ಲ, ಅದು ಅದ್ಭುತಗಳ ಮೇಳ. ಅದರ ಹಿಂದಿನ ಆ 10 ರಹಸ್ಯಗಳು ಇಲ್ಲಿವೆ:
ದಕ್ಷರು,ಪ್ರಾಮಾಣಿಕರು.. ಶಿಕ್ಷಣ ಇಲಾಖೆಗೆ ಬೇಕಾಗಿಲ್ಲವೇ..? ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೇನೆ ಪ್ರಾಮಾಣಿಕರನ್ನು ಉಳಿಸಿಕೊಳ್ಳುವ ಮನಸ್ಸಿಲ್ಲವೇ..?
ಕಳೆದ ಹದಿನೈದು ದಿನಗಳಿಂದ ಮನೆ ಬಳಕೆಯ ಸಿಲಿಂಡರ್ ಮತ್ತು ವಾಣಿಜ್ಯ ಸಿಲಿಂಡರ್ಗಳ ಪೂರೈಕೆಯಲ್ಲಿ ಭಾರಿ ವ್ಯತ್ಯಯ ಉಂಟಾಗಿದ್ದು, ಜನಸಾಮಾನ್ಯರು ಗ್ಯಾಸ್ ಏಜೆನ್ಸಿಗಳ ಮುಂದೆ ಕ್ಯೂ ನಿಲ್ಲುವಂತಾಗಿದೆ.
ರಾಜ್ಯ ರಾಜಕಾರಣದ ಕುತೂಹಲದ ಕೇಂದ್ರಬಿಂದುವಾಗಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಕಣ ಈಗ ಹೊಸ ತಿರುವು ಪಡೆದುಕೊಂಡಿದೆ.
ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಐತಿಹಾಸಿಕ ಬದಲಾವಣೆ! ಅಂಕಗಳ ಒಟ್ಟು ಮೊತ್ತ 625 ರಿಂದ 525ಕ್ಕೆ ಇಳಿಕೆ. ಹಿಂದಿ ಸೇರಿ ತೃತೀಯ ಭಾಷೆಗಳಿಗೆ ಗ್ರೇಡ್ ಪದ್ಧತಿ ಜಾರಿ.
ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಚೊಚ್ಚಲ ಬಜೆಟ್ ಇಂದು ಮಂಡನೆಯಾಗಿದ್ದು, ಇದು ಕೇವಲ ಅಂಕಿ-ಅಂಶಗಳ ಆಟವಲ್ಲ, ಬದಲಿಗೆ ‘ಮಾನವೀಯತೆ ಮತ್ತು ಆಧುನಿಕತೆ’ಯ ಸಮ್ಮಿಶ್ರಣ ಎಂಬುದು ಸಾಬೀತಾಗಿದೆ.
ಬೆಂಗಳೂರಿನಲ್ಲಿ ವೇಗವಾಗಿ ಬೆಳೆಯುತ್ತಿರುವ ಪೂರ್ವ ವಲಯದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ₹3,889 ಕೋಟಿ ಮೊತ್ತದ ಬೃಹತ್ ಬಜೆಟ್ನ್ನು ಬೆಂಗಳೂರು ಪೂರ್ವ ಪಾಲಿಕೆ ಮಂಡಿಸಿದೆ.