advertise here

Search

ಮಹಿಳಾ ದಿನಾಚರಣೆಯಂದು ಮಹಿಳಾ ಸಮುದಾಯಕ್ಕೆ ಗಿಪ್ಟ್.. ರಾಜ್ಯಸಭೆಗೆ ಸುಧಾಮೂರ್ತಿ ನೇಮಕ


ಬೆಂಗಳೂರು: ಮಹಿಳಾ ದಿನಾಚರಣೆಯಂದೇ ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಮಹಿಳಾ ಸಮುದಾಯಕ್ಕೆ ಹೊಸ ಗಿಫ್ಟ್ ನೀಡಿದ್ದಾರೆ.ಕರ್ನಾಟಕದ ಮಹಿಳಾ ಸಮುದಾಯದ ಐಕಾನ್ ( ಮಾದರಿ,ಆದರ್ಶ) ಎನಿಸಿಕೊಂಡಿರುವ ಇನ್ಫೋಸಿಸ್ ಪ್ರತಿಷ್ಟಾನದ ಅಧ್ಯಕ್ಷೆ ಹಾಗೂ ಲೇಖಕಿ,ಸಮಾಜಸುಧಾರಕಿ ಸುಧಾಮೂರ್ತಿ ಅವರನ್ನು  ರಾಷ್ಟ್ರಪ್ರತಿ ದ್ರೌಪತಿ ಮುರ್ಮು ನಾಮನಿರ್ದೆಶಕ ಮಾಡಿದ್ದಾರೆ.ಈ ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರು    ತಮ್ಮ ಎಕ್ಸ್ ಅಕೌಂಟ್ ನಲ್ಲಿ ಪ್ರಕಟಿಸಿದ್ದಾರೆ.

ರಾ್ಜ್ಯದ ಜನತೆ ಮಟ್ಟಿಗೆ ತೀವ್ರ ಅಶ್ಚರ್ಯಕರ ಹಾಗೂ ಸಂತೋಷದಾಯಕ ಬೆಳವಣಿಗೆ ಎಂದೇ ಕರೆಯಿಸಿಕೊಂಡಿರುವ ಸುಧಾಮೂರ್ತಿ ಅವರ ರಾಜ್ಯಸಭೆಗೆ ನಾಮನಿರ್ದೇಶನ ಪ್ರಕ್ರಿಯೆ ಕರ್ನಾಟಕದ ಮಟ್ಟಿಗೆ ದೊಡ್ಡಮಟ್ಟದ ಸಾಧನೆ ಎನಿಸಿಕೊಂಡಿದೆ.ಅವರ  ಸಾಮಾಜಿಕ ಕಳಕಳಿ ಹಾಗೂ ಅನನ್ಯಸೇವೆಗೆ  ಪ್ರಧಾನಿ ನರೇಂದ್ರಮೋದಿ ಅವರೇ ಈ ಗಿಫ್ಟ್ ನೀಡಿದ್ದಾರೆ. ಸುಧಾಮೂರ್ತಿ ಅವರಿಗೆ ಸಂದಿರುವ ಈ ಗೌರವಕ್ಕೆ ದೇಶಾಧ್ಯಂತ ಮೆಚ್ಚುಗೆ ಹಾಗೂ ಪ್ರಶಂಸೆಯ ಮಾತುಗಳು ಕೇಳಿಬರುತ್ತಿವೆ.ಕನ್ನಡ ಫ್ಲ್ಯಾಶ್ ನ್ಯೂಸ್ ಕೂಡ ಸುಧಾಮೂರ್ತಿ ಅವರಿಗೆ ಅಭಿನಂದನೆ ಸಲ್ಲಿಸುತ್ತದೆ.

ALSO READ :  LIFE STORY OF ACTRESS DR.LEELAVATHI... "ಕಿತ್ತು ತಿನ್ನುವ ಬಡತನದಿಂದ ಅಭಿಜಾತ ಕಲಾವಿದೆವರೆಗೂ": ಯಾವ ಹೋರಾಟಕ್ಕೂ ಕಡಿಮೆ ಇರ್ಲಿಲ್ಲ ಲೀಲಾವತಿ "ಜೀವನಗಾಥೆ"

Political News

” pOPಬ್ಯಾನ್” ಎನ್ನೋದೇ  “ಮಹಾಮೋಸ”…!? ಕರ್ನಾಟಕಕ್ಕೆ ಸುಳ್ಳು ಹೇಳ್ತಿದಿರಾ “ಮಿನಿಸ್ಟರ್ ಖಂಡ್ರೆ-ಚೇರ್ಮನ್ ನರೇಂದ್ರಸ್ವಾಮಿ..!”

ಸುವರ್ಣ ನ್ಯೂಸ್ ಮುಖ್ಯಸ್ಥ ಅಜಿತ್ ಹನುಮಕ್ಕನವರ್ ವಿರುದ್ಧ FIR

ಜೋಗ್-ಕಾರ್ಗಲ್ ನಲ್ಲಿ ಮಟ್ಕಾ ದಂಧಗೆ ಬಲಿಯಾಯ್ತು ಜೀವ…!

INSIDE THE TRUTH….ಮುರಿದುಬಿದ್ದ ಮಾತುಕತೆ- ಬೇಡಿಕೆಗಳಿಗೆ ಸೊಪ್ಪಾಕದ ಸರ್ಕಾರ-14 ತಿಂಗಳ ಹಿಂಬಾಕಿ 700 ಕೋಟಿ ಬಿಡುಗಡೆಗಷ್ಟೇ ಸರ್ಕಾರ ಒಪ್ಪಿಗೆ…

ನಾಳೆ ಸಾರಿಗೆ ಮುಷ್ಕರ ಇಲ್ಲ, ಒಂದು ದಿನ ಮುಂದೂಡಿಕೆ :ಹೈಕೋರ್ಟ್ ಆದೇಶ

“ಅವರಿಬ್ಬರು” ಒಂದಾದ್ರೆ ಆಗಸ್ಟ್ 5 ರ ಸಾರಿಗೆ ಮುಷ್ಕರ “ಯಶಸ್ವಿ”ನಾ.?!

ಬಿಗ್ ಇಂಪ್ಯಾಕ್ಟ್..kSRTC ಎಂಡಿ ಸಹಿ ನಕಲು ಮಾಡಿದ್ದಾತ ಸಸ್ಪೆಂಡ್…

eXCLUSIVE….ಕೆಎಸ್ ಆರ್ ಟಿಸಿ MD ಸಹಿ ನಕಲು..!-ಲಕ್ಷಾಂತರ ಸುಲಿಗೆ..! ತನಿಖೆಯಾದರೆ ಮತ್ತಷ್ಟು ಅಕ್ರಮ ಬಹಿರಂಗ..

Scroll to Top