advertise here

Search

“ಅಡ್ಡಮತದಾನ”ಕ್ಕೆ ಕೋಟ್ಯಾಂತರ ಆಮಿಷ: ಮೈತ್ರಿ ಅಭ್ಯರ್ಥಿ ಸೇರಿ ನಾಲ್ವರ ವಿರುದ್ಧ FIR


ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಶಾಸಕರಿಗೆ ಆಮೀಷ ಒಡ್ಡಲಾಯಿತು ಎನ್ನುವ  ಆರೋಪದ ಹಿನ್ನಲೆಯಲ್ಲಿ ಕಾಂಗ್ರೆಸ್ ಮುಖಂಡರು ನೀಡಿದ್ದ ದೂರಿನ ಅನ್ವಯ ರಾಜ್ಯಸಭಾ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಸೇರಿ ನಾಲ್ವರ ವಿರುದ್ಧ FIR ದಾಖಲಾಗಿದೆ.ವಿಧಾನಸೌಧ ಪೊಲೀಸ್ ಠಾಣೆಯಲ್ಲಿ  ಕೇಸ್ ದಾಖಲಿಸಲಾಗಿದ್ದು ದೂರಿನ ಹಿನ್ನಲೆಯಲ್ಲಿ ಎಫ್ ಐ ಆರ್ ಲಾಡ್ಜ್ ಮಾಡಲಾಗಿದೆ.

ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ  ಪಕ್ಷೇತರ ಶಾಸಕರಿಗೆ ಬಿಜೆಪಿ ಮುಖಂಡರು ಅಡ್ಡಮತದಾನ ಮಾಡೊಕ್ಕೆ ಕೋಟ್ಯಾಂತರ ಆಮಿಷ ಒಡ್ಡಿದ್ದಾರೆ.ಆ ಪೈಕಿ  ಮಾಜಿ ಗೃಹ ಸಚಿವ ಎಂ.ಪಿ ಪ್ರಕಾಶ್ ಪುತ್ರಿ ಹಾಗೂ ಹರಪನಹಳ್ಳಿ ಪಕ್ಷೇತರ ಶಾಸಕಿ ಎಂ.ಪಿ.ಲತಾ, ಗೌರಿಬಿದನೂರು ಪಕ್ಷೇತರ ಶಾಸಕ ಪುಟ್ಟಸ್ವಾಮಿ ಗೌಡ, ಶಾಸಕ ದರ್ಶನ್ ಪುಟ್ಟಣ್ಣಯ್ಯ ಸೇರಿದಂತೆ ಕಾಂಗ್ರೆಸ್ನ ಶಾಸಕರಿಗೆ ಆಮೀಷ ಆರೋಪ ಮಾಡಲಾಗಿತ್ತು.

ALSO READ :  1988ರ ನಂತರ ಮೊದಲ ಬಾರಿ ಭಾರತದಲ್ಲಿ ಗೆಲುವು ದಾಖಲಿಸಿದ ನ್ಯೂಜಿಲೆಂಡ್! ಭಾರತಕ್ಕೆ 8 ವಿಕೆಟ್ ಸೋಲು!

ಕಾಂಗ್ರಸ್ ನಾಯಕರು ಕೊಟ್ಟ  ದೂರಿನ ಹಿನ್ನಲೆಯಲ್ಲಿ  IPC ಸೆಕ್ಷನ್ 171E, 506,171Fರಡಿ ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ, ಕ್ರೆಸೆಂಟ್ ಹೋಟೆಲ್ ಮಾಲೀಕ ರವಿ, ಡಾ.ಮಹಂತೇಶ್, ಹರಿಹರದ ಮಾಜಿ ಶಾಸಕ ಶಿವಶಂಕರ್ ವಿರುದ್ಧ FIR ದಾಖಲಿಸಲಾಗಿದೆ.


Political News

ಅಕ್ರಮ ಖಾತಾ ವರ್ಗಾವಣೆ ಆರೋಪಕ್ಕೆ ತುತ್ತಾದ AC ದುರ್ಗಶ್ರೀ,ತಹಸೀಲ್ದಾರ್ ವಿಭಾ ರಾಠೋಡ್ ವಿರುದ್ಧ ಮತ್ತೆರೆಡು ದೂರು…ಸಾಕ್ಷ್ಯವಿದ್ರೂ ಕ್ರಮ ಕೈಗೊಳ್ಳದೆ ಸಚಿವ ಕೃಷ್ಣ ಭೈರೇಗೌಡ ಮೌನ..?!

DCM ಆಪ್ತ ಬಿ.ಎಸ್ .ಪ್ರಹ್ಲಾದ್ ಕಚೇರಿ ಮೇಲೆ ಇ.ಡಿ ರೇಡ್ ಗೆ ಬೆಚ್ಚಿಬಿದ್ದ ಭ್ರಷ್ಟರು: ನಿಟ್ಟುಸಿರು ಬಿಟ್ಟ ಸಂತ್ರಸ್ಥ ಅಧಿಕಾರಿ ಸಿಬ್ಬಂದಿ..

ಪೋಡಿ ಇಲ್ಲ,ಪ್ರತ್ಯೇಕ ಸರ್ವೆ ಸ್ಕೆಚ್ ಆಗಿಲ್ಲ-ಸರ್ವೆ ನಂಬರ್ ಕೊಟ್ಟಿಲ್ಲ, GPA ಮೇಲೆ ಖಾಸಗಿ ಬಿಲ್ಡರ್ಸ್ ಗೆ ಎಸಿ, ತಹಸೀಲ್ದಾರ್ ರಿಂದ ಖಾತಾ ವರ್ಗಾವಣೆ.!

ಬಣ್ಣಗಳಲ್ಲಿ ಲೀನವಾದ Btv ಮೇಕಪ್‌ಮ್ಯಾನ್‌ ಚೇತನ್

Exclusive: ಅಕ್ರಮ-ಅವ್ಯವಸ್ಥೆಯ ಗೂಡಾಯ್ತಾ ಪಿಯು ಇಲಾಖೆ? ಏನ್ ಮಾಡುತ್ತಿದ್ದೀರಾ ಶಿಕ್ಷಣ ಸಚಿವರೇ!?

BMTC ಸಿಬ್ಬಂದಿಯಿಂದಲೇ ಬಸ್ ಕ್ಲೀನಿಂಗ್.. ಸ್ವಚ್ಛತೆಗೆಂದೇ ಕೊಟ್ಟ ಟೆಂಡರ್ ಹಣ ಎಲ್ಲೋಯ್ತು!?

Sahyadri science College alumni meet: ಸಹ್ಯಾದ್ರಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳ ಮಹಾಸಮಾಗಮಕ್ಕೆ ಮುಹೂರ್ತ ಫಿಕ್ಸ್

Puneeth rajkumar award: ನ್ಯೂಸ್ ಚಾನೆಲ್‌ಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 12 ಕ್ಯಾಮೆರಾಮನ್ ಮಿತ್ರರಿಗೆ ಪುನೀತ್ ರಾಜ್‌ಕುಮಾರ್ ಪ್ರಶಸ್ತಿ

Scroll to Top