advertise here

Search

ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಅಣ್ಣ-ತಂಗಿ: ಮೃತರ ಕುಟಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಿದ ಡಿಸಿಎಂ ಡಿಕೆ ಶಿವಕುಮಾರ್!


ಕೆಂಗೇರಿ ಕೆರೆಯಲ್ಲಿ ಆಡಲು ಹೋಗಿ ಮುಳುಗಿ ಮೃತಪಟ್ಟಿದ್ದ ಅಣ್ಣ-ತಂಗಿಯ ಕುಟುಂಬಕ್ಕೆ ಬಿಬಿಎಂಪಿ ವತಿಯಿಂದ 5 ಲಕ್ಷ ರೂ. ಪರಿಹಾರ ಮೊತ್ತವನ್ನು ಡಿಸಿಎಂ ಡಿಕೆ ಶಿವಕುಮಾರ್ ಘೋಷಿಸಿದ್ದಾರೆ.

ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ಅಣ್ಣ ಶ್ರೀನಿವಾಸ್ (13) ತಂಗಿ ಮಹಾಲಕ್ಷ್ಮೀ (11) ಕೆರೆಗೆ ನೀರಲು ಹೋಗಿದ್ದರು. ಈ ವೇಳೆ ಕೆರೆಯ ಬಳಿ ಆಟವಾಡುತ್ತಿದ್ದಾಗ ಆಯತಪ್ಪಿ ಕೆರೆಗೆ ಬಿದ್ದು ಇಬ್ಬರು ಮೃತಪಟ್ಟಿದ್ದರು.

ಭಾರೀ ಮಳೆಯಿಂದಾಗಿ ತುಂಬಿ ಹರಿಯತ್ತಿದ್ದ ಕೆರೆ ಬಳಿ ಹೋಗಿದ್ದ ಅಣ್ಣ-ತಂಗಿ ನಾಪತ್ತೆಯಾಗಿರುವ ಸುದ್ದಿ ತಿಳಿದ ಕೂಡಲೇ ಪೊಲೀಸರು ಹಾಗೂ ಅಗ್ನಿಶಾಮಕದ ದಳದ ಸಿಬ್ಬಂದಿ ರಬ್ಬರ್ ಬೋಟ್ ನೊಂದಿಗೆ ಶೋಧ ಕಾರ್ಯ ನಡೆಸಿತ್ತು.

ALSO READ :  ಮಳೆ ನಿರ್ವಹಣೆ ಹೆಸರಲ್ಲಿ ಬಿಬಿಎಂಪಿಯಿಂದ ಕೋಟ್ಯಂತರ ರೂ. ದುರ್ಬಳಕೆ?

ಭಾರೀ ಮಳೆ ಮತ್ತು ಕತ್ತಲು ಕವಿದ ಕಾರಣ ಶೋಧ ಕಾರ್ಯ ಮುಂದೂಡಲಾಗಿದ್ದು, ಇಡೀ ದಿನ ಶೋಧ ನಡೆಸಿದ ನಂತರ ಇಬ್ಬರ ಶವ ಪತ್ತೆಯಾಗಿದೆ.

ಕೆರೆಯಲ್ಲಿ ಮೃತಪಟ್ಟ ಅಣ್ಣ-ತಂಗಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಮೊತ್ತ ನೀಡಲಾಗುವುದು. ಮನೆಗೆ ನೀರು ನುಗ್ಗಿ ತೊಂದರೆಗೆ ಒಳಗಾದವರಿಗೆ ತಲಾ 10 ರೂ. ಪರಿಹಾರ ಮೊತ್ತ ನೀಡುವುದಾಗಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.


Political News

BBMP ಯುಗಾಂತ್ಯ-ಗ್ರೇಟರ್ ಬೆಂಗಳೂರು ಯುಗಾರಂಭ..GBA ಗೆ ತುಷಾರ ಗಿರಿನಾಥ್ ಬಾಸ್…!

“ಯುದ್ಧಭೂಮಿ”ಯಲ್ಲಿ ಪ್ರಾಣದ ಹಂಗು ತೊರೆದ “ಮಾದ್ಯಮಯೋಧರು”

ಶೈಕ್ಷಣಿಕ ನಿಯಮ ಉಲ್ಲಂಘಿಸಿ “ಡೆಲ್ಲಿ ಪಬ್ಲಿಕ್‌ ಸ್ಕೂಲ್‌” ನಿರ್ಮಾಣ..!?

ಇದೆಂಥಾ ನ್ಯಾಯ.? ಸಂಬಂಧಿಗೇ ಸಾಲ.. ?! ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರ ವಿರುದ್ಧ “ಸ್ವಜನ ಪಕ್ಷಪಾತ” ಆರೋಪ..?!

ಈ ಸುದ್ದಿ ನಮ್ಮಲ್ಲಿ ಮಾತ್ರ…POLITICAL EXCLUSIVE… ಕಾಂಗ್ರೆಸ್ ಗೆ ಗುಡ್ ಬೈ..! ಬಿಜೆಪಿಗೆ ಜೈ..ಜೈ.. ! 60 ಶಾಸಕರಿಗೆ ಗಾಳ….! 42 ಶಾಸಕರ ಲೀಸ್ಟ್ ರೆಡಿ..! ನವೆಂಬರ್ ಗೆ “ಡಿಕೆಶಿ” ಜಂಪಿಂಗ್ ಪಕ್ಕಾ..!

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಲೀಸ್ಟ್ ನ ಆ ಮುಂಚೂಣಿ ಹೆಸರು..ರೇಸ್ ನಲ್ಲಿರೋರು ಯಾರ್ ಗೊತ್ತಾ..!?

EXCLUSIVE..ಹಿರಿಯ “ಪತ್ರಕರ್ತ ದಿಗ್ಗಜ”ರೊಬ್ಬರಿಗೆ ಬಿಜೆಪಿ ಗಾಳ..!- ಆಯಕಟ್ಟಿನ ಹುದ್ದೆಗೆ ಡಿಮ್ಯಾಂಡ್..!

EXCLUSIVE…ಅಧಿಕಾರ ವಹಿಸಿಕೊಂಡ ದಿನವೇ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರಸ್ವಾಮಿಗೆ ಬಿಗ್ ಶಾಕ್..!

Scroll to Top