advertise here

Search

Director Mata Guruprasad Suicide: ಮಠ ಖ್ಯಾತಿಯ ಡೈರೆಕ್ಟರ್ ಗುರುಪ್ರಸಾದ್ ಸೂಸೈಡ್


ಚಿತ್ರನಿರ್ದೇಶಕ ಗುರುಪ್ರಸಾದ್ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ,‌ಮಠ,ಎದ್ದೇಳು ಮಂಜುನಾಥ ಖ್ಯಾತಿಯ ಗುರುಪ್ರಸಾದ್ ಸಾಲದ ಬಾಧೆಗೆ ಬೇಸತ್ತು‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ತಮ್ಮ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದು ಸ್ಥಿತಿಯಲ್ಲಿ ಗುರುಪ್ರಸಾದ್ ಶವ ಪತ್ತೆಯಾಗಿದೆ‌.ಹಣಕಾಸಿನ ಮುಗ್ಗಟ್ಟಿನಿಂದ ಜರ್ಝರಿತವಾಗಿದ್ದ ಗುರುಪ್ರಸಾದ್ ಅಪಾರ ಸಾಲ ಮಾಡಿಕೊಂಡಿದ್ದರೆನ್ನಲಾಗಿದೆ.ಈ‌ ಕಾರಣದಿಂದಲೇ ಆತ್ಮಹತ್ಯೆ ಮಾಡಿಕೊಂಡಿರಬಹುದೆನ್ನಲಾಗುತ್ತಿದೆ.

ನೆಲಮಂಗಲ ಬಳಿ ಮಾದನಾತಕನಹಳ್ಳಿಯ ಅಪಾರ್ಟ್ಮೆಂಟ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಅವರ ಸಾವು ಅಘಾತವನ್ನುಂಟು‌ಮಾಡಿದೆ.

ಮಠ,ಎದ್ದೇಳು ಮಂಜುನಾಥ್,ಡೈರೆಕ್ಟರ್ ಸ್ಪೆಷಲ್, ಎರಡನೇ ಸಲ,‌ರಂಗನಾಯಕ ದಂಥ ಚಿತ್ರಗಳನ್ನು‌  ನಿರ್ದೇಶಿಸಿದ್ದ ಗುರುಪ್ರಸಾದ್ ಇತ್ತೀಚೆಗೆ ಚಿತ್ರರಂಗದಿಂದ ದೂರ ಉಳಿದಿದ್ದರು.

ಗುರುಪ್ರಸಾದ್ ಸಾವಿಗೆ ಕನ್ನಡ ಚಿತ್ರರಂಗ ದಿಗ್ಬ್ರಾಂತಿ,‌ಶೋಕ ವ್ಯಕ್ತಪಡಿಸಿದೆ.

ALSO READ :  14 ಲಕ್ಷ ಅನರ್ಹ ಪಡಿತರ ಚೀಟಿ ರದ್ದು: ಸಚಿವ ಕೆಎಚ್ ಮುನಿಯಪ್ಪ

Political News

ಬಿಎಂಟಿಸಿ ಸಿಬ್ಬಂದಿಗೆ “ಹಬ್ಬದ ರಜೆ” ಯಲ್ಲಿ ಘೋರ ಅನ್ಯಾಯ..!?

BDA BIG SCAM: 524 ಕೋಟಿ ಬಿಡಿಎ ಅಕ್ರಮ:ತನಿಖೆಗೆ ಕ್ಯಾಪ್ಟನ್ ಮಣಿವಣ್ಣನ್ ರಿಂದ ಸಮಿತಿ ರಚನೆ, ಅಧಿಕಾರಿಗಳಿಗೆ “ಢವ ಢವ”..

“ಸುವರ್ಣ”ದಲ್ಲಿ ಬದಲಾವಣೆ “ಕ್ರಾಂತಿ”..!:- ಮ್ಯಾನೇಜ್ಮೆಂಟ್ “ರಂಗಪ್ರವೇಶ”..! ಉಳಿಯೋರು ಯಾರು..?

“eV ಬಸ್‌” ಡ್ರೈವರ್‌ ಗಳಿಗೆ “ಗೇಟ್‌ ಪಾಸ್”..! “ಕಿಲ್ಲರ್‌” ಕಳಂಕ ತೊಡೆದುಕೊಳ್ಳಲು “ಪ್ಲ್ಯಾನ್‌”.!

“ಅಕ್ರಮ”ದ ವಿರುದ್ಧ ಸಿಡಿದೆದ್ದ “ದಕ್ಷ-ಖಡಕ್” ಅಧಿಕಾರಿ “ಲೇಡಿ ಸಿಂಗಂ” ಆಶಾ ಪರ್ವಿನ್ ಎತ್ತಂಗಡಿ..?!

ಸವಾಲುಗಳ ನಡುವೆ ಬಿಎಂಟಿಸಿ ಅಧ್ಯಕ್ಷರಾಗಿ ನಿಕೇತ್ ರಾಜ್ ಮೌರ್ಯ ನೇಮಕ..

ಹುಡುಕಿಕೊಡಿ.! ಪರಿಶಿಷ್ಟರ “ಅಭ್ಯುದಯ”ಕ್ಕೆ ನಿರ್ಮಿಸಬೇಕಿದ್ದ “ಸಮುದಾಯ ಭವನ”ವೇ ಮಿಸ್…!

“ಸಾರಿಗೆ ಕೂಟ”ದ ಚಂದ್ರು ಅಕ್ಷರಶಃ ಒಂಟಿಯಾದ್ರಾ ..!ಜತೆಗಿದ್ದವರೆಲ್ಲಾ ದೂರ..ದೂರವಾದ್ರಾ..?

Scroll to Top