advertise here

Search

ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಅಣ್ಣ-ತಂಗಿ: ಮೃತರ ಕುಟಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಿದ ಡಿಸಿಎಂ ಡಿಕೆ ಶಿವಕುಮಾರ್!


ಕೆಂಗೇರಿ ಕೆರೆಯಲ್ಲಿ ಆಡಲು ಹೋಗಿ ಮುಳುಗಿ ಮೃತಪಟ್ಟಿದ್ದ ಅಣ್ಣ-ತಂಗಿಯ ಕುಟುಂಬಕ್ಕೆ ಬಿಬಿಎಂಪಿ ವತಿಯಿಂದ 5 ಲಕ್ಷ ರೂ. ಪರಿಹಾರ ಮೊತ್ತವನ್ನು ಡಿಸಿಎಂ ಡಿಕೆ ಶಿವಕುಮಾರ್ ಘೋಷಿಸಿದ್ದಾರೆ.

ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ಅಣ್ಣ ಶ್ರೀನಿವಾಸ್ (13) ತಂಗಿ ಮಹಾಲಕ್ಷ್ಮೀ (11) ಕೆರೆಗೆ ನೀರಲು ಹೋಗಿದ್ದರು. ಈ ವೇಳೆ ಕೆರೆಯ ಬಳಿ ಆಟವಾಡುತ್ತಿದ್ದಾಗ ಆಯತಪ್ಪಿ ಕೆರೆಗೆ ಬಿದ್ದು ಇಬ್ಬರು ಮೃತಪಟ್ಟಿದ್ದರು.

ಭಾರೀ ಮಳೆಯಿಂದಾಗಿ ತುಂಬಿ ಹರಿಯತ್ತಿದ್ದ ಕೆರೆ ಬಳಿ ಹೋಗಿದ್ದ ಅಣ್ಣ-ತಂಗಿ ನಾಪತ್ತೆಯಾಗಿರುವ ಸುದ್ದಿ ತಿಳಿದ ಕೂಡಲೇ ಪೊಲೀಸರು ಹಾಗೂ ಅಗ್ನಿಶಾಮಕದ ದಳದ ಸಿಬ್ಬಂದಿ ರಬ್ಬರ್ ಬೋಟ್ ನೊಂದಿಗೆ ಶೋಧ ಕಾರ್ಯ ನಡೆಸಿತ್ತು.

ALSO READ :  "ರಿಪಬ್ಲಿಕ್ ಕನ್ನಡ"ದಲ್ಲಿ ಮತ್ತೆ  ಉದ್ಯೋಗ ಕಡಿತ..! ಮತ್ತಷ್ಟು ಉದ್ಯೋಗಿಗಳಿಗೂ  ಕೆಲಸ ಕಳೆದುಕೊಳ್ಳುವ ಆತಂಕ.!

ಭಾರೀ ಮಳೆ ಮತ್ತು ಕತ್ತಲು ಕವಿದ ಕಾರಣ ಶೋಧ ಕಾರ್ಯ ಮುಂದೂಡಲಾಗಿದ್ದು, ಇಡೀ ದಿನ ಶೋಧ ನಡೆಸಿದ ನಂತರ ಇಬ್ಬರ ಶವ ಪತ್ತೆಯಾಗಿದೆ.

ಕೆರೆಯಲ್ಲಿ ಮೃತಪಟ್ಟ ಅಣ್ಣ-ತಂಗಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಮೊತ್ತ ನೀಡಲಾಗುವುದು. ಮನೆಗೆ ನೀರು ನುಗ್ಗಿ ತೊಂದರೆಗೆ ಒಳಗಾದವರಿಗೆ ತಲಾ 10 ರೂ. ಪರಿಹಾರ ಮೊತ್ತ ನೀಡುವುದಾಗಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.


Political News

” pOPಬ್ಯಾನ್” ಎನ್ನೋದೇ  “ಮಹಾಮೋಸ”…!? ಕರ್ನಾಟಕಕ್ಕೆ ಸುಳ್ಳು ಹೇಳ್ತಿದಿರಾ “ಮಿನಿಸ್ಟರ್ ಖಂಡ್ರೆ-ಚೇರ್ಮನ್ ನರೇಂದ್ರಸ್ವಾಮಿ..!”

ಸುವರ್ಣ ನ್ಯೂಸ್ ಮುಖ್ಯಸ್ಥ ಅಜಿತ್ ಹನುಮಕ್ಕನವರ್ ವಿರುದ್ಧ FIR

ಜೋಗ್-ಕಾರ್ಗಲ್ ನಲ್ಲಿ ಮಟ್ಕಾ ದಂಧಗೆ ಬಲಿಯಾಯ್ತು ಜೀವ…!

INSIDE THE TRUTH….ಮುರಿದುಬಿದ್ದ ಮಾತುಕತೆ- ಬೇಡಿಕೆಗಳಿಗೆ ಸೊಪ್ಪಾಕದ ಸರ್ಕಾರ-14 ತಿಂಗಳ ಹಿಂಬಾಕಿ 700 ಕೋಟಿ ಬಿಡುಗಡೆಗಷ್ಟೇ ಸರ್ಕಾರ ಒಪ್ಪಿಗೆ…

ನಾಳೆ ಸಾರಿಗೆ ಮುಷ್ಕರ ಇಲ್ಲ, ಒಂದು ದಿನ ಮುಂದೂಡಿಕೆ :ಹೈಕೋರ್ಟ್ ಆದೇಶ

“ಅವರಿಬ್ಬರು” ಒಂದಾದ್ರೆ ಆಗಸ್ಟ್ 5 ರ ಸಾರಿಗೆ ಮುಷ್ಕರ “ಯಶಸ್ವಿ”ನಾ.?!

ಬಿಗ್ ಇಂಪ್ಯಾಕ್ಟ್..kSRTC ಎಂಡಿ ಸಹಿ ನಕಲು ಮಾಡಿದ್ದಾತ ಸಸ್ಪೆಂಡ್…

eXCLUSIVE….ಕೆಎಸ್ ಆರ್ ಟಿಸಿ MD ಸಹಿ ನಕಲು..!-ಲಕ್ಷಾಂತರ ಸುಲಿಗೆ..! ತನಿಖೆಯಾದರೆ ಮತ್ತಷ್ಟು ಅಕ್ರಮ ಬಹಿರಂಗ..

Scroll to Top