Category: TRANSPORT

“ಚಾಲಕ”ರಿಗೆ ನೆಮ್ಮದಿ ಕೊಡದಿದ್ರೂ ಅಧಿಕಾರಿಗಳೇ “ನಿದ್ದೆ-ವಿಶ್ರಾಂತಿ” ಕೊಡಿ..?!

4 ದಿನ ಅವಿಶ್ರಾಂತವಾಗಿ ದುಡಿದ ಚಾಲಕನಿಗೆ ಮತ್ತೆ ಡ್ಯೂಟಿ ಮಾಡುವಂತೆ  ಮೇಲಾಧಿಕಾರಿ ಗಳಿಂದ ಬೆದರಿಕೆ:ಸಾಮಾಜಿಕ ಜಾಲತಾಣದಲ್ಲಿ ಅಧಿಕಾರಿಗಳ ದರ್ಪದ ವೀಡಿಯೋ ವೈರಲ್‌  ಬೆಂಗಳೂರು/ಚಾಮರಾಜನಗರ: –ಇದು… ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಲ್ಲಿ ಕನ್ನಡ ಫ್ಲ್ಯಾಶ್‌ ನ್ಯೂಸ್‌ ನ ವಿನಯಪೂರ್ವಕ ಕಳಕಳಿ… ಸಚಿವರೇ ಇಲಾಖೆಯನ್ನು…

BMTC EXCLUSIVE…ಯುವತಿ ದೂರಿಗೆ ರಾತ್ರೋರಾತ್ರಿ“ಕಾಮುಕ” ಕಳಂಕ ಹೊತ್ತುಕೊಂಡ ಕಂಡಕ್ಟರ್ ಕೆಂಪಣ್ಣ..!?

ಸಾಕ್ಷ್ಯಗಳಿಲ್ಲದೆ, ಬೆದರಿಸಿ ಬರೆಯಿಸಿಕೊಂಡ ಮುಚ್ಚಳಿಕೆ  ಆಧಾರದ ಮೇಲೆ ಸಸ್ಪೆಂಡ್ ಮಾಡಿದ್ರಾ ಪ್ರಭಾಕರ ರೆಡ್ಡಿ-ರಮ್ಯ..?!:ಕೆಂಪಣ್ಣ ಪತ್ನಿಯಿಂದ ಪೊಲೀಸ್ ಸ್ಟೇಷನ್- ಸರ್ಕಾರಕ್ಕೆ ದೂರು.. ಮಾಡದ ತಪ್ಪಿಗೆ ಕಾಮುಕನಾಗಿಬಿಟ್ಟೆ ಸಾ‍ರ್.. ಸಾಕ್ಷ್ಯ ಸಿಕ್ಕರೆ ಕುತ್ತಿಗೆ ಕೊಯ್ದುಕೊಂಡು ಸತ್ತೋಗುತ್ತೇನೆ ಸಾರ್..: ಕೆಂಪಣ್ಣ ಕಣ್ಣೀರು ಬೆಂಗಳೂರು:ಅಂದುಕೊಂಡಂತೆ ನಡೆದಿದ್ದೇ ಅದಲ್ಲಿ…