advertise here

Search

ಮಹಿಳಾ ದಿನಾಚರಣೆಯಂದು ಮಹಿಳಾ ಸಮುದಾಯಕ್ಕೆ ಗಿಪ್ಟ್.. ರಾಜ್ಯಸಭೆಗೆ ಸುಧಾಮೂರ್ತಿ ನೇಮಕ


ಬೆಂಗಳೂರು: ಮಹಿಳಾ ದಿನಾಚರಣೆಯಂದೇ ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಮಹಿಳಾ ಸಮುದಾಯಕ್ಕೆ ಹೊಸ ಗಿಫ್ಟ್ ನೀಡಿದ್ದಾರೆ.ಕರ್ನಾಟಕದ ಮಹಿಳಾ ಸಮುದಾಯದ ಐಕಾನ್ ( ಮಾದರಿ,ಆದರ್ಶ) ಎನಿಸಿಕೊಂಡಿರುವ ಇನ್ಫೋಸಿಸ್ ಪ್ರತಿಷ್ಟಾನದ ಅಧ್ಯಕ್ಷೆ ಹಾಗೂ ಲೇಖಕಿ,ಸಮಾಜಸುಧಾರಕಿ ಸುಧಾಮೂರ್ತಿ ಅವರನ್ನು  ರಾಷ್ಟ್ರಪ್ರತಿ ದ್ರೌಪತಿ ಮುರ್ಮು ನಾಮನಿರ್ದೆಶಕ ಮಾಡಿದ್ದಾರೆ.ಈ ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರು    ತಮ್ಮ ಎಕ್ಸ್ ಅಕೌಂಟ್ ನಲ್ಲಿ ಪ್ರಕಟಿಸಿದ್ದಾರೆ.

ರಾ್ಜ್ಯದ ಜನತೆ ಮಟ್ಟಿಗೆ ತೀವ್ರ ಅಶ್ಚರ್ಯಕರ ಹಾಗೂ ಸಂತೋಷದಾಯಕ ಬೆಳವಣಿಗೆ ಎಂದೇ ಕರೆಯಿಸಿಕೊಂಡಿರುವ ಸುಧಾಮೂರ್ತಿ ಅವರ ರಾಜ್ಯಸಭೆಗೆ ನಾಮನಿರ್ದೇಶನ ಪ್ರಕ್ರಿಯೆ ಕರ್ನಾಟಕದ ಮಟ್ಟಿಗೆ ದೊಡ್ಡಮಟ್ಟದ ಸಾಧನೆ ಎನಿಸಿಕೊಂಡಿದೆ.ಅವರ  ಸಾಮಾಜಿಕ ಕಳಕಳಿ ಹಾಗೂ ಅನನ್ಯಸೇವೆಗೆ  ಪ್ರಧಾನಿ ನರೇಂದ್ರಮೋದಿ ಅವರೇ ಈ ಗಿಫ್ಟ್ ನೀಡಿದ್ದಾರೆ. ಸುಧಾಮೂರ್ತಿ ಅವರಿಗೆ ಸಂದಿರುವ ಈ ಗೌರವಕ್ಕೆ ದೇಶಾಧ್ಯಂತ ಮೆಚ್ಚುಗೆ ಹಾಗೂ ಪ್ರಶಂಸೆಯ ಮಾತುಗಳು ಕೇಳಿಬರುತ್ತಿವೆ.ಕನ್ನಡ ಫ್ಲ್ಯಾಶ್ ನ್ಯೂಸ್ ಕೂಡ ಸುಧಾಮೂರ್ತಿ ಅವರಿಗೆ ಅಭಿನಂದನೆ ಸಲ್ಲಿಸುತ್ತದೆ.

ALSO READ :  Deepavali bumper: KSRTC ಗೆ 18 ಕೋಟಿ ಗಳಿಕೆ, ಒಂದೇ ದಿನ ಸಾರ್ವಕಾಲಿಕ ದಾಖಲೆಯ ಟಿಕೆಟ್ ಬುಕ್ಕಿಂಗ್

Political News

BBMP ಯುಗಾಂತ್ಯ-ಗ್ರೇಟರ್ ಬೆಂಗಳೂರು ಯುಗಾರಂಭ..GBA ಗೆ ತುಷಾರ ಗಿರಿನಾಥ್ ಬಾಸ್…!

“ಯುದ್ಧಭೂಮಿ”ಯಲ್ಲಿ ಪ್ರಾಣದ ಹಂಗು ತೊರೆದ “ಮಾದ್ಯಮಯೋಧರು”

ಶೈಕ್ಷಣಿಕ ನಿಯಮ ಉಲ್ಲಂಘಿಸಿ “ಡೆಲ್ಲಿ ಪಬ್ಲಿಕ್‌ ಸ್ಕೂಲ್‌” ನಿರ್ಮಾಣ..!?

ಇದೆಂಥಾ ನ್ಯಾಯ.? ಸಂಬಂಧಿಗೇ ಸಾಲ.. ?! ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರ ವಿರುದ್ಧ “ಸ್ವಜನ ಪಕ್ಷಪಾತ” ಆರೋಪ..?!

ಈ ಸುದ್ದಿ ನಮ್ಮಲ್ಲಿ ಮಾತ್ರ…POLITICAL EXCLUSIVE… ಕಾಂಗ್ರೆಸ್ ಗೆ ಗುಡ್ ಬೈ..! ಬಿಜೆಪಿಗೆ ಜೈ..ಜೈ.. ! 60 ಶಾಸಕರಿಗೆ ಗಾಳ….! 42 ಶಾಸಕರ ಲೀಸ್ಟ್ ರೆಡಿ..! ನವೆಂಬರ್ ಗೆ “ಡಿಕೆಶಿ” ಜಂಪಿಂಗ್ ಪಕ್ಕಾ..!

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಲೀಸ್ಟ್ ನ ಆ ಮುಂಚೂಣಿ ಹೆಸರು..ರೇಸ್ ನಲ್ಲಿರೋರು ಯಾರ್ ಗೊತ್ತಾ..!?

EXCLUSIVE..ಹಿರಿಯ “ಪತ್ರಕರ್ತ ದಿಗ್ಗಜ”ರೊಬ್ಬರಿಗೆ ಬಿಜೆಪಿ ಗಾಳ..!- ಆಯಕಟ್ಟಿನ ಹುದ್ದೆಗೆ ಡಿಮ್ಯಾಂಡ್..!

EXCLUSIVE…ಅಧಿಕಾರ ವಹಿಸಿಕೊಂಡ ದಿನವೇ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರಸ್ವಾಮಿಗೆ ಬಿಗ್ ಶಾಕ್..!

Scroll to Top